• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜಿಲ್ಲೆಯ ಹೆಸರು ಬದಲಾವಣೆ ಅಧಿಕಾರ ರಾಜ್ಯ ಸರ್ಕಾರಕ್ಕಿದೆ..! ಕೇಂದ್ರದ ವಿರುದ್ಧ ಕೃಷ್ಣ ಬೈರೇಗೌಡ ಕಿಡಿ 

Chetan by Chetan
March 19, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಜಿಲ್ಲೆಯ ಹೆಸರು ಬದಲಾವಣೆ ಅಧಿಕಾರ ರಾಜ್ಯ ಸರ್ಕಾರಕ್ಕಿದೆ..! ಕೇಂದ್ರದ ವಿರುದ್ಧ ಕೃಷ್ಣ ಬೈರೇಗೌಡ ಕಿಡಿ 
Share on WhatsAppShare on FacebookShare on Telegram

ರಾಮನಗರ ಜಿಲ್ಲೆಯ (Ramnagar district) ಹೆಸರು ಬದಲಾವಣೆ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ (Central government) ತಿರಸ್ಕರಿಸಿದ ಬಗ್ಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ (Krishna byregowda) ಪ್ರತಿಕ್ರಿಯಿಸಿದ್ದು ಜಿಲ್ಲೆಯ ಹೆಸರು ಬದಲಾವಣೆಯ ಅಧಿಕಾರ ರಾಜ್ಯ ಸರ್ಕಾರಕ್ಕಿದೆ ಎಂದ ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ. 

ADVERTISEMENT

ನಮ್ಮ ರಾಜ್ಯದ ಜಿಲ್ಲೆಯ ಹೆಸರು ಬದಲಾವಣೆಗೆ ಕೇಂದ್ರ ಸರ್ಕಾರದ ಒಪ್ಪಿಗೆ ಬೇಕಿಲ್ಲ.ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆ (Bengaluru south) ಎಂದು ಬದಲಾಯಿಸಲು ನಿರ್ಧರಿಸಿದ್ದ ರಾಜ್ಯ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. 

ಆದ್ರೆ ಡಿಕೆಶಿ ಹಾಗೂ ರಾಜ್ಯ ಸರ್ಕಾರದ ಪ್ರಯತ್ನಕ್ಕೆ ಕೇಂದ್ರ ಸರ್ಕಾರ ಬ್ರೇಕ್ ಹಾಕಿದೆ.ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ನಾಮಕರಣ ಮಾಡಿದರೇ, ಆಸ್ತಿಗಳ ಬೆಲೆ ಹೆಚ್ಚಾಗುತ್ತೆ. ಜಿಲ್ಲೆಗೂ ಬೆಂಗಳೂರಿನ ಬ್ರ್ಯಾಂಡ್ ವ್ಯಾಲ್ಯೂ ಸಿಗುತ್ತೆ ಎಂದು ಡಿಸಿಎಂ ಡಿಕೆಶಿ ಲೆಕ್ಕಾಚಾರ ಹಾಕಿದ್ದರು.

Assembly Session:ದಾಖಲೆ ಹಿಡಿದು ಕಾಂಗ್ರೆಸ್‌ಗೆ ಹಿಗ್ಗಾಮುಗ್ಗಾ ಜಾಡಿಸಿದ ಜೆಡಿಎಸ್‌ ಶಾಸಕ..!#pratidhvani

ಬೆಂಗಳೂರಿನ ಬ್ರ್ಯಾಂಡ್ ವ್ಯಾಲ್ಯೂ ಕಾರಣದಿಂದ ರಾಮನಗರವನ್ನು ದಕ್ಷಿಣ ಬೆಂಗಳೂರು ಎಂದು ಅಭಿವೃದ್ಧಿ ಮಾಡಿದ್ರೆ ಅಲ್ಲಿಗೂ ಕೂಡ ಕೈಗಾರಿಕೆ, ಹೂಡಿಕೆಗಳು ಬರುತ್ತೆ ಎಂದು ಕೂಡ ಲೆಕ್ಕಾಚಾರವಿತ್ತು.ಆದರೇ, ಡಿಕೆಶಿ ಲೆಕ್ಕಾಚಾರದಂತೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ನಾಮಕರಣಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿಲ್ಲ.

Tags: ಕೃಷ್ಣ ಬೈರೇಗೌಡಡಿಕೆ ಶಿವಕುಮಾರ್ಬೆಂಗಳೂರು ದಕ್ಷಿಣ ಜಿಲ್ಲೆರಾಮನಗರ ಜಿಲ್ಲೆರಾಮನಗರ ಹೆಸರು ಬದಲಾವಣೆ
Previous Post

ಚಂದನ್ ಶೆಟ್ಟಿ ಈ ಚಿತ್ರದ ಪ್ರಮುಖ ಪಾತ್ರಧಾರಿ .

Next Post

ಧೀರಜ್ ಮುನಿರಾಜ್ ಪ್ರಶ್ನೆಗೆ ತಪ್ಪೊಪ್ಪಿಕೊಂಡ ಗೃಹ ಸಚಿವ ಪರಮೇಶ್ವರ್‌

Related Posts

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!
ಇದೀಗ

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

by ಪ್ರತಿಧ್ವನಿ
April 29, 2026
0

ಬೆಂಗಳೂರು ನಗರದ ಶಿವಾಜಿನಗರದಲ್ಲಿರುವ Bowring and Lady Curzon Hospital ಸಮೀಪ ಭಾರೀ ಮಳೆ ಮತ್ತು ಬಿರುಗಾಳಿಯ ನಡುವೆಯಲ್ಲಿ ಸಂಭವಿಸಿದ ಗೋಡೆ ಕುಸಿತ ದುರಂತದಲ್ಲಿ ಕನಿಷ್ಠ 7...

Read moreDetails
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
Next Post

ಧೀರಜ್ ಮುನಿರಾಜ್ ಪ್ರಶ್ನೆಗೆ ತಪ್ಪೊಪ್ಪಿಕೊಂಡ ಗೃಹ ಸಚಿವ ಪರಮೇಶ್ವರ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada