• Home
  • About Us
  • ಕರ್ನಾಟಕ
Friday, August 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಗೃಹಜ್ಯೋತಿ ಯೋಜನೆಗೆ ಸ್ಥಗಿತ ಆಗುತ್ತಾ..? ಸಚಿವ K J ಜಾರ್ಜ್​ ಏನಂದ್ರು..?

ಕೃಷ್ಣ ಮಣಿ by ಕೃಷ್ಣ ಮಣಿ
February 24, 2025
in ಕರ್ನಾಟಕ, ರಾಜಕೀಯ, ವಾಣಿಜ್ಯ
0
ಗೃಹಜ್ಯೋತಿ ಯೋಜನೆಗೆ ಸ್ಥಗಿತ ಆಗುತ್ತಾ..? ಸಚಿವ K J ಜಾರ್ಜ್​ ಏನಂದ್ರು..?
Share on WhatsAppShare on FacebookShare on Telegram

ಗೃಹಜ್ಯೋತಿ ಯೋಜನೆ ಅಡಿಯಲ್ಲಿ 200 ಯೂನಿಟ್ ತನಕ​ ಫ್ರೀ ಕರೆಂಟ್‌ ಕೊಡುತ್ತಿದ್ದು, ಇನ್ಮುಂದೆ ಅದಕ್ಕೂ ಕೊಕ್ಕೆ ಬೀಳುವ ಸಾಧ್ಯತೆ ಇದೆ ಅನ್ನೋ ಬಗ್ಗೆ ವರದಿ ಆಗಿತ್ತು. ಜನರಿಂದಲೇ ವಿದ್ಯುತ್​ ಬಿಲ್​ ಸಂಗ್ರಹಕ್ಕೆ ಅವಕಾಶ ಕೊಡುವಂತೆ ಪ್ರಸ್ತಾವನೆ ಸಲ್ಲಿಕೆ ಆಗಿದೆ. ಸರ್ಕಾರ ಮುಂಗಡವಾಗಿ ಪಾವತಿಸಲಿ, ಇಲ್ಲವೇ ಗ್ರಾಹಕರಿಂದ ಬಿಲ್​ ಕಲೆಕ್ಟ್​ ಮಾಡಲು ಅವಕಾಶ ಕೊಡಲಿ ಎಂದು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC) ಗೆ ಮನವಿ ಮಾಡಿದ್ದಾರೆ. ಒಂದು ವೇಳೆ ಎಸ್ಕಾಂಗಳ ಮನವಿಗೆ KERC ಒಪ್ಪಿಗೆ ಕೊಟ್ಟರೆ ‘ಗ್ಯಾರಂಟಿ’ಗೆ ಸಂಕಷ್ಟ ಎದುರಾಗುತ್ತದೆ ಅನ್ನೋ ಬಗ್ಗೆ ವರದಿ ಆಗಿತ್ತು.

ADVERTISEMENT

ಮೊದಲು ಬಿಲ್​ ಪಾವತಿಸಿ, ಸರ್ಕಾರದಿಂದ ಬಿಲ್​ ಕ್ಲೇಮ್​ ಮಾಡಬೇಕು ಅನ್ನೋ ವಿಚಾರವಾಗಿ ಬಿ. ವೈ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದು, ಎಸ್ಕಾಂಗಳ ಪ್ರಸ್ತಾವನೆಗೆ ಬಿಜೆಪಿ ರಾಜ್ಯಾಧ್ಯಕ್ಷರು ಖಂಡನೆ ವ್ಯಕ್ತಪಡಿಸಿದ್ದಾರೆ. ಈ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಉತ್ತರ ಕೊಡಬೇಕಿದೆ. ‘ಆಲ್​ ಈಸ್​ ವೆಲ್​’ ಭಾವನೆಯಿಂದ ಹೊರ ಬರಬೇಕು. ಸಾರಿಗೆ ಸಂಸ್ಥೆಗಳಿಗೂ 7 ಸಾವಿರ ಕೋಟಿ ಬಾಕಿ ಕೊಡಬೇಕಿದೆ. ವಿದ್ಯುತ್​​ ಕಂಪನಿಗಳಿಗೆ 6 ಸಾವಿರ ಕೋಟಿ ಹಣ ಬಾಕಿ ಕೊಡಬೇಕಿದೆ. ಗ್ಯಾರಂಟಿ ಯೋಜನೆ ನಿಲ್ಲಿಸಲು ಹುನ್ನಾರ ನಡೆಯುತ್ತಿದೆ. ಈ ಬಗ್ಗೆ ಅಧಿವೇಶನದಲ್ಲಿ ಚರ್ಚೆ ಮಾಡ್ತೇವೆ ಎಂದಿದ್ದಾರೆ ಬಿ.ವೈ ವಿಜಯೇಂದ್ರ.

ಗೃಹಜ್ಯೋತಿಗೆ ಕರೆಂಟ್ ದರ ಏರಿಸಿದ ಬಳಿಕ ಗ್ರಾಹಕರಿಂದಲೇ ಹಣ ವಸೂಲಿ ಅನ್ನೋ ವರದಿಗೆ ರಾಜ್ಯದ ಜನರಿಗೆ ಸ್ಪಷ್ಟನೆ ನೀಡಿದ್ದಾರೆ ಇಂಧನ ಸಚಿವ ಕೆ.ಜೆ ಜಾರ್ಜ್​ ಸ್ಪಷ್ಟನೆ ನೀಡಿದ್ದಾರೆ. ಗೃಹಜ್ಯೋತಿಗೆ ಯಾವುದೇ ರೀತಿಯ ಹಣಕಾಸಿನ ಕೊರತೆ ಇಲ್ಲ. ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಇಡೀ ವರ್ಷ ಯೋಜನೆ ನಡೆಸಲು ಹಣ ಕೊಟ್ಟಿದ್ದಾರೆ. ದರ ಏರಿಕೆ ಮಾಡುವ ಸಲುವಾಗಿ ಎಸ್ಕಾಂ ಸಂಸ್ಥೆಗಳು ಕೆಇಆರ್‌ಸಿಗೆ ಪ್ರಸ್ತಾವನೆ ಕೊಟ್ಟಿದೆ. ಕಳೆದ ವರ್ಷ ನಾವೇ ದರ ಏರಿಕೆ ಮಾಡೋದು ಬೇಡ ಅಂತ ಕೈ ಬಿಟ್ಟಿದ್ವಿ. ಈಗ ವಿದ್ಯುತ್ ದರ ಏರಿಕೆ ಮಾಡಿ‌ ಎರಡು ವರ್ಷ ಆಗಿದೆ ಎಂದಿದ್ದಾರೆ.

ಆದರೆ ಗ್ಯಾರಂಟಿ ಯೋಜನೆಗೆ ಯಾವುದೇ ಸಂಕಷ್ಟ ಇಲ್ಲ ಎಂದಿರುವ ಸಚಿವ ಕೆ.ಜೆ ಜಾರ್ಜ್​, ಈಗ ಎದ್ದಿರುವ ವದಂತಿಯನ್ನು ನಮ್ಮ ವಿರೋಧಿಗಳು ಹರಿಬಿಟ್ಟಿರಬಹುದು. ಈ ಹಿಂದೆ ಗ್ಯಾರಂಟಿ‌ ಯೋಜನೆ ಜಾರಿ ಆದಾಗ ರಾಜ್ಯ ದಿವಾಳಿ ಆಗುತ್ತೆ ಅಂತ ಹೇಳಿದ್ರಲ್ವಾ.. ಅವರೇ ಈಗ ಗ್ಯಾರಂಟಿ ಯೋಜನೆ ಬಗ್ಗೆ ಸುಳ್ಳು ಸುದ್ದಿಯನ್ನು‌ ಹರಿಬಿಟ್ಟಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ದರ ಏರಿಕೆಗೆ ಪ್ರಸ್ತಾವನೆಯನ್ನು ಎಸ್ಕಾಂಗಳು ಕೆಇಆರ್​ಸಿಗೆ ಕೊಟ್ಟಿದೆ. ಅದನ್ನು ಕೆಇಆರ್​ಸಿ ಪರಿಶೀಲಿಸಿ ಸರ್ಕಾರಕ್ಕೆ ಸಲ್ಲಿಕೆ ಮಾಡುತ್ತದೆ. ದರ ಏರಿಕೆ ಪ್ರಸ್ತಾಪ ನಮ್ಮ ಕೈಗೆ ಬಂದ ಮೇಲೆ ದರ ಏರಿಕೆ ಮಾಡಬೇಕೋ ಬೇಡವೋ ಅಂತ ಯೋಚನೆ ಮಾಡ್ತೀವಿ ಎಂದಿದ್ದಾರೆ.

Tags: 200unitCongress Guaranteecurrent billElectricity Billfree currentfree electricityfridgehdk meets kj georgeK J Georgek j george familyK. J. Georgek.j. georgeKJ Georgekj george congresskj george daughterkj george edkj george housekj george interviewkj george it raidkj george latest newskj george ministerkj george mlakj george newskj george oathkj george reactionkj george sonkj george speechmasth magaminister kj georgemla kj georgepower minister kj georgeprotest against kj georgeRana Georgerefrigeratorsave electricitytvunit
Previous Post

ರಾಜ್ಯ ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್​ ಪಕ್ಷದ ಶಾಸಕರು..!

Next Post

ಮಕ್ಕಳಿಗೆ ಅತಿಯಾಗಿ ಡೈಪರ್ ಬಳಸುವುದರಿಂದ ಆಗುವ  ಅಡ್ಡಪರಿಣಾಮಗಳು.!

Related Posts

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು
Top Story

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

by ನಾ ದಿವಾಕರ
August 22, 2025
0

ಒಳಮೀಸಲಾತಿ – ಚಾರಿತ್ರಿಕ ಪ್ರಮಾದವನ್ನು ಸರಿಪಡಿಸುವ ಒಂದು ಮಾರ್ಗ ಎಂಬ ಪರಿವೆ ಇರಲಿ ನಾ ದಿವಾಕರ ಭಾಗ  4  ಕಳೆದ ಮೂರು ದಶಕಗಳಿಂದ ಸಾಂವಿಧಾನಿಕ ಅವಕಾಶವಂಚಿತ, ಸೌಲಭ್ಯ...

Read moreDetails
ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

August 21, 2025

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

August 21, 2025

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

August 21, 2025
Next Post
ಮಕ್ಕಳಿಗೆ ಅತಿಯಾಗಿ ಡೈಪರ್ ಬಳಸುವುದರಿಂದ ಆಗುವ  ಅಡ್ಡಪರಿಣಾಮಗಳು.!

ಮಕ್ಕಳಿಗೆ ಅತಿಯಾಗಿ ಡೈಪರ್ ಬಳಸುವುದರಿಂದ ಆಗುವ  ಅಡ್ಡಪರಿಣಾಮಗಳು.!

Recent News

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು
Top Story

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

by ನಾ ದಿವಾಕರ
August 22, 2025
ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
Top Story

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

by ಪ್ರತಿಧ್ವನಿ
August 21, 2025
Top Story

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

by ಪ್ರತಿಧ್ವನಿ
August 21, 2025
Top Story

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

by ಪ್ರತಿಧ್ವನಿ
August 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

August 22, 2025
ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

August 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada