• Home
  • About Us
  • ಕರ್ನಾಟಕ
Friday, July 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಜಮೀರ್ ಬಳ್ಳಾರಿಗೆ ಬಂದಿರೋದು ಕೇವಲ ಒಂದು ಬಾರಿ – ಬೆಸ್ಟ್ ಸಚಿವ ಹೇಗಾಗ್ತಾರೆ ..? : ರಾಮುಲು ಗರಂ 

Chetan by Chetan
July 18, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಜಮೀರ್ ಬಳ್ಳಾರಿಗೆ ಬಂದಿರೋದು ಕೇವಲ ಒಂದು ಬಾರಿ – ಬೆಸ್ಟ್ ಸಚಿವ ಹೇಗಾಗ್ತಾರೆ ..? : ರಾಮುಲು ಗರಂ 
Share on WhatsAppShare on FacebookShare on Telegram

ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ನಾಯಕತ್ವ ಬದಲಾವಣೆ ಗೊಂದಲ ಜೋರಾದ ಬೆನ್ನಲ್ಲೇ ಕರ್ನಾಟಕಕ್ಕೆ ಆಗಮಿಸಿದ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲ ಅವರು ಕಾಂಗ್ರೆಸ್ ನಾಯಕರು ಹಾಗೂ ಸಚಿವರ ಜೊತೆಗೆ ಹಲವು ವಿಚಾರಗಳ ಬಗ್ಗೆ ಒನ್ ಟು ಒನ್ ಚರ್ಚೆ ನಡೆಸಿ ಅಭಿಪ್ರಾಯ ಸಂಗ್ರಹಿಸಿದ್ದಾರೆ. 

ADVERTISEMENT

ಇದೇ ವೇಳೆ ಸಂಪುಟದ ಸಚಿವರ ಪೈಕಿ ಸಚಿವ ಜಮೀರ್ ಅಹ್ಮದ್‌ಗೆ ನಂಬರ್ ಒನ್ ಸಚಿವ ಎಂದು ಮೆಚ್ಚುಗೆ ನೀಡಿದ ಬೆನ್ನಲ್ಲೇ ಜಮೀ‌ರ್ ವಿರುದ್ಧ ಮಾಜಿ ಸಚಿವ ಶ್ರೀರಾಮುಲು ಕಿಡಿಕಾರಿದ್ದಾರೆ..ಬಳ್ಳಾರಿಯಲ್ಲಿ ಮಾತನಾಡಿದ ಶ್ರೀರಾಮುಲು, ಜಮೀ‌ರ್ ಗಣಿನಾಡು ಬಳ್ಳಾರಿ ಜಿಲ್ಲೆ ಉಸ್ತುವಾರಿ ಸಚಿವರಾಗಿ 1 ವರ್ಷ ಕಳೆದಿದೆ, ಆದ್ರೆ ಜಿಲ್ಲೆಗೆ ಒಮ್ಮೆ ಮಾತ್ರ ಬಂದು ಹೋಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ನಮ್ಮ ಜಿಲ್ಲೆಯಲ್ಲಿ ಮಳೆ ಇಲ್ಲದೇ ಬರ ಆವರಿಸಿ ರೈತರು ಕಂಗಾಲಾದಾಗ ಜಮೀರ್ ಬರಲಿಲ್ಲ.ಬಳ್ಳಾರಿ ಜಿಲ್ಲೆ ಮಟ್ಕಾ,ಗಾಂಜಾ ಹಬ್ ಆಗಿದೆ, ಅಭಿವೃದ್ಧಿಯಂತು ಆಗ್ತಾನೆ ಇಲ್ಲ.ಜಮೀರ್ ಕಿರಿಕಿರಿ ಮಾಡ್ತಾರೆ ಅಂತಾ ಸುರ್ಜೇವಾಲ ಬೆಸ್ಟ್‌ ಮಿನಿಸ್ಟರ್‌ ಎಂದಿರಬಹುದು ಅಂತಾ ಶ್ರೀರಾಮುಲು ಜಮೀರ್ ವಿರುದ್ಧ ಹರಿಹಾಯ್ದಿದ್ದಾರೆ. 

Tags: ಜಮೀರ್ ಅಹ್ಮದ್ ಖಾನ್ನಂಬರ್ ಒನ್ ಸಚಿವಬಳ್ಳಾರಿಶ್ರೀರಾಮುಲುಸುರ್ಜೇವಾಲಾ
Previous Post

ಸಿಎಂ ಹೈಕಮ್ಯಾಂಡ್ ಗೆ ಬೆದರಿಕೆ ಹಾಕ್ತಿದ್ದಾರೆ – ಚಾಮುಂಡಿ ಬೆಟ್ಟದಲ್ಲಿ ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ವಾಗ್ದಾಳಿ 

Next Post

ಬಿಜೆಪಿಗರು ದಲಿತರನ್ನು ಯಾಕೆ ಪ್ರಧಾನಿ ಮಾಡಿಲ್ಲ..? ವಿಪಕ್ಷಗಳ ಟೀಕೆಗೆ ಟಗರು ಕೌಂಟರ್ ! 

Related Posts

Top Story

DK Shivakumar: ರಾಜ್ಯದ ಎಲ್ಲ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘ ಸ್ಥಾಪನೆ ಕಡ್ಡಾಯ ಆದೇಶ: ಶಿಕ್ಷಣ ಸಚಿವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ

by ಪ್ರತಿಧ್ವನಿ
July 18, 2025
0

“ಇಡೀ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘವನ್ನು ಕಡ್ಡಾಯವಾಗಿ ರಚನೆ ಮಾಡಲು ಆದೇಶ ಹೊರಡಿಸಿ. ಈ ಸಂಘಗಳಿಂದ ಸರ್ಕಾರಿ ಶಾಲೆಗಳಿಗೆ ಶಕ್ತಿ ತುಂಬುವ ಕೆಲಸ ಆಗುತ್ತದೆ....

Read moreDetails

CM Siddaramaiah: ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು: ಸಿ.ಎಂ.ಸಿದ್ದರಾಮಯ್ಯ

July 18, 2025

Santhosh Lad: ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್‌ ಕುರಿತು ಅರಿವು ಮೂಡಿಸಿದ ಸಚಿವ ಸಂತೋಷ್‌ ಲಾಡ್..‌

July 18, 2025

PM Modi: ನರೇಂದ್ರ ಮೋದಿ ಮಾರ್ಗದರ್ಶನದಲ್ಲೇ ಉಚಿತ ವಿದ್ಯುತ್‌ ಘೋಷಣೆ: ನಿತೀಶ್ ಕುಮಾ‌ರ್

July 18, 2025

Delhi High Court: ಕೋವಿಡ್-19ರಲ್ಲಿ ಸಮಾವೇಶ: 70 ಜನರ ವಿರುದ್ಧದ ಪ್ರಕರಣ ಕೈಬಿಟ್ಟ ದೆಹಲಿ ಹೈ ಕೋರ್ಟ್..

July 18, 2025
Next Post
ಬಿಜೆಪಿಗರು ದಲಿತರನ್ನು ಯಾಕೆ ಪ್ರಧಾನಿ ಮಾಡಿಲ್ಲ..? ವಿಪಕ್ಷಗಳ ಟೀಕೆಗೆ ಟಗರು ಕೌಂಟರ್ ! 

ಬಿಜೆಪಿಗರು ದಲಿತರನ್ನು ಯಾಕೆ ಪ್ರಧಾನಿ ಮಾಡಿಲ್ಲ..? ವಿಪಕ್ಷಗಳ ಟೀಕೆಗೆ ಟಗರು ಕೌಂಟರ್ ! 

Recent News

Top Story

DK Shivakumar: ರಾಜ್ಯದ ಎಲ್ಲ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘ ಸ್ಥಾಪನೆ ಕಡ್ಡಾಯ ಆದೇಶ: ಶಿಕ್ಷಣ ಸಚಿವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ

by ಪ್ರತಿಧ್ವನಿ
July 18, 2025
Top Story

CM Siddaramaiah: ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 18, 2025
Top Story

Santhosh Lad: ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್‌ ಕುರಿತು ಅರಿವು ಮೂಡಿಸಿದ ಸಚಿವ ಸಂತೋಷ್‌ ಲಾಡ್..‌

by ಪ್ರತಿಧ್ವನಿ
July 18, 2025
Top Story

PM Modi: ನರೇಂದ್ರ ಮೋದಿ ಮಾರ್ಗದರ್ಶನದಲ್ಲೇ ಉಚಿತ ವಿದ್ಯುತ್‌ ಘೋಷಣೆ: ನಿತೀಶ್ ಕುಮಾ‌ರ್

by ಪ್ರತಿಧ್ವನಿ
July 18, 2025
Top Story

Delhi High Court: ಕೋವಿಡ್-19ರಲ್ಲಿ ಸಮಾವೇಶ: 70 ಜನರ ವಿರುದ್ಧದ ಪ್ರಕರಣ ಕೈಬಿಟ್ಟ ದೆಹಲಿ ಹೈ ಕೋರ್ಟ್..

by ಪ್ರತಿಧ್ವನಿ
July 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar: ರಾಜ್ಯದ ಎಲ್ಲ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘ ಸ್ಥಾಪನೆ ಕಡ್ಡಾಯ ಆದೇಶ: ಶಿಕ್ಷಣ ಸಚಿವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ

July 18, 2025

CM Siddaramaiah: ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು: ಸಿ.ಎಂ.ಸಿದ್ದರಾಮಯ್ಯ

July 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada