• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿಯ ಕೆಲವು ಖಾಲಿ ಟ್ರಂಕುಗಳು ಶಬ್ದ ಮಾತ್ರ ಮಾಡುತ್ತವೆ: ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯ

ಪ್ರತಿಧ್ವನಿ by ಪ್ರತಿಧ್ವನಿ
August 11, 2025
in Top Story, ಕರ್ನಾಟಕ, ರಾಜಕೀಯ
0
ಬಿಜೆಪಿಯ ಕೆಲವು ಖಾಲಿ ಟ್ರಂಕುಗಳು ಶಬ್ದ ಮಾತ್ರ ಮಾಡುತ್ತವೆ: ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯ
Share on WhatsAppShare on FacebookShare on Telegram

ಪ್ರಧಾನಿಯವರ ಮಾತಿನ ಮೇಲೆ ಭರವಸೆಯಿದೆ

ADVERTISEMENT

ನೋಟಿಸ್ ನೀಡಲು ಚುನಾವಣಾ ಆಯೋಗದವರು ಯಾರು?

ಬೆಂಗಳೂರು, ಆ.11:

“ಬಿಜೆಪಿಯಲ್ಲಿ ಕೆಲವೊಂದಷ್ಟು ಖಾಲಿ ಟ್ರಂಕುಗಳಿವೆ. ಅವು ಕೇವಲ ಶಬ್ದ ಮಾತ್ರ ಮಾಡುತ್ತವೆ. ಬರೀ ಶಬ್ದ ಮಾಡುವವರು ಸಂಸತ್ ನಲ್ಲಿ ಮಾತನಾಡಿ, ಪ್ರಧಾನ‌ಮಂತ್ರಿಯವರನ್ನು ಭೇಟಿ ಮಾಡಿ ರಾಜ್ಯಕ್ಕೆ ಹತ್ತು ರೂಪಾಯಿಯಾದರೂ ಅನುದಾನ ತೆಗೆದುಕೊಂಡು ಬರಲಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಛೇಡಿಸಿದರು.

ನಗರದ ಖಾಸಗಿ ಹೋಟೆಲ್ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.

DK Shivakumar: ಮೋದಿಗೆ ಏನೇನ್‌ ಮಾನವಿ ಮಾಡಿದ್ದಾರಾ ಗೊತ್ತಾ ಡಿಕೆಶಿ..! #pmmodi #siddaramaiah #bjp

“ಬರೀ ಶಬ್ದ ಮಾಡುವವರಿಗೂ ನಾನು ಅನುದಾನದ ವಿಚಾರವಾಗಿ ಎಲ್ಲಾ ಮಾಹಿತಿಗಳನ್ನು ಕಳುಹಿಸಿ ಕೊಡುತ್ತಿದ್ದೇನೆ. ಏಕೆಂದರೆ ಇದುವರೆಗೂ ಯಾರೊಬ್ಬರು ಅನುದಾನ ತಂದಿಲ್ಲ, ತರಲು ಆಸಕ್ತಿಯನ್ನೂ ತೋರಿಲ್ಲ. ಪ್ರಧಾನಿಯವರನ್ನೂ ಭೇಟಿ ಮಾಡಿಲ್ಲ. ರಾಜ್ಯಕ್ಕೆ, ಅದರಲ್ಲೂ ಬೆಂಗಳೂರಿಗಂತೂ ಏನೇನೂ ತಂದಿಲ್ಲ” ಎಂದರು.

ಪ್ರಧಾನಿಯವರ ಮಾತಿನ ಮೇಲೆ ಭರವಸೆಯಿದೆ

“ಬೆಂಗಳೂರು ಅಭಿವೃದ್ಧಿಗೆ ಅನುದಾನ ನೀಡುವ ಬಗ್ಗೆ ಪ್ರಧಾನಿಯವರ ಬಳಿ ಮಾತನಾಡಿದೆ. ಅವರು ನಮ್ಮ‌ ಮನವಿಯನ್ನು ಗಮನಿಸುವುದಾಗಿ ತಿಳಿಸಿದ್ದಾರೆ. ಅವರು ಮಾತನಾಡಿದ ಶೈಲಿ ನೋಡಿದರೆ ನನಗೆ ಅವರ ಮಾತಿನ ಮೇಲೆ ಭರವಸೆಯಿದೆ. ಬೆಂಗಳೂರು ಜಾಗತಿಕ ನಗರ ಎನ್ನುವುದನ್ನು ಅವರು ಒಪ್ಪಿಕೊಂಡಿದ್ದಾರೆ. ಬೆಂಗಳೂರು ಭಾರತವನ್ನು ಪ್ರತಿನಿಧಿಸುತ್ತದೆ” ಎಂದರು.

“ಬೆಂಗಳೂರು ಅಭಿವೃದ್ಧಿಗೆ ಎಲ್ಲಾ ಪಕ್ಷಗಳು ಕೊಡುಗೆ ‌ನೀಡಿವೆ. ನಾನು ಒಬ್ಬನೇ ಅಥವಾ ನಮ್ಮ ಸರ್ಕಾರದಿಂದಲೇ ಎಲ್ಲಾ ಆಗಿದೆ ಎಂದು ಹೇಳುವುದಿಲ್ಲ. ಬೆಂಗಳೂರು ದೇಶದಲ್ಲಿಯೇ ಪ್ರಮುಖ ನಗರವಾಗಿದೆ. ಇದನ್ನು ಇನ್ನೂ ಅತ್ಯುತ್ತಮ ನಗರವನ್ನಾಗಿ ಮಾಡುವುದು ನಮ್ಮೆಲ್ಲರ ಜವಾಬ್ದಾರಿ. ಇಲ್ಲಿ ರಾಜಕೀಯಕ್ಕಿಂತ ರಾಜ್ಯದ ಹಿತಾಸಕ್ತಿ ಮುಖ್ಯ” ಎಂದು ಹೇಳಿದರು.

ನೋಟಿಸ್ ನೀಡಲು ಅವರು ಯಾರು

ರಾಹುಲ್ ಗಾಂಧಿ ಅವರಿಗೆ ಚುನಾವಣಾ ಆಯೋಗ ನೋಟಿಸ್ ನೀಡಿರುವ ಬಗ್ಗೆ ಕೇಳಿದಾಗ, “ನೋಟಿಸ್ ಕೊಡಲಿ ಬಿಡಿ. ಅಷ್ಟಕ್ಕೂ ನೋಟಿಸ್ ನೀಡಲು ಅವರು ಯಾರು? ನಾವೇ ಅವರಿಗೆ ನೋಟಿಸ್ ನೀಡಿದ್ದೇವೆ. ನಮಗೆ ನೋಟಿಸ್ ನೀಡಲು ಅಧಿಕಾರವಿದೆಯೇ ಹೊರತು ಅವರಿಗಲ್ಲ. ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಯುತವಾಗಿ ಚುನಾವಣೆ ಗೆದ್ದಿದ್ದೇವೆ. ನ್ಯಾಯಯುತವಾಗಿ ಚುನಾವಣೆ ನಡೆಸಲು ಅವರಿಗೆ ಅವಕಾಶವಿದೆಯೇ ಹೊರತು ನೋಟಿಸ್ ನೀಡುವ ಹಕ್ಕಿಲ್ಲ‌. ಏನಿದ್ದರೂ ಕಾನೂನಾತ್ಮಕವಾಗಿ ಉತ್ತರ ನೀಡುತ್ತೇವೆ” ಎಂದು ಖಡಕ್ಕಾಗಿ ಉತ್ತರಿಸಿದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

 ರೈತ ಹೋರಾಟಗಳೂ- ಕಾರ್ಪೊರೇಟ್‌ ಆರ್ಥಿಕತೆಯೂ

Next Post

ಸಚಿವ ಸ್ಥಾನಕ್ಕೆ ಕೆಎನ್‌ ರಾಜಣ್ಣ ರಾಜೀನಾಮೆ

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
Next Post
ಸಚಿವ ಸ್ಥಾನಕ್ಕೆ ಕೆಎನ್‌ ರಾಜಣ್ಣ ರಾಜೀನಾಮೆ

ಸಚಿವ ಸ್ಥಾನಕ್ಕೆ ಕೆಎನ್‌ ರಾಜಣ್ಣ ರಾಜೀನಾಮೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada