• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಾರ್ಚ್ 20ಕ್ಕೆ ರಾಜ್ಯ ಬಿಜೆಪಿ ಅಧ್ಯಕ್ಷರ ನೇಮಕ ಫಿಕ್ಸ್ ..?! ವಿಜಯೇಂದ್ರ ಎದೆಯಲ್ಲಿ ಢವ ಢವ..! 

Chetan by Chetan
March 10, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಮಾರ್ಚ್ 20ಕ್ಕೆ ರಾಜ್ಯ ಬಿಜೆಪಿ ಅಧ್ಯಕ್ಷರ ನೇಮಕ ಫಿಕ್ಸ್ ..?! ವಿಜಯೇಂದ್ರ ಎದೆಯಲ್ಲಿ ಢವ ಢವ..! 
Share on WhatsAppShare on FacebookShare on Telegram

ರಾಜ್ಯ ಬಿಜೆಪಿಯಲ್ಲಿನ (Bjp) ಭಿನ್ನಮತಕ್ಕೆ ಅಂತಿಮವಾಗಿ ಬ್ರೇಕ್ ಹಾಕಲು ಮುಂದಾಗಿರುವ ಬಿಜೆಪಿ ಹೈಕಮಾಂಡ್ (Bjp high command) ಮಾರ್ಚ್ 20 ರಂದು ಬಿಜೆಪಿ ಅಧ್ಯಕ್ಷ ನೇಮಕ ಮಾಡುವ ಸಾಧ್ಯತೆ ಇದೆ ಎನ್ನಲಾಗ್ತಿದೆ. 

ADVERTISEMENT

ಈಗಾಗಲೇ ರಾಷ್ಟ್ರಮಟ್ಟದಲ್ಲಿ ಸಹ ಬಿಜೆಪಿಗೆ ಅಧ್ಯಕ್ಷರ ನೇಮಕವಾಗಬೇಕಿದೆ. ಇತ್ತ ರಾಷ್ಟ್ರಮಟ್ಟದಲ್ಲಿ ಬಿಜೆಪಿ ಅಧ್ಯಕ್ಷರ ನೇಮಕವಾಗದಬೇಕಾದ ಕಾರಣ, ರಾಜ್ಯ ಘಟಕದಲ್ಲಿ ಅಧ್ಯಕ್ಷ ಮರು ನೇಮಕ ಅಥವಾ ಬದಲಾವಣೆ ಕೂಗು ಎದ್ದಿದೆ. ಹೀಗಾಗಿ ಬಿ.ವೈ. ವಿಜಯೇಂದ್ರರ (BY Vijayendra) ವಿರೋಧಿ ಬಣ, ಅಧ್ಯಕ್ಷರ ಬದಲಾವಣೆಗೆ ಪಟ್ಟು ಹಿಡಿದಿದೆ. 

ಈ ಮಧ್ಯೆ ಹೈಕಮಾಂಡ್ ನಾಯಕರು ಶಿವರಾಜ್ ಸಿಂಗ್ ಚೌಕ್ಲಣ್‌ಗೆ (Shivaraj singh Chauhan) ಅಧ್ಯಕ್ಷರನ್ನ ಆಯ್ಕೆ ಮಾಡುವ ಜವಾಬ್ದಾರಿ ಕೊಟ್ಟಿದ್ದಾರೆ. ಹೀಗಾಗಿ ಮಾರ್ಚ್ 20 ರಂದು ಶಿವರಾಜ್ ಸಿಂಗ್ ಚೌಕ್ಲಣ್ ರಾಜ್ಯಕ್ಕೆ ಆಗಮಿಸುವ ಸಾಧ್ಯತೆಯಿದೆ. ಮಾರ್ಚ್ 20ರಂದೇ ನೂತನ ಅಧ್ಯಕ್ಷರ ಆಯ್ಕೆಯಾಗುವ ನಿರೀಕ್ಷೆಯಿದೆ.

Tags: ಅಮಿತ್ ಶಾಬಿ ವೈ ವಿಜಯೇಂದ್ರಬಿಜೆಪಿ ಅಧ್ಯಕ್ಷ ಸ್ಥಾನಮಾರ್ಚ್ 20ಶಿವರಾಜ್ ಸಿಂಗ್ ಚೌಹಾಣ್
Previous Post

ಮಾಹಿತಿ ಹಕ್ಕು – ಈಗ ಮಾಹಿತಿ ನಿರಾಕರಣೆಯ ಹಕ್ಕು ಆಗಿದೆ ಶೈಲೇಶ್‌ ಗಾಂಧಿ

Next Post

ಬಜೆಟ್ ಕದನ ವಿಧಾನಸಭೆ ಅಧಿವೇಶನ ನೇರಪ್ರಸಾರ

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

April 29, 2026
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
Next Post

ಬಜೆಟ್ ಕದನ ವಿಧಾನಸಭೆ ಅಧಿವೇಶನ ನೇರಪ್ರಸಾರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada