• Home
  • About Us
  • ಕರ್ನಾಟಕ
Wednesday, July 30, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ತಾಕತ್​ ಇದ್ರೆ ನೀನೂ ರಾಜೀನಾಮೆ ಕೊಡು.. ನಾನೂ ಕೊಡ್ತೇನೆ..

ಕೃಷ್ಣ ಮಣಿ by ಕೃಷ್ಣ ಮಣಿ
April 6, 2025
in ಕರ್ನಾಟಕ, ರಾಜಕೀಯ
0
ತಾಕತ್​ ಇದ್ರೆ ನೀನೂ ರಾಜೀನಾಮೆ ಕೊಡು.. ನಾನೂ ಕೊಡ್ತೇನೆ..
Share on WhatsAppShare on FacebookShare on Telegram

ಹುಬ್ಬಳ್ಳಿ: BJP ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರಗೆ ಉಚ್ಛಾಟಿತ ಬಿಜೆಪಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಓಪನ್ ಚಾಲೆಂಜ್ ಮಾಡಿದ್ದಾರೆ. ನೀನು ರಾಜೀನಾಮೆ ಕೊಡು, ನಾನು ರಾಜೀನಾಮೆ ಕೊಡ್ತೀನಿ. ಇಬ್ಬರೂ ಉಪ ಚುನಾವಣೆಗೆ ಹೊಗೋಣ ಎಂದು ಹುಬ್ಬಳ್ಳಿಯಲ್ಲಿ ಯತ್ನಾಳ್ ಓಪನ್ ಚಾಲೆಂಜ್ ಮಾಡಿದ್ದಾರೆ.

ADVERTISEMENT

ನಾನು ಕೇವಲ ಭಗವಧ್ವಜದ ಮೇಲೆ ಗೆಲ್ತೀನಿ, ನನಗೆ ಸಾಬರ (ಮುಸ್ಲಿಂ) ವೋಟ್ ಬೇಡ. ವಿಜಯೇಂದ್ರಗೆ ತಾಕತ್ ಇದೆಯಾ..? ನಾನು ಚುನಾವಣೆಗೆ ರೆಡಿ ಎಂದಿದ್ದಾರೆ ಯತ್ನಾಳ್​. ಹಂದಿ ಬಗ್ಗೆ ಮಾತನಾಡಿಸಬೇಡ ಎನ್ನುವ ಮೂಲಕ ಪರೋಕ್ಷವಾಗಿ ಮಾಜಿ ಸಚಿವ ರೇಣುಕಾಚಾರ್ಯಗೆ ಹಂದಿ ಎಂದಿದ್ದಾರೆ ಯತ್ನಾಳ್. ಕುಟುಂಬ ಮುಕ್ತ ಆದ ಮೇಲೆ ನಾನು ಬಿಜೆಪಿಗೆ ಹೋಗ್ತೀನಿ ಅಂತಾನೂ ತಿಳಿಸಿದ್ದಾರೆ.

ಬಿಜೆಪಿ ಪಕ್ಷ ಯಡಿಯೂರಪ್ಪ ಕುಟುಂಬದಿಂದ ಮುಕ್ತಿ ಆದ ಮೇಲೆ ಮತ್ತೆ ಬಿಜೆಪಿಗೆ ಹೋಗ್ತಿನಿ. ಒಂದು ದಿನ ಹೋಗಲೇಬೇಕು. ನಾನು ಒಳ್ಳೆಯವನು, ದುಷ್ಟರಿಗೆ ನಾನು ದುಷ್ಟ. ನೀವ್ ಅದನ್ನೆ ಬರೀರಿ. ಪಂಚಮಸಾಲಿ ಟ್ರಸ್ಟ್ ಪ್ರಭಣ್ಣ ಲಫಂಗ.. ಬದ್ಮಾಷ್. ಮಠದ ಆಸ್ತಿಯನ್ನು ಹೊಡೆದಿದ್ದಾರೆ. ಕೂಡಲ ಸಂಗಮದ ಆಸ್ತಿಯನ್ನು ತನ್ನ ಕುಟುಂಬದ ಆಸ್ತಿ ಮಾಡಿಕೊಂಡಿದ್ದಾನೆ.

Yatnal: ಸಿದ್ದು, ಡಿಕೆಶಿಗೆ ಫೋನ್ ಮಾಡಿಯೇ ಹೋರಾಟಕ್ಕೆ ಹೋಗವ್ರೆ ಎಂದ ಯತ್ನಾಳ್..! #siddaramaiah #dkshivakumar

ವಿಜಯೇಂದ್ರ ಧಮ್ ಇದ್ರೆ ನನಗೆ ನೇರವಾಗಿ ಮಾತಾಡು, ಹಂದಿಗಳ ಕಡೆ ಮಾತನಾಡಿಸಬೇಡ. ಹಂದಿಗಳು ಹೊರಗೆ ಇರಬೇಕು, ಮನೆ ಒಳಗೆ ಕರಕೋಬಾರದು. ಸ್ವಾಮೀಗಾಗಿ SC ಸರ್ಟಿಫಿಕೇಟ್ ತಗೊಂಡಿದ್ದಾನೆ. ನಾಚಿಕೆ ಆಗಲ್ವಾ..? ಎಂದು ಪರೋಕ್ಷವಾಗಿ ರೇಣುಕಾಚಾರ್ಯ ವಿರುದ್ದ ಯತ್ನಾಳ್ ವಾಗ್ದಾಳಿ ಮಾಡಿದ್ದಾರೆ.

ಆ ಕುಟುಂಬದವರು ಉತ್ತರ ಕರ್ನಾಟಕದ ಜೊತೆ ಯಾವ ರೀತಿ ನಡೆದುಕೊಂಡಿದ್ದಾರೆ..? ನೀರಾವರಿ ವಿಚಾರದಲ್ಲಿ ಬಹಳ ದೊಡ್ಡ ದ್ರೋಹ ಆಗಿದೆ. ಬಿಜೆಪಿಯಲ್ಲಿ ಎಷ್ಟು ಜನ ಮುಖ್ಯಮಂತ್ರಿ ಆಗಿದ್ದಾರೆ..? ಎಲ್ಲರೂ ಉತ್ತರ ಕರ್ನಾಟಕದವರ ಆಶೀರ್ವಾದದಿಂದ ಆಗಿದ್ದು. ಬೆಂಗಳೂರಲ್ಲಿ ಮತ್ತೊಂದು ಇಂಟರ್ನ್ಯಾಷನಲ್ ಏರ್ಪೋರ್ಟ್ ಮಾಡ್ತಾರಂತೆ. ಅದರ ಬದಲು ಧಾರವಾಡ ಬೆಳಗಾವಿ ಮತ್ತೆ ಒಂದು ಕಡೆ ನ್ಯಾಷನಲ್ ಏರ್ಪೋರ್ಟ್ ಮಾಡ್ಲಿ ಎಂದು ಆಗ್ರಹಿಸಿದ್ದಾರೆ.

Tags: basanagouda patil yatnal on by vijayendraBasangouda Patil Yatnalbasangouda yatnal teambasangouda yatnal vs vijayendraBY Vijayendraby vijayendra teamby vijayendra vs yatnalvijayendravijayendra vs yatnalYatnalyatnal latest newsyatnal newsyatnal on by vijayendrayatnal slams vijayendrayatnal slams yediyurappa vijayendrayatnal statement against vijayendrayatnal vijayendrayatnal vs by vijayendrayatnal vs vijayendra
Previous Post

ರಾಮನವಮಿಗೆ ರಾಮ್ ಚರಣ್ ‘ಪೆದ್ದಿ’ ಸಿನಿಮಾದ ಗ್ಲಿಂಪ್ಸ್ ರಿಲೀಸ್…ಮುಂದಿನ ವರ್ಷದ ಮಾರ್ಚ್ 27ಕ್ಕೆ ಚಿತ್ರ ತೆರೆಗೆ ಎಂಟ್ರಿ*

Next Post

ಹಾಡಿನಲ್ಲಿ ‘ಫೈರ್ ಫ್ಲೈ’..ಹೇಳು ಹೇಳು ನೀನೇ ಜೀವ ಎಂದ ವಂಶಿ

Related Posts

Top Story

Lakshmi Hebbalkar: ಗೃಹಲಕ್ಷ್ಮೀ ಯೋಜನೆಯ ಜಂಟಿ ಹೊಣೆಗಾರಿಕೆ ಗುಂಪುಗಳ ಕುರಿತು ಸಭೆ

by ಪ್ರತಿಧ್ವನಿ
July 30, 2025
0

ಶೀಘ್ರದಲ್ಲೇ ಪ್ರಾಯೋಗಿಕವಾಗಿ ಗುಂಪುಗಳ ರಚನೆ, ಅಧಿಕಾರಿಗಳ, ಬ್ಯಾಂಕ್‌ ಪ್ರತಿನಿಧಿಗಳ ಸಭೆ ನಡೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳನ್ನೊಳಗೊಂಡಂತೆ ಜಂಟಿ ಹೊಣೆಗಾರಿಗೆ ಗುಂಪುಗಳನ್ನು (Joint Liability...

Read moreDetails
ಚರಿತ್ರೆ-ವರ್ತಮಾನದ ತಾಕಲಾಟಗಳ ನಡುವೆ,,,,

ಚರಿತ್ರೆ-ವರ್ತಮಾನದ ತಾಕಲಾಟಗಳ ನಡುವೆ,,,,

July 30, 2025

UNTOLD STORY Of Lawyer Jagadish ಜಗದೀಶ್‌ ನೀವು ʻಫೇಕ್‌ʼ ಲಾಯರಾ..?

July 30, 2025

ಶಿಥಿಲ ಶಾಲಾ ಕಟ್ಟಡ: ಪರ್ಯಾಯ ವ್ಯವಸ್ಥೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌ ಲಾಡ್‌ ಸೂಚನೆ

July 30, 2025

Elumalai: ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಸಿನಿಮಾದ ಮೆಲೋಡಿ ಹಾಡು ರಿಲೀಸ್..

July 30, 2025
Next Post
ಹಾಡಿನಲ್ಲಿ ‘ಫೈರ್ ಫ್ಲೈ’..ಹೇಳು ಹೇಳು ನೀನೇ ಜೀವ ಎಂದ ವಂಶಿ

ಹಾಡಿನಲ್ಲಿ ‘ಫೈರ್ ಫ್ಲೈ’..ಹೇಳು ಹೇಳು ನೀನೇ ಜೀವ ಎಂದ ವಂಶಿ

Recent News

Top Story

Lakshmi Hebbalkar: ಗೃಹಲಕ್ಷ್ಮೀ ಯೋಜನೆಯ ಜಂಟಿ ಹೊಣೆಗಾರಿಕೆ ಗುಂಪುಗಳ ಕುರಿತು ಸಭೆ

by ಪ್ರತಿಧ್ವನಿ
July 30, 2025
ಚರಿತ್ರೆ-ವರ್ತಮಾನದ ತಾಕಲಾಟಗಳ ನಡುವೆ,,,,
Top Story

ಚರಿತ್ರೆ-ವರ್ತಮಾನದ ತಾಕಲಾಟಗಳ ನಡುವೆ,,,,

by ನಾ ದಿವಾಕರ
July 30, 2025
Top Story

UNTOLD STORY Of Lawyer Jagadish ಜಗದೀಶ್‌ ನೀವು ʻಫೇಕ್‌ʼ ಲಾಯರಾ..?

by ಪ್ರತಿಧ್ವನಿ
July 30, 2025
Top Story

ಶಿಥಿಲ ಶಾಲಾ ಕಟ್ಟಡ: ಪರ್ಯಾಯ ವ್ಯವಸ್ಥೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್‌ ಲಾಡ್‌ ಸೂಚನೆ

by ಪ್ರತಿಧ್ವನಿ
July 30, 2025
Top Story

Elumalai: ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಸಿನಿಮಾದ ಮೆಲೋಡಿ ಹಾಡು ರಿಲೀಸ್..

by ಪ್ರತಿಧ್ವನಿ
July 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ಗೃಹಲಕ್ಷ್ಮೀ ಯೋಜನೆಯ ಜಂಟಿ ಹೊಣೆಗಾರಿಕೆ ಗುಂಪುಗಳ ಕುರಿತು ಸಭೆ

July 30, 2025
ಚರಿತ್ರೆ-ವರ್ತಮಾನದ ತಾಕಲಾಟಗಳ ನಡುವೆ,,,,

ಚರಿತ್ರೆ-ವರ್ತಮಾನದ ತಾಕಲಾಟಗಳ ನಡುವೆ,,,,

July 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada