• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

‘ಮಂಡ್ಯದ ಜನರು ಛತ್ರಿಗಳು’ ಎಂದ ಡಿಕೆ ವಿರುದ್ಧ ಸಿಡಿದೆದ್ದ ಮಂಡ್ಯ ಜನ..! ಡಿಸಿಎಂ ವಿರುದ್ಧ ಛತ್ರಿ ಚಳವಳಿ 

Chetan by Chetan
March 25, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
‘ಮಂಡ್ಯದ ಜನರು ಛತ್ರಿಗಳು’ ಎಂದ ಡಿಕೆ ವಿರುದ್ಧ ಸಿಡಿದೆದ್ದ ಮಂಡ್ಯ ಜನ..! ಡಿಸಿಎಂ ವಿರುದ್ಧ ಛತ್ರಿ ಚಳವಳಿ 
Share on WhatsAppShare on FacebookShare on Telegram

ಮಂಡ್ಯದವರು ಛತ್ರಿಗಳು ಎಂಬ ಡಿಸಿಎಂ ಡಿಕೆಶಿ (Dk shivakumar) ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಡಿಸಿಎಂ ಡಿಕೆಶಿ ವಿರುದ್ದ ಮಂಡ್ಯದಲ್ಲಿಂದು (Mandya) ರೈತರು ಛತ್ರಿ ಚಳವಳಿ ನಡೆಸಲು ಮುಂದಾಗಿದ್ದಾರೆ. ಹೀಗಾಗಿ ನೂರಾರು ಸಂಖ್ಯೆಯಲ್ಲಿ ಛತ್ರಿಗಳನ್ನು (Umbrella) ಹಿಡಿದು ರೈತರು, ಮಂಡ್ಯದ ಜನರು ರಸ್ತೆಗಿಳಿದಿದ್ದಾರೆ.ಈ ಕುರಿತು ರೈತ ಸಂಘ ಏಕೀಕರಣದ ವತಿಯಿಂದ‌ ಚಳವಳಿಗೆ ಕರೆ ನೀಡಲಾಗಿತ್ತು. 

ADVERTISEMENT

ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆಯಿಂದ ಸಂಜಯ್ ವೃತ್ತದ ವರೆಗೆ ಪ್ರತಿಭಟನೆ ಮೆರವಣಿಗೆ ನಡೆಯಲಿದ್ದು, ಎಚ್ಚರಿಕೆ ನೀಡದ್ರೂ ಕ್ಷಮೇ ಕೋರದ ಡಿಕೆಶಿ ವಿರುದ್ದ ಮಂಡ್ಯ ಜನ ಸಿಡಿದೆದ್ದಿದ್ದಾರೆ.ಹೀಗಾಗಿ ಇಂದು ಇಂದು ಛತ್ರಿ ಚಳವಳಿ ಮೂಲಕ ಬಿಸಿ ಮುಟ್ಟಿಸಲು ತೀರ್ಮಾನ ಮಾಡಿದ್ದಾರೆ. 

ಇನ್ನು ಛತ್ರಿ ಮೇಲೆ ಡಿಕೆಶಿ ಪೋಟೋ ಹಾಕಿ ತಿರುಗೇಟು ನೀಡಲು ಜನ ಮುಂದಾಗಿದ್ದು, ತಮ್ಮ ಹೇಳಿಕೆಯ ಕುರಿತು ಕ್ಷಮೆ ಕೇಳುವ ತನಕ ಈ ಹೋರಾಟವನ್ನು ಹಿಂಪಡೆಯಲ್ಲ  ಎನ್ನುತ್ತಿರುವ ರೈತರು,ಡಿಕೆ ಶಿವಕುಮಾರ್ ಜಿಲ್ಲೆಗೆ ಬಂದ್ರೆ ಕಪ್ಪು ಬಾವುಟ ಪ್ರದರ್ಶಿಸುವ ಎಚ್ಚರಿಕೆ ರವಾನಿಸಿದ್ದಾರೆ. 

Tags: ಛತ್ರಿ ಚಳವಳಿಛತ್ರಿ ಹೇಳಿಕೆಡಿಕೆ ಶಿವಕುಮಾರ್ಮಂಡ್ಯ ಪ್ರೊಟೆಸ್ಟ್
Previous Post

ಮುಸ್ಲಿಂ ಮೀಸಲಾತಿಗೆ ಬಿಜೆಪಿ ವಿರೋಧ..! ಬಿಜೆಪಿ ಹೋರಾಟಕ್ಕೆ ಹೆಚ್.ಡಿ ಕುಮಾರಸ್ವಾಮಿ ಸಾಥ್..?! 

Next Post

ರಾಜ್ಯದಲ್ಲಿ ಸಿಡಿ ಫ್ಯಾಕ್ಟರಿ ತೆರೆದಿರೋದೇ ಅದೊಂದು ಕುರ್ಚಿಗೋಸ್ಕರ..! ನಿಖಿಲ್ ಹೊಸ ಬಾಂಬ್ ! 

Related Posts

Top Story

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

by ಪ್ರತಿಧ್ವನಿ
October 13, 2025
0

ಆರ್‌ಎಸ್‌ಎಸ್ ವಿರುದ್ಧ ಪ್ರಿಯಾಂಕ್ ಖರ್ಗೆ ಸಿಎಂಗೆ ಪತ್ರದ ಬಗ್ಗೆ ಉಡುಪಿಯಲ್ಲಿ ಮಾತನಾಡಿದ ಅವರು, ಎರಡೂವರೆ ವರ್ಷದಿಂದ ಗ್ರಾಮೀಣಾಭಿವೃದ್ಧಿ ಇಲಾಖೆ ಕೋಮಾ ಸ್ಥಿತಿಯಲ್ಲಿದೆ. ಪ್ರಿಯಾಂಕ್ ಖರ್ಗೆ ತಮ್ಮ ಖಾತೆ...

Read moreDetails

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

October 13, 2025

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

October 13, 2025

Kantara Chapter-1: ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಕಾಂತಾರ ಚಾಪ್ಟರ್ 1’ .

October 13, 2025

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

October 13, 2025
Next Post
ರಾಜ್ಯದಲ್ಲಿ ಸಿಡಿ ಫ್ಯಾಕ್ಟರಿ ತೆರೆದಿರೋದೇ ಅದೊಂದು ಕುರ್ಚಿಗೋಸ್ಕರ..! ನಿಖಿಲ್ ಹೊಸ ಬಾಂಬ್ ! 

ರಾಜ್ಯದಲ್ಲಿ ಸಿಡಿ ಫ್ಯಾಕ್ಟರಿ ತೆರೆದಿರೋದೇ ಅದೊಂದು ಕುರ್ಚಿಗೋಸ್ಕರ..! ನಿಖಿಲ್ ಹೊಸ ಬಾಂಬ್ ! 

Recent News

Top Story

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

by ಪ್ರತಿಧ್ವನಿ
October 13, 2025
Top Story

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

by ಪ್ರತಿಧ್ವನಿ
October 13, 2025
Top Story

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

by ಪ್ರತಿಧ್ವನಿ
October 13, 2025
Top Story

Kantara Chapter-1: ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಕಾಂತಾರ ಚಾಪ್ಟರ್ 1’ .

by ಪ್ರತಿಧ್ವನಿ
October 13, 2025
Top Story

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

by ಪ್ರತಿಧ್ವನಿ
October 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

October 13, 2025

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada