• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶಕ್ತಿ ಯೋಜನೆಯಿಂದ 226.53 ಕೋಟಿ ಮಹಿಳಾ ಪ್ರಯಾಣಿಕರಿಗೆ ಲಾಭ

ಪ್ರತಿಧ್ವನಿ by ಪ್ರತಿಧ್ವನಿ
March 7, 2025
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ಶಕ್ತಿ ಯೋಜನೆಗೆ (Shakti Scheme) ಬಜೆಟ್‌ನಲ್ಲಿ 5,300 ಕೋಟಿ ರೂ. ಅನುದಾನನ್ನು ಮೀಸಲಿಡಲಾಗಿದೆ.

ತಮ್ಮ ಬಜೆಟ್‌ ಭಾಷಣದಲ್ಲಿ ಸಿದ್ದರಾಮಯ್ಯ (Siddaramaiah) ಮಹಿಳೆಯರ ಸಬಲೀಕರಣಕ್ಕಾಗಿ ಮತ್ತು ಸಾಮರ್ಥ್ಯ ವೃದ್ಧಿಗಾಗಿ ಪ್ರಪ್ರಥಮವಾಗಿ ಜಾರಿಗೆ ತರಲಾಗಿರುವ ʻಶಕ್ತಿʼ ಯೋಜನೆಯಡಿ ಪ್ರಸಕ್ತ ವರ್ಷ ಇದುವರೆಗೆ ಒಟ್ಟು 226.53 ಕೋಟಿ ಮಹಿಳಾ ಪ್ರಯಾಣಿಕರು ಸೌಲಭ್ಯ ಪಡೆದಿರುತ್ತಾರೆ.

ಮಹಿಳೆಯರ ಸ್ವಾವಲಂಬನೆ ಮತ್ತು ಆರ್ಥಿಕ ಅಭಿವೃದ್ಧಿಗೆ ಶಕ್ತಿ ತುಂಬಿದ ಈ ಯೋಜನೆಗಾಗಿ 2024-25 ನೇ ಸಾಲಿನಲ್ಲಿ 5,015 ಕೋಟಿ ರೂ. ವೆಚ್ಚ ಭರಿಸಲಾಗಿದ್ದು, 2025-26ನೇ ಸಾಲಿಗೆ 5,300 ಕೋಟಿ ರೂ. ಒದಗಿಸಲಾಗಿರುತ್ತದೆ ಎಂದು ತಿಳಿಸಿದರು.

Lakshmi Hebbalkar on budget 2025: ಬಜೆಟ್​ ಮಂಡನೆ ಬಳಿಕ ಮತ್ತೆ ಸಂಪುಟ ಪುನರ್​ ರಚನೆ ಆಗುತ್ತಾ? #pratidhvani
Tags: 2025 budgetbudjetCM Siddaramaiahshakti schemeshakti scheme in karnatakaShakti Smart CardShakti Yojanasiddaramaiah inaugurates shakti scheme
Previous Post

ಸಿದ್ದರಾಮಯ್ಯ ಬಜೆಟ್‌ನಲ್ಲಿ ಕೃಷಿ ಕ್ಷೇತ್ರಕ್ಕೆ ಸಿಕ್ಕಿದ್ದೇನು..?

Next Post

ಅಂಗನವಾಡಿ ಕಾರ್ಯಕರ್ತರು,ಸಹಾಯಕರಿಗೆ ಸಿಹಿ ಸುದ್ದಿ ಕೊಟ್ಟ ಸಿಎಂ ಸಿದ್ದು..!

Related Posts

ಬಿಗ್ ಬಾಸ್‌ನ ಅಸಲಿ ಒಡೆಯ ಯಾರು? ಸುದೀಪ್‌ ಅಲ್ಲ, ಸಲ್ಮಾನ್‌ ಅಲ್ಲ; ಮತ್ಯಾರು ?
Top Story

ಬಿಗ್ ಬಾಸ್‌ನ ಅಸಲಿ ಒಡೆಯ ಯಾರು? ಸುದೀಪ್‌ ಅಲ್ಲ, ಸಲ್ಮಾನ್‌ ಅಲ್ಲ; ಮತ್ಯಾರು ?

by ಪ್ರತಿಧ್ವನಿ
August 29, 2026
0

ಕನ್ನಡ ಕಿರುತೆರೆಯಲ್ಲಿ ‘ಬಿಗ್ ಬಾಸ್’ ಎಂದರೆ ಕೇವಲ ರಿಯಾಲಿಟಿ ಶೋ ಅಲ್ಲ, ವೀಕ್ಷಕರಿಗೆ ಅದೊಂದು ಭಾವನಾತ್ಮಕ ಸಂಪರ್ಕ. ಪ್ರತಿವರ್ಷ ಬಿಗ್ ಬಾಸ್ ಮನೆಗೆ ಯಾರು ಪ್ರವೇಶಿಸುತ್ತಾರೆ, ಮನೆಯಲ್ಲಿ...

Read moreDetails
ರವಿಚಂದ್ರನ್‌ಗೆ ರಾಜಕೀಯ ಎಂಟ್ರಿ? ವಿಧಾನ ಪರಿಷತ್‌ಗೆ ನಾಮನಿರ್ದೇಶನದ ಚರ್ಚೆ; ಡಿಕೆಶಿ ಭೇಟಿ ಕುತೂಹಲ

ರವಿಚಂದ್ರನ್‌ಗೆ ರಾಜಕೀಯ ಎಂಟ್ರಿ? ವಿಧಾನ ಪರಿಷತ್‌ಗೆ ನಾಮನಿರ್ದೇಶನದ ಚರ್ಚೆ; ಡಿಕೆಶಿ ಭೇಟಿ ಕುತೂಹಲ

August 29, 2026
*’ಪಿಎಂ ಇ-ಡ್ರೈವ್’ಅಡಿ ಸರ್ಕಾರಿ ಇಲಾಖೆಗಳ ಆವರಣದಲ್ಲಿ ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆ: ಗೌರವ್‌ ಗುಪ್ತ*

*’ಪಿಎಂ ಇ-ಡ್ರೈವ್’ಅಡಿ ಸರ್ಕಾರಿ ಇಲಾಖೆಗಳ ಆವರಣದಲ್ಲಿ ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆ: ಗೌರವ್‌ ಗುಪ್ತ*

August 29, 2026
ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

August 29, 2026
ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

August 29, 2026
Next Post

ಅಂಗನವಾಡಿ ಕಾರ್ಯಕರ್ತರು,ಸಹಾಯಕರಿಗೆ ಸಿಹಿ ಸುದ್ದಿ ಕೊಟ್ಟ ಸಿಎಂ ಸಿದ್ದು..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada