• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

“ಜಾಕಿ 42” ಚಿತ್ರದ ಮೂಲಕ ಮತ್ತೆ ಒಂದಾದ ಗುರುತೇಜ್ ಶೆಟ್ಟಿ ಹಾಗೂ ಕಿರಣ್ ರಾಜ್ .

ಪ್ರತಿಧ್ವನಿ by ಪ್ರತಿಧ್ವನಿ
April 3, 2025
in ಕರ್ನಾಟಕ, ಸಿನಿಮಾ
0
“ಜಾಕಿ 42” ಚಿತ್ರದ ಮೂಲಕ ಮತ್ತೆ ಒಂದಾದ ಗುರುತೇಜ್ ಶೆಟ್ಟಿ ಹಾಗೂ ಕಿರಣ್ ರಾಜ್ .
Share on WhatsAppShare on FacebookShare on Telegram

“ರಾನಿ” ಚಿತ್ರದ ಮುಖಾಂತರ ಚಿತ್ರರಂಗದಲ್ಲಿ ಭರವಸೆ ಮೂಡಿಸಿದ ನಿರ್ದೇಶಕ ಗುರುತೇಜ್ ಶೆಟ್ಟಿ ಹಾಗೂ ನಟ ಕಿರಣ್ ರಾಜ್ ಮತ್ತೆ ಒಂದ್ದಾಗಿದ್ದಾರೆ, “ರಾನಿ” ಯಲ್ಲಿ ಲಾಂಗ್ ಹಿಡಿದು ಅಬ್ಬರಿಸಿದ ಕಿರಣ್ ರಾಜ್ ಈಗ ಕುದುರೆ ಏರಿ “ಜಾಕಿ” ಯಾಗಿದ್ದಾರೆ ರಾನಿ ಯಲ್ಲಿ ಕೆಲಸ ಮಾಡಿದ ತಂತ್ರಜ್ಞರ ತಂಡ ಇಲ್ಲೂ ಕೆಲಸ ಮಾಡುತ್ತಿದೆ,ರಾಗವೇಂದ್ರ ಬಿ ಕೋಲಾರ ಛಾಯಾಗ್ರಹಣ ಸತೀಶ್ ಕಲಾ ನಿರ್ದೇಶನ ಹಾಗೂ ಉಮೇಶ ಆರ್ ಬಿ ಸಂಕಲನ ಚಿತ್ರಕ್ಕಿದೆ.

ADVERTISEMENT
H. D. Deve Gowda : ಅಮಿಷಾ ಮೋದಿ ಮಾತಿಗೆ ಕೌಂಟರ್ ಕೊಟ್ಟ ಹೆಚ್.ಡಿ.ದೇವೇಗೌಡ #pratidhvani

“ಗೋಲ್ಡನ್ ಗೇಟ್ ಸ್ಟುಡಿಯೋಸ್” ಬ್ಯಾನರ್ ನಲ್ಲಿ ಭಾರತಿ ಸತ್ಯನಾರಾಯಣ‌ “ಜಾಕಿ 4” ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಇದೊಂದು ಕಮರ್ಷಿಯಲ್ ಚಿತ್ರವಾಗಿದ್ದು ಹಾರ್ಸ್ ರೇಸ್ ಹಿನ್ನೆಲೆ ಯಲ್ಲಿ ಕಥೆ ಸಾಗಲಿದೆ. ಚಿತ್ರ ಕಥೆಯಲ್ಲಿ ಲವ್ ಫ್ಯಾಮಿಲಿ ಸೆಂಟಿಮೆಂಟ್ ಹಾಸ್ಯ ಎಲ್ಲವೂ ಒಳಗೊಂಡಿದೆ ಎನ್ನುತ್ತಾರೆ ನಿರ್ದೇಶಕ ಗುರುತೇಜ್ ಶೆಟ್ಟಿ..ಮೇ 15 ರಿಂದ ಚಿತ್ರೀಕರಣ ಪ್ರಾರಂಭವಾಗಲಿದೆ.

ಬೆಂಗಳೂರು , ಮೈಸೂರು ವಿದೇಶದಲ್ಲೂ ಚಿತ್ರೀಕರಣ ನೆಡೆಯಲಿದೆ..ಚಿತ್ರದ ಟೈಟಲ್ ಬಿಡುಗಡೆ ಗೊಳಿಸಿದ ಚಿತ್ರ ತಂಡ ಟೈಟಲ್ ಪೋಸ್ಟರ್ ನಲ್ಲಿ ಪ್ರೇಕ್ಷಕನ ಗಮನ ಸೆಳೆದಿದೆ,ಹಾರ್ಸ್ ರೇಸ್ ಹಿನ್ನೆಲೆಯಲ್ಲಿ ಪೋಸ್ಟರ್ ಇದ್ದು ಹಾರ್ಸ್ ಮೇಲೆ ಜಾಕಿ ಹಾಗೂ ಹಾರ್ಸ್ ಕಾಲ್ ಕೆಳಗೆ ಹಣದ ರೋಲ್ jockey 42 ಎನ್ನುವ ಟೈಟಲ್ ಗಮನ ಸೆಳೆದಿದೆ,ಉಳಿದ ತಾರಾಗಣ ಹಾಗೂ ತಂತ್ರಜ್ಞರ ಮಾಹಿತಿ ಇನ್ನಸ್ಟೇ ಚಿತ್ರ ತಂಡದಿಂದ ಬರಬೇಕಿದೆ..

Tags: buddies kiran rajguru tej shettygurutej shettygurutej shetty latest movieskannadathi kiran rajKIRAN RAJkiran raj birthdaykiran raj entrykiran raj fanskiran raj interviewkiran raj kannadakiran raj moviekiran raj movieskiran raj ronny moviekiran raj ronny movie teaserrakshit shetty rashmika mandannarashmika mandanna about rakshit shettyrashmika mandanna and rakshit shettyronny the ruler kiran raj
Previous Post

ಕುತೂಹಲ ಹಾದಿಯಲ್ಲಿ ಸಾಗುವ ʼಅಜ್ಞಾತವಾಸಿʼ ಟ್ರೇಲರ್..ಏಪ್ರಿಲ್ 11ಕ್ಕೆ ರಂಗಾಯಣ ರಘು ಚಿತ್ರ ರಿಲೀಸ್

Next Post

ವಕ್ಫ್ ಮಸೂದೆ ಪರವಾಗಿ 128 & ವಿರುದ್ಧವಾಗಿ 95 ಮತಗಳು – ಉಭಯ ಸದನದಲ್ಲೂ ಬಿಲ್ ಪಾಸ್ ! 

Related Posts

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
0

ಬೆಂಗಳೂರು: ನಾನು ಎಂಎಲ್ಎ ಆದ ಮೇಲೆ ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಯಾವ ಜಾತಿ ಗಲಭೆ, ಜಾತಿ ರಾಜಕಾರಣ, ಪೊಲೀಸರ ಮೇಲೆ ಒತ್ತಡ, ಒತ್ತಾಯ ಮಾಡಿಲ್ಲ.ಕುವೆಂಪುರವರು ಹೇಳಿದಂತೆ ನಮ್ಮ...

Read moreDetails

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

January 13, 2026
Next Post
ವಕ್ಫ್ ಮಸೂದೆ ಪರವಾಗಿ 128 & ವಿರುದ್ಧವಾಗಿ 95 ಮತಗಳು – ಉಭಯ ಸದನದಲ್ಲೂ ಬಿಲ್ ಪಾಸ್ ! 

ವಕ್ಫ್ ಮಸೂದೆ ಪರವಾಗಿ 128 & ವಿರುದ್ಧವಾಗಿ 95 ಮತಗಳು - ಉಭಯ ಸದನದಲ್ಲೂ ಬಿಲ್ ಪಾಸ್ ! 

Recent News

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

January 13, 2026

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada