• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಆರ್.ಆರ್ ನಗರದಲ್ಲಿ ಜಿದ್ದಾಜಿದ್ದಿ ರಾಜಕಾರಣ – ಫ್ಲೆಕ್ಸ್  ವಿಚಾರಕ್ಕೆ ಮುನಿರತ್ನ & ಕುಸುಮಾ ಬೆಂಬಲಿಗರ ಕಿತ್ತಾಟ

Chetan by Chetan
April 7, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಆರ್.ಆರ್ ನಗರದಲ್ಲಿ ಜಿದ್ದಾಜಿದ್ದಿ ರಾಜಕಾರಣ – ಫ್ಲೆಕ್ಸ್  ವಿಚಾರಕ್ಕೆ ಮುನಿರತ್ನ & ಕುಸುಮಾ ಬೆಂಬಲಿಗರ ಕಿತ್ತಾಟ
Share on WhatsAppShare on FacebookShare on Telegram

ಬೆಂಗಳೂರಿನ ಆರ್.ಆರ್ ನಗರದಲ್ಲಿ (RR Nagar) ರಾಜಕೀಯ ಸಮಾರಾ ಮುಂದುವರೆದಿದೆ. ಶಾಸಕ ಮುನಿರತ್ನ (Muniratna) ಮತ್ತು ಕುಸುಮ (Kusuma) ಅವರ ನಡುವೆ ಜಿದ್ದಾಜಿದ್ದಿನ ರಾಜಕಾರಣಕ್ಕೆ ಕ್ಷೇತ್ರ ಸಾಕ್ಷಿಯಾಗಿದೆ.ಯುಗಾದಿ ಹಬ್ಬಕ್ಕೆ ಫ್ಲೆಕ್ಸ್ ಹಾಕಿಸೋ ವಿಚಾರಕ್ಕೆ ಕಾಂಗ್ರೆಸ್ ನಾಯಕರು ಗಲಾಟೆ ಮಾಡಿದ್ದಾರೆ. ಆರ್.ಆರ್ ನಗರದಲ್ಲಿ ಬಿಜೆಪಿ ನಾಯಕರು ಮುನಿರತ್ನ ಫೋಟೋ ಬಳಸಿ ಕ್ಷೇತ್ರದ ಎಲ್ಲೆಡೆ ಪ್ರಚಾರ‌ ಮಾಡಿದ್ದರು.ಈ ವೇಳೆ ಲಗ್ಗೆರೆ ವಾರ್ಡ್‌ನಲ್ಲಿ ಮುನಿರತ್ನ ಫ್ಲೆಕ್ಸ್ ಹಾಕಿಸಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ADVERTISEMENT

ಇದೇ ಕಾರಣಕ್ಕೆ ಫ್ಲೆಕ್ಸ್ ಹಾಕಿಸಿದ್ದ ವಾಲೆ ವಿಜಿ ಎಂಬ ಬಿಜೆಪಿ ಕಾರ್ಯಕರ್ತನಿಗೆ ಕಾಂಗ್ರೆಸ್ ನಾಯಕರು ಧಮ್ಕಿ ಹಾಕಿದ್ದಾರೆ ಎನ್ನಲಾಗಿದೆ.ಸಿದ್ದೇಗೌಡ ಎಂಬ ಕಾಂಗ್ರೆಸ್ ಮುಖಂಡನಿಂದ ಧಮ್ಕಿ ಹಾಕಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಬಿಜೆಪಿ ನಾಯಕರ ಫ್ಲೆಕ್ಸ್ ಹಾಕು ಬೇಡ ಅನ್ನಲ್ಲ.ಆದ್ರೆ ಮುನಿರತ್ನ ಫ್ಲೆಕ್ಸ್ ಹಾಕಬಾರದು ಎಂದು ತಾಕೀತು ಮಾಡಲಾಗಿದ್ಯಂತೆ.ಆ ನಂತರ ಕ್ಷೇತ್ರದಲ್ಲಿ ಹಾಕಿದ್ದ ಫ್ಲೆಕ್ಸ್ ಮೇಲೆ 420 ಮುನಿರತ್ನ ಅಂತ ಬರೆದು ಆಕ್ರೋಶ ವ್ಯಕ್ತಪಡಿಸಲಾಗಿದೆ. 

ಈ ರೀತಿ ಫ್ಲೆಕ್ಸ್ ಹರಿದು ಹಾಕಿ ಕಾಂಗ್ರೆಸ್ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ. ಕಾಂಗ್ರೆಸ್ ನಾಯಕಿ ಕುಸುಮ ಕಡೆಯವರು ಈ ರೀತಿ ಧಮ್ಕಿ ಹಾಕಿ ಗೂಂಡಾಗಿರಿ ಮೆರೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

Tags: ಆರ್ ಆರ್ ನಗರ ವಿಧಾನಸಭಾ ಕ್ಷೇತ್ರಕುಸುಮ ಹನುಮಂತರಾಯಪ್ಪಫ್ಲೆಕ್ಸ್ ಗಲಾಟೆಶಾಸಕ ಮುನಿರತ್ನ
Previous Post

BSY ಓರ್ವ ಕಡು ಭ್ರಷ್ಟ- ನನ್ನನು ಚುನಾವಣೆಯಲ್ಲಿ ಸೋಲಿಸಲು ಪ್ರಯತ್ನಿಸಿದ್ದರು..! : ಯತ್ನಾಳ್ ಸ್ಫೋಟಕ ಹೇಳಿಕೆ 

Next Post

ಸಂವಿಧಾನ ಸುರಕ್ಷಾ ಸಮ್ಮೇಳನದಲ್ಲಿ ರಾಹುಲ್ ಗಾಂಧಿ ಭಾಷಣ

Related Posts

Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
0

ಸ್ಯಾಂಡಲ್ವುಡ್ ನ ಭರವಸೆಯ ನಟ ಕಿರಣ್ ರಾಜ್ ಹುಟ್ಟು ಹಬ್ಬದಂದು ಸಿಕ್ಕಿತು ಮತ್ತೊಂದು ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ ಮತ್ತು ಉದ್ಯೋನ್ಮುಖ ನಟ ಕಿರಣ್ ರಾಜ್,...

Read moreDetails

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

July 5, 2025

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

July 5, 2025
Next Post

ಸಂವಿಧಾನ ಸುರಕ್ಷಾ ಸಮ್ಮೇಳನದಲ್ಲಿ ರಾಹುಲ್ ಗಾಂಧಿ ಭಾಷಣ

Recent News

Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
Top Story

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada