• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಇಂದಿನಿಂದ ರಾಜ್ಯ ಬಜೆಟ್​​ ಅಧಿವೇಶನ.. ವಿಪಕ್ಷಗಳ ಅಸ್ತ್ರ.. ಸರ್ಕಾರದ ಪ್ರತ್ಯಾಸ್ತ್ರ ಏನು..?

ಕೃಷ್ಣ ಮಣಿ by ಕೃಷ್ಣ ಮಣಿ
March 3, 2025
in ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ
0
ಇಂದಿನಿಂದ ರಾಜ್ಯ ಬಜೆಟ್​​ ಅಧಿವೇಶನ.. ವಿಪಕ್ಷಗಳ ಅಸ್ತ್ರ.. ಸರ್ಕಾರದ ಪ್ರತ್ಯಾಸ್ತ್ರ ಏನು..?
Share on WhatsAppShare on FacebookShare on Telegram

ಇಂದಿನಿಂದ ರಾಜ್ಯ ವಿಧಾನಮಂಡಲ ಬಜೆಟ್​ ಅಧಿವೇಶನ ಆರಂಭ ಆಗಲಿದೆ. ಇಂದು ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ನಾಳೆಯಿಂದ ರಾಜ್ಯಪಾಲರ ಭಾಷಣದ ಮೇಲೆ ವಿಸ್ತೃತ ಚರ್ಚೆಗಳು ನಡೆಯಲಿವೆ. ರಾಜ್ಯಪಾಲರ ಭಾಷಣದಲ್ಲೇ ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯಗಳ ಬಗ್ಗೆ ಪ್ರಸ್ತಾಪಿಸುವ ಮೂಲಕ ಬಿಜೆಪಿಯನ್ನು ಕೆರಳಿಸುವ ಕೆಲಸಕ್ಕೆ ಸರ್ಕಾರ ಕೈ ಹಾಕಿದೆ ಎನ್ನಲಾಗಿದೆ.

ADVERTISEMENT

ಇನ್ನು ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರ ಜಾರಿ ಮಾಡಿದ ಗ್ಯಾರಂಟಿಗಳ ಬಗ್ಗೆ ತೀವ್ರವಾಗಿ ಟೀಕಿಸಿ, ನಂತರ ದೆಹಲಿ ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿ ಸ್ವತಃ ಬಿಜೆಪಿ ನಾಯಕರೇ ಗ್ಯಾರಂಟಿ ಘೋಷಣೆ ಮಾಡುತ್ತಿರುವ ಬಗ್ಗೆ ಕಾಂಗ್ರೆಸ್​ ಸರ್ಕಾರ ರಾಜ್ಯಪಾಲರ ಮೂಲಕ ಹೇಳಿಸಿ ಪರೋಕ್ಷವಾಗಿ ಬಿಜೆಪಿ ನಾಯಕರಿಗೆ ತಿರುಗೇಟು ನೀಡಲು ಸಿದ್ದರಾಮಯ್ಯ ಸರ್ಕಾರ ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಮಂಗಳವಾರ, ಬುಧವಾರ ಹಾಗೂ ಗುರುವಾರ ಮೂರು ದಿನಗಳ ಕಾಲ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ.

ಅಧಿವೇಶನದಲ್ಲಿ ಇತ್ತೀಚೆಗೆ ನಡೆದ ಮೈಸೂರಿನ ಉದಯಗಿರಿ ಗಲಭೆ, ಹಾಡಹಗಲೇ ಬೀದರ್​ನಲ್ಲಿ ಹಾಗು ಮಂಗಳೂರಿನಲ್ಲಿ ನಡೆದ ಬ್ಯಾಂಕ್​ ದರೋಡೆ, ಕೆಪಿಎಸ್​​​​ಸಿ ಸರಣಿ ಅಕ್ರಮಗಳು, ಬಾಣಂತಿಯರ ಸರಣಿ ಸಾವು ವರದಿ, ಬಸ್ಸು, ಮೆಟ್ರೋ ಪ್ರಯಾಣ ದರ ಏರಿಕೆ, ವಿದ್ಯುತ್‌, ನೀರು, ಹಾಲಿನ ದರ ಏರಿಕೆಗೆ ಪ್ರಸ್ತಾಪ ಸೇರಿ ಮೈಕ್ರೋ ಫೈನಾನ್ಸ್‌ ಕಿರುಕುಳ, ಗ್ಯಾರಂಟಿಗಳ ಹಣ ಬಿಡುಗಡೆ ವಿಳಂಬ, ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಕೊರತೆ, ಬೆಂಗಳೂರು ನಗರದ ಸಮಸ್ಯೆಗಳನ್ನೇ ಮುಖ್ಯ ಅಸ್ತ್ರವಾಗಿಸಿ ಹೋರಾಟ ಮಾಡಲು ಸಿದ್ಧತೆ ನಡೆಸಿವೆ.

ವಿರೋಧ ಪಕ್ಷಗಳಿಗೆ ಠಕ್ಕರ್ ಕೊಡಲು ಆಡಳಿತ ಪಕ್ಷ ಕೂಡ ಸಜ್ಜಾಗಿದ್ದು, ಕೋವಿಡ್ ಅಕ್ರಮದ ಬಗ್ಗೆ ತನಿಖೆ ಮಾಡಿ ನ್ಯಾ. ಕುನ್ಹಾ ನೀಡಿರುವ ವರದಿ, ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧದ ಭೂ ಅಕ್ರಮ ಹಾಗೂ ಗಣಿ ಹಂಚಿಕೆ ಕೇಸ್​, ಮಹದಾಯಿ, ಕೃಷ್ಣಾ ಮೇಲ್ದಂಡೆ, ಮೇಕೆದಾಟು ಯೋಜನೆಗಳಿಗೆ ಅಂಗೀಕಾರ ನೀಡಲು ಕೇಂದ್ರ ಸರ್ಕಾರ ಮೀನಾಮೇಷ ಎಣಿಸುತ್ತಿರುವ ಧೋರಣೆ ಹಾಗೂ ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಆಗಿರುವ ಅನ್ಯಾಯ. ತೆರಿಗೆ ಪಾಲು ಕಡಿತ ಮಾಡಿರುವ ವಿಚಾರ ಸೇರಿದಂತೆ ಸಾಕಷ್ಟು ಅಸ್ತ್ರಗಳನ್ನು ಬತ್ತಳಿಕೆಯಲ್ಲಿ ಇಟ್ಟುಕೊಂಡೇ ರಣಾಂಗಣಕ್ಕೆ ಇಳಿಯುತ್ತಿದೆ.

Tags: BJPbudgetBudget sessionbudget session 2023budget session in parliamentbudget session in parliament latest news updatesbudget session latest news updatesbudget session of parliamentCongress Partyparliament budget sessionparliament budget session latest news updatespresident ram nath kovind address parliament budget sessionunion budget 2022 latest news updatesunion budget 2022-23 latest news updatesಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಡಿಕೆ ಶಿವಕುಮಾರ್ ನಟ್ಟು ಬೋಲ್ಟ್ ವಿಚಾರ; ಆ ಕೆಲಸ ಮಾಡಲು ಬೇರೆ ಜನ ಇದ್ದಾರೆ ಎಂದು ಕುಟುಕಿದ HD ಕುಮಾರಸ್ವಾಮಿ

Next Post

ಇಂದಿನಿಂದ ಬಜೆಟ್ ಜಂಟಿ ಅಧಿವೇಶನ ಆರಂಭ – ಮೊದಲ ದಿನವೇ ದೋಸ್ತಿ ಪ್ರತಿಭಟನೆಯ ಕಹಳೆ ! 

Related Posts

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ
Top Story

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

by ಪ್ರತಿಧ್ವನಿ
June 28, 2025
0

----ನಾ ದಿವಾಕರ---- ಡಿಜಿಟಲ್‌ ಯುಗದಲ್ಲೂ ಅಮಾನವೀಯ ಸಾಂಪ್ರದಾಯಿಕತೆ ಜೀವಂತವಾಗಿರುವುದು ದುರಂತ 2047ರ ವೇಳೆಗೆ ಪೂರ್ಣ ವಿಕಾಸದ ಕನಸು ಕಾಣುತ್ತಿರುವ ಡಿಜಿಟಲ್‌ ಭಾರತ ತಾನು ಪರಿಭಾವಿಸಿಕೊಂಡಿರುವ ʼಪ್ರಗತಿ-ಆಧುನಿಕತೆ-ನಾಗರಿಕತೆʼಯ ಪರಿಕಲ್ಪನೆಗಳನ್ನು...

Read moreDetails

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025
Next Post
ಇಂದಿನಿಂದ ಬಜೆಟ್ ಜಂಟಿ ಅಧಿವೇಶನ ಆರಂಭ – ಮೊದಲ ದಿನವೇ ದೋಸ್ತಿ ಪ್ರತಿಭಟನೆಯ ಕಹಳೆ ! 

ಇಂದಿನಿಂದ ಬಜೆಟ್ ಜಂಟಿ ಅಧಿವೇಶನ ಆರಂಭ - ಮೊದಲ ದಿನವೇ ದೋಸ್ತಿ ಪ್ರತಿಭಟನೆಯ ಕಹಳೆ ! 

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ
Top Story

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

by ಪ್ರತಿಧ್ವನಿ
June 28, 2025
Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

June 28, 2025

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada