• Home
  • About Us
  • ಕರ್ನಾಟಕ
Saturday, October 25, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಅಪೆಕ್ಸ್​ ಬ್ಯಾಂಕ್​ ಅಧ್ಯಕ್ಷರ ಆಯ್ಕೆ.. ಡಿಕೆಶಿಗೆ ರಾಜಣ್ಣ ಠಕ್ಕರ್​

ಕೃಷ್ಣ ಮಣಿ by ಕೃಷ್ಣ ಮಣಿ
March 14, 2025
in ಕರ್ನಾಟಕ, ರಾಜಕೀಯ
0
ಅಪೆಕ್ಸ್​ ಬ್ಯಾಂಕ್​ ಅಧ್ಯಕ್ಷರ ಆಯ್ಕೆ.. ಡಿಕೆಶಿಗೆ ರಾಜಣ್ಣ ಠಕ್ಕರ್​
Share on WhatsAppShare on FacebookShare on Telegram

ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರ ಬದಲಾವಣೆಗೆ ಡಿಸಿಎಂ ಡಿ.ಕೆ.ಶಿವಕುಮಾರ್​ ಭಾರೀ ಕಸರತ್ತು ಮಾಡಿದ್ದಾರೆ. ಆದರೆ ಡಿ.ಕೆ.ಶಿವಕುಮಾರ್​​ ತಂತ್ರಕ್ಕೆ ಪ್ರತಿತಂತ್ರ ರೂಪಿಸಿರುವ ಸಚಿವ ಕೆ.ಎನ್ ರಾಜಣ್ಣ, ಬ್ಯಾಂಕ್ ಹಿತದೃಷ್ಟಿಯಿಂದ ಬಿಜೆಪಿಯ ಬೆಳ್ಳಿ ಪ್ರಕಾಶ್ ಅಧ್ಯಕ್ಷರಾಗಿ ಮುಂದುವರೆಯುವುದು ಸೂಕ್ತ ಎನ್ನುವ ನಿರ್ಧಾರಕ್ಕೆ ಬಂದಿದ್ದಾರೆ. ಇದೇ ಕಾರಣಕ್ಕೆ ಡಿ.ಕೆ ಶಿವಕುಮಾರ್​ ಸಭೆಗೆ ಬಾರದೆ ಗೈರಾಗಿದ್ದ ರಾಜಣ್ಣ, ಇದೀಗ ಹೊಸ ದಾಳವನ್ನು ಉರುಳಿಸಿದ್ದು, ಡಿ.ಕೆ ಶಿವಕುಮಾರ್ ಕಂಗಾಲಾಗುವಂತೆ ಮಾಡಿದೆ.

ADVERTISEMENT

ಅಪೆಕ್ಸ್​ ಬ್ಯಾಂಕ್​ ಅಧ್ಯಕ್ಷ ಸ್ಥಾನದಿಂದ ಒಂದು ವೇಳೆ ಬೆಳ್ಳಿ ಪ್ರಕಾಶ್ ಕೆಳಗಿಳಿಸಿದ್ರೆ ನಾನೆ ಅಧ್ಯಕ್ಷ ಆಗ್ತೇನೆ ಎಂದು ಸಹಕಾರ ಸಚಿವ ಕೆ.ಎನ್​ ರಾಜಣ್ಣ ಹೊಸ ದಾಳ ಉರುಳಿಸಿದ್ದಾರೆ. ಕೆ.ಎನ್‌.ರಾಜಣ್ಣ ಹೊಸ ದಾಳದ ಹಿಂದೆ ಹಲವು ಲೆಕ್ಕಾಚಾರಗಳಿವೆ ಎನ್ನಲಾಗ್ತಿದೆ. ಸಂಪುಟ ಪುನರ್‌ ರಚನೆಯಲ್ಲಿ ತಮ್ಮನ್ನ ಕೈಬಿಟ್ರೆ ಮಹತ್ವದ ಅಪೆಕ್ಸ್ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಬಹುದು. ಸಹಕಾರಿ ಕ್ಷೇತ್ರದಲ್ಲಿ ತಮ್ಮ ಹಿಡಿತ ಮುಂದುವರೆಸಬಹುದು ಅನ್ನೋದು ಒಂದು ಲೆಕ್ಕಾಚಾರ ಆದರೆ ಮತ್ತೊಂದು ಡಿ.ಕೆ ಶಿವಕುಮಾರ್​ಗೆ ಠಕ್ಕರ್​ ಕೊಡುವುದಾಗಿದೆ.

2013 ರಲ್ಲಿ ಶಾಸಕರಾಗಿದ್ದ ವೇಳೆ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿದ್ದ ಕೆ.ಎನ್‌ ರಾಜಣ್ಣ, ಇದೀಗ ಮತ್ತೆ ಅಪೆಕ್ಸ್​ ಬ್ಯಾಂಕ್​ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್​ಗೆ ಠಕ್ಕರ್​ ಕೊಡಲು ತಂತ್ರಗಾರಿಕೆ ಮಾಡಿದ್ದಾರೆ. ಸದ್ಯ ರಾಜಣ್ಣರನ್ನ ಸಚಿವ ಸ್ಥಾನದಿಂದ ಕೆಳಗಿಳಿಸಲು ಹೈಕಮಾಂಡ್‌ ಮೇಲೆ ಡಿ.ಕೆ ಶಿವಕುಮಾರ್​ ಒತ್ತಡ ಹೇರಿದ್ದಾರೆ ಎನ್ನಲಾಗ್ತಿದೆ. ಯಾವ ಹೈಕಮಾಂಡ್ ರೀ..? ಯಾವುದು ಇಲ್ಲ ಎಂದಿದ್ದ ರಾಜಣ್ಣ ವಿರುದ್ದ ಸುರ್ಜೆವಾಲ ಕೂಡ ವರದಿ ನೀಡಿರುವ ಬೆನ್ನಲ್ಲೇ ಅಲರ್ಟ್ ಆಗಿರುವ ರಾಜಣ್ಣ ಹೊಸ ದಾಳ ಉರುಳಿಸಿದ್ದಾರೆ. ತಮ್ಮ ಹಿಡಿತ ಸಡಿಲಿಸಲು ಮುಂದಾದ ಡಿಕೆಶಿಗೂ ತಿರುಗೇಟು ಕೊಟ್ಟಂತಾಗುತ್ತೆ ಎಂಬುದು ರಾಜಣ್ಣ ಲೆಕ್ಕಾಚಾರ.

Rakshitha Son Surya: ಅಪ್ಪು ಬಗ್ಗೆ ಮಗ ಸೂರ್ಯ ಕೇಳಿ ನಟಿ ರಕ್ಷಿತಾ ಶಾಕ್..!  #rakshitha #puneethrajkumar

ಬೆಳ್ಳಿ ಪ್ರಕಾಶ್ ಕೆಳಗಿಳಿಸಿ ಡಿ.ಕೆ ಶಿವಕುಮಾರ್​ ಸಂಬಂಧಿ ರವಿಯನ್ನು ಅಪೆಕ್ಸ್​​ ಬ್ಯಾಂಕ್​ ಅಧ್ಯಕ್ಷರನ್ನಾಗಿ ಆಯ್ಕೆ‌ ಮಾಡಿದ್ರೆ ಬ್ಯಾಂಕ್ ಉಳಿಯಲ್ಲ. ದೊಡ್ಡ ಮೊತ್ತದ ಠೇವಣಿದಾರರು ಹಣವನ್ನ ವಾಪಾಸ್ ಪಡೆಯುತ್ತಾರೆ. ನಬಾರ್ಡ್‌ನಿಂದಲೂ ಅನುದಾನ ಕಡಿಮೆ ಆಗಿದೆ. ಇನ್ನಾರು ತಿಂಗಳಲ್ಲಿ ಚುನಾವಣೆ ನಡೆಯುತ್ತದೆ. ಸದ್ಯಕ್ಕೆ ಬೆಳ್ಳಿ ಪ್ರಕಾಶ್​ ಬದಲಾವಣೆ ಬೇಡ. ಒಂದು ವೇಳೆ ಬದಲಾವಣೆ ಮಾಡಲೇ ಬೇಕು ಎನ್ನುವುದಾದ್ರೆ ನಾನೇ ಅಧ್ಯಕ್ಷನಾಗ್ತೇನೆ ಎಂದು ಸಿಎಂಗೆ ಮನವರಿಕೆ ಮಾಡಿಕೊಟ್ಟಿದ್ದಾರೆ ಎನ್ನಲಾಗಿದೆ. ಇದೀಗ ಸಿಎಂ ಹಾಗು ಹೈಕಮಾಂಡ್​ ಏನ್ ಹೇಳುತ್ತಾರೆ ಅನ್ನೋದ್ರ ಮೇಲೆ ಭವಿಷ್ಯ ನಿರ್ಧಾರ ಆಗಲಿದೆ.

Tags: apex bank electionapex bank election historybanks in karnatakabelagavi dcc bank election todaydcc bank electionsk n rajannak.n.rajannaKarnataka Electionkn rajan apex bankkn rajannakn rajanna edkn rajanna newskn rajanna questioningkn rajanna reactskn rajanna videosknrajannarevanna reactiontelangana govt files petitiontelangana govt files petition on ap projecttscob electionsurban banks
Previous Post

ಗೋಲ್ಡ್​ ಸ್ಮಗ್ಲಿಂಗ್​.. ನಟಿ ರನ್ಯಾರಾವ್ ಕೇಸ್​ನಲ್ಲಿ ಭಾರೀ ಗುಟ್ಟು.. ಜಾಮೀನು ಬಗ್ಗೆ ಕುತೂಹಲ..

Next Post

ಪೋಕ್ಸೋ ಕೇಸ್​ನಲ್ಲಿ ಯಡಿಯೂರಪ್ಪಗೆ ಹೈಕೋರ್ಟ್ ರಿಲೀಫ್​..​

Related Posts

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ
Top Story

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

by ಪ್ರತಿಧ್ವನಿ
October 24, 2025
0

ಬೆಂಗಳೂರು: ಬೈಕ್ ಗೆ ಡಿಕ್ಕಿ ಹೊಡೆದು ಯುವತಿಗೆ ತೀವ್ರ ಗಾಯ ಮಾಡಿರುವ ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯಾ ಸುರೇಶ್ ಪ್ರಕರಣ ಸಂಬಂಧ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ....

Read moreDetails
ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

October 24, 2025
ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

October 24, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

October 24, 2025
ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

October 24, 2025
Next Post

ಪೋಕ್ಸೋ ಕೇಸ್​ನಲ್ಲಿ ಯಡಿಯೂರಪ್ಪಗೆ ಹೈಕೋರ್ಟ್ ರಿಲೀಫ್​..​

Recent News

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ
Top Story

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

by ಪ್ರತಿಧ್ವನಿ
October 24, 2025
ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 24, 2025
ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ
Top Story

ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

by ಪ್ರತಿಧ್ವನಿ
October 24, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

by ಪ್ರತಿಧ್ವನಿ
October 24, 2025
ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

October 24, 2025
ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada