• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸತ್ತ ವ್ಯಕ್ತಿಗಳೊಂದಿಗೆ ಚಹಾ ಸೇವಿಸಿದ ರಾಹುಲ್ ಗಾಂಧಿ – ಇದೊಂದು ವಿಶಿಷ್ಟ ಅನುಭವ ಎಂದು ಚುನಾವಣಾ ಆಯೋಗದ ವಿರುದ್ಧ ವ್ಯಂಗ 

Chetan by Chetan
August 14, 2025
in Top Story, ಇದೀಗ, ದೇಶ, ರಾಜಕೀಯ
0
ಸತ್ತ ವ್ಯಕ್ತಿಗಳೊಂದಿಗೆ ಚಹಾ ಸೇವಿಸಿದ ರಾಹುಲ್ ಗಾಂಧಿ – ಇದೊಂದು ವಿಶಿಷ್ಟ ಅನುಭವ ಎಂದು ಚುನಾವಣಾ ಆಯೋಗದ ವಿರುದ್ಧ ವ್ಯಂಗ 
Share on WhatsAppShare on FacebookShare on Telegram

ಇದೇ ವರ್ಷದ ನವೆಂಬರ್ ನಲ್ಲಿ ಬಿಹಾರದ (Bihar) ವಿಧಾನಸಭೆ ಚುನಾವಣೆ (Assembly election) ನಡೆಯಲಿದ್ದು, ಇದಕ್ಕೂ ಮುನ್ನ ಮತದಾರರ ಪಟ್ಟಿ (Voter list) ಪರಿಷ್ಕರಣೆಗೆ ಮುಂದಾಗಿದ್ದ ಚುನಾವಣಾ ಆಯೋಗದ ನಡೆಗೆ ಇಂಡಿಯಾ ಮೈತ್ರಿ ಕೂಟದ ಪಕ್ಷಗಳು ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದವು.

ADVERTISEMENT

ಇದಾದ ಬಳಿಕ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬಿಜೆಪಿ ಹಾಗೂ ಚುನಾವಣಾ ಆಯೋಗದ ವಿರುದ್ಧ ಮತಗಳುವು ಆರೋಪ ಮಾಡಿ ಹೊಸ ಬಾಂಬ್ ಸಿಡಿದಿದ್ದರು. ಈ ಮಧ್ಯೆ ಇದೀಗ ಮತ್ತೊಂದು ವಿಲಕ್ಷಣ ಅಂಶ ಬೆಳಕಿಗೆ ಬಂದಿದೆ. 

ಇನ್ನೂ ಜೀವಂತ ಇರುವ 7 ಮಂದಿ ಮತದಾರರನ್ನ ಚುನಾವಣಾ ಆಯೋಗ ಮತದಾರರ ಪಟ್ಟಿಯಿಂದ ಕೈಬಿಟ್ಟಿರುವುದಷ್ಟೇ ಅಲ್ಲದೇ ಅವರನ್ನು ಸತ್ತ ಮತದಾರ ಪಟ್ಟಿಗೆ ಸೇರಿಸಲಾಗಿದೆ. ಈ 7 ಮಂದಿಯನ್ನ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಭೇಟಿ ಮಾಡಿದ್ದು, ಅವರೊಂದಿಗೆ ಚಹಾ ಸೇವಿಸಿ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. 

ನನಗೆ ಅನೇಕ ಆಸಕ್ತಿದಾಯಕ ಅನುಭವಗಳಿವೆ. ಆದರೆ ನಾನು ಸತ್ತ ಜನರೊಂದಿಗೆ ಹಿಂದೆಂದೂ ಚಹಾ ಸೇವಿಸಿಲ್ಲ. ಈ ವಿಶಿಷ್ಟ ಅನುಭವಕ್ಕಾಗಿ, ಚುನಾವಣಾ ಆಯೋಗಕ್ಕೆ ಧನ್ಯವಾದಗಳು ಎಂದು ರಾಹುಲ್ ಗಾಂಧಿ X ನಲ್ಲಿ ವ್ಯಂಗ್ಯವಾಡಿದ್ದಾರೆ.

Tags: Bihar electionDead votersRahul GandhiVoter list
Previous Post

ನಟ ದರ್ಶನ್ ಎದೆಯಲ್ಲಿ ಢವಢವ – ಇಂದು ಹೊರಬೀಳಲಿದೆ ಸುಪ್ರೀಂ ಕೋರ್ಟ್ ತೀರ್ಪು ! 

Next Post

ನಟ ದರ್ಶನ್ ಗೆ ಜೈಲೇ ಗತಿ – ಸುಪ್ರೀಂ ಕೋರ್ಟ್ ನಲ್ಲಿ ಜಾಮೀನು ರದ್ದು! 

Related Posts

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್
Top Story

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

by ಪ್ರತಿಧ್ವನಿ
March 4, 2026
0

ಬೆಂಗಳೂರು ದಕ್ಷಿಣ ಜಿಲ್ಲೆಯನ್ನು ನಂ.1 ಮಾಡುವುದು ಶಿವಕುಮಾರ್ ಅವರ ಕನಸು: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್.. ಮಾಗಡಿ : "ಮಾಗಡಿ ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದರು. ಬೆಂಗಳೂರು ದಕ್ಷಿಣ ಜಿಲ್ಲೆಗೆ...

Read moreDetails
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
Next Post
ನಟ ದರ್ಶನ್ ಗೆ ಜೈಲೇ ಗತಿ – ಸುಪ್ರೀಂ ಕೋರ್ಟ್ ನಲ್ಲಿ ಜಾಮೀನು ರದ್ದು! 

ನಟ ದರ್ಶನ್ ಗೆ ಜೈಲೇ ಗತಿ - ಸುಪ್ರೀಂ ಕೋರ್ಟ್ ನಲ್ಲಿ ಜಾಮೀನು ರದ್ದು! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada