• Home
  • About Us
  • ಕರ್ನಾಟಕ
Wednesday, December 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬಿಜೆಪಿ ಕಾರ್ಯಕರ್ತರಿಗೆ ಸೀಕ್ರೆಟ್​ ಹೇಳಿಕೊಟ್ಟ ಕೇಂದ್ರ ಸಚಿವೆ

ಕೃಷ್ಣ ಮಣಿ by ಕೃಷ್ಣ ಮಣಿ
May 6, 2025
in ಕರ್ನಾಟಕ, ರಾಜಕೀಯ
0
ಬಿಜೆಪಿ ಕಾರ್ಯಕರ್ತರಿಗೆ ಸೀಕ್ರೆಟ್​ ಹೇಳಿಕೊಟ್ಟ ಕೇಂದ್ರ ಸಚಿವೆ
Share on WhatsAppShare on FacebookShare on Telegram
ADVERTISEMENT

ದಿನೇಶ್ ಗುಂಡೂರಾವ್ ಅವರು ಎಲುಬಿಲ್ಲದ ನಾಲಿಗೆ ಹರಿಯಬಿಟ್ಟಿದ್ದಾರೆ. ಹಿಂದು ಸಂಘಟನೆಯವರನ್ನು ರೌಡಿ ಶೀಟರ್‌ ಎಂದು ತೋರಿಸ್ತಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಕ್ರೋಶ ಹೊರ ಹಾಕಿದ್ದಾರೆ. RSS ಮತ್ತು ಬಿಜೆಪಿ ಕಾರ್ಯಕರ್ತರಿಗೆ ಕೇಸ್ ಹಾಕುವ ತಾಕತ್ ಇದೆಯಾ..? ಮಂಗಳೂರನ್ನು ರಕ್ಷಣೆ ಮಾಡೋಕೆ ನಿಮ್ಮಿಂದ ಆಗಿಲ್ಲ. ರೌಡಿಶೀಟರ್ ಅಂತೀರಲ್ಲ, ‌ನಿಮ್ಮಲ್ಲೇ ಸಚಿವರು, ಶಾಸಕರು ಇದ್ದಾರಲ್ಲ ಅವರ ಮನೆಗೆ ಹೋಗೋದಿಲ್ಲವಾ..? ಬಜ್ಪೆ ಪೊಲೀಸ್ ಠಾಣೆಯಲ್ಲಿ ಒಬ್ಬ ಕಾನ್ಸಟೇಬಲ್ ಇದ್ದಾನೆ ರಶೀದ್ ಎಂಬುವನು. ಅವನನ್ನು ಬಂಧಿಸಿ, ಅವನನ್ನು ಮಂಪರು ಪರೀಕ್ಷೆಗೆ ಒಳಪಡಿಸಿ. ಮುಖ್ಯಮಂತ್ರಿಗಳೇ ಖಾದರ್ ಹಾಗೂ ಪರಮೇಶ್ವರ್​ರಿಂದ ರಾಜೀನಾಮೆ ಪಡೆದುಕೊಳ್ಳಿ ಎಂದು ಒತ್ತಾಯ ಮಾಡಿದ್ದಾರೆ.

ಸುಹಾಸ್ ಶೆಟ್ಟಿಯ ಕೊಲೆಗೆ ವಿದೇಶದಿಂದಲೂ ಹಣ ಬಂದಿದೆ. ಅದಕ್ಕಾಗಿ ನಾನು ಇದನ್ನು ಎನ್ಐಎ ಮೂಲಕ ತನಿಖೆ ಮಾಡಿಸಿ ಎಂದು ಅಮಿತ್ ಶಾಗೂ ಮನವಿ ಮಾಡಿದ್ದೇವೆ. ಪರಮೇಶ್ವರ್ ಒಬ್ಬ ನಾಲಾಯಕ್ ಗೃಹ ಮಂತ್ರಿ, ಅವರಿಗೆ ಶಕ್ತಿನೇ ಇಲ್ಲ. ಮುಖ್ಯಮಂತ್ರಿಗಳಿಗೆ ಕಾನೂನು ಸುವ್ಯವಸ್ಥೆ ಕಾಪಾಡಬೇಕು ಅಂದ್ರೆ ಪರಮೇಶ್ವರ್ ಅವರಿಂದ ರಾಜೀನಾಮೆ ಪಡೆದುಕೊಳ್ಳಬೇಕು. ನೀವು ಗೃಹ ಖಾತೆ ಪಡೆಯಿರಿ, ಆದರೆ ನಿಮ್ಮಿಂದ ನ್ಯಾಯ ಸಿಗುತ್ತದೆ ಎಂದುಕೊಂಡಿಲ್ಲ. ಆದರೆ ಸಂವಿಧಾನದ ಹೆಸರಿನಲ್ಲಿ ಪ್ರಮಾಣ ತಗೊಂಡಿದ್ದೀರಿ. ಅದಕ್ಕಾದ್ರು ಪ್ರಕರಣವನ್ನು ಎನ್ಐಎಗೆ ವಹಿಸಬೇಕು. ಖಾದರ್ ಮತ್ತೆ ರಶೀದ್ ಇಬ್ಬರನ್ನು ಮಂಪರು ಪರೀಕ್ಷೆಗೆ ಒಳಪಡಿಸಿದ್ರೆ, ಕರಾವಳಿ ಭಾಗದ ಸಮಸ್ಯೆ ಬಗೆಹರಿಯಲಿದೆ ಎಂದಿದ್ದಾರೆ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ.

ಉತ್ತರ ಭಾರತದಲ್ಲಿ ಪಪ್ಪು, ದಕ್ಷಿಣ ಭಾರತದಲ್ಲಿ ಟಿಪ್ಪು. ಈ ಇಬ್ಬರು ಸೇರಿಕೊಂಡು ಇಡೀ ದೇಶ ಮುಳುಗಿಸ್ತಿದ್ದಾರೆ ಎನ್ನುವ ಮೂಲಕ ಶೋಭಾ ಕರಂದ್ಲಾಜೆ ಸಿಎಂ ಸಿದ್ದರಾಮಯ್ಯ ವಿರುದ್ಧವೂ ವಾಗ್ದಾಳಿ ಮಾಡಿದ್ದಾರೆ. ಈ ಕೇಸ್‌ನ ಜಾಡು ಹಿಡಿದು ಹೋಗಬೇಕಾಗಿದ್ರಿಂದ ಎನ್ಐಎಗೆ ವಹಿಸಬೇಕು ಎಂದಿದ್ದಾರೆ. ಪರಮೇಶ್ವರ್ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲ ರಾಗಿದ್ದಾರೆ. ರಾಜ್ಯದಲ್ಲಿ ಕಾನೂನು ಅನ್ನೋದೇ ಇಲ್ಲ. ರಾಜ್ಯದಲ್ಲಿ ರಕ್ಷಣೆ ಕೊಡೋಕೆ ಸಾಧ್ಯವಾದರೆ ಗೃಹ ಮಂತ್ರಿಗಳಾಗಿ ಮುಂದುವರಿಯರಿ, ಇಲ್ಲವಾದಲ್ಲಿ ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಎಂದಿದ್ದಾರೆ. ಗೃಹ ಸಚಿವರಾಗಿ ಪದೇ ಪದೇ ನಮಗೆ ಮಾಹಿತಿಯೇ ಇಲ್ಲ ಅಂತಾರೆ. ನಿಮಗೆ ಗೃಹ ಇಲಾಖೆ ನಿಭಾಯಿಸಲು ಆಗೋದಿಲ್ಲ ಅಂದರೆ ಬೇರೊಂದು ಖಾತೆ ತೆಗೆದುಕೊಳ್ಳಿ ಎಂದು ಕಿಡಿಕಾರಿದ್ದಾರೆ.

ಇದೇ ವೇಳೆ ನಮ್ಮ ಕಾರ್ಯಕರ್ತರು ಜಾಗೃತರಾಗರಾಗಿರಬೇಕು ಎಂದು ಬಿಜೆಪಿ ಕಾರ್ಯಕರ್ತರಿಗೆ ಶೋಭಾ ಕರಂದ್ಲಾಜೆ ಮನವಿ ಮಾಡಿದ್ದಾರೆ. ರಾತ್ರಿ ಯಾರು ಕೂಡ ಒಬ್ಬ ಒಬ್ಬರೇ ಓಡಾಡಬೇಡಿ ಎಂದಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಮ್ಮ ಕಾರ್ಯಕರ್ತರು ಓಡಾಡೋದೇ ಕಷ್ಟವಾಗಿದೆ ಎಂದಿದ್ದಾರೆ. ರೌಡಿಶೀಟರ್ ಎಲ್ರೂ ಹಿಂದೂ ಸಂಘಟನೆ ಸೇರ್ತಿದ್ದಾರೆ ಅಂತ ದಿನೇಶ್ ಗುಂಡೂರಾವ್ ಹೇಳ್ತಾರೆ. ನಾನು ಹಿಂದೂ ಸಂಘಟನೆಯಿಂದ ಬಂದಿದ್ದೇನೆ, ಹಾಗಾದರೆ ನಿಮಗೆ ನಮ್ಮ ಮೇಲೆ ಕೇಸ್ ತಾಖತ್ ಇದೆಯಾ..? ನಾನು ಆರ್​ಎಸ್​ಎಸ್ ವಿಹೆಚ್​ಪಿ ಹಿಂದೂ ಸಂಘಟನೆಯವಳು. ಆಮೇಲೆ ನಾನು ಬಿಜೆಪಿ. ಹಾಗಾದರೆ ಕೇಸ್ ಹಾಕಿ ನೋಡೋಣ. ನಿಮಗೆ ತಾಖತ್ ಇದ್ರೆ ನನ್ನ ಕೇಸ್ ಹಾಕಿ ಎಂದು ದಿನೇಶ್ ಗುಂಡೂರಾವ್​ಗೆ ಸವಾಲ್ ಹಾಕಿದ್ದಾರೆ ಶೋಭಾ ಕರಂದ್ಲಾಜೆ.

ಕಾಂಗ್ರೆಸ್ ಸರ್ಕಾರವೇ ಮುಸ್ಲಿಂ ದುಷ್ಕರ್ಮಿಗಳಿಗೆ ಕುಮ್ಮಕ್ಕು ಕೊಡುತ್ತಿದೆ: ಸುರೇಶ್‌ ಗೌಡ ಆಕ್ರೋಶ#pratidhvani
Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸರ್ಕಾರಿ ಪ್ರಾಯೋಜಿತ ಕೊಲೆ.. ಕಮಿಷನರ್​ ಕೂಡ ಹತ್ಯೆಯಲ್ಲಿ ಭಾಗಿ..!?

Next Post

ಭಾರತ – ಪಾಕ್​ ಯುದ್ಧ.. ಹೇಗಿದೆ ಸದ್ಯದ ಪರಿಸ್ಥಿತಿ.. ಯಾರಿಗೆ ಯಾರ ಬೆಂಬಲ..?

Related Posts

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಶಾಕ್
ಕರ್ನಾಟಕ

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಶಾಕ್

by ಪ್ರತಿಧ್ವನಿ
December 3, 2025
0

ಬೆಂಗಳೂರು: ಅತ್ಯಾಚಾರ ಕೇಸ್ ನಲ್ಲಿ ಜೀವಿತಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ(Prajwal Revanna)ಗೆ ಹೈಕೋರ್ಟ್ ಶಾಕ್ ನೀಡಿದೆ. ಶಿಕ್ಷೆ ಅಮಾನತ್ತಿನಲ್ಲಿಟ್ಟು ಜಾಮೀನು ನೀಡಲು ಹೈಕೋರ್ಟ್...

Read moreDetails
ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**

ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**

December 3, 2025
ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

December 3, 2025
ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!

ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!

December 3, 2025
Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

December 3, 2025
Next Post
ಭಾರತ – ಪಾಕ್​ ಯುದ್ಧ.. ಹೇಗಿದೆ ಸದ್ಯದ ಪರಿಸ್ಥಿತಿ.. ಯಾರಿಗೆ ಯಾರ ಬೆಂಬಲ..?

ಭಾರತ - ಪಾಕ್​ ಯುದ್ಧ.. ಹೇಗಿದೆ ಸದ್ಯದ ಪರಿಸ್ಥಿತಿ.. ಯಾರಿಗೆ ಯಾರ ಬೆಂಬಲ..?

Recent News

ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!
Top Story

ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!

by ಪ್ರತಿಧ್ವನಿ
December 3, 2025
ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌
Top Story

ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌

by ಪ್ರತಿಧ್ವನಿ
December 3, 2025
ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**
Top Story

ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**

by ಪ್ರತಿಧ್ವನಿ
December 3, 2025
ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ
Top Story

ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

by ಪ್ರತಿಧ್ವನಿ
December 3, 2025
ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!
Top Story

ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!

by ಪ್ರತಿಧ್ವನಿ
December 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!

ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!

December 3, 2025
ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌

ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada