• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಯತ್ನಾಳ್​ ಟೀಂಗೆ ಮನ ಮುಟ್ಟುವಂತೆ ಟಾಂಗ್​ ಕೊಟ್ಟ ವಿಜಯೇಂದ್ರ ಆಪ್ತ..

ಕೃಷ್ಣ ಮಣಿ by ಕೃಷ್ಣ ಮಣಿ
February 25, 2025
in ಕರ್ನಾಟಕ, ರಾಜಕೀಯ
0
ಯತ್ನಾಳ್​ ಟೀಂಗೆ ಮನ ಮುಟ್ಟುವಂತೆ ಟಾಂಗ್​ ಕೊಟ್ಟ ವಿಜಯೇಂದ್ರ ಆಪ್ತ..
Share on WhatsAppShare on FacebookShare on Telegram

ಬಿಜೆಪಿಯಲ್ಲಿನ ಬಣ ಬಡಿದಾಟಕ್ಕೆ ಬ್ರೇಕ್ ಬೀಳುವಂತೆಯೇ ಕಾಣುತ್ತಿಲ್ಲ. ಬಿ ವೈ ವಿಜಯೇಂದ್ರ ಬದಲಾವಣೆ ಮಾಡಬೇಕು ಅಂತಾ ಬಸನಗೌಡ ಪಾಟೀಲ್​ ಯತ್ನಾಳ್ ನೇತೃತ್ವದ ಬಂಡಾಯ ತಂಡ ಪಟ್ಟು ಹಿಡಿದಿದೆ. ಇದೇ ವಿಚಾರವಾಗಿ ಇಂದು ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಮಹತ್ವದ ಸಭೆ ನಡೆಸಿದ್ದು, ಯತ್ನಾಳ್ ಸೇರಿದಂತೆ ವೀರಶೈವ ಮುಖಂಡರು ಸಭೆಯಲ್ಲಿ ಭಾಗಿಯಾಗಿದ್ದರು. ಬಂಡಾಯ ಸಭೆಯಲ್ಲಿ ಯಡಿಯೂರಪ್ಪ ಹಠಾವೋ.. ಲಿಂಗಾಯತ ಬಚಾವೋ ಘೋಷ ವಾಕ್ಯ ಮೊಳಗಿಸಲಾಗಿದೆ. ಮನೆ ಮನೆಗೆ ಹೋಗಿ ಈ ಬಗ್ಗೆ ಜಾಗೃತಿ ಮೂಡಿಸಲು ನಿರ್ಣಯ ಕೈಗೊಳ್ಳಲಾಗಿದೆ.

ADVERTISEMENT

ಯತ್ನಾಳ್ ಟೀಮ್ ಲಿಂಗಾಯತ ನಾಯಕರ ಸಭೆ ಮಾಡಿದ ವಿಚಾರಕ್ಕೆ ದಾವಣಗೆರೆಯಲ್ಲಿ ಮಾಜಿ ಶಾಸಕ ರೇಣುಕಾಚಾರ್ಯ ಟಾಂಗ್ ಕೊಟ್ಟಿದ್ದಾರೆ. ನಾನು ಸಾಕಷ್ಟು ಲಿಂಗಾಯತ ಒಳ ಪಂಗಡ ಮಠಾಧೀಶರ ಸಂಪರ್ಕ ಮಾಡಿದ್ದೀನಿ. ಆದಷ್ಟು ಬೇಗ ವೀರಶೈವ ಲಿಂಗಾಯತ ಸಭೆ ಮಾಡಿ, ವಿಜಯೇಂದ್ರ, ಯಡಿಯೂರಪ್ಪ ಅವರಿಗೆ ಬೆನ್ನಿಗೆ ನಿಲ್ಲುವಂತೆ ಸಮಾವೇಶ ಮಾಡ್ತೀವಿ ಎಂದಿದ್ದಾರೆ. ಜೊತೆಗೆ ನಿವ್ಯಾರು ಲಿಂಗಾಯತ ನಾಯಕರಲ್ಲ ನೀವೆಲ್ಲಾ ಡಮ್ಮಿ ನಾಯಕರು ಎಂದಿರುವ ರೇಣುಕಾಚಾರ್ಯ, ನೀವೆಲ್ಲ ತಿರಸ್ಕೃತ ನಾಣ್ಯಗಳು ಎಂದಿದ್ದಾರೆ.

ಲಿಂಗಾಯತ ಮಠಾಧೀಶರು ಎಲ್ಲ ಒಳಪಂಗಡ ಸಮುದಾಯದ ಸೇರಿ ದೊಡ್ಡ ಸಮಾವೇಶ ಮಾಡ್ತೀವಿ. ಬಿ.ವೈ ವಿಜಯೇಂದ್ರ ಅವರನ್ನ ಮುಂದಿನ ಸಿಎಂ ಮಾಡ್ತೀವಿ. ಮುಖ್ಯಮಂತ್ರಿ ಮಾಡೋಕೆ ಎಲ್ಲಾ ರೀತಿಯ ಸಿದ್ಧತೆ ಮಾಡ್ತೀವಿ ಎಂದಿದ್ದಾರೆ. ಇನ್ನು ಕೆಲವರು ನಾವೇ ಲಿಂಗಾಯತ ನಾಯಕ, ಹಿಂದೂ ನಾಯಕ ಎಂದು ಹೇಳಿಕೊಂಡು ಓಡಾಡ್ತಾರೆ. ಆದರೆ ಅವರೆಲ್ಲಾ ಚಲಾವಣೆಯಲ್ಲಿ ಇಲ್ಲದ ನಾಣ್ಯ ಎನ್ನುವ ಮೂಲಕ ಲಿಂಗಾಯತರ ಸಭೆ ನಡೆಸಿದ ಬಂಡಾಯ ಟೀಮ್​ಗೆ ರೇಣುಕಾಚಾರ್ಯ ಟಾಂಗ್ ಕೊಟ್ಟಿದ್ದಾರೆ.

ನಮಗೆ ಹೈಕಮಾಂಡ್ ನಾಯಕರು ಬಿ.ಎಸ್ ಯಡಿಯೂರಪ್ಪ ಬರ್ತ್​​ ಡೇ ಮಾಡೋಕೆ ಬೇಡ ಅಂದಿಲ್ಲ. ಆದರೆ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗು ಯಡಿಯೂರಪ್ಪ ಅವರು ಬೇಡ ಅಂತ ಹೇಳಿದ್ದಾರೆ. ಸದ್ಯಕ್ಕೆ ಬೇಡ ಅಂತ ಹೇಳಿದ್ದಾರೆ ಹೀಗಾಗಿ ಗೌರವ ಕೊಟ್ಟು ಸುಮ್ಮನಿದ್ದೇವೆ. ಆದರೆ ಯಡಿಯೂರಪ್ಪ ಬರ್ತ್ ಡೇ ಮಾಡೋಕೆ ಬೇಡ ಅಂತ ಹೇಳಿಲ್ಲ. ಒಂದು ವೇಳೆ ನಾವು ಸಮಾವೇಶ ಮಾಡಿದ್ರೆ ಹೈಕಮಾಂಡ್ ನಾಯಕರೇ ಕಾರ್ಯಕ್ರಮದಲ್ಲಿ ಭಾಗಿ ಆಗ್ತಾರೆ ಎಂದಿದ್ದಾರೆ.

Tags: basanagouda patil yatnal on by vijayendraBasangouda Patil Yatnalbasangouda yatnal teamBY Vijayendraby vijayendra teamby vijayendra vs basanagouda patil yatnalby vijayendra vs yatnalvijayendravijayendra vs yatnalvijayendra vs yatnal fightYatnalyatnal on by vijayendrayatnal slams vijayendrayatnal slams yediyurappa vijayendrayatnal statement against vijayendrayatnal vijayendrayatnal vs by vijayendrayatnal vs vijayendra
Previous Post

ಕಾಫಿ/ ಟೀ ಪಾತ್ರೆಯಲ್ಲಿರುವಂತ ಕಲೆಗಳನ್ನ ಹೋಗಲಾಡಿಸಲು ಈ ಟ್ರಿಕ್ ಟ್ರೈ ಮಾಡಿ.!

Next Post

ಸಿಎಂ ಪತ್ನಿಗೆ 14 ಸೈಟ್ ಕೊಟ್ಟ ಅಂದಿನ ಡಿಸಿ ತಪ್ಪು ಮಾಡಿದ್ದಾರಾ..? ಈಗ ಏನಂತಾರೆ..?

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post

ಸಿಎಂ ಪತ್ನಿಗೆ 14 ಸೈಟ್ ಕೊಟ್ಟ ಅಂದಿನ ಡಿಸಿ ತಪ್ಪು ಮಾಡಿದ್ದಾರಾ..? ಈಗ ಏನಂತಾರೆ..?

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada