• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಸಿನಿಮಾ

ಬಸವ ಜಯಂತಿಯಂದು “ಮೋಳಿಗೆ ಮಾರಯ್ಯ” ಚಿತ್ರದ ಹಾಡುಗಳ ಅನಾವರಣ .

ಪ್ರತಿಧ್ವನಿ by ಪ್ರತಿಧ್ವನಿ
May 2, 2025
in ಸಿನಿಮಾ
0
ಬಸವ ಜಯಂತಿಯಂದು “ಮೋಳಿಗೆ ಮಾರಯ್ಯ” ಚಿತ್ರದ ಹಾಡುಗಳ ಅನಾವರಣ .
Share on WhatsAppShare on FacebookShare on Telegram

ಮಧುಸೂದನ್ ಹವಾಲ್ದಾರ್ ನಿರ್ಮಾಣ, ನಿರ್ದೇಶನ ಹಾಗೂ ಸಂಗೀತ ನಿರ್ದೇಶನದ “ಮೋಳಿಗೆ ಮಾರಯ್ಯ” ಚಿತ್ರದ ಹಾಡುಗಳ ಲಿರಿಕಲ್ ವಿಡಿಯೋ ಬಿಡುಗಡೆ ಸಮಾರಂಭ ಅಕ್ಷಯ ತೃತೀಯ ಹಾಗೂ ಬಸವ ಜಯಂತಿ ಶುಭದಿನದಂದು ನೆರವೇರಿತು. ಬೇಲಿಮಠದ ಶ್ರೀಶಿವಾನುಭವ ಚರಮೂರ್ತಿ ಶಿವರುದ್ರ ಮಹಾಸ್ವಾಮಿಗಳು ಭಕ್ತಿಪ್ರಧಾನ ಈ ಚಿತ್ರದ ಹಾಡುಗಳನ್ನು ಲೋಕಾರ್ಪಣೆ ಮಾಡಿದರು. ನಿವೃತ್ತ ಐ ಎ ಎಸ್ ಅಧಿಕಾರಿ ಸಿ.ಸೋಮಶೇಖರ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ADVERTISEMENT

ಮಧುಸೂದನ್ ಹವಾಲ್ದಾರ್ ಅವರು ಮಹಾನ್ ಶರಣರಾದ “ಮೋಳಿಗೆ ಮಾರಯ್ಯ” ಅವರ ಕುರಿತಾದ ಚಿತ್ರ ನಿರ್ಮಾಣ ಮಾಡುತ್ತಿರುವುದು ಸಂತೋಷ ತಂದಿದೆ. ಇಂತಹ ಪ್ರಯತ್ನಗಳು ಮಧುಸೂದನ್ ಅವರಿಂದ ಇನ್ನೂ ಹೆಚ್ಚು ಆಗಲಿ ಎಂದು ಶ್ರೀಗಳು ಆಶೀರ್ವದಿಸಿದರು.

ನಾನು, ಹಿಂದಿನ ಚಿತ್ರದ ಯಶಸ್ಸಿನ ಯಾತ್ರೆಯ ಸಂದರ್ಭದಲ್ಲಿ ಕೊಪ್ಪಳದ ಶ್ರೀಗವಿ ಸಿದ್ದೇಶ್ವರ ಸ್ವಾಮಿಗಳನ್ನು ಭೇಟಿಯಾಗಿದ್ದೆ. ಆಗ ಅವರು ನೀವು ದಾಸರ ಚಿತ್ರಗಳ ಜೊತೆಗೆ ಮಾಹನ್ ಶರಣರ ಚಿತ್ರಗಳನ್ನು ಮಾಡಿ ಎಂದರು. ಯಾರ ಚಿತ್ರ‌ ಮಾಡಬೇಕೆಂದು ಶ್ರೀಗಳಲ್ಲಿ ಕೇಳಿದಾಗ, ಅವರು ಸಾಣೇಹಳ್ಳಿ ಶ್ರೀಗಳನ್ನು ಭೇಟಿ ಮಾಡುವಂತೆ ಹೇಳಿದರು. ಸಾಣೇಹಳ್ಳಿ ಶ್ರೀಗಳು ನಾನು ಶರಣ “ಮೋಳಿಗೆ ಮಾರಯ್ಯ” ಅವರ ಕುರಿತು ನಾಟಕ ಬರೆದಿದ್ದೇನೆ. ಅದನ್ನು ಓದಿ ಎಂದು ಹೇಳಿದರು. ಕಾಶ್ಮೀರದ ರಾಜ ಬಸವ ತತ್ವ ಅನುಯಾಯಿಯಾಗಿ ಕಲ್ಯಾಣಕ್ಕೆ ಬಂದು ಸಾಮಾನ್ಯರಂತೆ ಜೀವನ ನಡೆಸಿ ಮಹಾನ್ ಶರಣರಾಗುತ್ತಾರೆ. ಈಗ “ಮೋಳಿಗೆ ಮಾರಯ್ಯ” ಅವರ ಜೀವನ ಚರಿತ್ರೆಯನ್ನು ಸಿನಿಮಾ ರೂಪದಲ್ಲಿ ತರುವ ಪ್ರಯತ್ನ ಮಾಡುತ್ತಿದ್ದೇನೆ. ಅದರ ಮೊದಲ ಹೆಜ್ಜೆಯಾಗಿ ಇಂದು ಚಿತ್ರದ ಐದು ಹಾಡುಗಳನ್ನು ಪೂಜ್ಯ ಶ್ರೀಗಳಿಂದ ಬಿಡುಗಡೆ ಮಾಡಿಸಿದ್ದೇವೆ.

Siddaramaih : ಬೊಮ್ಮಾಯಿ .ನಿರ್ಮಲಾ ಸೀತಾರಾಮನ್ ನಿಮ್ ಬಜೆಟ್ ಮಂಡನೆ ನೋಡಿದ್ದೀನಿ ಸುಮ್ನೆ ಇರಿ #pratidhvani

ನನ್ನ ಹಿಂದಿನ ಚಿತ್ರಗಳಲ್ಲಿ ನಟಿಸಿದ್ದ ಗಂಗಾವತಿಯ ವಿಷ್ಣುತೀರ್ಥ ಜೋಶಿ “ಮೋಳಿಗೆ ಮಾರಯ್ಯ” ಅವರ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದ ಪಾತ್ರಗಳ ಆಯ್ಕೆ ನಡೆಯುತ್ತಿದೆ. ನಿರ್ಮಾಣ,‌ ನಿರ್ದೇಶನದ ಜೊತೆಗೆ ಸಂಗೀತ ನಿರ್ದೇಶನವನ್ನೂ ನಾನೇ ಮಾಡುತ್ತಿದ್ದೇನೆ. ಚಿತ್ರಕಥೆ , ಸಂಭಾಷಣೆ ಜೆ.ಎಂ.ಪ್ರಹ್ಲಾದ್ ಅವರದು. ವಿ.ಎಫ್.ಎಕ್ಸ್ ದಯಾನಂದ್ ಮಾಡುತ್ತಿದ್ದಾರೆ. ಸದ್ಯದಲ್ಲೇ ಚಿತ್ರೀಕರಣ ಆರಂಭವಾಗಲಿದೆ ಎಂದು ಮಧುಸೂದನ್ ಹವಾಲ್ದಾರ್ ತಿಳಿಸಿದರು.

ನಾನು ಮಧುಸೂದನ್ ಹವಾಲ್ದಾರ್ ಅವರ ಹಿಂದಿನ ಮೂರು ಚಿತ್ರಗಳಲ್ಲೂ ವೆಂಜಟರಮಣ ಎಂಬ ಪಾತ್ರದಲ್ಲಿ ಅಭಿನಯಿಸಿದ್ದೆ. ಈ ಚಿತ್ರದಲ್ಲಿ ಅವರು ನನಗೆ “ಮೋಳಿಗೆ ಮಾರಯ್ಯ” ಅವರ ಪಾತ್ರ ನೀಡಿದ್ದಾರೆ ಎಂದರು ನಟ ವಿಷ್ಣುತೀರ್ಥ ಜೋಶಿ .

ಚಿತ್ರಕಥೆ, ಸಂಭಾಷಣೆ ಬರೆದಿರುವ ಜೆ.ಎಂ.ಪ್ರಹ್ಲಾದ್, ವಿ.ಎಫ್.ಎಕ್ಸ್ ದಯಾನಂದ್ ಹಾಗೂ ಸೌಂಡ್ ಆಫ್ ಮ್ಯೂಸಿಕ್ ಗುರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Tags: #moligemarayya#rockingstaryashbhakti geethedevotional songsfolks songsfromgas filmy cultgod songskannada filmskannada folk songskannada janapada songskurigalu sir kurigalu songsLingayatlingayat dharmamarayyamoligayyamoligemolige maarayyamolige marayya kannada moviemolige marayya moviemolkherra molige maarayyamysore ananthaswamy kannada songssri basava tv- katha sangama- molige marayya- ep 02vachana songs
Previous Post

ಮಾರ್ಚ್​ ಅಂತ್ಯಕ್ಕೇ ಫಿಕ್ಸ್​ ಆಗಿತ್ತು ಮುಹೂರ್ತ.. ಫೇಸ್​ಬುಕ್​ನಲ್ಲಿ ಆಗಿತ್ತು ಸ್ಕೆಚ್​ ಪೋಸ್ಟ್​

Next Post

ಸುಹಾಸ್​ ಶೆಟ್ಟಿ ಮುಗಿಸಲು ಸಾಥ್​ ಕೊಡ್ತಾ ಪೊಲೀಸ್​ ಇಲಾಖೆ..? ಯಾಕೀ ಅನುಮಾನ..?

Related Posts

ಗಿಲ್ಲಿ ವಿರುದ್ಧ ರೊಚ್ಚಿಗೆದ್ದು ಟ್ಯಾಟು ಹಾಕಿಸಿಕೊಂಡ ಅಭಿಮಾನಿ ಹೇಳಿದ್ದೇನು ?
ಸಿನಿಮಾ

ಗಿಲ್ಲಿ ವಿರುದ್ಧ ರೊಚ್ಚಿಗೆದ್ದು ಟ್ಯಾಟು ಹಾಕಿಸಿಕೊಂಡ ಅಭಿಮಾನಿ ಹೇಳಿದ್ದೇನು ?

by ಪ್ರತಿಧ್ವನಿ
February 1, 2026
0

ಬಿಗ್ ಬಾಸ್ 12 ರ ವಿಜೇತ ಗಿಲ್ಲಿ ನಟ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದಾರೆ.ಅತೀ ಹೆಚ್ಚು ಓಟನ್ನು ಹೊಂದಿ ಬಿಗ್ ಬಾಸ್ ನಲ್ಲಿ ಗೆದ್ದು ದಾಖಲೆ ನಿರ್ಮಿಸಿದ್ದಾರೆ. ಬಿಗ್...

Read moreDetails
ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ

ಜಮೀನು ದಾನಕ್ಕೂ ಅಡ್ಡಿಯಾದ ಅಧಿಕಾರಿಗಳು: ಬಿ. ಜಯಶ್ರೀ ಅವರನ್ನು ಅಲೆದಾಡಿಸಿದ ಭೂ ಮಾಪನ ಇಲಾಖೆ

January 31, 2026
ಸೈಟ್ ವಿವಾದ ಮತ್ತಷ್ಟು ಕಗ್ಗಂಟು: ರಸ್ತೆಯಲ್ಲೇ ಯಶ್ ತಾಯಿ-ದೇವರಾಜ್ ನಡುವೆ ಮಾತಿನ ಜಟಾಪಟಿ

ಸೈಟ್ ವಿವಾದ ಮತ್ತಷ್ಟು ಕಗ್ಗಂಟು: ರಸ್ತೆಯಲ್ಲೇ ಯಶ್ ತಾಯಿ-ದೇವರಾಜ್ ನಡುವೆ ಮಾತಿನ ಜಟಾಪಟಿ

January 31, 2026
ಸಿನಿಮಾಗಳು ಸಮಾಜವನ್ನು ತಿದ್ದಬೇಕು: ಚಿತ್ರರಂಗಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಸಿನಿಮಾಗಳು ಸಮಾಜವನ್ನು ತಿದ್ದಬೇಕು: ಚಿತ್ರರಂಗಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

January 30, 2026
DARSHAN CASE: ಮಾರ್ಚ್ ತಿಂಗಳಲ್ಲಿ ನಟ ದರ್ಶನ್ ಬಿಡುಗಡೆ ವದಂತಿ: ರಚಿತಾ ರಾಮ್ ಹೇಳಿದ್ದೇನು..?

DARSHAN CASE: ಮಾರ್ಚ್ ತಿಂಗಳಲ್ಲಿ ನಟ ದರ್ಶನ್ ಬಿಡುಗಡೆ ವದಂತಿ: ರಚಿತಾ ರಾಮ್ ಹೇಳಿದ್ದೇನು..?

January 29, 2026
Next Post

ಸುಹಾಸ್​ ಶೆಟ್ಟಿ ಮುಗಿಸಲು ಸಾಥ್​ ಕೊಡ್ತಾ ಪೊಲೀಸ್​ ಇಲಾಖೆ..? ಯಾಕೀ ಅನುಮಾನ..?

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada