• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕನ್ನಡಿಗರು ಈ ಆಟಿಡ್ಯೂಡ್ ಲೈಕ್ ಮಾಡಲ್ಲ.. ಟ್ವೀಟ್ ಗಳಿಂದ ನೀವು ದೊಡ್ಡವರಾಗಲ್ಲ.! ಮೋಹನ್ ದಾಸ್ ಪೈ ವಿರುದ್ಧ ಎಂ.ಬಿ ಪಾಟೀಲ್ ಕಿಡಿ 

Chetan by Chetan
February 27, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಕನ್ನಡಿಗರು ಈ ಆಟಿಡ್ಯೂಡ್ ಲೈಕ್ ಮಾಡಲ್ಲ.. ಟ್ವೀಟ್ ಗಳಿಂದ ನೀವು ದೊಡ್ಡವರಾಗಲ್ಲ.! ಮೋಹನ್ ದಾಸ್ ಪೈ ವಿರುದ್ಧ ಎಂ.ಬಿ ಪಾಟೀಲ್ ಕಿಡಿ 
Share on WhatsAppShare on FacebookShare on Telegram

ಉದ್ಯಮಿ ಮೋಹನ್ ದಾಸ್ ಪೈ (Mohan Das pai) ವಿರುದ್ಧ ಸಚಿವ ಎಂ.ಬಿ ಪಾಟೀಲ್ (MB Ptail) ಗರಂ ಆಗಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್, ಇನ್ಫೋಸಿಸ್ (Infosys) ಕರ್ನಾಟಕದಲ್ಲಿ ಮಾತ್ರ ಇಲ್ಲ, ಬೇರೆ ರಾಜ್ಯದಲ್ಲಿ, ದೇಶದಲ್ಲಿ ಇದೆ. ಇವರು ಬೆಳದದ್ದು ನಮ್ಮ ರಾಜ್ಯದಲ್ಲಿ. ನಮಗ ಸಲಹೆ ನೀಡಲಿ, ಆದ್ರೆ ಎಲ್ಲವನ್ನೂ ಸೋಷಿಯಲ್ ಮೀಡಿಯಾದಲ್ಲಿ ಹಾಕ್ತಾರೆ ಅಂತ ಕಿಡಿಕಾರಿದ್ದಾರೆ. 

ADVERTISEMENT

ನಮ್ಮ ಹುಬ್ಬಳ್ಳಿಗೆ ಇನ್ಪೋಸಿಸ್ ಹೋಗಲ್ಲ. ಬೇರೆ ಬೇರೆ ರಾಜ್ಯದವರು ಇಲ್ಲಿಗೆ ಬರ್ತಾರೆ, ಕಾರ್ ತಗೊತಾರೆ.ಬೆಂಗಳೂರು ಗ್ರೋಯಿಂಗ್ ಸಿಟಿ, ಹೀಗಿಯುವಾಗ ನಾಲ್ಕು ಗೋಡೆಗಳ ಮಧ್ಯ ಸಲಹೆ ನೀಡಿ. ಆಗ ಅದಕ್ಕೆ ಬೆಲೆಯಿದೆ. ಆದ್ರೆ ಕನ್ನಡಿಗರು ಈ ಆಟಿಡ್ಯೂಡ್ ಬಯಸಲ್ಲ. ಇದರಿಂದ ನೀವು ದೊಡ್ಡವರಾಗಲ್ಲ ಎಂದಿದ್ದಾರೆ. 

ಮೊಹಂದ್ ದಾಸ್ ಪೈ ಅವರೇ ನೀವು ಬುದ್ದಿವಂತರು ಇದೀರಿ, ಸಲಹೆ ನೀಡಿ. ಆದ್ರೆ ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕೆ ಮಾಡ್ತಿರಿ. ಆದ್ರೆ ಅದನ್ನೇ ಪ್ರಧಾನಿಗಳು ಕಾಪಿ ಮಾಡಿದ್ರೆ ಆಗ ಟೀಕೆ ಮಾಡಲ್ಲ.ಈ ರೀತಿ ಟ್ವೀಟ್ ಗಳಿಂದ ನೀವು ದೊಡ್ಡವರಾಗಲ್ಲ. ಪುಣೆ ಸೇರಿದಂತೆ ಬೇರೆ ಬೇರೆ ರಾಜ್ಯ, ದೇಶದಲ್ಲಿ ಇನ್ಫೋಸಿಸ್ ಏಕಿದೆ?ನಿಮಗೆ ಅನ್ವಯವಾಗಲ್ವ? ನಿಮ್ಮ ವರ್ತನೆಯನ್ನ ಕನ್ನಡಿಗರು ಲೈಕ್ ಮಾಡಲ್ಲ ಎಂದು ಸಚಿವ ಎಂ.ಬಿ ಪಾಟೀಲ್ ಹರಿಹಾಯ್ದಿದ್ದಾರೆ. 

Tags: ಇನ್ಫೋಸಿಸ್ಬೆಂಗಳೂರು ಮೂಲ ಸೌಕರ್ಯಮೋಹನ್ ದಾಸ್ ಪೈಮೋಹನ್ ದಾಸ್ ಪೈ ಟ್ವೀಟ್ಸಚಿವ ಎಂ ಬಿ ಪಾಟೀಲ್
Previous Post

ನೇರ ನುಡಿ.. ಮೊನಚು ಮಾತು.. ವಿದ್ಯಾವಂತ ರಾಜಕಾರಣಿ – ಕಾರ್ಮಿಕ ಸಚಿವ ಸಂತೋಷ್ ಲಾಡ್ ಗೆ ಜನ್ಮದಿನದ ಸಂಭ್ರಮ..!

Next Post

ವಕ್ಫ್ ತಿದ್ದುಪಡಿ ಕಾಯ್ದೆಗೆ ಕೇಂದ್ರ ಸಂಪುಟ ಗ್ರೀನ್ ಸಿಗ್ನಲ್ ..! ಬಜೆಟ್ ಅಧಿವೇಶನದಲ್ಲಿ ಮಂಡನೆಯಾಗಲಿದೆ ಮಸೂದೆ 

Related Posts

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
0

ನಾ ದಿವಾಕರ   (ಸಂಗಾತಿ ಗುರುರಾಜ ದೇಸಾಯಿ ಅವರ ಕಿರು ಕಾದಂಬರಿಯ ಪರಿಚಯಾತ್ಮಕ ಲೇಖನ )  ಬದಲಾದ ಭಾರತದಲ್ಲಿ ಸಾಂಸ್ಕೃತಿಕ ರಾಜಕಾರಣ ಬೇರೂರುತ್ತಿರುವ ಹೊತ್ತಿನಲ್ಲಿ, ಧರ್ಮನಿರಪೇಕ್ಷತೆಯ ಮೌಲ್ಯ...

Read moreDetails
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊನೆಗೂ ಕ್ರಿಕೆಟ್ ಪಂದ್ಯಕ್ಕೆ ಅನುಮತಿ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊನೆಗೂ ಕ್ರಿಕೆಟ್ ಪಂದ್ಯಕ್ಕೆ ಅನುಮತಿ

January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

January 18, 2026
25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
Next Post
ವಕ್ಫ್ ತಿದ್ದುಪಡಿ ಕಾಯ್ದೆಗೆ ಕೇಂದ್ರ ಸಂಪುಟ ಗ್ರೀನ್ ಸಿಗ್ನಲ್ ..! ಬಜೆಟ್ ಅಧಿವೇಶನದಲ್ಲಿ ಮಂಡನೆಯಾಗಲಿದೆ ಮಸೂದೆ 

ವಕ್ಫ್ ತಿದ್ದುಪಡಿ ಕಾಯ್ದೆಗೆ ಕೇಂದ್ರ ಸಂಪುಟ ಗ್ರೀನ್ ಸಿಗ್ನಲ್ ..! ಬಜೆಟ್ ಅಧಿವೇಶನದಲ್ಲಿ ಮಂಡನೆಯಾಗಲಿದೆ ಮಸೂದೆ 

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

January 18, 2026
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊನೆಗೂ ಕ್ರಿಕೆಟ್ ಪಂದ್ಯಕ್ಕೆ ಅನುಮತಿ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊನೆಗೂ ಕ್ರಿಕೆಟ್ ಪಂದ್ಯಕ್ಕೆ ಅನುಮತಿ

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada