• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸಿಎಂ ಬದಲಾವಣೆ ಚರ್ಚೆ- ನನ್ನ‌ ವೈಯುಕ್ತಿಕ ಅಭಿಪ್ರಾಯ ಹೇಳೋಕೆ‌ಬರಲ್ಲ..ನಾನು ಹೇಳುವವನೂ ಅಲ್ಲ : ಸಂತೋಷ್ ಲಾಡ್ 

Chetan by Chetan
March 3, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸಿಎಂ ಬದಲಾವಣೆ ಚರ್ಚೆ- ನನ್ನ‌ ವೈಯುಕ್ತಿಕ ಅಭಿಪ್ರಾಯ ಹೇಳೋಕೆ‌ಬರಲ್ಲ..ನಾನು ಹೇಳುವವನೂ ಅಲ್ಲ : ಸಂತೋಷ್ ಲಾಡ್ 
Share on WhatsAppShare on FacebookShare on Telegram

ಡಿಕೆಶಿ (Dk Shivakumar) ಸಿಎಂ ಆಗ್ತಾರೆಂಬ ಮೊಯ್ಲಿ (Veerappa moyli) ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಇಂದು ಸಚಿವ ಸಂತೋಷ್ ಲಾಡ್ (Santosh lad) ಪ್ರತಿಕ್ರಿಯಿಸಿದ್ದಾರೆ.ಅದೆಲ್ಲವೂ ಹೈಕಮಾಂಡ್ ಗೆ ಬಿಟ್ಟಿದೆ. ಅವರು ಅವರ ಅಭಿಪ್ರಾಯ ಹೇಳಿದ್ದಾರೆ.140 ಶಾಸಕರಲ್ಲಿ ಎರಡು ಮೂರು ಹೇಳಿರಬಹುದು.ಎಲ್ಲರ ಅಭಿಪ್ರಾಯವೇ ಮುಖ್ಯವಾಗುತ್ತೆ. ಲಾಸ್ಟ್ ಗೆ ಎಲ್ಲರೂ ಪಕ್ಷದ ವೇದಿಕೆಗೆ ಬರಬೇಕು ಎಂದಿದ್ದಾರೆ. 

ADVERTISEMENT

ಹೀಗಾಗಿ ಎಲ್ಲವೂ ಹೈಕಮಾಂಡ್ ಗೆ ಬಿಟ್ಟಿದ್ದು.ನನ್ನ‌ ವೈಯುಕ್ತಿಕ ಅಭಿಪ್ರಾಯ ಹೇಳೋಕೆ‌ಬರಲ್ಲ.ನಾನು ಹೇಳುವವನೂ ಅಲ್ಲ. ನಮ್ಮ‌ ನಿಫ್ಟಿ ಕೆಳಗೆ ಬೀಳ್ತಿದೆ.ಇದರ ಬಗ್ಗೆ ಯಾಕೆ ಚರ್ಚೆ ಮಾಡ್ತಿಲ್ಲ? ಸ್ಟಾಂಕ್ ಎಕ್ಸ್ ಚೇಂಜ್ ಕುಸಿದು ಹೋಗ್ತಿದೆ.ಅದರ ಬಗ್ಗೆ ಯಾಕೆ ಚರ್ಚೆಯಾಗಿಲ್ಲ ಎಂದಿದ್ದಾರೆ. 

ಬಿಜೆಪಿ ನಾಯಕರು ಭಾಷಣ ಮಾಡಿ ಹೋಗ್ತಾರಲ್ಲ. ಯಾಕೆ ಇದರ ಬಗ್ಗೆ ಅವರು ಮಾತನಾಡ್ತಿಲ್ಲ.15ಲಕ್ಷ ಕೊಡ್ತೇವೆ ಅಂತ ಎದೆ ತಟ್ಟು ಹೇಳಿದ್ರು. ಏನಾದ್ರು ಇಲ್ಲಿಯವರೆಗೆ ಕೊಟ್ರಾ,ಯಾಕೆ ಚರ್ಚೆಯಿಲ್ಲ.ನಾವು ಕೊಡೋದ್ರಲ್ಲಿ ಹತ್ತಿರವಿದ್ದೇವೆ. ಗೃಹ ಲಕ್ಷ್ಮಿ ಹಣ 100 ಪರ್ಷೆಂಟ್ ಕೊಡ್ತೇವೆ ಎಂದಿದ್ದಾರೆ.

ಇನ್ನು ಬಿಜೆಪಿ ಮ್ಯಾನಿಫ್ಯಾಸ್ಟೋ ನೋಡಿದ್ರಾ?ನಾವು ಕೊಟ್ಟ 5 ಗ್ಯಾರೆಂಟಿ ಕೊಟ್ಟಿದ್ದೇವೆ.ಒಂದು ಗ್ಯಾರೆಂಟಿಯಲ್ಲಿ ಒಂದು ಕೊಡಬೇಕಿದೆ ಅಷ್ಟೇ.ಬಿಜೆಪಿ ಏನು ಕೊಟ್ರು ಏನು ಬ್ಯಾಲೆನ್ಸ್ ಇದೆ..? ಎಂದು ಬಿಜೆಪಿ ನಾಯಕರಿಗೆ ಸಕತ್ ಟಾಂಗ್ ಕೊಟ್ಟಿದ್ದಾರೆ. 

Tags: ಡಿಕೆ ಶಿವಕುಮಾರ್ನಿಫ್ಟಿವೀರಪ್ಪ ಮೊಯ್ಲಿಸಚಿವ ಸಂತೋಷ್ ಲಾಡ್ಸಿಎಂ ಬದಲಾವಣೆ ಚರ್ಚೆಸ್ಟಾಕ್ ಎಕ್ಸ್ಚೇಂಜ್
Previous Post

ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ಹತ್ಯೆ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಮಾಹಿತಿ..!

Next Post

ಮಳೆಗೆ ‘ಶಾಲೆ’ ಜಲಾವೃತ ಶಾಲೆ ಮಕ್ಕಳು ಪರದಾಟ..!

Related Posts

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
0

ಬೀದರ್ ಜಿಲ್ಲಾ ಪಂಚಾಯತ್ ಆವರಣದಲ್ಲಿ ವಿತರಣೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ವಿಶೇಷ ಚೇತನರಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು. ಬೀದರ್...

Read moreDetails

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

July 5, 2025
Next Post

ಮಳೆಗೆ 'ಶಾಲೆ' ಜಲಾವೃತ ಶಾಲೆ ಮಕ್ಕಳು ಪರದಾಟ..!

Recent News

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 5, 2025

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada