• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 

Chetan by Chetan
July 3, 2025
in Uncategorized, ಇದೀಗ, ದೇಶ
0
ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 
Share on WhatsAppShare on FacebookShare on Telegram

ಇಂದಿನಿಂದ ಜಮ್ಮು ಕಾಶ್ಮೀರದಲ್ಲಿ (Jammu Kashmir) ಅಮರನಾಥ ಯಾತ್ರೆ (Amaranatha yatra) ಆರಂಭವಾಗಲಿದೆ. ಈ ಯಾತ್ರೆಯ ಯಾತ್ರಾರ್ಥಿಗಳು ಕಾಶ್ಮೀರದ ಪಹಲ್ಗಾಮ್ (Pahalgam) ಮೂಲಕವೇ ಸಾಗಿ ಹೋಗಬೇಕಿದೆ. ಹೀಗಾಗಿ ಯಾತ್ರೆಯ ಮಾರ್ಗದ ಉದ್ದಕ್ಕೂ ಹೆಚ್ಚಿನ ಪೊಲೀಸ್, ಮಿಲಿಟರಿ, ಪ್ಯಾರಾ ಮಿಲಿಟರಿ ಬಂದೋಬಸ್ತ್ ಕೈಗೊಳ್ಳಲಾಗಿದೆ. 

ADVERTISEMENT

ಪ್ರತಿ ವರ್ಷ ನಡೆಯುವ ಅಮರನಾಥ ಯಾತ್ರೆಗೆ ಈ ಬಾರಿ ಉಗ್ರರ ದಾಳಿಯ ಆತಂಕ ಎದುರಾಗಿದೆ. ಇದಕ್ಕೆ ಕಾರಣ ಏಪ್ರಿಲ್ ತಿಂಗಳಲ್ಲಿ ಪಹಲ್ಗಮ್ ನಲ್ಲಿ ನಡೆದ ಉಗ್ರರ ದಾಳಿ. ಹೀಗಾಗಿ ಪೆಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ  ಉಗ್ರರ ದಾಳಿ ಬಳಿಕ ಮೊದಲ ಭಾರಿಗೆ ಅಮರನಾಥ ಯಾತ್ರೆಯಾಗಿರುವುದರಿಂದ ಕೇಂದ್ರ ಸರ್ಕಾರ ಹೈ ಅಲರ್ಟ್ ಆಗಿದೆ. 

ಈಗಾಗಲೇ ಈ ಯಾತ್ರೆಗೆ ಉಗ್ರರ ದಾಳಿಯ ಬೆದರಿಕೆಯಿರುವ ಹಿನ್ನಲೆಯಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದ್ದು..ಕೇಂದ್ರ ಸರ್ಕಾರ, ಜಮ್ಮು ಕಾಶ್ಮೀರ ಸರ್ಕಾರ ಒಟ್ಟಾಗಿ ಸೇರಿ ಅತಿ ಹೆಚ್ಚಿನ ಬಿಗಿ ಭದ್ರತೆ ಒದಗಿಸಿದೆ. 

Tags: ಅಮರನಾಥ ಯಾತ್ರೆಉಗ್ರರ ದಾಳಿಜಮ್ಮು ಕಾಶ್ಮೀರಪಹಲ್ಗಾಮ್ಭದ್ರತೆ
Previous Post

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

Next Post

ದರ್ಶನ್ ಅಭಿಮಾನಿಗಳಿಗೆ ಪ್ರಥಮ್ ವಾರ್ನಿಂಗ್ – ಅತಿರೇಕದ ಅವಹೇಳನ ಮಾಡಿದ್ರೆ ಕಾನೂನು ಹೋರಾಟದ ಎಚ್ಚರಿಕೆ

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
Next Post
ದರ್ಶನ್ ಅಭಿಮಾನಿಗಳಿಗೆ ಪ್ರಥಮ್ ವಾರ್ನಿಂಗ್ – ಅತಿರೇಕದ ಅವಹೇಳನ ಮಾಡಿದ್ರೆ ಕಾನೂನು ಹೋರಾಟದ ಎಚ್ಚರಿಕೆ

ದರ್ಶನ್ ಅಭಿಮಾನಿಗಳಿಗೆ ಪ್ರಥಮ್ ವಾರ್ನಿಂಗ್ - ಅತಿರೇಕದ ಅವಹೇಳನ ಮಾಡಿದ್ರೆ ಕಾನೂನು ಹೋರಾಟದ ಎಚ್ಚರಿಕೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada