• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜೆಡಿಎಸ್ ಉಳಿವಿಗೆ ದೇವೇಗೌಡರ ಮಾಸ್ಟರ್ ಪ್ಲಾನ್..! ರಾಜ್ಯಾದ್ಯಂತ 4 ಬೃಹತ್ ಸಮಾವೇಶಕ್ಕೆ HDD ಸೂಚನೆ !

Chetan by Chetan
March 10, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಜೆಡಿಎಸ್ ಉಳಿವಿಗೆ ದೇವೇಗೌಡರ ಮಾಸ್ಟರ್ ಪ್ಲಾನ್..! ರಾಜ್ಯಾದ್ಯಂತ 4 ಬೃಹತ್ ಸಮಾವೇಶಕ್ಕೆ HDD ಸೂಚನೆ !
Share on WhatsAppShare on FacebookShare on Telegram

ರಾಜ್ಯದಲ್ಲಿ ಸದ್ಯ ಸಂಕಷ್ಟದ ಪರಿಸ್ಥಿತಿಯಲ್ಲಿ ಇರುವ ಪ್ರಾದೇಶಿಕ ಪಕ್ಷ ಜೆಡಿಎಸ್‌ (JDS) ಉಳಿವಿಗಾಗಿ ಇದೀಗ ಸ್ವತಃ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು (HD Kumaraswamy) ಕಸರತ್ತು ನಡೆಸ್ತಿದ್ದಾರೆ. 

ADVERTISEMENT

ಹೌದು, ಸದ್ಯ ಜೆಡಿಎಸ್‌ ಪಕ್ಷ ಸಂಘಟನೆಗೆ ದೇವೇಗೌಡ್ರು ಮಾಸ್ಟರ್ ಪ್ಲಾನ್ ಮಾಡಿದ್ದು, ಪಕ್ಷ ಸಂಘಟನೆಯ ಜವಾಬ್ದಾರಿಯನ್ನ ಮೊಮ್ಮಗ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೆಗಲಿಗೆ ನೀಡೋದಕ್ಕೆ ಮುಂದಾಗಿದ್ದಾರೆ. ಇತ್ತ ಜೆಡಿಎಸ್‌ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ (GT Devegowda) ಅಸಮಾಧಾನದ ಮಧ್ಯೆ ಪುತ್ರ ಹರೀಶ್ ಗೌಡಗೆ ಕೂಡ ಸ್ಥಾನಮಾನ ನೀಡಿದ್ದಾರೆ. 

ಇನ್ನು ಹರೀಶ್ ಗೌಡ, ನಿಖಿಲ್ ಕುಮಾರಸ್ವಾಮಿಗೆ ದೇವೇಗೌಡರು ಖಡಕ್‌ ಸಂದೇಶ ರವಾನಿಸಿದ್ದು, ರಾಜ್ಯದಲ್ಲಿ ನಾಲ್ಕು ಬೃಹತ್ ಸಮಾವೇಶ ನಡೆಸೋದಕ್ಕೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಈ ಸಮಾವೇಶದ ಮೂಲಕ ಕಾಂಗ್ರೆಸ್‌ಗೆ ಟಕ್ಕರ್ ಕೊಟ್ಟು, ಒಕ್ಕಲಿಗ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆ ಟಕ್ಕರ್ ಕೊಡಲು ದೊಡ್ಡ ಗೌಡರು ತಂತ್ರ ರೂಪಿಸಿದ್ದಾರೆ ಎನ್ನಲಾಗ್ತಿದೆ.

Tags: ಜಿಟಿ ದೇವೇಗೌಡಜೆಡಿಎಸ್ಜೆಡಿಎಸ್ ಸನಾವೇಶನಿಖಿಲ್ ಕುಮಾರಸ್ವಾಮಿಹರೀಶ್ ಗೌಡಹೆಚ್ ಡಿ ದೇವೇಗೌಡರು
Previous Post

ಕೊಪ್ಪಳದ ಸಾಣಾಪುರ ರೇಪ್ ಕೇಸ್..! ಎಸ್.ಪಿ ಶ್ರೀಹರಿಬಾಬು ಮಹತ್ವದ ಸಭೆ – ಪೊಲೀಸ್ ಇಲಾಖೆ ಫುಲ್ ಅಲರ್ಟ್ 

Next Post

ವಿದ್ಯುತ್ ನಿಗಮದ ಅವೈಜ್ಞಾನಿಕ ಭಡ್ತಿಗೆ ಹೈಕೋರ್ಟ್ ತಡೆ

Related Posts

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ
ರಾಜಕೀಯ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

by ಪ್ರತಿಧ್ವನಿ
April 25, 2026
0

ನವದೆಹಲಿ: ದೇಶದ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಬೆಳವಣಿಗೆಯೊಂದರಲ್ಲಿ ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕ ರಾಘವ ಚಡ್ಡಾ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿರುವುದು ಮಹತ್ವದ ರಾಜಕೀಯ...

Read moreDetails
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
Next Post

ವಿದ್ಯುತ್ ನಿಗಮದ ಅವೈಜ್ಞಾನಿಕ ಭಡ್ತಿಗೆ ಹೈಕೋರ್ಟ್ ತಡೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada