• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಉಸ್ತುವಾರಿ ಸಚಿವರಿಂದ ಅಹವಾಲು ಸ್ವೀಕಾರ

ಪ್ರತಿಧ್ವನಿ by ಪ್ರತಿಧ್ವನಿ
May 5, 2025
in Top Story, ಇತರೆ / Others, ಇದೀಗ, ಕರ್ನಾಟಕ, ಜೀವನದ ಶೈಲಿ, ರಾಜಕೀಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಶಿವಮೊಗ್ಗ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಸೋಮವಾರದಂದು ನಗರದ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಅರ್ಜಿಗಳನ್ನು ಸ್ವೀಕರಿಸಿದರು.

ADVERTISEMENT

ಶಿವಮೊಗ್ಗ-ಭದ್ರಾವತಿ ಮೀಟರ್ ಟ್ಯಾಕ್ಸಿ ಅಸೋಸಿಯೇಷನ್‌ನವರು ತಮ್ಮ ಟ್ಯಾಕ್ಸಿಗಳಿಗೆ ಜಿಪಿಎಸ್ ಮತ್ತು ಟ್ರ್ಯಾಕಿಂಗ್ ವ್ಯವಸ್ಥೆ ಅಳವಡಿಕೆ ಮಾಡಬೇಕೆಂಬ ಆದೇಶವಿರುತ್ತದೆ. ಈ ವ್ಯವಸ್ಥೆ ಇಲ್ಲದಿದ್ದಲ್ಲಿ ಆರ್‌ಟಿಓ ಕಚೇರಿಯಿಂದ ಎಫ್‌ಸಿ ಮಾಡಿಸಲು ಬರುವುದಿಲ್ಲ. ಆದರೆ ಈ ವ್ಯವಸ್ಥೆ ಅಳವಡಿಕೆಯಿಂದ ಟ್ಯಾಕ್ಸಿ ನಡೆಸುವವರಿಗೆ ಅಧಿಕ ಖರ್ಚು ಬರುತ್ತದೆ. ಹಾಗೂ ಈ ಟ್ಯಾಕ್ಸಿಗಳು ಶಿವಮೊಗ್ಗ ಮತ್ತು ಭದ್ರಾವತಿ ನಡುವೆ ಮಾತ್ರ ಕಾರ್ಯಾಚರಣೆ ಮಾಡುತ್ತಿರುವ ಕಾರಣ ಮತ್ತು ಅಧಿಕ ಖರ್ಚು ಆಗುವುದರಿಂದ ಸದರಿ ವ್ಯವಸ್ಥೆಯನ್ನು ರದ್ದುಪಡಿಸಿ ಅನುಕೂಲ ಮಾಡಿಕೊಡಬೇಕೆಂದು ಸಚಿವರಿಗೆ ಮನವಿ ಸಲ್ಲಿಸಿದರು.

ಪ್ರಿಯಾಂಕ ಬಡಾವಣೆ ನಿವಾಸಿಗಳ ಹಿತರಕ್ಷಣಾ ವೇದಿಕೆಯ ಸದಸ್ಯರು ಪ್ರಿಯಾಂಕ ಬಡಾವಣೆಯಲ್ಲಿ ಉದ್ದ ಮತ್ತು ಅಡ್ಡ ರಸ್ತೆಗೆ ಹೊಸದಾಗಿ ಡಾಂಬರೀಕರಣ ಮಾಡಿಸಿಕೊಡಬೇಕೆಂದು ಮನವಿ ಮಾಡಿದರು.

ಜಿಲ್ಲಾ ತೆಲುಗು ಅರುಂಧತಿ ಆದಿಕರ್ನಾಟಕ ಸಮಾಜದವರು ನಗರದ 27 ನೇ ವಾರ್ಡಿನಲ್ಲಿ ಅರ್ಧಕ್ಕೆ ನಿಲ್ಲಿಸಿರುವ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನವನ್ನು ಪೂರ್ಣಗೊಳಿಸಲು ರೂ.50 ಲಕ್ಷ ಅನುದಾನವನ್ನು ಮಂಜೂರು ಮಾಡಬೇಕೆಂದು ಕೋರಿದರು.

ಬನಶಂಕರಿ ಬಡಾವಣೆಯ ಆಂಜನೇಯ ಸಮಿತಿಯವರು ದೇವಸ್ಥಾನ ನಿರ್ಮಿಸಲು ಅನುದಾನ ನೀಡುವಂತೆ ಕೋರಿದರು. ಹಾಗೂ ಉದ್ಯೋಗ ಒದಗಿಸುವಂತೆ ಕೋರಿ ಇಬ್ಬರು ಮಹಿಳೆಯರು ಅರ್ಜಿ ನೀಡಿದರು. ಸಚಿವರು 10 ಕ್ಕೂ ಅಧಿಕ ಅಹವಾಲು ಅರ್ಜಿಗಳನ್ನು ಸ್ವೀಕರಿಸಿದರು.

Tags: #madhubangarappa#shivamoggaBJPCongress Partyಸಿದ್ದರಾಮಯ್ಯ
Previous Post

ಸಚಿವ ಪರಮೇಶ್ವರ್‌ ನಾಲಾಯಕ್‌ ಗೃಹಮಂತ್ರಿ ಎಂದ ಶೋಭಾ ಕರಂದ್ಲಾಜೆ..!

Next Post

ಸರ್ಕಾರಿ ಪ್ರಾಯೋಜಿತ ಕೊಲೆ.. ಕಮಿಷನರ್​ ಕೂಡ ಹತ್ಯೆಯಲ್ಲಿ ಭಾಗಿ..!?

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
Next Post
ಸರ್ಕಾರಿ ಪ್ರಾಯೋಜಿತ ಕೊಲೆ.. ಕಮಿಷನರ್​ ಕೂಡ ಹತ್ಯೆಯಲ್ಲಿ ಭಾಗಿ..!?

ಸರ್ಕಾರಿ ಪ್ರಾಯೋಜಿತ ಕೊಲೆ.. ಕಮಿಷನರ್​ ಕೂಡ ಹತ್ಯೆಯಲ್ಲಿ ಭಾಗಿ..!?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada