• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇರಾನ್ ಮೇಲಿನ ದಾಳಿಗೆ ಸೋನಿಯಾ ಗಾಂಧಿ ಖಂಡನೆ – ಮೌನ ಮುರಿಯುವಂತೆ ಮೋದಿಗೆ ಸೋನಿಯಾ ಡಿಮ್ಯಾಂಡ್ ! 

Chetan by Chetan
June 22, 2025
in Top Story, ಇದೀಗ, ದೇಶ, ರಾಜಕೀಯ
0
ಇರಾನ್ ಮೇಲಿನ ದಾಳಿಗೆ ಸೋನಿಯಾ ಗಾಂಧಿ ಖಂಡನೆ – ಮೌನ ಮುರಿಯುವಂತೆ ಮೋದಿಗೆ ಸೋನಿಯಾ ಡಿಮ್ಯಾಂಡ್ ! 
Share on WhatsAppShare on FacebookShare on Telegram

ಇಡೀ ವಿಶ್ವವನ್ನು ಆತಂಕಕ್ಕೆ ದೂಡಿರುವ ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ (Iran – Israel war) ಸದ್ಯ ಭಾರತದ ರಾಜಕಾರಣದಲ್ಲೂ (India politics) ದೊಡ್ಡ ಜಟಾಪಟಿ ಸೃಷ್ಟಿಸ್ತಿದೆ. ಈ ಯುದ್ಧದ ಬಗ್ಗೆ ಕೇಂದ್ರ ಸರ್ಕಾರದ ಮೌನವನ್ನ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ (Sonia gandhi) ಪ್ರಶ್ನಿಸಿದ್ದಾರೆ.

ADVERTISEMENT

ಈ ವೇಳೆ ಇರಾನ್ ಮೇಲಿನ ಇಸ್ರೇಲ್ ದಾಳಿಯನ್ನು ಖಂಡಿಸಿರುವ ಸೋನಿಯಾ ಗಾಂಧಿ, ಇಸ್ರೇಲ್ ನಡೆಸುತ್ತಿರುವ ದಾಳಿಯ ಬಗ್ಗೆ ಭಾರತ ಸರ್ಕಾರ ಕಾಯ್ದುಕೊಂಡಿರುವ ಮೌನ ಭಾರತದ ನೈತಿಕ, ರಾಜತಾಂತ್ರಿಕ ಸಂಪ್ರದಾಯಗಳಿಗೆ ವಿರುದ್ಧವಾದದ್ದು ಎಂದು ಟೀಕಿಸಿದ್ದಾರೆ.

ಇಸ್ರೇಲ್ ಮತ್ತು ಪ್ಯಾಲಸ್ಟೀನ್ ಎಂಬ 2 ದೇಶಗಳು ಅಸ್ತಿತ್ವ ಹೊಂದಿರಬೇಕು ಎಂಬುದು ಭಾರತದ ದೀರ್ಘಕಾಲದ ನೀತಿ.ಈಗ ಭಾರತ ಸರ್ಕಾರ ಇದನ್ನ ಕೈ ಬಿಟ್ಟಿದೆ ಅಂತ ಕಿಡಿಕಾರಿದ್ದಾರೆ.ಭಾರತದ ಮೌನ ಧ್ವನಿಯನ್ನು ಕಳೆದುಕೊಂಡಿದ್ದನ್ನು ಮಾತ್ರ ಪ್ರತಿನಿಧಿಸಲ್ಲ, ಮೌಲ್ಯಗಳ ಶರಣಾಗತಿಯನ್ನು ಪ್ರತಿನಿಧಿಸುತ್ತದೆ ಅಂತ ಸೋನಿಯಾ ವಾಗ್ದಾಳಿ ನಡೆಸಿದ್ದಾರೆ.

Tags: ಇರಾನ್ಇಸ್ರೇಲ್ಪ್ರಧಾನಿ ಮೋದಿಯುದ್ಧಸೋನಿಯಾ ಗಾಂಧಿ
Previous Post

ಇರಾನ್ ಮೇಲೆ ಅಮೆರಿಕ ನಡೆಸಿದ ದಾಳಿ ಸ್ವಾಗತಾರ್ಹ..! ನಾನು & ಇಸ್ರೇಲಿ ಜನ ಟ್ರಂಪ್ ಗೆ ಧನ್ಯವಾದ ಹೇಳ್ತೀವಿ : ನೆತನ್ಯಾಹು 

Next Post

ಸಿಎಂ ಸಿದ್ದರಾಮಯ್ಯ ದೃತರಾಷ್ಟ್ರನ ರೀತಿ ಕುರುಡಾಗಿದ್ದಾರೆ – ಬಿ.ಆರ್ ಪಾಟೀಲ್ ಆರೋಪದ ಬಗ್ಗೆ ಸುನೀಲ್ ಕುಮಾರ್ ಕಿಡಿ 

Related Posts

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?
ರಾಜಕೀಯ

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

by ಪ್ರತಿಧ್ವನಿ
April 27, 2026
0

ಪಶ್ಚಿಮ ಬಂಗಾಳ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಹೋರಾಟ ಕೇವಲ ಪಕ್ಷಗಳ ನಡುವಿನ ಪೈಪೋಟಿಯಲ್ಲ, ಪ್ರಾದೇಶಿಕ ಅಸ್ಮಿತೆ ಮತ್ತು ರಾಷ್ಟ್ರೀಯ ರಾಜಕೀಯದ ನಡುವಿನ ಸಂಘರ್ಷವಾಗಿ ರೂಪುಗೊಂಡಿದೆ. ಇದೇ ಹಿನ್ನೆಲೆಯಲ್ಲಿ...

Read moreDetails
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಬಂಗಾಳದಲ್ಲಿ ದೀದಿ ಎಷ್ಟು ಪವರ್ ಫುಲ್ ಲೇಡಿ..? ಮೋದಿ ಮಣಿಸುತ್ತಾಳಾ ಈ ಗಟ್ಟಿಗಿತ್ತಿ..?

April 27, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

April 27, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
Next Post
ಸಿಎಂ ಸಿದ್ದರಾಮಯ್ಯ ದೃತರಾಷ್ಟ್ರನ ರೀತಿ ಕುರುಡಾಗಿದ್ದಾರೆ – ಬಿ.ಆರ್ ಪಾಟೀಲ್ ಆರೋಪದ ಬಗ್ಗೆ ಸುನೀಲ್ ಕುಮಾರ್ ಕಿಡಿ 

ಸಿಎಂ ಸಿದ್ದರಾಮಯ್ಯ ದೃತರಾಷ್ಟ್ರನ ರೀತಿ ಕುರುಡಾಗಿದ್ದಾರೆ - ಬಿ.ಆರ್ ಪಾಟೀಲ್ ಆರೋಪದ ಬಗ್ಗೆ ಸುನೀಲ್ ಕುಮಾರ್ ಕಿಡಿ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada