• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಹೊಸ ವರ್ಷ ಯುಗಾದಿ ದಿನ ಹೊಸ ಪಕ್ಷ ಘೋಷಣೆ.. ವಿಜಯದಶಮಿ ದಿನ ಉದಯ

ಕೃಷ್ಣ ಮಣಿ by ಕೃಷ್ಣ ಮಣಿ
March 30, 2025
in ಕರ್ನಾಟಕ, ರಾಜಕೀಯ
0
ಹೊಸ ವರ್ಷ ಯುಗಾದಿ ದಿನ ಹೊಸ ಪಕ್ಷ ಘೋಷಣೆ.. ವಿಜಯದಶಮಿ ದಿನ ಉದಯ
Share on WhatsAppShare on FacebookShare on Telegram

ಪಕ್ಷ ವಿರೋಧಿ ಚಟುವಟಿಕೆಗಳನ್ನು ಮಾಡುವ ಮೂಲಕ ಬಿಜೆಪಿ ಪಕ್ಷದಿಂದ ಉಚ್ಛಾಟನೆ ಆಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಪಕ್ಷದ ಘೋಷಣೆ ಮಾಡಿದ್ದಾರೆ. ವಿಜಯಪುರದಲ್ಲಿ ಮಾತನಾಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ರಾಜ್ಯದಲ್ಲಿ ಜನಾಭಿಪ್ರಾಯ ಸಂಗ್ರಹ ಮಾಡುತ್ತೇನೆ.ಒಂದು ವೇಳೆ ಹೊಸ ಪಕ್ಷ ಬೇಕು ಅಂದ್ರೆ ಹೊಸ ಪಕ್ಷ ಕಟ್ಟುತ್ತೇನೆ ಎಂದಿದ್ದಾರೆ.

ADVERTISEMENT

ಹೊಸ ಪಕ್ಷ ಕಟ್ಟಲು ಈಗಾಗಲೇ ನಿರ್ಧಾರ ಆಗಿರುವಂತೆ ಯತ್ನಾಳ್ ಮಾತುಗಳಿದ್ದು, ವಿಜಯದಶಮಿ‌ ದಿನ ಹೊಸ ಪಕ್ಷ ಉದಯವಾಗಲಿದೆ ಎಂದು ನೇರವಾಗಿಯೇ ಹೇಳಿದ್ದಾರೆ. ರಾಜ್ಯದಲ್ಲಿ ನನ್ನ ಬಗ್ಗೆ ಉತ್ತಮ ಅಭಿಪ್ರಾಯವಿದೆ. ಬೇರೆ ಬೇರೆ ದೇಶದಿಂದಲೂ ಕನ್ನಡಿಗರು ಕರೆ ಮಾಡಿ ಮಾತನಾಡಿದರು. ಹೊಸ ಪಕ್ಷ ಮಾಡಿದರೆ ಬೆಂಬಲ ನೀಡೋದಾಗಿ ಹೇಳಿದ್ದಾರೆ. ಹಲವಾರು ಜನ ದೇಣಿಗೆ ಕೊಡಲು ಮುಂದಾಗಿದ್ದಾರೆ‌ ಎಂದಿದ್ದಾರೆ.

ಬಿಜೆಪಿ ಹೈಕಮಾಂಡ್ ವಿಜಯೆಂದ್ರ.. ವಿಜಯೆಂದ್ರ ಅಂದ್ರೆ ಪಕ್ಷ ಅದೋಗತಿಗೆ ಹೋಗುತ್ತದೆ. ನಾನು ಯಾವುದೇ ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ. ಆದರೆ ನಾನು ಯಡಿಯೂರಪ್ಪ ವಿರೋಧಿ ಎಂದು ಸ್ಪಷ್ಟನೆ ನೀಡಿದ್ದಾರೆ ಯತ್ನಾಳ್. ವಿಜಯೆಂದ್ರ ಕಾಂಗ್ರೆಸ್ ಜೊತೆಗೆ ಹೊಂದಾಣಿಕೆ ಮಾಡಿಕೊಂಡಿದ್ದಾನೆ. ನಿನ್ನ ತಂದೆಯ (ಯಡಿಯೂರಪ್ಪ) ಹಗರಣ ಬಯಲು ಮಾಡುತ್ತೇನೆ ಎಂದು ವಿಜಯೆಂದ್ರಗೆ ಕಾಂಗ್ರೆಸ್ ಎಚ್ಚರಿಕೆ ನೀಡಿದೆ. ಹೀಗಾಗಿ ವಿಜಯೆಂದ್ರ ಕಾಂಗ್ರೆಸ್ ಜೊತೆಗೆ ಹೊಂದಾಣಿಕೆ ಮಾಡಿಕೊಂಡಿದ್ದಾನೆ ಅಂತಾ ವಾಗ್ದಾಳಿ ಮಾಡಿದ್ದಾರೆ.

Yatnal: ಯುಗಾದಿ ದಿನವೇ ಯಡಿಯೂರಪ್ಪ ಕುಟುಂಬಕ್ಕೆ ಸವಾಲು ಹಾಕಿ  ಹೊಸ ಸಂದೇಶ ಕೊಟ್ಟ ಯತ್ನಾಳ್..! #bsyediyurappa

ಬಿಜೆಪಿ ಪಕ್ಷದಲ್ಲಿ ಮುಂದಿನ ದಿನಗಳಲ್ಲಿ ಭಾರೀ ಬದಲಾಗಿಣೆ ಆಗಲಿದೆ. ಯತ್ನಾಳ್ ಉಚ್ಚಾಟನೆ ಮಾಡಿ ವಿಜಯೆಂದ್ರನನ್ನ ಸಹ ತೆಗೆಯಬಹುದು. ಹೈಕಮಾಂಡ್ ಬೇರೆ ಏನೋ ಉದ್ದೇಶ ಇಟ್ಟುಕೊಂಡು ನನ್ನ ಉಚ್ಚಾಟನೆ ಮಾಡಿರಬಹುದು. ಮುಂದಿನ ದಿನಗಳಲ್ಲಿ ಎಲ್ಲದಕ್ಕೂ ಉತ್ತರ ಸಿಗಲಿದೆ ಎಂದಿರುವ ಯತ್ನಾಳ್, ಹಿಂದೂಗಳ ಹೊಸ ವರ್ಷ ಯುಗಾದಿ ದಿನ ಹೊಸ ಪಕ್ಷದ ಘೋಷಣೆ ಮಾಡಿದ್ದಾರೆ.

Tags: Basanagouda patil Yatnalbasanagouda patil yatnal on by vijayendrabasanagouda patil yatnal vs bjpBasangouda Patil Yatnalbasangouda yatnal teamBY Vijayendraby vijayendra teamvijayendravijayendra vs yatnalYatnalyatnal newsyatnal on by vijayendrayatnal slams vijayendrayatnal slams yediyurappa vijayendrayatnal statement against vijayendrayatnal today newsyatnal vijayendrayatnal vs by vijayendrayatnal vs vijayendra
Previous Post

ವಿಶೇಷ ಸಂಗತಿಗೆ ಮೋದಿ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

Next Post

ರಾಜಣ್ಣ ಹನಿ ಟ್ರ್ಯಾಪ್.. ರಾಜೇಂದ್ರ ಸುಪಾರಿ ಕಿಲ್ಲಿಂಗ್..! ಹೈಕಮಾಂಡ್ ಗೆ ವರದಿ ಕೊಡ್ತಾರಾ ಸಿಎಂ..? 

Related Posts

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
0

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿ ಪ್ರದೋಶ್ ತಂದೆ ಸುಬ್ಬರಾವ್ ವಿಧಿವಶರಾಗಿದ್ದಾರೆ. ಹೀಗಾಗಿ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪ್ರದೋಶ್ ಗೆ ಕೋರ್ಟ್ ಅನುಮತಿ ನೀಡಿದೆ.ತಂದೆ ನಿಧನರಾದ...

Read moreDetails
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

October 23, 2025
ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

October 23, 2025
Next Post
ರಾಜಣ್ಣ ಹನಿ ಟ್ರ್ಯಾಪ್.. ರಾಜೇಂದ್ರ ಸುಪಾರಿ ಕಿಲ್ಲಿಂಗ್..! ಹೈಕಮಾಂಡ್ ಗೆ ವರದಿ ಕೊಡ್ತಾರಾ ಸಿಎಂ..? 

ರಾಜಣ್ಣ ಹನಿ ಟ್ರ್ಯಾಪ್.. ರಾಜೇಂದ್ರ ಸುಪಾರಿ ಕಿಲ್ಲಿಂಗ್..! ಹೈಕಮಾಂಡ್ ಗೆ ವರದಿ ಕೊಡ್ತಾರಾ ಸಿಎಂ..? 

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada