• Home
  • About Us
  • ಕರ್ನಾಟಕ
Tuesday, July 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಒಕ್ಕಲಿಗ ಸಂಪ್ರದಾಯದಂತೆ ಬಿ.ಸರೋಜಾದೇವಿ ಅಂತ್ಯಕ್ರಿಯೆ – ಹುಟ್ಟೂರಲ್ಲಿ ಸಕಲ ಸಿದ್ಧತೆ 

Chetan by Chetan
July 15, 2025
in Top Story, ಇದೀಗ, ಕರ್ನಾಟಕ, ಸಿನಿಮಾ
0
ಒಕ್ಕಲಿಗ ಸಂಪ್ರದಾಯದಂತೆ ಬಿ.ಸರೋಜಾದೇವಿ ಅಂತ್ಯಕ್ರಿಯೆ – ಹುಟ್ಟೂರಲ್ಲಿ ಸಕಲ ಸಿದ್ಧತೆ 
Share on WhatsAppShare on FacebookShare on Telegram

ಬಹುಭಾಷಾ ನಟಿ ಸರೋಜಾ ದೇವಿಯವರ (B Satish’e devi) ಅಂತ್ಯಕ್ರಿಯೆ ಇಂದು ಅವರ ಹುಟ್ಟೂರಿನಲ್ಲಿ ನಡೆಯಲಿದೆ.ರಾಮನಗರ ಜಿಲ್ಲೆಯ (Ramnagar) ದಶವಾರ ಗ್ರಾಮದಲ್ಲಿ ಸರೋಜಾ ದೇವಿಯವರ ಅಂತ್ಯಕ್ರಿಯೆ ನಡೆಯಲಿದೆ. ಅವರ ತಾಯಿ ರುದ್ರಮ್ಮ ಸಮಾಧಿ ಪಕ್ಕದಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಮಧ್ಯಾಹ್ನ 1.30ಕ್ಕೆ ಅಂತ್ಯಕ್ರಿಯೆ ನೆರವೇರಲಿದೆ. ಇದಕ್ಕೂ ಮುನ್ನ ಬೆಂಗಳೂರಲ್ಲಿ ಸಿಎಂ ಸಿದ್ದರಾಮಯ್ಯ (Cm siddaramaiah) ಅಂತಿಮ ದರ್ಶನ ಪಡೆಯಲಿದ್ದಾರೆ. 

ADVERTISEMENT

ಈಗಾಗಲೇ ಜಿಲ್ಲಾಡಳಿತದಿಂದ ಅಂತಿಮನಮನಕ್ಕೆ ಬ್ಯಾರಿಕೇಡ್, ಶಾಮಿಯಾನ ಹಾಕಿ ಸಿದ್ಧತೆ ಮಾಡಿಕೊಳ್ಳಲಾಗ್ತಿದೆ.ಇನ್ನು ಊಳುವ ಅಥವಾ ಸುಡುವ ಪದ್ಧತಿಯಲ್ಲಿ ಅಂತ್ಯಕ್ರಿಯೆ ಮಾಡಬೇಕಾ ಎಂಬ ಗೊಂದಲ ಉಂಟಾಗಿದ್ದು,ಕುಟುಂಬಸ್ಥರು ಬೆಂಗಳೂರಿಂದ ಬಂದ ಬಳಿಕ ಈ ಬಗ್ಗೆ ನಿರ್ಧಾರವಾಗಲಿದೆ.

ಹಿರಿಯ ನಟಿ, ಅಭಿನಯ ಸರಸ್ವತಿ ಬಿ.ಸರೋಜಾ ದೇವಿ ವಯೋಸಹಜ ಕಾಯಿಲೆಯಿಂದ ನಿನ್ನೆ ಯಶವಂತಪುರದಲ್ಲಿರುವ ಮಣಿಪಾಲ್‌ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ನಿನ್ನೆ ಇಡೀ ದಿನ ಸರೋಜಾದೇವಿ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ತಮಿಳು ನಟ ಕಾರ್ತಿ ಮತ್ತು ವಿಶಾಲ್ ಸೇರಿದಂತೆ ಸಿನಿಮಾ ತಾರೆಯರು ಮತ್ತು ರಾಜಕೀಯ ನಾಯಕರು ಹಿರಿಯ ನಟಿ ಸರೋಜಾದೇವಿ ಅವರ ಅಂತಿಮ ದರ್ಶನ ಪಡೆಯುತ್ತಿದ್ದಾರೆ.

Tags: ಅಂತ್ಯ ಸಂಸ್ಕಾರಚನ್ನಪಟ್ಟಣದಶಾವರನಿಧನಬಿ ಸರೋಜಾದೇವಿವಿಧಿವಶವಿಧಿವಿಧಾನ
Previous Post

ಶ್ರದ್ಧೆ ನಂಬಿಕೆ ಆಚರಣೆ ಮತ್ತು ಮೌಢ್ಯದ ಜಗತ್ತು

Next Post

ಡಿಸಿಎಂ ದೆಹಲಿಗೆ ಬಂದಿದ್ದೇಕೆ..?! ಹೈಕಮ್ಯಾಂಡ್ ತಲೆ ಕೆಡಿಸಿದ ಡಿಕೆ ನಿಗೂಢ ನಡೆ..! 

Related Posts

ಇ.ಡಿ. ರಾಜಕೀಯ ಅಸ್ತ್ರವಾಗಿ ಬಳಕೆ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಮಹತ್ವದ್ದು: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್
Top Story

ಇ.ಡಿ. ರಾಜಕೀಯ ಅಸ್ತ್ರವಾಗಿ ಬಳಕೆ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಮಹತ್ವದ್ದು: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್

by Shivakumar A
July 22, 2025
0

ಬೆಂಗಳೂರು, ಜು.22 “ಇ.ಡಿ. ರಾಜಕೀಯ ಅಸ್ತ್ರವಾಗಿ ಬಳಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಮಹತ್ವದ್ದಾಗಿದೆ” ಎಂದು ಬಮುಲ್ ಅಧ್ಯಕ್ಷ ಹಾಗೂ ನಿಕಟಪೂರ್ವ ಸಂಸದ ಡಿ.ಕೆ. ಸುರೇಶ್ ಅವರು...

Read moreDetails
ಮುಡಾ ಕೇಸ್ ನಲ್ಲಿ ಇ.ಡಿ ಗೆ ಸುಪ್ರೀಂ ಕೋರ್ಟ್ ತರಾಟೆ – ಡಿಕೆ ಬ್ರದರ್ಸ್ ಹೇಳಿದ್ದೇನು..?! 

ಮುಡಾ ಕೇಸ್ ನಲ್ಲಿ ಇ.ಡಿ ಗೆ ಸುಪ್ರೀಂ ಕೋರ್ಟ್ ತರಾಟೆ – ಡಿಕೆ ಬ್ರದರ್ಸ್ ಹೇಳಿದ್ದೇನು..?! 

July 22, 2025
ತರುಣ್‌ ಶಿವಪ್ಪ ನಿರ್ಮಾಣದಲ್ಲಿ ರಿಯಲ್‌ ಸ್ಟಾರ್‌ ಉಪೇಂದ್ರ ʼನೆಕ್ಸ್ಟ್‌ ಲೆವೆಲ್‌ʼ ಸಿನಿಮಾ

ತರುಣ್‌ ಶಿವಪ್ಪ ನಿರ್ಮಾಣದಲ್ಲಿ ರಿಯಲ್‌ ಸ್ಟಾರ್‌ ಉಪೇಂದ್ರ ʼನೆಕ್ಸ್ಟ್‌ ಲೆವೆಲ್‌ʼ ಸಿನಿಮಾ

July 22, 2025
ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಜುಲೈ 24ಕ್ಕೆ ಮುಂದೂಡಿಕೆ..! 

ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಜುಲೈ 24ಕ್ಕೆ ಮುಂದೂಡಿಕೆ..! 

July 22, 2025
ಉಪ ರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನ್ಕರ್ ಧಿಡೀರ್ ರಾಜೀನಾಮೆ ..! 

ಉಪ ರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನ್ಕರ್ ಧಿಡೀರ್ ರಾಜೀನಾಮೆ ..! 

July 22, 2025
Next Post
ಡಿಸಿಎಂ ದೆಹಲಿಗೆ ಬಂದಿದ್ದೇಕೆ..?! ಹೈಕಮ್ಯಾಂಡ್ ತಲೆ ಕೆಡಿಸಿದ ಡಿಕೆ ನಿಗೂಢ ನಡೆ..! 

ಡಿಸಿಎಂ ದೆಹಲಿಗೆ ಬಂದಿದ್ದೇಕೆ..?! ಹೈಕಮ್ಯಾಂಡ್ ತಲೆ ಕೆಡಿಸಿದ ಡಿಕೆ ನಿಗೂಢ ನಡೆ..! 

Recent News

ಇ.ಡಿ. ರಾಜಕೀಯ ಅಸ್ತ್ರವಾಗಿ ಬಳಕೆ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಮಹತ್ವದ್ದು: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್
Top Story

ಇ.ಡಿ. ರಾಜಕೀಯ ಅಸ್ತ್ರವಾಗಿ ಬಳಕೆ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಮಹತ್ವದ್ದು: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್

by Shivakumar A
July 22, 2025
ಮುಡಾ ಕೇಸ್ ನಲ್ಲಿ ಇ.ಡಿ ಗೆ ಸುಪ್ರೀಂ ಕೋರ್ಟ್ ತರಾಟೆ – ಡಿಕೆ ಬ್ರದರ್ಸ್ ಹೇಳಿದ್ದೇನು..?! 
Top Story

ಮುಡಾ ಕೇಸ್ ನಲ್ಲಿ ಇ.ಡಿ ಗೆ ಸುಪ್ರೀಂ ಕೋರ್ಟ್ ತರಾಟೆ – ಡಿಕೆ ಬ್ರದರ್ಸ್ ಹೇಳಿದ್ದೇನು..?! 

by Chetan
July 22, 2025
ತರುಣ್‌ ಶಿವಪ್ಪ ನಿರ್ಮಾಣದಲ್ಲಿ ರಿಯಲ್‌ ಸ್ಟಾರ್‌ ಉಪೇಂದ್ರ ʼನೆಕ್ಸ್ಟ್‌ ಲೆವೆಲ್‌ʼ ಸಿನಿಮಾ
Top Story

ತರುಣ್‌ ಶಿವಪ್ಪ ನಿರ್ಮಾಣದಲ್ಲಿ ರಿಯಲ್‌ ಸ್ಟಾರ್‌ ಉಪೇಂದ್ರ ʼನೆಕ್ಸ್ಟ್‌ ಲೆವೆಲ್‌ʼ ಸಿನಿಮಾ

by Shivakumar A
July 22, 2025
ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಜುಲೈ 24ಕ್ಕೆ ಮುಂದೂಡಿಕೆ..! 
Top Story

ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಜುಲೈ 24ಕ್ಕೆ ಮುಂದೂಡಿಕೆ..! 

by Chetan
July 22, 2025
ಉಪ ರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನ್ಕರ್ ಧಿಡೀರ್ ರಾಜೀನಾಮೆ ..! 
Top Story

ಉಪ ರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನ್ಕರ್ ಧಿಡೀರ್ ರಾಜೀನಾಮೆ ..! 

by Chetan
July 22, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇ.ಡಿ. ರಾಜಕೀಯ ಅಸ್ತ್ರವಾಗಿ ಬಳಕೆ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಮಹತ್ವದ್ದು: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್

ಇ.ಡಿ. ರಾಜಕೀಯ ಅಸ್ತ್ರವಾಗಿ ಬಳಕೆ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಮಹತ್ವದ್ದು: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್

July 22, 2025
ಮುಡಾ ಕೇಸ್ ನಲ್ಲಿ ಇ.ಡಿ ಗೆ ಸುಪ್ರೀಂ ಕೋರ್ಟ್ ತರಾಟೆ – ಡಿಕೆ ಬ್ರದರ್ಸ್ ಹೇಳಿದ್ದೇನು..?! 

ಮುಡಾ ಕೇಸ್ ನಲ್ಲಿ ಇ.ಡಿ ಗೆ ಸುಪ್ರೀಂ ಕೋರ್ಟ್ ತರಾಟೆ – ಡಿಕೆ ಬ್ರದರ್ಸ್ ಹೇಳಿದ್ದೇನು..?! 

July 22, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada