• Home
  • About Us
  • ಕರ್ನಾಟಕ
Monday, July 21, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮುಸ್ಲಿಮರಿಗೆ ಮೀಸಲಾತಿ.. ಬಿಜೆಪಿ ಆಕ್ರೋಶ.. ಡಿಸಿಎಂ ಡಿಸಿಎಂ ಸಮರ್ಥನೆ..

ಕೃಷ್ಣ ಮಣಿ by ಕೃಷ್ಣ ಮಣಿ
March 16, 2025
in ಕರ್ನಾಟಕ, ರಾಜಕೀಯ
0
ಮುಸ್ಲಿಮರಿಗೆ ಮೀಸಲಾತಿ.. ಬಿಜೆಪಿ ಆಕ್ರೋಶ.. ಡಿಸಿಎಂ ಡಿಸಿಎಂ ಸಮರ್ಥನೆ..
Share on WhatsAppShare on FacebookShare on Telegram

ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಮುಸ್ಲಿಂ ಸಮುದಾಯದವರಿಗೆ ಶೇಕಡ 4ರಷ್ಟು ಮೀಸಲಾತಿ ಇತ್ತು. ಸಂವಿಧಾನದ ಪ್ರಕಾರ ಧಾರ್ಮಿಕ ಮೀಸಲಾತಿಗೆ ಅವಕಾಶ ‌ಇಲ್ಲ. ಬಸವರಾಜ ಬೊಮ್ಮಾಯಿ ಸರ್ಕಾರ ಧಾರ್ಮಿಕ ಮೀಸಲಾತಿ ಹಿಂಪಡೆದಿತ್ತು. ಕಾಂಗ್ರೆಸ್ ನಾವು ಬಂದ ಮೇಲೆ ಮತ್ತೆ ಕೊಡ್ತೇವೆ ಎಂದಿದ್ರು.. ಅವರೀಗ ಗುತ್ತಿಗೆಯಲ್ಲಿ ಮೀಸಲಾತಿ ಕೊಟ್ಟಿದ್ದಾರೆ. ನಾವು ಇದನ್ನ ಒಪ್ಪಲ್ಲ ವಿರೋಧಿಸುತ್ತೇವೆ. ನೆಪ ಮಾತ್ರಕ್ಕೆ ಜೈನರನ್ನ, ಸಿಖ್‌ರನ್ನ ಸೇರಿಸಿದ್ದಂತಾಗಿದೆ. ಅವರ ಉದ್ದೇಶ ಮುಸ್ಲಿಂರಿಗೆ ಕೊಡಬೇಕು ಅನ್ನೋದೆ ಆಗಿದೆ. ಇದು ದೇಶ ವಿರೋಧಿ ನೀತಿ ಎಂದಿದ್ದಾರೆ.

ADVERTISEMENT

ದೇಶವನ್ನ 2047ಕ್ಕೆ ಇಸ್ಲಾಂ ರಾಷ್ಟ್ರ ಮಾಡ್ತೇವೆ ಎಂದು ಹೇಳ್ತಿದ್ದಾರೆ. ಮುಸ್ಲಿಮರಿಂದಲೇ ದೇಶಕ್ಕೆ ಗಂಡಾಂತರ ಇದೆ ಎಂದು ಹೇಳಲ್ಲ. ಮುಸ್ಲಿಂ ಜೊತೆ ಇದ್ದು ಅವರಂತೆ ವರ್ತಿಸುವ ಹಿಂದೂಗಳಿಂದ ದೇಶಕ್ಕೆ ಗಂಡಾಂತರ ಇದೆ ಎಂದಿದ್ದಾರೆ ಛಲವಾದಿ ನಾರಾಯಣ ಸ್ವಾಮಿ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸರ್ಕಾರದ ವಿರುದ್ಧ ಎಕ್ಸ್​ ಖಾತೆಯಲ್ಲಿ ಕಿಡಿಕಾರಿದ್ದು, ಸರ್ವರಿಗೂ ಸಮಪಾಲು.. ಸರ್ವರಿಗೂ ಸಮಬಾಲು ಅನ್ನೋ ತತ್ವಕ್ಕೆ ಬಿಜೆಪಿ ಸದಾ ಸಿದ್ಧ. ಆದರೆ ಕಾಂಗ್ರೆಸ್​ ಸರ್ಕಾರದಲ್ಲಿ ಮುಸ್ಲಿಮರಿಗೆ ಬಹುಪಾಲು ಇತರರಿಗೆ ಅಲ್ಪಪಾಲು ಅನ್ನೋ ನೀತಿ ಅನುಸರಿಸಲು ಹೊರಟು, ಕುವೆಂಪು ಅವರ ಸರ್ವ ಜನಾಂಗದ ಶಾಂತಿಯ ತೋಟ ಅನ್ನೋ ಕಲ್ಪನೆಗೆ ಇತಿಶ್ರೀ ಹಾಡಲು ಹೊರಟಿದೆ ಎಂದಿದ್ದಾರೆ.

ಕಾಂಗ್ರೆಸ್ ಸರ್ಕಾರದಿಂದ ಮುಸ್ಲಿಂ ಸಮುದಾಯ ಓಲೈಕೆ ಮಾಡುತ್ತಿದೆ ಎಂದು ವಿಜಯಪುರದಲ್ಲಿ ಶಾಸಕ ಯತ್ನಾಳ್ ವಾಗ್ದಾಳಿ ಮಾಡಿದ್ದಾರೆ. ಮುಸ್ಲಿಂ ಯುವತಿಯರಿಗೆ ಆತ್ಮರಕ್ಷಣೆ ತರಬೇತಿ ವಿಚಾರದ ಬಗ್ಗೆ ಮಾತನಾಡಿ, ಸಿದ್ದರಾಮಯ್ಯ ವಿರುದ್ದ ಯತ್ನಾಳ್ ವಾಗ್ದಾಳಿ ಮಾಡಿದ್ದು, ಮುಸ್ಲಿಂ ಯುವತಿಯರಿಗೆ ಆತ್ಮರಕ್ಷಣೆ ಕಲಿಸಲು ಯತ್ನಾಳ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮುಸ್ಲಿಂ ಯುವತಿಯರಿಗೆ ಆತ್ಮರಕ್ಷಣೆ ಕಲಿಸಿದ್ರೆ, ನಿತ್ಯ ನಮ್ಮ ಹೆಣ್ಣು ಮಕ್ಕಳ ಜೊತೆಗೆ ಹೊಡೆದಾಡಬೇಕಾಗುತ್ತದೆ. ಮುಸ್ಲಿಂ ಹೆಣ್ಣುಮಕ್ಕಳಿಗೆ ಅನ್ಯಾಯವಾಗಿದೆಯಾ..? ಆಗ್ತಿರೋದು ಹಿಂದೂ ಹೆಣ್ಣುಮಕ್ಕಳಿಗೆ ಅನ್ಯಾಯ. ನಿನ್ನೆ ಹಾವೇರಿಯಲ್ಲಿ ಹಿಂದೂ ಯುವತಿಯನ್ನ ಮುಸ್ಲಿಂ ಯುವಕ ಕೊಲೆ ಮಾಡಿದ್ದಾನೆ. ನಿರಂತರವಾಗಿ ಹಿಂದೂ-ದಲಿತ ಹೆಣ್ಣು ಮಕ್ಕಳ ಮೇಲೆ ಈ ಸರ್ಕಾರದಲ್ಲಿ ದೌರ್ಜನ್ಯ ನಡೆಯುತ್ತಿದೆ ಎಂದಿದ್ದಾರೆ.

ಗುತ್ತಿಗೆಯಲ್ಲಿ ಮುಸ್ಲೀಂ ಮೀಸಲಾತಿ ವಿಷಯವಾಗಿ ವಿಜಯೇಂದ್ರ ಟ್ವೀಟ್ ವಿಚಾರವಾಗಿ ಗದಗದಲ್ಲಿ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಮುಸ್ಲೀಮರಾಗಿ ಇರಬಹುದು, ಕ್ರಿಶ್ಚಿಯನ್, ಸಿಖ್ಖರು, ಬೌದ್ಧರು ದೇಶದ ಪ್ರಜೆಗಳು.. ನಾವು ಎಲ್ಲ ಹಿಂದುಳಿದ, ಅಲ್ಪ ಸಂಖ್ಯಾತರ ಬಗ್ಗೆ ಚಿಂತನೆ ಮಾಡುತ್ತೇವೆ.. ಸಮಬಾಳು ಸಮಪಾಲು ಅನ್ನೋರು ಅಲ್ಪ ಸಂಖ್ಯಾತರಿಗೆ ಎಮ್​​ಎಲ್ಸಿ ಮಾಡಿ.. ರಾಜ್ಯ ಸಭಾ ಸದಸ್ಯರನ್ನಾಗಿ ಅಲ್ಪ ಸಂಖ್ಯಾತರನ್ನ ಮಾಡಿ.. ಇಬ್ಬರು ಕ್ರಿಶ್ಚಿಯನ್, ಮೂವರು ಮುಸ್ಲೀಮರನ್ನ ಕೇಂದ್ರದಲ್ಲಿ ಮಂತ್ರಿ ಮಾಡಿ.. ಆಗ ಸಮ ಬಾಳು, ಸಮಪಾಲು ಅಂತಾ ಮಾತಾಡೋದಕ್ಕೆ ವಿಜಯೇಂದ್ರ ಅವರಿಗೆ ಅವಕಾಶವಿದೆ.. ಕುವೆಂಪು ಅವರ ನಾಡಗೀತೆಯನ್ನ ಒಮ್ಮೆ ವಿಜಯೇಂದ್ರ ಓದಲಿ.. ಈಗ ಪಾಪ ಅಧ್ಯಕ್ಷ ಆಗಿದ್ದಾರೆ.. ಅವರ ಲೇವಲ್​​ನಲ್ಲೇ ಇರಲಿ ಎಂದಿದ್ದಾರೆ..

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಹೋಳಿ ಎಫೆಕ್ಟ್​.. ಮಂಡ್ಯದಲ್ಲಿ ವಿದ್ಯಾರ್ಥಿ ದುರಂತ ಅಂತ್ಯ.. ಮಾಜಿ ಶಾಸಕರ ಕಿಡಿ..

Next Post

ಸೌಜನ್ಯ ಬದುಕಿದ್ದಾಳೆ, ಕಾಪಾಡೊಣ ಬನ್ನಿ..! ಧರ್ಮಯುದ್ಧ

Related Posts

ಕರ್ನಾಟಕದಲ್ಲಿ ಜೆಡಿಎಸ್ ಪಕ್ಷದ ಶಕ್ತಿ ಕುಂದುತ್ತಿದೆ
ರಾಜಕೀಯ

ಕರ್ನಾಟಕದಲ್ಲಿ ಜೆಡಿಎಸ್ ಪಕ್ಷದ ಶಕ್ತಿ ಕುಂದುತ್ತಿದೆ

by ಪ್ರತಿಧ್ವನಿ
July 21, 2025
0

ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳು , ಬಿಜೆಪಿ ಹಾಗೂ ಜೆಡಿಎಸ್ ನ್ನು ಕಂಗೆಡಿಸಿದೆ ಹಿಂದುಳಿದ ತಾಲ್ಲೂಕಾಗಿದ್ದ ಪಾವಗಡದ ಚಿತ್ರಣ ಬದಲಾಗಲು ಕಾಂಗ್ರೆಸ್ ಸರ್ಕಾರವೇ ಕಾರಣ 17.50 ಲಕ್ಷ...

Read moreDetails
ಇ.ಡಿ. ರಾಜಕೀಯ ದುರ್ಬಳಕೆಗೆ ನನ್ನ ಪ್ರಕರಣವೇ ಸಾಕ್ಷಿ: ಡಿಸಿಎಂ ಡಿ.ಕೆ. ಶಿವಕುಮಾರ್

ಇ.ಡಿ. ರಾಜಕೀಯ ದುರ್ಬಳಕೆಗೆ ನನ್ನ ಪ್ರಕರಣವೇ ಸಾಕ್ಷಿ: ಡಿಸಿಎಂ ಡಿ.ಕೆ. ಶಿವಕುಮಾರ್

July 21, 2025

DCM DK Shivakumar: ಕನಕಪುರದ 250ಕ್ಕೂ ಹೆಚ್ಚು ಹಳ್ಳಿಗಳಿಗೂ ಕಾವೇರಿ ಕುಡಿಯುವ ನೀರು ಪೂರೈಕೆ..!!

July 21, 2025

DK Suresh: ಮುಂದಿನ ಒಂದು ವರ್ಷದಲ್ಲಿ ಕ್ಷೇತ್ರದಾದ್ಯಂತ 10 ಸಾವಿರ ನಿವೇಶನಗಳ ಹಂಚಿಕೆ..!!

July 21, 2025

CM Siddaramaiah: ಪಾವಗಡ ಬಹುಗ್ರಾಮ ನೀರು ಸರಬರಾಜು ಯೋಜನೆ ಉದ್ಘಾಟನೆ ಮಾಡಿದ ಸಿಎಂ ಸಿದ್ದರಾಮಯ್ಯ.

July 21, 2025
Next Post

ಸೌಜನ್ಯ ಬದುಕಿದ್ದಾಳೆ, ಕಾಪಾಡೊಣ ಬನ್ನಿ..! ಧರ್ಮಯುದ್ಧ

Recent News

ಇ.ಡಿ. ರಾಜಕೀಯ ದುರ್ಬಳಕೆಗೆ ನನ್ನ ಪ್ರಕರಣವೇ ಸಾಕ್ಷಿ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಇ.ಡಿ. ರಾಜಕೀಯ ದುರ್ಬಳಕೆಗೆ ನನ್ನ ಪ್ರಕರಣವೇ ಸಾಕ್ಷಿ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 21, 2025
Top Story

DCM DK Shivakumar: ಕನಕಪುರದ 250ಕ್ಕೂ ಹೆಚ್ಚು ಹಳ್ಳಿಗಳಿಗೂ ಕಾವೇರಿ ಕುಡಿಯುವ ನೀರು ಪೂರೈಕೆ..!!

by ಪ್ರತಿಧ್ವನಿ
July 21, 2025
Top Story

DK Suresh: ಮುಂದಿನ ಒಂದು ವರ್ಷದಲ್ಲಿ ಕ್ಷೇತ್ರದಾದ್ಯಂತ 10 ಸಾವಿರ ನಿವೇಶನಗಳ ಹಂಚಿಕೆ..!!

by ಪ್ರತಿಧ್ವನಿ
July 21, 2025
Top Story

CM Siddaramaiah: ಪಾವಗಡ ಬಹುಗ್ರಾಮ ನೀರು ಸರಬರಾಜು ಯೋಜನೆ ಉದ್ಘಾಟನೆ ಮಾಡಿದ ಸಿಎಂ ಸಿದ್ದರಾಮಯ್ಯ.

by ಪ್ರತಿಧ್ವನಿ
July 21, 2025
Top Story

Priyanka Kharge: ಕಿಂಚಿತ್ ನಾಚಿಕೆ ಉಳಿದುಕೊಂಡಿದ್ದರೆ ಅಶೋಕ್ ಹಾಗೂ ವಿಜಯೇಂದ್ರ ರಾಜೀನಾಮೆ ನೀಡಲಿ..!!‌

by ಪ್ರತಿಧ್ವನಿ
July 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕರ್ನಾಟಕದಲ್ಲಿ ಜೆಡಿಎಸ್ ಪಕ್ಷದ ಶಕ್ತಿ ಕುಂದುತ್ತಿದೆ

ಕರ್ನಾಟಕದಲ್ಲಿ ಜೆಡಿಎಸ್ ಪಕ್ಷದ ಶಕ್ತಿ ಕುಂದುತ್ತಿದೆ

July 21, 2025
ಇ.ಡಿ. ರಾಜಕೀಯ ದುರ್ಬಳಕೆಗೆ ನನ್ನ ಪ್ರಕರಣವೇ ಸಾಕ್ಷಿ: ಡಿಸಿಎಂ ಡಿ.ಕೆ. ಶಿವಕುಮಾರ್

ಇ.ಡಿ. ರಾಜಕೀಯ ದುರ್ಬಳಕೆಗೆ ನನ್ನ ಪ್ರಕರಣವೇ ಸಾಕ್ಷಿ: ಡಿಸಿಎಂ ಡಿ.ಕೆ. ಶಿವಕುಮಾರ್

July 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada