• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

FACT CHECK: ಬೊಮ್ಮನಹಳ್ಳಿ ಕ್ರಾಸ್‌ನಲ್ಲಿ ಮೆಟ್ರೋ ರೈಲು ಅಪಘಾತ ಎಂದು ಎಐ ವಿಡಿಯೋ ಹಂಚಿಕೆ

ಪ್ರತಿಧ್ವನಿ by ಪ್ರತಿಧ್ವನಿ
March 13, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿದೇಶ, ವಿಶೇಷ, ಶೋಧ
0
Share on WhatsAppShare on FacebookShare on Telegram

ಬೆಂಗಳೂರಿನ ಬೊಮ್ಮನಹಳ್ಳಿ ಕ್ರಾಸ್‌ನಲ್ಲಿ ಮೆಟ್ರೋ ರೈಲು (Bommanahalli cross Metro Station Accident) ಅಪಘಾತವಾಗಿದೆ, ವೈರಲ್ ಆದ ವಿಡಿಯೋವನ್ನು ಎಐ ಮೂಲಕ ಸೃಷ್ಟಿ ಮಾಡಲಾಗಿದೆ

ADVERTISEMENT

ಬೆಂಗಳೂರು ಜನರ ಸಾರಿಗೆ ಸಂಚಾರದ ಜೀವನಾಡಿಯಾದ ನಮ್ಮ ಮೆಟ್ರೋ ಪ್ರಯಾಣ ಈಗ ಜೇಬಿಗೆ ಕತ್ತರಿ ಹಾಕುತ್ತಿದೆ. 2017ರ ಬಳಿಕ ಮೊದಲ ಬಾರಿಗೆ ನಮ್ಮ ಮೆಟ್ರೋ ಪ್ರಯಾಣ ದರವನ್ನು ಏರಿಕೆ ಮಾಡಲಾಗಿದೆ. ನಮ್ಮ ಮೆಟ್ರೋ ಪರಿಷ್ಕೃತ ಪ್ರಯಾಣ ದರ ಜಾರಿಗೆ ಬಂದು ಒಂದು ತಿಂಗಳು ಕಳೆದಿದೆ. ನಮ್ಮ ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಪ್ರತಿ ದಿನ ಒಂದು ಲಕ್ಷ ಕಡಿಮೆಯಾಗಿದೆ ಎಂದು ಅಂದಾಜಿಸಲಾಗಿದೆ. ಮೆಟ್ರೋ ಪ್ರಯಾಣ ದರವನ್ನು ಕಡಿಮೆ ಮಾಡಬೇಕು ಎಂದು ಪ್ರತಿಭಟನೆಗಳು ಇನ್ನೂ ಸಹ ಮುಂದುವರೆದಿದೆ. ಆದರೆ ಬಿಎಂಆರ್‌ಸಿಎಲ್ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಬೆಂಗಳೂರು ನಗರದ ಪ್ರಮುಖ ಸಾರಿಗೆ ಮಾಧ್ಯಮವಾಗಿ ನಮ್ಮ ಮೆಟ್ರೋ ಗುರುತಿಸಿಕೊಂಡಿದೆ. ಪ್ರಯಾಣ ದರವನ್ನು ಭಾರೀ ಪ್ರಮಾಣದಲ್ಲಿ ಏರಿಕೆ ಮಾಡೋ ಮೂಲಕ ದೇಶದಾದ್ಯಂತ ಸುದ್ದಿಯಾದ ಬೆಂಗಳೂರಿನ ನಮ್ಮ ಮೆಟ್ರೋ, ಹಳದಿ ಮಾರ್ಗದಲ್ಲಿ ಮೆಟ್ರೋ ಸಂಚಾರಕ್ಕೆ ಈಗಾಗ್ಲೆ ರೈಲುಗಳ ಪರೀಕ್ಷಾರ್ಥ ಸಂಚಾರವನ್ನು ನಡೆಸುತ್ತಿದೆ. ಹಾಗೇ ಚಾಲಕ ರಹಿತ ಮೆಟ್ರೋದ ಪರೀಕ್ಷೆಗಳನ್ನೂ ಮಾಡಲಾಗುತ್ತಿದೆ. ಇದೀಗ ಬೊಮ್ಮನಹಳ್ಳಿ ಕ್ರಾಸ್‌ನಲ್ಲಿ ಮೆಟ್ರೋ ರೈಲು ಅಪಘಾತಕ್ಕೊಳಗಾಗಿದೆ ಎಂದು ವಿಡಿಯೋ ಒಂದು ಹರಿದಾಡುತ್ತಿದೆ.

ಮಾರ್ಚ್ 05, 2025ರಂದು ಇನ್‌ಸ್ಟಾಗ್ರಾಮ್ (Instagram Users) ಖಾತೆದಾರರೊಬ್ಬರು ತಮ್ಮ ಖಾತೆಯಲ್ಲಿ ಬೊಮ್ಮನಹಳ್ಳಿಯ ಪ್ರೈ ಓವರ್ ಬಳಿ ಇದ್ದ ಇದರಲ್ಲಿ ರೈಲ್ವೇ ಟ್ರ್ಯಾಕ್ ಇದ್ದ ನೆಲದ ಭಾಗ ಕುಸಿದಿರುವುದು ಕಾಣಿಸುತ್ತದೆ. ಜತೆಗೆ ರೈಲು ಅಪಘಾತಕ್ಕೆ ಒಳಗಾಗಿರುವುದನ್ನು ಕಾಣಬಹುದು. ‘ಬೆಂಗಳೂರು ಬೊಮ್ಮನಹಳ್ಳಿ ಕ್ರಾಸ್’ (Bangalore Bommanahalli Cross) ಎಂಬ ಶೀರ್ಷಿಕೆಯೊಂದಿಗೆ ಮೆಟ್ರೋ ಅಪಘಾತದ ವಿಡಿಯೋವನ್ನು ಹಂಚಿಕೊಂಡಿದ್ದಾರೆ.

ವೈರಲ್ ಆದ ವಿಡಿಯೋವಿನ ಸ್ಕಿನ್‌ಶಾಟ್‌ನ್ನು ನೀವಿಲ್ಲಿ ನೋಡಬಹುದು.

ಮಾರ್ಚ್ 06, 2025ರಂದು ಯೂಟ್ಯೂಬ್ ಖಾತೆದಾರರೊಬ್ಬರು #trending #shorts #reels #viralvideo ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನು ಶೇರ್ ಮಾಡಿದ್ದಾರೆ. ಈ ವಿಡಿಯೋಗೆ ‘ಬೆಂಗಳೂರು ಬೊಮ್ಮನಹಳ್ಳಿ ಕ್ರಾಸ್’ ಎಂಬ ಕ್ಯಾಪ್ಟನ್‌ನ್ನು ನೀಡಿ ಹಂಚಿಕೊಂಡಿದ್ದಾರೆ.

FACT CHECK: ವೈರಲ್ ಆದ ಸುದ್ದಿ ಸಾಮಾಜಿಕ ಜಾಲತಾಣದ ಬಳಕೆದಾರರನ್ನು ತಪ್ಪುದಾರಿಗೆಳೆಯುವ ಕೆಲಸ ಮಾಡುತ್ತಿದೆ. ವಾಸ್ತವವಾಗಿ ವೈರಲ್ ಆದ ವಿಡಿಯೋವನ್ನು ಎಐ ಮೂಲಕ ರಚಿಸಲಾಗಿದೆ.

ನಾವು ವೈರಲ್ ಆದ ವಿಡಿಯೋವಿನ ಬಗ್ಗೆ ಸತ್ಯಾಂಶವನ್ನು ತಿಳಿಯಲು ವಿಡಿಯೋವಿನ ಕೆಲವು ಪ್ರಮುಖ ಕೀಫೋಮ್‌ಗಳನ್ನು ಬಳಸಿ ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ. ಇದೇ ವಿಡಿಯೋವನ್ನು ಸಾಕಷ್ಟು ಸಾಮಾಜಿಕ ಜಾಲತಾಣದ ಬಳಕೆದಾರರು ಹಂಚಿಕೊಂಡಿರುವುದನ್ನು ನಾವು ಕಂಡುಕೊಂಡೆವು. ಆದರೆ ಈ ಘಟನೆ ಎಲ್ಲಿ ನಡೆದಿದೆ ಎಂಬುದು ಎಂಬ ವಿವರ ಮಾತ್ರ ಎಲ್ಲಿಯೂ ಸಿಗಲಿಲ್ಲ. ನಂತರ ನಾವು ಕೆಲವು ಪ್ರಮುಖ ಕೀವರ್ಡ್ಗಳ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ತಿಳಿದು ಬಂದಿದ್ದೇನೆಂದರೆ, ಬೊಮ್ಮನಹಳ್ಳಿ ನಮ್ಮ ಮೆಟ್ರೋದ ಹಳದಿ ಮಾರ್ಗದಲ್ಲಿ ಬರುತ್ತದೆ. ಅಲ್ಲಿಗೆ ಇನ್ನೂ ಮೆಟ್ರೋ ಸಂಚಾರ ಆರಂಭವಾಗಿಲ್ಲ. ಅಲ್ಲದೆ, ಚಿತ್ರದಲ್ಲಿ ಇರುವ ಮೆಟ್ರೋ ರೈಲು ನೀಲಿ ಬಣ್ಣದಲ್ಲಿದೆ. ಬೆಂಗಳೂರಿನಲ್ಲಿ ಸದ್ಯ ಇರುವುದು ಹಸಿರು ಹಾಗೂ ನೇರಳೆ ಮಾರ್ಗ ಮಾತ್ರ.

ನಮ್ಮ ಮೆಟ್ರೋ ಅಪಘಾತ ನಡೆದಿದ್ದೇಯಾ ಎಂದು ತಿಳಿದುಕೊಳ್ಳಲು ಗೂಗಲ್‌ನಲ್ಲಿ ಹುಡುಕಾಟ ನಡೆಸಿದಾಗ ಯಾವುದೇ ಫಲಿತಾಂಶ ನಮಗೆ ಸಿಗಲಿಲ್ಲ. ಒಂದು ವೇಳೆ ಅಪಘಾತ ಸಂಭವಿಸಿದ್ದರೆ, ಮಾಧ್ಯಮಗಳಲ್ಲಿ ಅಥವಾ ಪತ್ರಿಕೆಗಳಲ್ಲಿ ಈ ವಿಷಯದ ಕುರಿತು ವರದಿಯಾಗುತ್ತಿತ್ತು. ಆದರೆ ನಮಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ನಂತರ ನಾವು ವಿಡಿಯೋವನ್ನು ಸೂಕ್ಷ್ಮವಾಗಿ ಗಮನಿಸಿದಾಗ, ವೈರಲ್ ಆದ ವಿಡಿಯೋವಿನ ಹಲವು ಫೋಮ್‌ಗಳಲ್ಲಿ ಜರ್ಕ್ ಮೋಷನ್ ಆಗುವುದು ನಾವು ಕಾಣಬಹುದು. ಅಷ್ಟೇ ಅಲ್ಲ ವಿಡಿಯೋದಲ್ಲಿ ಕಾಣುವ ಕೆಲವು ವ್ಯಕ್ತಿಗಳ ವಿಡಿಯೋವಿನ ಕೆಲವು ಪ್ರೇಮ್‌ಗಲಲ್ಲಿ ಕಾಣೆಯಾಗುವುದನ್ನು ಗಮನಿಸಿದರೆ ನಮಗೆ ಈ ವಿಡಿಯೋವನ್ನು ಎಐ ಮೂಲಕ ರಚಿಸಲಾಗಿದೆ ಎಂದು ಅನುಮಾನ ಬಂದಿತು.

ಇದನ್ನೇ ನಾವು ಸುಳಿವಾಗಿ ಬಳಸಿಕೊಂಡು ವೈರಲ್ ಆದ ವಿಡಿಯೋವಿನ ವಿವಿಧ ಪ್ರೇಮ್‌ಗಳನ್ನು ಉಪಯೋಗಿಸಿ ಎಐ ಡಿಟೆಕ್ಟರ್ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಎಐ ಡಿಟೆಕ್ಟರ್ ಟೂಲ್ ‘ಸೈಟ್ ಇಂಜಿನ್’ ಟೂಲ್ ಮೂಲಕ ಹುಡುಕಾಟ ನಡೆಸಿದೆವು. ಹುಡುಕಾಟದಲ್ಲಿ ನಮಗೆ ವೈರಲ್ ಆದ ವಿಡಿಯೋ 97% ಶಾತದಷ್ಟು ಎಐ ಮೂಲಕ ರಚಿಸಲಾಗಿದೆ ಎಂದು ಸಾಭೀತಾಗಿದೆ.

YouTube player

ಈ ಮಾಹಿತಿಯನ್ನು ಮತ್ತಷ್ಟು ಖಚಿತ ಪಡಿಸಿಕೊಳ್ಳಲು ನಾವು ಎಐ ಇಮೇಜ್ ಡಿಟೆಕ್ಷನ್ ಟೂಲ್ ‘ಹೈವ್ ಮಾಡರೇಶನ್’ ನಲ್ಲಿ ಫೋಟೋವನ್ನು ಪರಿಶೀಲಿಸಿದೆವು. ಪರಿಶೀಲನೆಯಲ್ಲಿ ನಮಗೆ ಈ ಚಿತ್ರ 99.3 ಪ್ರತಿಶಾತದಷ್ಟು ಎಐ ಮೂಲಕ ರಚಿಸಲಾಗಿದೆ ಎಂದು ತಿಳಿದುಬಂದಿತು.


Wasitai.com ನಲ್ಲಿ ಚಿತ್ರವನ್ನು ಪರೀಶಿಲಿಸಿದಾಗ ಅಲ್ಲಿಯೂ ಸಹ ಈ ಚಿತ್ರ ಎಐ ಬಳಸಿ ರಚಿಸಿರುವುದು ಎಂದು ಸಾಭಿತಾಯಿತು.

ಅಷ್ಟೇ ಅಲ್ಲ ವೈರಲ್ ಆದ ವಿಡಿಯೋದಲ್ಲಿ ಬಲಗಡೆ ಕೆಳ ಭಾಗದಲ್ಲಿ Hailua Al ಎಂಬ ವಾಟರ್ ಮಾರ್ಕ್ ಇರುವುದನ್ನು ನೋಡಬಹುದು.

ಈ Hailua Al ನಾವು ಕೊಡುವ ವಾಕ್ಯಗಳನ್ನು ಉಪಯೋಗಿಸಿ ಎಐ ಬಳಸಿಕೊಂಡು ಚಿತ್ರಗಳನ್ನು ಮತ್ತು ಹೈ-ಡೆಫನೇಷನ್ ವಿಡಿಯೋಗಳನ್ನು ರಚಿಸುವ ಸಾಧನೆಯಿದು ಎಂದು ತಿಳಿದು ಬಂದಿದೆ.

ಇದರಿಂದ ಸಾಭೀತಾಗಿದ್ದೇನೆಂದರೆ, ವೈರಲ್ ಆದ ವಿಡಿಯೋ ಸಾಮಾಜಿಕ ಬಳಕೆದಾರರನ್ನು ತಪ್ಪುದಾರಿಗೆಳೆಯುವ ಕೆಲಸ ಮಾಡುತ್ತಿದೆ. ವಾಸ್ತವಾಗಿ ವೈರಲ್ ಆದ ವಿಡಿಯೋವನ್ನು ಎಐ ಮೂಲಕ ರಚಿಸಲಾಗಿದೆ.

ಈ Fact Check  ಅನ್ನು Telugu Fast ರವರು ಪ್ರಕಟಿಸಿದ್ದಾರೆ ಮತ್ತು ಶಕ್ತಿ ಕಲೆಕ್ಟೀವ್ ನ ಭಾಗವಾಗಿ Telugu Fast ರವರಿಂದ ಮರುಪ್ರಕಟಿಸಲಾಗಿದೆ.

Tags: AI ToolBangaloreBJPBommanhalli Metro StationcongressDetectiveFact checkFalseJDSKarntakametroPratidhvani
Previous Post

ಮಹಿಳಾ ಶಿಕ್ಷಣ ಮತ್ತು ಕಲಿಕೆ – ಪರಂಪರೆಯ ಸುತ್ತ

Next Post

ಸಚಿವ ಎಂ.ಬಿ.ಪಾಟೀಲ ಭೇಟಿ ಮಾಡಿದ ನೆದರ್ಲೆಂಡ್ಸ್‌ ಕಾನ್ಸುಲ್ ಜನರಲ್

Related Posts

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
0

https://youtu.be/QX4g82NAFtg

Read moreDetails

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
Next Post
ಸಚಿವ ಎಂ.ಬಿ.ಪಾಟೀಲ ಭೇಟಿ ಮಾಡಿದ ನೆದರ್ಲೆಂಡ್ಸ್‌ ಕಾನ್ಸುಲ್ ಜನರಲ್

ಸಚಿವ ಎಂ.ಬಿ.ಪಾಟೀಲ ಭೇಟಿ ಮಾಡಿದ ನೆದರ್ಲೆಂಡ್ಸ್‌ ಕಾನ್ಸುಲ್ ಜನರಲ್

Recent News

Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
Top Story

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
June 27, 2025
ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada