• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೋಮು ಹಿಂಸೆ ನಿಗ್ರಹ ಪಡೆ ರಚನೆ ಮಾಡಿದ್ದೇವೆ – ಕರಾವಳಿಯಲ್ಲಿ ಶಾಂತಿ ಕದಡಿದ್ದು ಬಿಜೆಪಿ : ದಿನೇಶ್ ಗುಂಡೂರಾವ್ ! 

Chetan by Chetan
May 31, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಕೋಮು ಹಿಂಸೆ ನಿಗ್ರಹ ಪಡೆ ರಚನೆ ಮಾಡಿದ್ದೇವೆ – ಕರಾವಳಿಯಲ್ಲಿ ಶಾಂತಿ ಕದಡಿದ್ದು ಬಿಜೆಪಿ : ದಿನೇಶ್ ಗುಂಡೂರಾವ್ ! 
Share on WhatsAppShare on FacebookShare on Telegram

ದಕ್ಷಿಣ ಕನ್ನಡ (Dakshina kannada) ಜಿಲ್ಲೆಯ ಬಂಟ್ವಾಳದಲ್ಲಿ ಅಬ್ದುಲ್ ರಹೀಮಾನ್ (Abdul rahiman) ಕೊಲೆಯ ನಂತರ ಜಿಲ್ಲೆಯ ಕಾಂಗ್ರೆಸ್ ನಾಯಕರೇ ಸರ್ಕಾರದ ವಿರುದ್ಧ ಸಿಡಿದೆದ್ದು, ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಾವಣೆ ಮಾಡಬೇಕು ಎಂದು ಆಗ್ರಹಿಸಿದ್ದರು ಮತ್ತು ಕೆಲವು ನಾಯಕರು ಸಾಮೂಹಿಕ ರಾಜೀನಾಮೆಗೆ ಮುಂದಾಗಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಸರ್ಕಾರ ಕೋಮು ಹಿಂಸೆ ನಿಗ್ರಹ ಪಡೆ ರಚನೆಗೆ ಮುಂದಾಗಿದೆ. 

ADVERTISEMENT

ದಕ್ಷಿಣ ಕನ್ನಡ ಜಿಲ್ಲೆಯನ್ನು ಕೋಮು ಪ್ರಯೋಗ ಶಾಲೆಯನ್ನಾಗಿ ಮಾಡಿಕೊಂಡಿರುವ ಕೆಲ ಪಟ್ಟಭದ್ರ ಹಿತಾಸಕ್ತಿಗಳು ಜಿಲ್ಲೆಯ ಶಾಂತಿ ಕದಡುವ ಮೂಲಕ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿವೆ. ಇಂತಹ ಪಟ್ಟಭದ್ರ ಹಿತಾಸಕ್ತಿಗಳನ್ನು ಬುಡಸಮೇತ ಕಿತ್ತುಹಾಕಬೇಕು ಎಂಬ ನಿಶ್ಚಿತ ನಿಲುವಿನಿಂದ ಕೋಮು ಹಿಂಸೆ ನಿಗ್ರಹ ಪಡೆ ರಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ (Dinesh gundu rao) ಹೇಳಿದ್ದಾರೆ. 

ಹಿಂಸಾಚಾರದ ಮೂಲಕ ದ.ಕನ್ನಡ ಜಿಲ್ಲೆಯ ನೆಮ್ಮದಿ ಹಾಳು ಮಾಡುತ್ತಿರುವ ಶಕ್ತಿಗಳನ್ನು ಕೋಮು ಹಿಂಸೆ ನಿಗ್ರಹ ಪಡೆ ಮಟ್ಟ ಹಾಕಲಿದೆ. ದ.ಕನ್ನಡ ಜಿಲ್ಲೆಯ ಜನ ನಿರ್ಭೀತಿ ಹಾಗೂ ಭಯಮುಕ್ತವಾಗಿ ಜೀವನ ನಡೆಸಬೇಕು ಎಂಬುದು ಸರ್ಕಾರದ ಆಶಯ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದಾರೆ. 

ಬಿಜೆಪಿ ನಾಯಕರು ಹೆಣದ ರಾಜಕೀಯ ‌ಮಾಡುವುದನ್ನು ಬಿಟ್ಟರೆ ದ.ಕನ್ನಡ ಜಿಲ್ಲೆ ಸಹಜವಾಗಿಯೇ ಶಾಂತಿಯ ತಾಣವಾಗಲಿದೆ‌. ಆದರೆ ಜನರಲ್ಲಿ ಧರ್ಮದ ಅಫೀಮು ತುಂಬಿ ರಾಜಕೀಯ ಮಾಡುತ್ತಿರುವ ಬಿಜೆಪಿಯವರೆ ದ.ಕನ್ನಡ ಜಿಲ್ಲೆಯ ನೆಮ್ಮದಿ ಕಸಿಯುತ್ತಿರುವ ನಿಜವಾದ ಕಿರಾತಕರು‌. ಜನ ಈ ಸೂಕ್ಷ್ಮ ಅರಿಯಬೇಕು ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

Tags: ಅಬ್ದುಲ್ ರಹಿಮಾನ್ಕೋಮು ನಿಗ್ರಹ ಪಡೆದಕ್ಷಿಣ ಕನ್ನಡದಿನೇಶ್ ಗುಂಡೂರಾವ್ಬಂಟ್ವಾಳಸುಹಾಸ್ ಶೆಟ್ಟಿ
Previous Post

Rcb ಕಪ್ ಗೆದ್ದಿಲ್ಲ ಈ ಸಲ….!

Next Post

ಅಮರನಾಥ ಯಾತ್ರೆಗೆ ಕೇಂದ್ರದಿಂದ ಬಿಗಿ ಬಂದೋಬಸ್ತ್ – 42 ಸಾವಿರ ಸೈನಿಕರ ನಿಯೋಜನೆ ! 

Related Posts

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ
ರಾಜಕೀಯ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

by ಪ್ರತಿಧ್ವನಿ
April 28, 2026
0

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡುವ ಮಹತ್ವದ ನಿರ್ಧಾರಕ್ಕೆ ಅನುಗುಣವಾಗಿ, ಉಚ್ಚ ನ್ಯಾಯಾಲಯದ ಆದೇಶದಂತೆ ಸರ್ಕಾರಿ ಹುದ್ದೆಗಳ ನೇಮಕಾತಿಯನ್ನು ಮುಂದುವರಿಸಲು ರಾಜ್ಯ ಸರ್ಕಾರವು ಏಪ್ರಿಲ್ 27, 2026ರಂದು ಆದೇಶ...

Read moreDetails
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

April 28, 2026
ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

April 27, 2026
Next Post
ಅಮರನಾಥ ಯಾತ್ರೆಗೆ ಕೇಂದ್ರದಿಂದ ಬಿಗಿ ಬಂದೋಬಸ್ತ್ – 42 ಸಾವಿರ ಸೈನಿಕರ ನಿಯೋಜನೆ ! 

ಅಮರನಾಥ ಯಾತ್ರೆಗೆ ಕೇಂದ್ರದಿಂದ ಬಿಗಿ ಬಂದೋಬಸ್ತ್ - 42 ಸಾವಿರ ಸೈನಿಕರ ನಿಯೋಜನೆ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada