• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮಂಡ್ಯದ ಜನರನ್ನು ಛತ್ರಿಗಳು ಎಂದಿದ್ದ ಡಿಕೆಶಿ ಮಾತಿಗೆ ಆಕ್ರೋಶ..

ಕೃಷ್ಣ ಮಣಿ by ಕೃಷ್ಣ ಮಣಿ
March 20, 2025
in ಕರ್ನಾಟಕ, ರಾಜಕೀಯ
0
ಮಂಡ್ಯದ ಜನರನ್ನು ಛತ್ರಿಗಳು ಎಂದಿದ್ದ ಡಿಕೆಶಿ ಮಾತಿಗೆ ಆಕ್ರೋಶ..
Share on WhatsAppShare on FacebookShare on Telegram

ಮಂಡ್ಯದ ಜನ ಛತ್ರಿಗಳು ಎಂದು ಡಿ.ಕೆ ಶಿವಕುಮಾರ್ ಹೇಳಿರುವ ವಿಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಧಿಕಾರದ ಮದ ಅವರನ್ನ ಹೀಗೆ ಮಾತನಾಡಿಸ್ತಿದೆ. ಅಧಿಕಾರ ಶಾಶ್ವತ ಎಂದು ಕೊಂಡಿದ್ದಾರೆ. ದೇಶದ ಎರಡನೇ ಶ್ರೀಮಂತ ಶಾಸಕ ಡಿ.ಕೆ ಶಿವಕುಮಾರ್​. ಆ ಕಾರಣಕ್ಕೆ ಹೀಗೆಲ್ಲಾ ಮಾತಾಡ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ADVERTISEMENT

ಮಂಡ್ಯದ ಜನ ಇವರನ್ನ ಕೇಳ್ಬೇಕು, ಮೇಕೆದಾಟು ಪಾದಯಾತ್ರೆ ಮಾಡಿ ಅಧಿಕಾರಕ್ಕೆ ಬಂದ್ರು. ಮಂಡ್ಯಕ್ಕೆ ಏನ್ ಕೊಟ್ಟಿದ್ದಾರೆ ಕಾಂಗ್ರೆಸ್​ ಸರ್ಕಾರದಲ್ಲಿ..? ಮಂಡ್ಯದ ಜನ ಛತ್ರಿಗಳು ಎಂದು ಹೇಳಿರುವ ಡಿ.ಕೆ ಶಿವಕುಮಾರ್​ ವಿರುದ್ಧ ಮಂಡ್ಯದ ಜನ ಪ್ರತಿಭಟನೆ ಮಾಡಬೇಕು ಎಂದು ಕರೆ ನೀಡಿದ್ದಾರೆ.

ಛತ್ರಿಗಳು ಎಂದು ಮಂಡ್ಯದ ಜನರನ್ನ ಕರೆದಿರುವ ಡಿ.ಕೆ ಶಿವಕುಮಾರ್​ ಮಾತಿಗೆ, ಅಧಿಕಾರದ ಮದ ಎಂದು ವಿಜಯೇಂದ್ರ ಟೀಕಿಸಿರುವ ವಿಚಾರವಾಗಿ ಡಿ.ಕೆ ಶಿವಕುಮಾರ್​ ಪ್ರತಿಕ್ರಿಯೆ ನೀಡಿದ್ದು, ಹೌದಪ್ಪ ನನಗೆ ಮದ ಜಾಸ್ತಿ ಇದೆ . ಮದ ಇದ್ರೆ ಕಡಿಮೆ ಮಾಡಲಿ ಬಿಡು ಅವರು. ಯಾವ ಛತ್ರಿ ಎಂದು ಹೇಳಿದ್ದೇನೆ ? ಯಾರಿಗೆ ಹೇಳಿದ್ದೆ..? ಇವನೇನಾದರೂ ನೋಡಿದ್ನಾ ಇವನು ಎಂದು ಏಕವಚನದಲ್ಲೇ ತಿರುಗೇಟು ನೀಡಿದ್ದಾರೆ.

Assembly Session: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಟಾಂಗ್‌ ಕೊಟ್ಟ ಸಿಟಿ ರವಿ..! #pratidhvani

ನಾನು ಬೇಕಾದವರನ್ನ ಏನಾದರೂ ಕರಿತಿನಿ, ಕೆಲವರು ಕಳ್ನನ್ನ ಮಗನೆ ಎನ್ನುತ್ತಾರೆ. ಸುಳ್ನನ್ನ ಮಗನೆ ಎನ್ನುತ್ತಾರೆ. ಪ್ರೀತಿಯಿಂದ ಇನ್ನೊಂದು ರೀತಿ ಮಾತಾಡ್ತಾರೆ. ಅದು ನಮ್ಮ ಇಂಟರ್ನಲ್ ವಿಚಾರ. ಯಾವ ಛತ್ರಿನೂ ಇಲ್ಲ ಎಂದಿದ್ದಾರೆ.

ಇನ್ನು ರಾಜ್ಯದಲ್ಲಿ ಪ್ರಭಾವಿ ಸಚಿವರಿಂದ ಹನಿಟ್ರ್ಯಾಪ್ ಅನ್ನೋ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದು, ಯಾರಾದರೂ ಇದ್ರೆ ಪೊಲೀಸ್ ಠಾಣೆಗೆ ಕಂಪ್ಲೇಂಟ್ ಕೊಡಲಿ. ಮೊದಲು ಕಂಪ್ಲೇಂಟ್ ಕೊಡಲಿ, ಯಾರೇ ಇದ್ದರೂ ತನಿಖೆ ಮಾಡೋಣ ಎಂದು ವಿಷಯವನ್ನೇ ತೇಲಿಸಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಶನಿವಾರ ಕರ್ನಾಟಕ ಬಂದ್​.. ಇವತ್ತೇ ವಾಟಾಳ್ ನಾಗರಾಜ್​ ಎಚ್ಚರಿಕೆ..

Next Post

ಕುಮಾರಸ್ವಾಮಿ ವಿರುದ್ಧ ರಾಜ್ಯ ಸರ್ಕಾರ ದ್ವೇಷ ಸಾಧಿಸ್ತಿದ್ಯಾ..?

Related Posts

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್
ಕರ್ನಾಟಕ

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

by ಪ್ರತಿಧ್ವನಿ
April 30, 2026
0

ರಾಜಧಾನಿ ಬೆಂಗಳೂರಿನಲ್ಲಿ ಏಪ್ರಿಲ್ 29ರಂದು ಸುರಿದ ಭಾರೀ ಮಳೆಯ ಅಬ್ಬರದಿಂದ ಅನಾಹುತಗಳ ಸರಮಾಲೆ ಉಂಟಾಗಿದೆ. ಕೇವಲ ಕೆಲವೇ ಗಂಟೆಗಳ ಮಳೆಗೆ ಸಿಲಿಕಾನ್ ಸಿಟಿ ತತ್ತರಿಸಿದ್ದು, ಬೌರಿಂಗ್ ಆಸ್ಪತ್ರೆ...

Read moreDetails
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
Next Post
ಕುಮಾರಸ್ವಾಮಿ ವಿರುದ್ಧ ರಾಜ್ಯ ಸರ್ಕಾರ ದ್ವೇಷ ಸಾಧಿಸ್ತಿದ್ಯಾ..?

ಕುಮಾರಸ್ವಾಮಿ ವಿರುದ್ಧ ರಾಜ್ಯ ಸರ್ಕಾರ ದ್ವೇಷ ಸಾಧಿಸ್ತಿದ್ಯಾ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada