• Home
  • About Us
  • ಕರ್ನಾಟಕ
Friday, August 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಹಿಮ್ಮಡಿ ಒಡೆಯಲು ಪ್ರಮುಖ ಕಾರಣಗಳು ಏನು ಗೊತ್ತಾ?

Rachita by Rachita
February 25, 2025
in Top Story, ಜೀವನದ ಶೈಲಿ
0
ಹಿಮ್ಮಡಿ ಒಡೆಯಲು ಪ್ರಮುಖ ಕಾರಣಗಳು ಏನು ಗೊತ್ತಾ?
Share on WhatsAppShare on FacebookShare on Telegram

ಹೆಚ್ಚು ಜನಕ್ಕೆ ಹಿಮ್ಮಡಿ ಒಡೆದಿರುತ್ತೆ ಇದರಿಂದ ಯಾವುದೇ ರೀತಿಯ ನೋವು ಅಥವಾ ಉರಿ ಆಗುವುದಿಲ್ಲ ಆದರೆ ಹಿಮ್ಮಡೆ ಒಡೆದಾಗ ಕೊಳೆ ಕೂರುವಂತದ್ದು ಅಥವಾ ನೋಡಲು ಹಿಂಸೆ ಅನಿಸುವುದು ಬೇಸಿಗೆಯಲ್ಲಿ ಹಿಮ್ಮಡಿ ಹೆಚ್ಚು ಒಡೆಯುತ್ತದೆ.ಇನ್ನು ಎಕ್ಸ್‌ಫೋಲಿಯೇಟ್ ಮಾಡುವುದು ಮಾಯಿಶ್ಚರೈಸರ್ ಬಳಸಿ..ಇನ್ನು ಹಿಮ್ಮಡಿ ಒಡೆಯಲು ಪ್ರಮುಖ ಕಾರಣಗಳು ಏನು ಎಂಬುವುದರ ಮಾಹಿತಿ ಇಲ್ಲಿದೆ..

ADVERTISEMENT

ಒಣ ಚರ್ಮ

ಹೆಚ್ಚು ಜನಕ್ಕೆ ಹಿಮ್ಮಡಿ ಬಿರುಕು ಬಿಡಲು ಪ್ರಮುಖ ಕಾರಣ ಒಣ ಚರ್ಮ.ಹೌದು ಹಿಮ್ಮಡಿಯ ಮೇಲಿನ ಚರ್ಮವು ಒಣಗಿದಾಗ ಮತ್ತು ಅದರ ನೈಸರ್ಗಿಕ ತೇವಾಂಶವನ್ನು ಕಳೆದುಕೊಂಡಾಗ, ಅದು ಬಿರುಕು ಬಿಡಲು ಕಾರಣವಾಗುತ್ತದೆ.

ಅಧಿಕ ತೂಕ

ಇದ್ದಕ್ಕಿದ ಹಾಗೆ ದೇಹದ ತೂಕ ಹೆಚ್ಚಾದಾಗ ಹಿಮ್ಮಡಿ ಮೇಲೆ ಒತ್ತಡ ಹೇರಬಹುದು, ಇದರಿಂದಾಗಿ ಚರ್ಮವು ಬಿರುಕು ಬಿಡಬಹುದು.ಇದು ಕೂಡ ಒಂದು ಮುಖ್ಯ ಕಾರಣ.

ವಯಸ್ಸಾಗುವಿಕೆ

ನಮಗೆ ವಯಸ್ಸಾಗುತ್ತಿದ್ದಂತೆ, ಚರ್ಮದ ನೈಸರ್ಗಿಕ ತೇವಾಂಶ ಕಡಿಮೆಯಾಗುತ್ತದೆ .ಇದು ಶುಷ್ಕತೆ ಮತ್ತು ಬಿರುಕುಗಳಿಗೆ ಕಾರಣವಾಗಬಹುದು.

ವೈದ್ಯಕೀಯ ಪರಿಸ್ಥಿತಿಗಳು

ಮಧುಮೇಹ, ಎಸ್ಜಿಮಾ ಅಥವಾ ಸೋರಿಯಾಸಿಸ್‌ನಂತಹ ಕೆಲವು ವೈದ್ಯಕೀಯ ಪರಿಸ್ಥಿತಿಗಳು ಹಿಮ್ಮಡಿ ಬಿರುಕು ಬಿಡುವ ಅಪಾಯವನ್ನು ಹೆಚ್ಚಿಸಬಹುದು.

ದೇಹದ ಉಷ್ಣತೆ 

ದೇಹದಲ್ಲಿ ಉಷ್ಣತೆ ಹೆಚ್ಚಾದಾಗ ನೀರಿನಾಂಶ ಕೂಡ ಮಡಿಮೆಯಾಗುತ್ತದೆ..ಇದರಿಂದ ಹಿಮ್ಮಡಿ ಒಡೆಯುತ್ತದೆ..

Tags: 10 healthy habits12 healthy habitsbrain healthdeath magiceternal healthfoot healthgut health dietgut healthy foodsHealthhealth bandhealth carehealth cyberpunkhealth cyberpunk 2health documentaryhealth insurancehealth theoryHealth tipshealthyhealthy foodhealthy foodshealthy habitshealthy lifestylehealthy living.holistic healthimprove gut healthMental healthprivate healthus health
Previous Post

ಡೀನೋಟೀಫಿಕೇಷನ್ ಕೇಸ್  ರದ್ದುಪಡಿಸುವಂತೆ ಕೋರಿ ಎಚ್‌ಡಿ ಕುಮಾರಸ್ವಾಮಿ ಮನವಿ – ಅರ್ಜಿ ತಿರಸ್ಕರಿಸಿದ ಕೋರ್ಟ್ ! 

Next Post

ನಾಳೆ ಮಹಾ ಶಿವರಾತ್ರಿಯೊಂದಿಗೆ ಕುಂಭ ಮೇಳಕ್ಕೆ ತೆರೆ..!  65 ಕೋಟಿಗೂ ಅಧಿಕ ಭಕ್ತರು ಪುಣ್ಯ ಸ್ನಾನದಲ್ಲಿ ಭಾಗಿ !

Related Posts

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು
Top Story

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

by ನಾ ದಿವಾಕರ
August 22, 2025
0

ಒಳಮೀಸಲಾತಿ – ಚಾರಿತ್ರಿಕ ಪ್ರಮಾದವನ್ನು ಸರಿಪಡಿಸುವ ಒಂದು ಮಾರ್ಗ ಎಂಬ ಪರಿವೆ ಇರಲಿ ನಾ ದಿವಾಕರ ಭಾಗ  4  ಕಳೆದ ಮೂರು ದಶಕಗಳಿಂದ ಸಾಂವಿಧಾನಿಕ ಅವಕಾಶವಂಚಿತ, ಸೌಲಭ್ಯ...

Read moreDetails
ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

August 21, 2025

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

August 21, 2025

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

August 21, 2025
Next Post
ನಾಳೆ ಮಹಾ ಶಿವರಾತ್ರಿಯೊಂದಿಗೆ ಕುಂಭ ಮೇಳಕ್ಕೆ ತೆರೆ..!  65 ಕೋಟಿಗೂ ಅಧಿಕ ಭಕ್ತರು ಪುಣ್ಯ ಸ್ನಾನದಲ್ಲಿ ಭಾಗಿ !

ನಾಳೆ ಮಹಾ ಶಿವರಾತ್ರಿಯೊಂದಿಗೆ ಕುಂಭ ಮೇಳಕ್ಕೆ ತೆರೆ..!  65 ಕೋಟಿಗೂ ಅಧಿಕ ಭಕ್ತರು ಪುಣ್ಯ ಸ್ನಾನದಲ್ಲಿ ಭಾಗಿ !

Recent News

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು
Top Story

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

by ನಾ ದಿವಾಕರ
August 22, 2025
ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
Top Story

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

by ಪ್ರತಿಧ್ವನಿ
August 21, 2025
Top Story

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

by ಪ್ರತಿಧ್ವನಿ
August 21, 2025
Top Story

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

by ಪ್ರತಿಧ್ವನಿ
August 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

ದಲಿತ ಐಕ್ಯತೆಯ ಹೊತ್ತಿನಲ್ಲಿ ವಿಘಟನೆಯ ಸದ್ದು

August 22, 2025
ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

August 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada