• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಕ್ಫ್ ವಿಧೇಯಕಕ್ಕೆ ಬಿತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ..! ಸದ್ಯದಲ್ಲೇ ದೇಶಾದ್ಯಂತ ಕಾನೂನು ಜಾರಿ ! 

Chetan by Chetan
April 6, 2025
in Top Story, ಇದೀಗ, ದೇಶ, ರಾಜಕೀಯ
0
ವಕ್ಫ್ ವಿಧೇಯಕಕ್ಕೆ ಬಿತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ..! ಸದ್ಯದಲ್ಲೇ ದೇಶಾದ್ಯಂತ ಕಾನೂನು ಜಾರಿ ! 
Share on WhatsAppShare on FacebookShare on Telegram

ದೇಶದೆಲ್ಲೆಡೆ ಚರ್ಚೆಯ ಕಿಚ್ಚು ಹೆಚ್ಚಿದ್ದ ವಕ್ಫ್ ತಿದ್ದುಪಡಿ ಮಸೂದೆ (Waqf amendment act) ಅಂತಿಮವಾಗಿ ಲೋಕಸಭೆ (Lok sabha) ಮತ್ತು ರಾಜ್ಯಸಭೆ (Rajya sabha) ಎರಡೂ ಸದನಗಳಲ್ಲಿಯೂ ಅಂಗೀಕಾರಗೊಂಡ ನಂತರ ಇದೀಗ ಈ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು (Drowpadi murmu) ಅವರ ಅಂಕಿತ ಕೂಡ ಆಗಿದೆ. 

ADVERTISEMENT

ಹೌದು ಭಾರಿ ಚರ್ಚೆ, ಸದ್ದು ಗದ್ದಲದ ಬಳಿಕ  ಸಂಸತ್ತಿನ ಉಭಯ ಸದನಗಳು ಅಂಗೀಕರಿಸಿದ್ದ ವಕ್ಫ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದೌಪದಿ ಮುರ್ಮು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಇನ್ನೇನಿದ್ದರೂ ಸರ್ಕಾರದ ಅಧಿಸೂಚನೆ ಹೊರಬಿದ್ದರೆ, ಈ ಬಿಲ್ ಕಾನೂನು ರೂಪದಲ್ಲಿ ಜಾರಿಗೆ ಬರಲಿದೆ. 

ಈ ಬಗ್ಗೆ ಸ್ಪಷ್ಟನೆ ನೀಡಿರುವ ಕೇಂದ್ರ ಸರ್ಕಾರ ವಕ್ಫ್ ಬೋರ್ಡ್‌ ಗೆ ಇದ್ದ ಅಧಿಕಾರವನ್ನು ಕಡಿತಗೊಳಿಸಿ ದೇಶದ ಬಡ ಮುಸ್ಲಿಮರಿಗೆ ನ್ಯಾಯ ಒದಗಿಸುತ್ತಿದ್ದೇವೆ ಎಂದಿದೆ. ಆದ್ರೆ ಈ ತಿದ್ದುಪಡಿಗಳು ನಮ್ಮ ಧರ್ಮಕ್ಕೆ ವಿರುದ್ಧವಾಗಿವೆ ಎಂದು ಮುಸ್ಲಿಂ ಸಮುದಾಯ ಅಸಮಾಧಾನ ವ್ಯಕ್ತಪಡಿಸಿದ್ದು ಈಗಾಗಲೇ ಇದು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

Tags: ದ್ರೌಪದಿ ಮುರ್ಮುರಾಜ್ಯಸಭೆರಾಷ್ಟಪತಿ ಅಂಕಿತಲೋಕಸಭೆವಕ್ಫ್ ತಿದ್ದುಪಡಿ ಕಾಯ್ದೆವಕ್ಫ್ ಮಸೂದೆ
Previous Post

ಮಹಿಳೆಯರಿಗೆ ಸದ್ಯಕ್ಕಂತೂ ಬರಲ್ಲ ಗೃಹಲಕ್ಷ್ಮಿ ಹಣ ! ಹಣ ಪಾವತಿಗೆ ಸರ್ಕಾರ ತಾತ್ಕಾಲಿಕ ಬ್ರೇಕ್ ! 

Next Post

ಕೆಲವೇ ದಿನದಲ್ಲಿ ವಿನಯ್ ಸಾವಿನ ಸತ್ಯ ಹೊರಬರುತ್ತೆ – ಬಿಜೆಪಿ ಕೇವಲ ರಾಜಕಾರಣ ಮಾಡ್ತಿದೆ: ಶಾಸಕ ಪೊನ್ನಣ್ಣ

Related Posts

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 
Top Story

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

by ಪ್ರತಿಧ್ವನಿ
April 16, 2026
0

ಬಹುಕೋಟಿ ರೂಪಾಯಿ ಸಾಲ ವಂಚನೆ ಪ್ರಕರಣದಲ್ಲಿ  ಇಡಿ ಮಹತ್ವದ ಕ್ರಮ ಕೈಗೊಂಡಿದ್ದು, ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ ಐದು ದಿನಗಳ ಕಸ್ಟಡಿಯನ್ನು ನ್ಯಾಯಾಲಯ ಮಂಜೂರು ಮಾಡಿದೆ.ಈ...

Read moreDetails
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
Next Post
ಕೆಲವೇ ದಿನದಲ್ಲಿ ವಿನಯ್ ಸಾವಿನ ಸತ್ಯ ಹೊರಬರುತ್ತೆ – ಬಿಜೆಪಿ ಕೇವಲ ರಾಜಕಾರಣ ಮಾಡ್ತಿದೆ: ಶಾಸಕ ಪೊನ್ನಣ್ಣ

ಕೆಲವೇ ದಿನದಲ್ಲಿ ವಿನಯ್ ಸಾವಿನ ಸತ್ಯ ಹೊರಬರುತ್ತೆ - ಬಿಜೆಪಿ ಕೇವಲ ರಾಜಕಾರಣ ಮಾಡ್ತಿದೆ: ಶಾಸಕ ಪೊನ್ನಣ್ಣ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada