• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪಹಲ್ಗಾಮ್​ ಉಗ್ರರ ಕ್ರೌರ್ಯ ಖಂಡಿಸಿ ಅನಿವಾಸಿ ಭಾರತೀಯರಿಂದ ದೂರದ ಹಾಲೆಂಡ್ ನಲ್ಲಿ ಪ್ರತಿಭಟನೆ .

ಕೃಷ್ಣ ಮಣಿ by ಕೃಷ್ಣ ಮಣಿ
May 4, 2025
in Top Story, ದೇಶ, ವಿದೇಶ
0
ಪಹಲ್ಗಾಮ್​ ಉಗ್ರರ ಕ್ರೌರ್ಯ ಖಂಡಿಸಿ ಅನಿವಾಸಿ ಭಾರತೀಯರಿಂದ ದೂರದ ಹಾಲೆಂಡ್ ನಲ್ಲಿ ಪ್ರತಿಭಟನೆ .
Share on WhatsAppShare on FacebookShare on Telegram

ಪಹಲ್ಲಾಮ್ ದಾಳಿ ಖಂಡಿಸಿ ನೆದರ್ಲ್ಯಾಂಡ್ ನಲ್ಲಿ ಕನ್ನಡಿಗಾರಾದ ಜಯಪ್ರಕಾಶ್ , ಅಶೋಕ್ ಹಟ್ಟಿ, ಸುರೇಶ ಬೆಕಮ್ ಹಾಗು ನಾನಾ ರಾಜ್ಯದ ಭಾರತೀಯರು ಮೌನರ್ಚನೆ ಮೂಲಕ, ಶಾಂತಿಇಂದ ಪ್ರತಿಭಟನೆ ಮಾಡಿದರು ಮತ್ತು ಪಹಲ್ಲಾಮ್ ದಾಳಿಯ ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡುವಂತೆ ಮನವಿ ಮಾಡಿಕೊಂಡಿದ್ದಾರೆ.

ADVERTISEMENT

ಪ್ರತಿಭಟನಾಕಾರರು ಭಾರತವನ್ನು ಬೆಂಬಲಿಸುವ ಘೋಷಣೆಗಳನ್ನು ಹೊಂದಿರುವ ಫಲಕಗಳನ್ನು ಹಿಡಿದಿದ್ದರು, ಮತ್ತು ಭಾರತೀಯ ಧ್ವಜಗಳನ್ನು ಬೀಸಿದರು.

Pahalgam: ಪಹಲ್ಗಾಮ್​ ಉಗ್ರರ ವಿರುದ್ಧ ಭಾರತೀಯರು ಹಾಲೆಂಡ್ ನಲ್ಲಿ ಆಕ್ರೋಶ..! #TerroristAttack #JammuKashmir

ಈ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಕನ್ನಡಿಗ ಅಶೋಕ ಹಟ್ಟಿ ಇದು ಇತ್ತೀಚಿನ ವರ್ಷಗಳಲ್ಲಿ ಈ ಪ್ರದೇಶದಲ್ಲಿ ನಾಗರಿಕರ ಮೇಲೆ ನಡೆದ ಮಾರಣಾಂತಿಕ ದಾಳಿಗಳಲ್ಲಿ ಒಂದಾಗಿದೆ. ಪ್ರತಿಭಟನಾಕಾರರಲ್ಲಿ ಒಬ್ಬರು ಭಾರತಿಯರು, ನಾವು ನಿಮ್ಮೊಂದಿಗೆ ನಿಲ್ಲುತ್ತೇವೆ ಎಂಬ ಫಲಕವನ್ನು ಹಿಡಿದಿದ್ದರು.

ಪಾಕಿಸ್ತಾನವು ಈ ಹಿಂದೆಯೂ ಅನೇಕ ದಾಳಿಗಳನ್ನು ನಡೆಸಿದೆ, ನಾವು ಪುಲ್ವಾಮಾ, ಮುಂಬೈ ದಾಳಿ ಮತ್ತು ಈಗ ಪಹಲ್ಲಾಮ್ ಭಯೋತ್ಪಾದಕ ದಾಳಿಯನ್ನು ನೋಡಿದ್ದೇವೆ. ನಾವು ಯಾವುದೇ ಧರ್ಮ ಅಥವಾ ರಾಜಕೀಯ ಪಕ್ಷವನ್ನು ಪ್ರತಿನಿಧಿಸುವುದಿಲ್ಲ. ನಾವು ಪಾಕಿಸ್ತಾನಕ್ಕೆ ಸಂದೇಶವನ್ನು ಕಳುಹಿಸಲು ಬಯಸುತ್ತೇವೆ ಎಂದು ಕನ್ನಡಿಗಾರರಾದ ಅಶೋಕ್ ಹಟ್ಟಿ ಸುದ್ದಿ ಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.

ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದ ಜನರ ಕುಟುಂಬಗಳಿಗೆ ನಮ್ಮ ಬೆಂಬಲ ಮತ್ತು ಒಗ್ಗಟ್ಟನ್ನು ತೋರಿಸಲು ನಾವು ಇಲ್ಲಿದ್ದೇವೆ … ಭಾರತ ಸರ್ಕಾರವು ಪಾಕಿಸ್ತಾನಕ್ಕೆ ಅರ್ಥವಾಗುವ ಭಾಷೆಯಲ್ಲಿ ಉತ್ತರ ನೀಡುತ್ತದೆ ಎಂದು ನಾವು ಭಾವಿಸುತ್ತೇವೆ ಎಂದು ಪ್ರತಿಭಟನೆಯಲ್ಲಿ ಮುಂದಾಳತ್ವ ವಹಿಸಿದ ಜಯಪ್ರಕಾಶ್ ಹೇಳಿದರು.

Tags: Pahalgampahalgam attackpahalgam attack newspahalgam attack terroristpahalgam attack terroristspahalgam kashmirpahalgam terror attackpahalgam terror attack livepahalgam terrorist attackpahalgam terroristspahalgam terrorists in sri lankapahalgam tourist attackpehalgam terror attackterror attack in pahalgamterror attack pahalgamterrorist attack in pahalgamterrorist attack pahalgamtourist attack pahalgam
Previous Post

ಜಾತಿ ಗಣತಿ; ದೇವೇಗೌಡರ ಬಗ್ಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯಗೆ ಜೆಡಿಎಸ್ ತಿರುಗೇಟು

Next Post

ಪುರಾಣ ಕಥನದ ಅಪೂರ್ವ ರಂಗ ಪ್ರಯೋಗ-ಶರ್ಮಿಷ್ಠೆ

Related Posts

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..
Top Story

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

by ಪ್ರತಿಧ್ವನಿ
April 16, 2026
0

ಬೆಂಗಳೂರು : ಇಂದಿನಿಂದ ಮೂರು ದಿನಗಳ ಕಾಲ ಸಂಸತ್ತಿನ ವಿಶೇಷ ನಡೆಯುತ್ತಿದ್ದು, ಪ್ರಮುಖ ಮಸೂದೆಗಳ ಅಂಗೀಕಾರಕ್ಕೆ ಕ್ಷಣಗಣನೆ ಆರಂಭವಾಗಿದೆ. ಕ್ಷೇತ್ರ ವಿಂಗಡಣೆ, ಜನಗಣತಿ ಹಾಗೂ ಮಹಿಳಾ ಮೀಸಲಾತಿ...

Read moreDetails
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
ಅಮೆರಿಕ–ಇರಾನ್ ಸಂಘರ್ಷಕ್ಕೆ ತಾತ್ಕಾಲಿಕ ವಿರಾಮ?

ಅಮೆರಿಕ–ಇರಾನ್ ಸಂಘರ್ಷಕ್ಕೆ ತಾತ್ಕಾಲಿಕ ವಿರಾಮ?

April 15, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
Next Post
ಪುರಾಣ ಕಥನದ ಅಪೂರ್ವ ರಂಗ ಪ್ರಯೋಗ-ಶರ್ಮಿಷ್ಠೆ

ಪುರಾಣ ಕಥನದ ಅಪೂರ್ವ ರಂಗ ಪ್ರಯೋಗ-ಶರ್ಮಿಷ್ಠೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada