• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜಧಾನಿ ಬಳಿಕ ಹಳ್ಳಿಗಾಡಿಗೆ ಹೊರಟ ಮೊದಲ ಮಳೆ..!

ಕೃಷ್ಣ ಮಣಿ by ಕೃಷ್ಣ ಮಣಿ
March 13, 2025
in ಕರ್ನಾಟಕ
0
ರಾಜಧಾನಿ ಬಳಿಕ ಹಳ್ಳಿಗಾಡಿಗೆ ಹೊರಟ ಮೊದಲ ಮಳೆ..!
Share on WhatsAppShare on FacebookShare on Telegram

ಹಾಸನದಲ್ಲಿ ವರುಣನ ಮೊದಲ ಸಿಂಚನವಾಗಿದೆ. ಜಿಲ್ಲೆಯ ವಿವಿಧೆಡೆ ಧಾರಾಕಾರ ಮಳೆ ಆಗಿದ್ದು, ಬಿರುಗಾಳಿ ಸಹಿತ ಸುರಿದಿದೆ ವರ್ಷದ ಮೊದಲ ಮಳೆ. ಹಾಸನ ನಗರದ ಸೇರಿದಂತೆ ಜಿಲ್ಲೆಯ ಹಲವೆಡೆ ಸುರಿದ ಮಳೆಯಿಂದ ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ದಾರೆ. ಚನ್ನರಾಯಪಟ್ಟಣ, ಆಲೂರು, ಸಕಲೇಶಪುರ ತಾಲ್ಲೂಕುಗಳಲ್ಲಿ ಭಾರೀ ಮಳೆಯಾಗಿದೆ. ಈ ವರ್ಷದ ಮೊದಲ ಮಳೆಗೆ ಜನರು ಖುಷ್​ ಆಗಿದ್ದಾರೆ.

ADVERTISEMENT

ಹಾಸನ ಜಿಲ್ಲೆಯ ಹಲವೆಡೆ ಸುರಿದ ಭಾರಿ ಮಳೆಯಿಂದ ಮಳೆ ನಡುವೆ ಸಾರಿಗೆ ಬಸ್‌ನಲ್ಲಿ ವೈಪರ್ ಇಲ್ಲದೆ ಚಾಲಕ ಪರದಾಡಿದ್ದಾರೆ. ಹಾಸನದಿಂದ ಬೆಂಗಳೂರು ತೆರಳುತ್ತಿದ್ದ ಸಾರಿಗೆ ಬಸ್​ನಲ್ಲಿ ಚಾಲಕ ಬಸ್​ ಚಾಲನೆ ಮಾಡಲು ಪರದಾಡಿದ್ದಾನೆ. ಸ್ವಿಚ್ ಸರಿಯಿಲ್ಲದ ಕಾರಣಕ್ಕೆ ಬಸ್​ನಲ್ಲಿ ವೈಪರ್ ಆನ್​ ಆಗದೆ ಪರದಾಡಲಾಗಿದೆ. ಚನ್ನರಾಯಪಟ್ಟಣದಲ್ಲಿ ಪ್ರಯಾಣಿಕರು ಟಿಕೆಟ್ ಹಣ ವಾಪಾಸ್ ಕೊಡಿ ಎಂದು ಆಗ್ರಹಿಸಿದ್ದಾರೆ. ಬೇಸಿಗೆ ಕಾಲ ಆದ್ದರಿಂದ ಪರಿಶೀಲಿಸಿಲ್ಲ ಎಂದಿದ್ದಾರೆ ನಿರ್ವಾಹಕ.

ಚಾಮರಾಜನಗರದಲ್ಲೂ ಮೊದಲ ವರ್ಷಧಾರೆ ಆಗಿದೆ. ಚಾಮರಾಜನಗರ ಸೇರಿದಂತೆ ಜಿಲ್ಲೆಯ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆ ಆಗಿದೆ. ಬಿಸಿಲ ಬೇಗೆಯಿಂದ ಬೇಸತ್ತಿದ್ದ ಜನತೆಗೆ ವರುಣನ ಸಿಂಚನ ಆಗಿದ್ದು, ಜನರು ಖುಷ್​ ಆಗಿದ್ದಾರೆ. ಬೆಳಗ್ಗೆಯಿಂದ ಬಿರುಬಿಸಿಲು ಇದ್ದು, ಸಂಜೆಯಾಗುತ್ತಿದ್ದಂತೆ ಏಕಾಏಕಿ ಮೋಡ ಕವಿದ ವಾತಾವರಣ ಸೃಷ್ಟಿ ಆಗಿತ್ತು. ಪೂರ್ವ ಮುಂಗಾರು ಆರಂಭ ಆಗಿದ್ದು, ಗುಡುಗು ಮಿಂಚು ಸಮೇತ ಮಳೆ ಸುರಿದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಲ್ಲೂ ಉತ್ತಮ ಮಳೆಯಾಗಿದೆ. ಬಿಸಿಲ ಝಳದಿಂದ ತತ್ತರಿಸಿದ ದಕ್ಷಿಣಕನ್ನಡ ಜಿಲ್ಲೆಯ ಹಲವೆಡೆ ಮಳೆಯ ಸಿಂಚನ ಆಗಿದ್ದು, ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕಿನ ಹಲವೆಡೆ ಮಳೆ ಸುರಿದಿದೆ. ಕಡಬದಲ್ಲಿ ಭಾರೀ ಗಾಳಿ ಸಹಿತ ಮಳೆ ಆಗಿದೆ. ಮೊದಲ ಮಳೆಗೇ ಕಡಬದ ಕೋಡಿಂಬಾಳ-ಕಲ್ಲಂತ್ತಡ್ಕ ರಸ್ತೆಯ ಸೇತುವೆ ಜಲಾವೃತ ಆಗುವಷ್ಟು ಮಳೆಯಾಗಿದ್ದು ವಿಶೇಷ. ನೀರು ಹರಿಯಲು ಚರಂಡಿ ವ್ಯವಸ್ಥೆ ಸಮರ್ಪಕವಿಲ್ಲದ‌ ಕಾರಣ ಸೇತುವೆಯ ಮೇಲೆಯೇ ಹರಿದಿದೆ ಮಳೆ ನೀರು. ಮಳೆ ನೀರಿನಿಂದಾಗಿ ಪ್ರಯಾಣಿಕರಿಗೆ ತೊಂದರೆಯೂ ಆಗಿದೆ.



ಕಲ್ಪತರು ನಾಡು ತುಮಕೂರಿನಲ್ಲಿ ವರ್ಷದ ಮೊದಲ ಮಳೆಯ ಸಿಂಚನ ಆಗಿದೆ. ಬಿಸಿಲ ಬೇಗೆಯಿಂದ ಬಸವಳಿದ್ದ ಜನರಿಗೆ ತಂಪೆರೆದಿದ್ದಾನೆ ಮಳೆರಾಯ. ಸಂಜೆ ವೇಳೆಗೆ ವರುಣನ ಅಬ್ಬರದಿಂದ ಅಕಾಲಿಕ ಮಳೆಗೆ ಜನರ ತತ್ತರಿಸಿದ್ದಾರೆ. ತುಮಕೂರು ನಗರ ಸೇರಿದಂತೆ ಹಲವೆಡೆ ಧಾರಕಾರ ಮಳೆ ಆಗಿದೆ. ಸುಮಾರು ಅರ್ಧ ಗಂಟೆಗಳ ಕಾಲ ಉತ್ತಮ ಮಳೆ ಆಗಿದೆ. ಜಿಲ್ಲೆಯಲ್ಲಿ ಬಿಸಿಲ ಬೇಗೆಗೆ ತಂಪನ್ನೆರೆದಿದ್ದಾನೆ ವರುಣದೇವ. ಸಂಜೆ ವೇಳೆಗೆ ಸುರಿದ ಮಳೆಗೆ ಮನೆ ಕಡೆಗೆ ಹೊರಟಿದ್ದ

Tags: coastal karnataka rainsheavy rain in bengaluruheavy rain in karnatakaheavy rains in karnatakaKarnatakakarnataka heavy rainskarnataka latest newskarnataka newskarnataka rainkarnataka rain newskarnataka rain updateskarnataka rainskarnataka rains latest newskarnataka rains todayrain havoc in karnatakarain in bengalururain in karnatakarains in karnatakatoday weather in karnatakaweather in karnataka
Previous Post

ಆಲ್ ಇಂಗ್ಲೆಂಡ್ ಓಪನ್‌ನಲ್ಲಿ ಪಿ.ವಿ. ಸಿಂಧು ನಿರಾಶಾದಾಯಕ ಸೋಲು – ಒಲಿಂಪಿಕ್ಸ್ ಮುನ್ನ ಕಳವಳ

Next Post

ಪಂಚ ಗ್ಯಾರಂಟಿ ಯೋಜನೆ ಸೇರಿಕೊಳ್ಳುತ್ತಾ ಮಹಿಳೆಯರಿಗೆ ಸೀರೆ..?

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಪಂಚ ಗ್ಯಾರಂಟಿ ಯೋಜನೆ ಸೇರಿಕೊಳ್ಳುತ್ತಾ ಮಹಿಳೆಯರಿಗೆ ಸೀರೆ..?

ಪಂಚ ಗ್ಯಾರಂಟಿ ಯೋಜನೆ ಸೇರಿಕೊಳ್ಳುತ್ತಾ ಮಹಿಳೆಯರಿಗೆ ಸೀರೆ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada