• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕೆಕೆಆರ್‌ಡಿಬಿ 2025- 26 ನೇ ಸಾಲಿನ 5 ಸಾವಿರ ಕೋಟಿ ರು ಮೊತ್ತದ ಕ್ರಿಯಾ ಯೋಜನೆಗೆ ರಾಜ್ಯಪಾಲರ ಅಂಕಿತ

ಪ್ರತಿಧ್ವನಿ by ಪ್ರತಿಧ್ವನಿ
July 25, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

(ಕೆಕೆಆರ್‌ಡಿಬಿ ಕ್ರಿಯಾ ಯೋಜನೆಗೆ ಪ್ರಸಕ್ತ ಸಾಲಿನಲ್ಲಿ ಬೇಗ ಅನುಮೋದನೆ ಸಿಕ್ಕಿರೋದರಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಗತಿಗೆ ಹಿದೆಂದಿಗಿಂತಲೂ ಹೆಚ್ಚಿನ ವೇಗ ದೊರಕಲಿದೆ- ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರಂಸಿಂಗ್‌)

ADVERTISEMENT

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) 2025- 26 ನೇ ಸಾಲಿನ 5 ಸಾವಿರ ಕೋಟಿ ರು ಮೊತ್ತದ ಕ್ರಿಯಾ ಯೋಜನೆಗೆ ರಾಜ್ಯಪಾಲರಾದ ಥಾವರಚಂದ್‌ ಗೆಲ್ಹೋಟ್‌ ಅವರು ಜುಲೈ 24 ರಂದು ಅನುಮೋದನೆ ನೀಡಿದ್ದಾರೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆ ನೀಡಿರುವ ಕೆಕೆಆರ್‌ಡಿಬಿ ಅಧ್ಯಕ್ಷರು, ಜೇವರ್ಗಿ ಶಾಸಕರೂ ಆಗಿರುವ ಡಾ. ಅಜಯ್‌ ಧರ್ಮಸಿಂಗ್‌ ಅವರು, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಮಂಡಳಿಯ ಕ್ರಿಯಾ ಯೋಜನೆಗೆ ಸಂಪೂರ್ಣ ಒಪ್ಪಿಗೆ ಸೂಚಿಸಿ ರಾಜಭವನಕ್ಕೆ ರಾಜಭವನಕ್ಕೆ ಸದರಿ ಕ್ರಿಯಾ ಯೋಜನೆ ಕಡತ ರವಾನಿಸಿದ್ದರು. ಇದೀಗ ರಾಜ್ಯಪಾಲರು ತ್ವರಿತವಾಗಿ ಅಂಕಿತ ಹಾಕಿದ್ದಾರೆ. ಈ ಬೆಳವಣಿಗೆಯಿಂದಾಗಿ ಕಲ್ಯಾಣ ಭಾಗದಲ್ಲಿ ಮಂಡಳಿ ಇನ್ನೂ ಹೆಚ್ಚಿನ ಅಭಿವೃದ್ಧಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಅನುಕೂಲವಾಗಲಿದೆ ಎಂದು ಹೇಳಿದ್ದಾರೆ. 2023- 24 ರ ಸಾಲಿನ ಕ್ರಿಯಾ ಯೋಜನೆಗೆ ರಾಜ್ಯಪಾಲರು ಡಿಸೆಂಬರ್‌ನಲ್ಲಿ ಅನುಮೋದನೆ ನೀಡಿದ್ದರು. ಈ ಸಾಲಿನಲ್ಲಿ ಮಂಜಳಿಯ ಸಭೆ ಆಗಸ್ಟ್‌ 29 ರಂದು ನಡೆಸಲಾಗಿತ್ತು. ಆದಾಗ್ಯೂ ಮಾರ್ಚ್‌ 31 ರೊಳಗಾಗಿ ಕೆಕೆಆರ್‌ಡಿಬಿಯಿಂದ 2009 ಕೋಟಿ ರು ವೆಚ್ಚದಲ್ಲಿ ಶಿಕ್ಷಣ, ಆರೋಗ್ಯ, ಮೂಲ ಸೌಕರ್ಯ ಸೇರಿದಂತೆ ಹಲವು ರಂಗಗಳಲ್ಲಿ ಯೋಜನೆಗಳನ್ನು ಕೈಗೆತ್ತಿಕೊಂಡು ಅನುಷ್ಠಾನ ಗೊಳಿಸಲಾಗಿತ್ತು.


2024- 25 ನೇ ಸಾಲಿನಲ್ಲಿ ಜುಲೈ ತಿಂಗಳ 1 ರಂದೇ ಮಂಡಳಿಯ ಸಭೆ ನಡೆಸಿ ಕ್ರಿಯಾ ಯೋಜನೆ ಸಿದ್ಧಪಡಿಸಿ ಸಲ್ಲಿಸಿದಾಗ ಸದರಿ ಕ್ರಿಯಾ ಯೋಜನೆಗೆ ರಾಜ್ಯಪಾಲರು ಆಗಸ್ಟ್‌ ತಿಂಗಳಲ್ಲಿ ಅನುಮೋದನೆ ನೀಡಿದ್ದರು. ಈ ಬಾರಿ 2025- 26 ನೇ ಸಾಲಿನ ಮಂಡಳಿಯ ಸಭೆಯನ್ನು ಶಾಸಕರು, ಸಂಸದರು, ಮಂತ್ರಿಗಳು ಒಳಗೊಂಡೆತೆ ಮೇ ತಿಂಗಳ 10 ರಂದೇ ನಡೆಸಿ ಸಿದ್ಧಪಡಿಸಿದ್ದ 5 ಸಾವಿರ ಕೋಟಿ ರುಪಾಯಿ ಕ್ರಿಯಾ ಯೋಜನೆಗೆ ರಾಜ್ಯಪಾಲರಾದ ಥಾವರಚಂಗ್‌ ಗೆಲ್ಹೋಟ್‌ ಅವರು ಜುಲೈ 3 ನೇ ವಾರದಲ್ಲೇ ಅನುಮೋದನೆ ನೀಡಿದ್ದಾರೆ. ಇದರಿಂದಾಗಿ ಮಂಡಳಿಯಿಂದ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಕೊಳ್ಳಲು ಹೆಚ್ಚಿನ ಅನುಕೂಲವಾದಂತಾಗಿದೆ ಎಂದು ಡಾ. ಅಜಯ್ ಸಿಂಗ್‌ ಹೇಳಿದ್ದಾರೆ.
ಡಾ. ನಂಜುಂಡಪ್ಪ ವರದಿಯನ್ವಯವೇ ಸಿಡಿಐ ಸೂಚ್ಯಂಕ ಗುರುತಿಸಿ ಯೋಜನೆ ರೂಪಿಸಲಾಗುತ್ತಿದೆ. ಮೈಕ್ರೋ, ಮ್ಯಾಕ್ರೋ ಯೋಜನೆಯಡಿಯಲ್ಲಿನ ಅನುದಾನ ಹಂಚಿಕೆಯ ವಿವರಗಳಿರುವ ಕ್ರಿಯಾ ಯೋಜನೆಗೆ ರಾಜ್ಯಪಾಲರ ಅಂಕಿತ ದೊರಕಿದೆ.

10.05. 2025 ರಂದು ಜರುಗಿದ ಕೆಕೆಆರ್‌ಡಿಬಿ ಮಂಡಳಿಯ ಸಭೆಯಲ್ಲಿನ ಚರ್ಚೆಗಳು, ನಿರ್ಣಯಗಳಂತೆ ಹಾಗೂ ಮಂಡಳಿಯ ನಿಯಮಗಳಂತೆ, 2025– 26 ರ ಮೈಕ್ರೋ, ಮ್ಯಾಕ್ರೋ, ವಿವೇಚನೆ ಅನುದಾನ, ಆಡಳಿತಾತ್ಮಕ ವೆಚ್ಚ ಸೇರಿದಂತೆ ಎಲ್ಲಾ ಹಂತಗಳಲ್ಲಿಯೂ ಅನುದಾನ ಹಂಚಿಕೆ ಮಾಡಿ ರೂಪಿಸಲಾಗಿರುವ ಕ್ರಿಯಾ ಯೋಜನೆ ಜನಸಂಖ್ಯೆಗೆ ಅನುಗುಣವಾಗಿಯೂ ಇದೆ ಎಂದು ಡಾ. ಅಜಯ್‌ ಸಿಂಗ್‌ ಹೇಳಿದ್ದಾರೆ.

ಮುಖ್ಯಮಂತ್ರಿಗಳು ಮಂಡಿಸಿರುವ ಆಯವ್ಯವಯದಲ್ಲಿನ ಮಿತಿಯಂತೆಯೇ 5 ಸಾವಿರ ಕೋಟಿ ರುಪಾಯಿಗಳಿಗಾಗಿ ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದ್ದು, ಆರ್ಥಿಕ ಇಲಾಖೆ 5 ಸಾವಿರ ಕೋಟಿ ರುಪಾಯಿಗಳಿಗೆ ಕ್ರಿಯಾ ಯೋಜನೆ ತಯ್ಯಾರಿಸಲು ಅನುಮತಿ ನೀಡಿತ್ತು. ಅದರಂತೆಯೇ ಮಂಡಳಿಯ ಕ್ರಿಯಾ ಯೋಜನೆಗೆ ಇದೀಗ ರಾಜ್ಯಪಾಲರಿಂದ ಅನುಮೋದನೆ ದೊರಕಿದೆ. ಇದು ಬರುವ ದಿನಗಳಲ್ಲಿ ಮಂಡಳಿಯ ಅನುದಾನ ಹೆಚ್ಚಿನ ಅಭಿವೃದ್ಧಿ ಕಾರ್ಯಗಳಿಗೆ ವಿನಿಯೋಗಿಸಲು ಅವಕಾಶ ಒದಗಿಸಿದೆ ಎಂದೂ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಸಿಂಗ್‌ ಹೇಳಿದ್ದಾರೆ. ಕೆಕೆಆರ್‌ಡಿಬಿ ಕ್ರಿಯಾ ಯೋಜನೆಗೆ ರಾಜ್ಯಪಾಲರು ಈ ಬಾರಿ ಜುಲೈನಲ್ಲೇ ಅಂಕಿತ ಹಾಕುವ ಮೂಲಕ ಕಲ್ಯಾಣ ನಾಡಿನ ಪ್ರಗತಿಗೆ ಹೊಸ ವೇಗ ನೀಡುವ ದಿಶೆಯಲ್ಲಿ ಹೊಸ ಅವಕಾಶ ಒದಗಿಸಿದ್ದಾರೆಂದು ಕೆಕೆಆರ್‌ಡಿಬಿ ಅಧ್ಯಕ್ಷರಾದ ಡಾ. ಅಜಯ್‌ ಧರ್ಮಸಿಂಗ್‌ ಖುದ್ದು ರಾಜಭವನಕ್ಕೆ ತೆರಳಿ ರಾಜ್ಯಪಾಲರೊಂದಿಗೆ ಮಾತುಕತೆ ನಡೆಸಿ ಕೃತಜ್ಞತೆ ಸಲ್ಲಿಸಿದ್ದಾರೆ.

    Tags: CM SiddaramaiahDharam SinghDr. Ajay SinghGovernerKarnatakaKKRDBMicroThavarachang Gelhot
    Previous Post

    Shivaganga: ಹಾಡುಗಳ ಮೂಲಕ ಜನಮನ ಸೆಳೆಯುತ್ತಿದೆ “ಶಿವಗಂಗ” .

    Next Post

    DK Suresh: ರಾಷ್ಟ್ರೀಯ ಜಲ ನೀತಿಯಲ್ಲಿ ಕುಡಿಯುವ ನೀರಿನ ಯೋಜನೆಗೆ ಆದ್ಯತೆ: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್

    Related Posts

    Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!
    Top Story

    Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

    by ಪ್ರತಿಧ್ವನಿ
    January 13, 2026
    0

    ಮೇಷ ರಾಶಿಯ ಇಂದಿನ ಭವಿಷ್ಯ ಕಠಿಣ ಶ್ರಮಕ್ಕೆ ಸೂಕ್ತ ಪ್ರತಿಫಲ ಪಡೆಯಲಿದ್ದೀರಿ. ಕೆಲಸದ ಸ್ಥಳದಲ್ಲಿ ನಿಮ್ಮ ಶ್ರಮವನ್ನು ಮೇಲಾಧಿಕಾರಿಗಳು ಗುರುತಿಸುವ ಸಾಧ್ಯತೆ ಇದೆ. ಇಂಜಿನಿಯರಿಂಗ್ ಕ್ಷೇತ್ರದಲ್ಲಿರುವವರಿಗೆ ಹೊಸ...

    Read moreDetails
    ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

    ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

    January 12, 2026
    ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

    ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

    January 12, 2026
    ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

    ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

    January 12, 2026
    ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ

    ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ

    January 12, 2026
    Next Post

    DK Suresh: ರಾಷ್ಟ್ರೀಯ ಜಲ ನೀತಿಯಲ್ಲಿ ಕುಡಿಯುವ ನೀರಿನ ಯೋಜನೆಗೆ ಆದ್ಯತೆ: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್

    Recent News

    Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!
    Top Story

    Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

    by ಪ್ರತಿಧ್ವನಿ
    January 13, 2026
    ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ
    Top Story

    ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

    by ಪ್ರತಿಧ್ವನಿ
    January 12, 2026
    ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ
    Top Story

    ಬೆಂಗಳೂರಿನಲ್ಲಿ ಆಸ್ಟ್ರೇಲಿಯಾದ ನ್ಯೂಸೌತ್ ವೇಲ್ಸ್ ವಿವಿ ಕ್ಯಾಂಪಸ್ ಆರಂಭ: ಎಂ.ಬಿ.ಪಾಟೀಲ

    by ಪ್ರತಿಧ್ವನಿ
    January 12, 2026
    ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್
    Top Story

    ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪ್ರತಿ ವರ್ಷ 5 ಸಾವಿರ ಕೋಟಿ ಅನುದಾನ: ಡಿ.ಕೆ. ಶಿವಕುಮಾರ್

    by ಪ್ರತಿಧ್ವನಿ
    January 12, 2026
    ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ
    Top Story

    ಪ್ರಧಾನಿ ಮೋದಿ ಕನಸಿನ ರೇರ್‌ ಅರ್ಥ್‌ ಮ್ಯಾಗ್ನೆಟ್ಸ್‌ ಯೋಜನೆಗೆ ಶರವೇಗ: ಹೆಚ್.ಡಿ. ಕುಮಾರಸ್ವಾಮಿ

    by ಪ್ರತಿಧ್ವನಿ
    January 12, 2026
    https://www.youtube.com/watch?v=1mlC4BzAl-w
    Pratidhvai.com

    We bring you the best Analytical News, Opinions, Investigative Stories and Videos in Kannada

    Follow Us

    Browse by Category

    Recent News

    Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

    Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

    January 13, 2026
    ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

    ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ : ಸಿಎಂ ಸಿದ್ದರಾಮಯ್ಯ

    January 12, 2026
    • About
    • Advertise
    • Privacy & Policy
    • Contact

    © 2024 www.pratidhvani.com - Analytical News, Opinions, Investigative Stories and Videos in Kannada

    Welcome Back!

    OR

    Login to your account below

    Forgotten Password?

    Retrieve your password

    Please enter your username or email address to reset your password.

    Log In
    error: Content is protected !!
    No Result
    View All Result
    • Home
    • ಇದೀಗ
    • ಕರ್ನಾಟಕ
    • ದೇಶ-ವಿದೇಶ
      • ದೇಶ
      • ವಿದೇಶ
    • ರಾಜಕೀಯ
    • ಅಭಿಮತ
      • ಅಂಕಣ
    • ವಿಶೇಷ
    • ಸಿನಿಮಾ
    • ವಿಡಿಯೋ
    • ಶೋಧ
    • ಇತರೆ
      • ಸರ್ಕಾರಿ ಗೆಜೆಟ್
      • ವಾಣಿಜ್ಯ
      • ಸ್ಟೂಡೆಂಟ್‌ ಕಾರ್ನರ್
      • ಕ್ರೀಡೆ
    • ಸೌಂದರ್ಯ
    • ಜೀವನದ ಶೈಲಿ

    © 2024 www.pratidhvani.com - Analytical News, Opinions, Investigative Stories and Videos in Kannada