• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಭವಿಷ್ಯ ರೂಪಿಸಿಕೊಳ್ಳಲು ಉದ್ಯೋಗ ಮೇಳ

ಪ್ರತಿಧ್ವನಿ by ಪ್ರತಿಧ್ವನಿ
February 23, 2025
in ಕರ್ನಾಟಕ, ರಾಜಕೀಯ, ಸ್ಟೂಡೆಂಟ್‌ ಕಾರ್ನರ್
0
ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಭವಿಷ್ಯ ರೂಪಿಸಿಕೊಳ್ಳಲು ಉದ್ಯೋಗ ಮೇಳ
Share on WhatsAppShare on FacebookShare on Telegram

ಕೂಡ್ಲಿಗಿಯಲ್ಲಿ ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಬೃಹತ್‌ ಉದ್ಯೋಗ ಮೇಳ

ಭವಿಷ್ಯ ರೂಪಿಸಿಕೊಳ್ಳಲು ಉದ್ಯೋಗ ಮೇಳ ಸಹಕಾರಿ: ಸಂತೋಷ್‌ ಲಾಡ್‌

ADVERTISEMENT

ಕೂಡ್ಲಿಗಿ, ಫೆಬ್ರುವರಿ 23: ಗ್ರಾಮೀಣ ಯುವ ಜನತೆಯ ಭವಿಷ್ಯ ಉಜ್ವಲವಾಗಲೂ ಈ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಕಾರ್ಮಿಕ ಸಚಿವ ಎಸ್.ಸಂತೋಷ ಲಾಡ್ ಹೇಳಿದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಂತೋಷ್‌ ಲಾಡ್ ಫೌಂಡೇಷನ್ ವತಿಯಿಂದ ಭಾನುವಾರ ಏರ್ಪಡಿಸಿದ್ದ ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಹಿಂದುಳಿದ ತಾಲೂಕಿನಲ್ಲಿ ಉದ್ಯೋಗ ಎನ್ನುವುದು ಗಗನ ಕುಸುಮವಾಗಿದೆ, ಇದನ್ನು ಮನಗಂಡು ಫೌಂಡೇಷನ್ ಈಗಾಗಲೇ ಜಿಲ್ಲೆಯಾದ್ಯಂತ 5 ನೇ ಉದ್ಯೋಗ ಮೇಳ ಹಮ್ಮಿಕೊಂಡು ಸಾವಿರಾರು ನಿರುದ್ಯೋಗಿ ಯುವಕ, ಯುವತಿಯರಿಗೆ ಭವಿಷ್ಯ ರೂಪಿಸಿಕೊಳ್ಳಲು ಸಹಾಯ ಮಾಡಲಾಗಿದೆ ಎಂದರು.

ಈ ಮೇಳದಲ್ಲಿ ಪ್ರತಿಷ್ಠಿತ 45 ಕಂಪನಿಗಳು ಆಗಮಿಸಿದ್ದು, ವಿಧ್ಯಾರ್ಥಿಗಳು ಕೌಶಲ್ಯದ ಮೇಲೆ ಆಯ್ಕೆ ಮಾಡಿಕೊಳ್ಳುತ್ತಾರೆ ಎಂದು ತಿಳಿಸಿದರು. ಆಯ್ಕೆಯಾಗದ ಯುವಕ, ಯುವತಿಯರು ನಿರುತ್ಸಾಹವಾಗಬೇಡಿ, ನಿಮ್ಮ ಕೌಶಲ್ಯ ಆಧರಿಸಿ ಪುನಃ ಉದ್ಯೋಗ ಮೇಳ ಆಯೋಜಿಸಿ ನಿಮಗೆ ಅವಕಾಶ ಕಲ್ಪಿಸುತ್ತೇವೆ ಎಂದು ಭರವಸೆ ನೀಡಿದರು.

ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಮಾತನಾಡಿ, ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ಅತಿ ಹೆಚ್ಚು ಪದವೀಧರರು ಇಲ್ಲಿ ಇದ್ದು, ನಿರುದ್ಯೋಗ ಇಲ್ಲಿ ತಾಂಡವವಾಡುತ್ತಿದೆ. ಇದನ್ನು ಮನಗಂಡು ಸಚಿವ ಸಂತೋಷ ಲಾಡ್ ಅವರೊಂದಿಗೆ ಚರ್ಚಿಸಿ ಈ ಮೇಳ ಆಯೋಜಿಸಲಾಗಿದೆ. ಗ್ರಾಮೀಣ ನಿರುದ್ಯೋಗ ಯುವತಿಯರನ್ನು ಕೇಂದ್ರೀಕರಿಸಿ ಈ ಮೇಳ ಏರ್ಪಡಿಸಿದ್ದು, ಇದರಲ್ಲಿ ಆಯ್ಕೆಯಾದವರು ವಿನಾಃ ಕಾರಣ ಸಬುಬೂ ಹೇಳದೆ ಕಂಪನಿಯು ಸ್ಥಳ ನಿಯೋಜನೆ ಮಾಡಿದಲ್ಲಿ ಹೋಗಿ ಕರ್ತವ್ಯ ನಿರ್ವಹಿಸಿ ಎಂದು ತಿಳಿಸಿದರು.

ಬೇಡಿಕೆಗೆ ಅನುಗುಣವಾಗಿ ಮುಂಬರುವ ದಿನಗಳಲ್ಲಿ ಮತ್ತೇ ಈ ಉದ್ಯೋಗ ಮೇಳ ಹಮ್ಮಿಕೊಂಡು ನಿರುದ್ಯೋಗಿಗಳಿಗೆ ಅವಕಾಶ ಒದಗಿಸುವುದಾಗಿ ತಿಳಿಸಿದರು. ಸಂಸದ ಈ ತುಕಾರಾಂ, ಪಪಂ ಅಧ್ಯಕ್ಷ ಕಾವಲಿ ಶಿವಪ್ಪ ನಾಯಕ ಮಾತನಾಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಗುರುಸಿದ್ದನ ಗೌಡ, ಹೊಸಹಳ್ಳಿ ಬ್ಲಾಕ್ ಅಧ್ಯಕ್ಷ ಕುಮಾರಗೌಡ, ಪಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸಯ್ಯದ್ ಶುಕೂರ್, ಸದಸ್ಯರಾದ ಲಕ್ಷ್ಮಿದೇವಿ, ಕೆ.ಈಶಪ್ಪ, ಬಾಸೂನಾಯ್ಕ್, ಮುಖಂಡರಾದ ಎನ್.ಟಿ.ತಮ್ಮಣ್ಣ, ಕುರಿ ಶಿವಮೂರ್ತಿ, ಹಿರೇಕುಂಬಳಗುಂಟೆ ಉಮೇಶ್, ನಾಗಮಣಿ ಜಿಂಕಾಲ್, ಉದಯ ಜನ್ನು, ಮಾದಿಹಳ್ಳಿ ನಜೀರ್ ಇದ್ದರು.

203 ಪದವಿ ವಿದ್ಯಾರ್ಥಿಗಳು, 121ಸ್ನಾತಕೋತ್ತರ ಪದವೀಧರರು, 213 ಐಟಿಐ ಹಾಗೂ ಡಿಪ್ಲೊಮಾ, 166 ಎಸ್ಎಸ್ಎಲ್ ಸಿ ಮತ್ತು ಪಿಯು ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡು ಸಂದರ್ಶನದಲ್ಲಿ ಭಾಗಿಯಾಗಿದ್ದರು.

Tags: santhosh ladSanthosh lad foundationsanthosh lad foundation kas videossanthosh lad foundation todays classsanthosh lad foundation youtube channelsanthosh lada foundationsSantosh Ladsantosh lad foundationsantosh lad foundation videossantosh lad helpingsantosh lad interviewsantosh lad latest newssantosh lad newssantosh lad speechsantosh lad videostoday class santhosh lad foundation
Previous Post

ಅಲೋವೆರಾ ಮತ್ತು ಅಕ್ಕಿ ನೀರಿನ ಫೇಸ್ ಪ್ಯಾಕ್ ಬಳಸಿ, ತ್ವಚೆಯ ಸಮಸ್ಯೆಗಳಿಗೆ ಗುಡ್ ಬೈ ಹೇಳಿ.!

Next Post

ಗರ್ಭಿಣಿಯರು ABC ಜ್ಯೂಸ್ ಕುಡಿಯುವುದರಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನಗಳೇನು?

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
0

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ...

Read moreDetails
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

June 18, 2025
Next Post
ಗರ್ಭಿಣಿಯರು ABC ಜ್ಯೂಸ್ ಕುಡಿಯುವುದರಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನಗಳೇನು?

ಗರ್ಭಿಣಿಯರು ABC ಜ್ಯೂಸ್ ಕುಡಿಯುವುದರಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನಗಳೇನು?

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada