• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಭಾರತದ ‘ಆಪರೇಷನ್​ ಸಿಂಧೂರ್’ ದಾಳಿಗೆ ಪಾಕ್ ಹೇಗೆ ತತ್ತರಿಸಿದೆ..?​

ಕೃಷ್ಣ ಮಣಿ by ಕೃಷ್ಣ ಮಣಿ
May 8, 2025
in Top Story, ದೇಶ, ವಿಶೇಷ, ಶೋಧ
0
ಭಾರತದ ‘ಆಪರೇಷನ್​ ಸಿಂಧೂರ್’ ದಾಳಿಗೆ ಪಾಕ್ ಹೇಗೆ ತತ್ತರಿಸಿದೆ..?​
Share on WhatsAppShare on FacebookShare on Telegram
Colonel Sofiya Qureshi: ಪಾಕಿಸ್ತಾನದ ದಾಳಿಯನ್ನು ಸಾಬೀತುಪಡಿಸುವ ಹಲವಾರು ಸ್ಥಳಗಳಿಂದ ವಶಪಡಿಸಿಕೊಳ್ಳಲಾಗುತ್ತಿದೆ..!

ಪಾಕಿಸ್ತಾನಕ್ಕೆ ಭಾರತೀಯ ಸೇನೆ ನೀಡ್ತಿರೋ ಒಂದೊಂದು ಹೊಡೆತಕ್ಕೂ ಶತ್ರುರಾಷ್ಟ್ರ ತತ್ತರಿಸಿ ಹೋಗ್ತಿದೆ. ಮೊನ್ನೆ ಪಾಕಿಸ್ತಾನದ 9 ಉಗ್ರ ಶಿಬಿರಗಳ ಮೇಲಿನ ದಾಳಿ ಮಾಡಿದ ಬಳಿಕ, ಪಾಕಿಸ್ತಾನ ಭಾರತದ 15 ನಗರಗಳನ್ನ ಟಾರ್ಗೆಟ್ ಮಾಡಿ ದಾಳಿ ಮಾಡಲು ಮುಂದಾಗಿತ್ತು. ಪಾಕ್​ ದಾಳಿ ಯತ್ನವನ್ನ ಭಾರತೀಯ ಸೇನೆ ಸಂಪೂರ್ಣ ವಿಫಲಗೊಳಿಸಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಭಾರತೀಯ ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ, ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಹಾಗು ಕರ್ನಲ್ ಸೋಫಿಯಾ ಖುರೇಷಿ, ಪಾಕಿಸ್ತಾನಿಗಳ ದಾಳಿ ಯತ್ನದ ಬಗ್ಗೆ ಇಂಚಿಂಚೂ ಮಾಹಿತಿ ನೀಡಿದ್ದಾರೆ.

ADVERTISEMENT

ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ್ದ ದಾಳಿಗೆ ಪಾಕಿಸ್ತಾನ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ನೀಡಿದ್ದ ಕೋಮುವಾದಿ ಹೇಳಿಕೆಯೇ ಕಾರಣ ಅಂತ ಭಾರತೀಯ ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ಸ್ಪಷ್ಟಪಡಿಸಿದ್ದಾರೆ. ಏಪ್ರಿಲ್ 16 ರಂದು ಜನರಲ್ ಅಸಿಮ್ ಮುನೀರ್ ಕಾಶ್ಮೀರದ ಬಗ್ಗೆ ಪಾಕಿಸ್ತಾನದ ನಿಲುವನ್ನು ಪುನರುಚ್ಚರಿಸಿದ್ದರು. ಭಾರತದ ಬಗ್ಗೆ ನಕಾರಾತ್ಮಕವಾಗಿ ಮಾತನಾಡಿದ್ದು ಉಗ್ರರ ದಾಳಿಗೆ ಸಂಬಂಧ ಇದೆ ಎನ್ನುವುದು ಭಾರತದ ವಾದ.

ಆಪರೇಷನ್ ಬಗ್ಗೆ ಮಾಹಿತಿ ನೀಡ್ತಿರೋ ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಹಾಗೂ ಕರ್ನಲ್ ಸೋಫಿಯಾ ಖುರೇಷಿ ಯುನಿಫಾರ್ಮ್‌ ಭಾರಿ ಚರ್ಚೆಯಲ್ಲಿದೆ. ಮಾತನಾಡದೇ ಯುದ್ಧದ ಮುನ್ಸೂಚನೆ ಕೊಟ್ರಾ ? ಎಂಬ ಮಾತುಗಳು ಸೋಷಿಯಲ್‌ ಮೀಡಿಯಾದಲ್ಲಿ ಕೇಳಿ ಬರುತ್ತಿದೆ. ನಿನ್ನೆ ಉಗ್ರರ ತಾಣಗಳ ಮೇಲೆ ದಾಳಿ ಮಾಡಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡುವಾಗ ಸೇನಾ ಯೂನಿಫಾರ್ಮ್‌ ಹಾಕಿದ್ದರು. ಅಫೀಷಿಯಲಿ ಸೇನಾ ಡ್ರೆಸ್​ನಲ್ಲಿ ಬಂದಿದ್ದ ಅಧಿಕಾರಿಗಳು, ಇವತ್ತು ಬೇರೆ ಯೂನಿಫಾರ್ಮ್‌ ಹಾಕಿದ್ದರು. ಅಂದರೆ ಯುದ್ಧಕ್ಕೆ ಹೋಗುವ ರೀತಿ ತಯಾರಾಗಿದ್ದ ಮಹಿಳಾ ಅಧಿಕಾರಿಗಳು. ಏನನ್ನೂ ಮಾತನಾಡದೇ ಯುದ್ಧದ ಮುನ್ಸೂಚನೆ ಕೊಟ್ಟಿದ್ದಾರೆ ಎನ್ನಲಾಗ್ತಿದೆ.

‘ಆಪರೇಷನ್​ ಸಿಂದೂರ್​’ ಭಾಗ 2 ಶುರುವಾಗಿರುವ ಬಳಿಕ ಪಾಕ್​ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಭಾರತದ IPL ರೀತಿಯಲ್ಲೇ ನಡೆಯುವ PSL ಕ್ರೀಡಾಕೂಟದ ಇಂದಿನ ಪಂದ್ಯ ರದ್ದಾಗಿದೆ. ಇನ್ನು ಮುಂದಿನ ಎರಡು ದಿನಗಳ ಕಾಲ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಪಾಕ್​ನ ಲಾಹೋರ್​ ಸೇರಿದಂತೆ ಎಲ್ಲೆಂದರಲ್ಲಿ ಸ್ಫೋಟಗಳು ಸಂಭವಿಸುತ್ತಿವೆ. ಸರಣಿ ಡ್ರೋನ್ ಸ್ಫೋಟದಿಂದ ಪಾಕ್ ಪರದಾಡಿದೆ. ಪಾಕ್​ನ ಹಾದಿ ಬೀದಿಯಲ್ಲಿ ಭಾರೀ ಚರ್ಚೆ ಆಗ್ತಿದೆ. ಭಾರತದ ದಾಳಿಗೆ ಪಾಕ್​ನ ರಡಾರ್​ ವ್ಯವಸ್ಥೆಗಳೇ ಸ್ಫೋಟವಾಗಿವೆ. ನಮ್ಮನ್ನು ರಕ್ಷಣೆ ಮಾಡಿ ಅಂತಾ ಪಾಕ್​ ಸಂಸದರೇ ಆಗ್ರಹ ಮಾಡ್ತಿದ್ದಾರೆ.

Tags: india launches operation sindoorindia operation sindoorindia operation sindoor liveindian army operation sindooroperation sindooroperation sindoor air strikeoperation sindoor indiaoperation sindoor indian armyoperation sindoor latestoperation sindoor liveoperation sindoor live updatesoperation sindoor newsoperation sindoor videooperation sindoor visualsvideo proof opreation sindoorwhat is operation sindoor
Previous Post

Operation Sindhoora: ನರೇಂದ್ರ ಮೋದಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡ

Next Post

“ನಾವು ಕೊಳಚೆ ನೀರನ್ನು ನೀಡುತ್ತಿಲ್ಲ; ರೈತರ ಬದುಕಿಗೆ ಆಧಾರವಾಗಿದ್ದೇವೆ: ಡಿಸಿಎಂ ಡಿ.ಕೆ.ಶಿವಕುಮಾರ್

Related Posts

Bengaluru: ಬೆಂಗಳೂರು ಏರ್‌ಪೋರ್ಟ್​ನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ, ವಜ್ರ ಕಳ್ಳತನ!
Top Story

Bengaluru: ಬೆಂಗಳೂರು ಏರ್‌ಪೋರ್ಟ್​ನಲ್ಲಿ ಕೋಟ್ಯಂತರ ರೂ. ಮೌಲ್ಯದ ಚಿನ್ನ, ವಜ್ರ ಕಳ್ಳತನ!

by ಪ್ರತಿಧ್ವನಿ
February 6, 2026
0

ದೇವನಹಳ್ಳಿ: ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ(Kempegowda International Airport Bengaluru) ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ ಹಾಗೂ ವಜ್ರಾಭರಣ ಕಳ್ಳತನವಾಗಿರುವ ಘಟನೆ ಬೆಳಕಿಗೆ ಬಂದಿದೆ. ಮಹಿಳಾ...

Read moreDetails
WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌

WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌

February 6, 2026
Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

February 6, 2026
ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

ಸೈಬರ್ ದಂಧೆಗೆ ಸಿಐಡಿ ಬಿಗ್‌ ಶಾಕ್: 13 ಮಾಸ್ಟರ್ ಮೈಂಡ್‌ಗಳ ಬಂಧನ

February 6, 2026
Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

Daily Horoscope February 6: ಇಂದು ಸಕಲ ಸಂಪತ್ತನ್ನು ಆಕರ್ಷಿಸುವ ರಾಶಿಗಳಿವು..!

February 6, 2026
Next Post
“ನಾವು ಕೊಳಚೆ ನೀರನ್ನು ನೀಡುತ್ತಿಲ್ಲ; ರೈತರ ಬದುಕಿಗೆ ಆಧಾರವಾಗಿದ್ದೇವೆ: ಡಿಸಿಎಂ ಡಿ.ಕೆ.ಶಿವಕುಮಾರ್

"ನಾವು ಕೊಳಚೆ ನೀರನ್ನು ನೀಡುತ್ತಿಲ್ಲ; ರೈತರ ಬದುಕಿಗೆ ಆಧಾರವಾಗಿದ್ದೇವೆ: ಡಿಸಿಎಂ ಡಿ.ಕೆ.ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada