• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ RSS ಬ್ಯಾನ್ ಮಾಡ್ತೀವಿ..?! : ಸಚಿವ ಪ್ರಿಯಾಂಕ್ ಖರ್ಗೆ 

Chetan by Chetan
July 1, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ RSS ಬ್ಯಾನ್ ಮಾಡ್ತೀವಿ..?! : ಸಚಿವ ಪ್ರಿಯಾಂಕ್ ಖರ್ಗೆ 
Share on WhatsAppShare on FacebookShare on Telegram

ಆರ್‌ಎಸ್‌ಎಸ್‌ (RSS) ನಾಯಕ ದತ್ತಾತ್ರೇಯ ಹೊಸಬಾಳೆ (Dattatreya hosabale) ಸಂವಿಧಾನದಲ್ಲಿ ಜಾತ್ಯತೀತ (Secular) ಪದ ತೆಗೆಯಬೇಕು ಎಂಬ ಹೇಳಿಕೆ ಮೂಲಕ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಭಾರತದ ಸಂವಿಧಾನದಿಂದ ಜಾತ್ಯಾತೀತ, ಸಮಾಜವಾದಿ ಎಂಬ ಪದಗಳನ್ನು ತೆಗೆದುಹಾಕಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ರಾಜ್ಯದಲ್ಲಿ ಕಿಡಿ ಹೊತ್ತಿಸಿದ್ದಾರೆ. 

ADVERTISEMENT

ದತ್ತಾತ್ರೇಯ ಹೊಸಬಾಳೆಯ ಅವರ ಈ ಹೇಳಿಕೆಯ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರು ಕೇರಳಿ ಕೆಂಡವಾಗಿದ್ದು,ಸಚಿವ ಪ್ರಿಯಾಂಕ್ ಖರ್ಗೆ (Priyank kharge) ಸಂಘ ಪರಿವಾರ ಬ್ಯಾನ್ ಮಾಡುವ ಮಾತುಗಳನ್ನಾಡಿದ್ದಾರೆ.ಹೌದು,ಮುಂದೆ ಕೇಂದ್ರದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ್ರೆ ಆರ್‌ಎಸ್‌ಎಸ್‌ ಸಂಘಟನೆಯನ್ನು ಬ್ಯಾನ್ ಮಾಡುವ ಬಗ್ಗೆ ಚಿಂತನೆ ಮಾಡಲಿದ್ದೇವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಈ ಹಿಂದೆಯೇ RSS ಸಂಘಟನೆಯನ್ನು ಎರಡು ಬಾರಿ ಬ್ಯಾನ್ ಮಾಡಿದ್ವಿ, ಆಗೆಲ್ಲ ಬಂದು ಕಾಲು ಹಿಡಿದುಕೊಂಡಿದ್ದರು. ಆದೇ ನಾವು ಬ್ಯಾನ್ ತೆಗೆದಿದ್ದೇ ತಪ್ಪಾಯ್ತು ಅಂತ ಕಿಡಿಕಾರಿದ್ದಾರೆ. ಹೀಗಾಗಿ ಮುಂದೆ ಆ ಬಗ್ಗೆ ಮತ್ತೆ ಯೋಚಿಸುತ್ತೇವೆ ಎಂದಿದ್ದಾರೆ. 

Tags: ಆರ್ ಎಸ್ ಎಸ್ಜಾತ್ಯತೀತದತ್ತಾತ್ರೆಯ ಹೊಸಬಾಳೆಪ್ರಿಯಾಂಕ್ ಖರ್ಗೆಸಮಾಜವಾದಸಂವಿಧಾನ
Previous Post

ಸಮಾಜ ಎಲ್ಲವನ್ನು ನಿಮಗೆ ಕೊಟ್ಟಿದೆ. ಸಮಾಜಕ್ಕೆ ಇಲ್ಲಿಯ ವರಗೂ ನೀವು ಏನನ್ನು ಕೊಟ್ಟಿದ್ದೀರಿ?

Next Post

ಸರ್ಕಾರಕ್ಕೆ 150 ಕೋಟಿ ಮೋಸ KAS ಅಧಿಕಾರಿ ಅಪೂರ್ವ ಬಿದರಿ ಮೇಲೆ ಕ್ರಿಮಿನಲ್ ಕೇಸ್..!

Related Posts

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ
Top Story

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

by ಪ್ರತಿಧ್ವನಿ
May 26, 2026
0

ಬೆಂಗಳೂರು : ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟನೆಯ ಬಹು ನಿರೀಕ್ಷಿತ ಪೆದ್ದಿ ಸಿನಿಮಾದ ಪ್ರಚಾರ ಜೋರಾಗಿದೆ. ಮುಂಬೈನಲ್ಲಿ ಅದ್ದೂರಿಯಾಗಿ ಟ್ರೇಲರ್ ಲಾಂಚ್ ಮಾಡಿದ್ದ ಚಿತ್ರತಂಡ ನಿನ್ನೆ...

Read moreDetails
ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

May 26, 2026
ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

May 26, 2026
ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್

ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್

May 26, 2026
ಒಂದೆಡೆ ಸಿದ್ದರಾಮಯ್ಯ ಬಣ, ಮತ್ತೊಂದೆಡೆ ಡಿಕೆಶಿ ಕಸರತ್ತು; ದೆಹಲಿ ದಂಗಲ್ ಶುರು!

ಒಂದೆಡೆ ಸಿದ್ದರಾಮಯ್ಯ ಬಣ, ಮತ್ತೊಂದೆಡೆ ಡಿಕೆಶಿ ಕಸರತ್ತು; ದೆಹಲಿ ದಂಗಲ್ ಶುರು!

May 26, 2026
Next Post
ಸರ್ಕಾರಕ್ಕೆ 150 ಕೋಟಿ ಮೋಸ KAS ಅಧಿಕಾರಿ ಅಪೂರ್ವ ಬಿದರಿ ಮೇಲೆ ಕ್ರಿಮಿನಲ್ ಕೇಸ್..!

ಸರ್ಕಾರಕ್ಕೆ 150 ಕೋಟಿ ಮೋಸ KAS ಅಧಿಕಾರಿ ಅಪೂರ್ವ ಬಿದರಿ ಮೇಲೆ ಕ್ರಿಮಿನಲ್ ಕೇಸ್..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada