• Home
  • About Us
  • ಕರ್ನಾಟಕ
Wednesday, December 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

‘ಮಾಧ್ಯಮಗಳಿಗೆ ಡೈರೆಕ್ಟ್ ವಾರ್ನಿಂಗ್’ – ಗೃಹಸಚಿವ ಪರಮೇಶ್ವರ್ ಪತ್ರಕರ್ತರಿಗೆ ವಾರ್ನ್ ಮಾಡಿದ್ದೇಕೆ.? 

Chetan by Chetan
August 17, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
‘ಮಾಧ್ಯಮಗಳಿಗೆ ಡೈರೆಕ್ಟ್ ವಾರ್ನಿಂಗ್’ – ಗೃಹಸಚಿವ ಪರಮೇಶ್ವರ್ ಪತ್ರಕರ್ತರಿಗೆ ವಾರ್ನ್ ಮಾಡಿದ್ದೇಕೆ.? 
Share on WhatsAppShare on FacebookShare on Telegram

ತುಮಕೂರಲ್ಲಿ (Tumkur) ದಸರಾ (Dasara) ಕುರಿತಂತೆ ಮಾತನಾಡುವ ವೇಳೆ ಗೃಹ ಸಚಿವ ಪರಮೇಶ್ವರ್ (Parameshwar), ಇಲ್ಲದ ತಪ್ಪುಗಳನ್ನು ಹುಡುಕದಂತೆ ಪತ್ರಕರ್ತರಿಗೆ ವಾರ್ನಿಂಗ್ ಕೊಟ್ಟಿದ್ದಾರೆ. ತುಮಕೂರು ದಸರಾ ಕಾರ್ಯಕ್ರಮದಲ್ಲಿ ತಪ್ಪು ಹುಡುಕದಂತೆ ಗೃಹ ಸಚಿವರು ವಾರ್ನಿಂಗ್ ಕೊಟ್ಟಿದ್ದಾರೆ. 

ADVERTISEMENT
Screenshot

ಹೌದು ಸ್ಪಷ್ಟ ಪದಗಳಲ್ಲಿ ಗೃಹಸಚಿವ ಪರಮೇಶ್ವರ್ ಹೇಳಿದ್ದು ‘ಇಟ್ಸ್ ಎ ವಾರ್ನಿಂಗ್.., ವಾರ್ನ್ ಮಾಡಿದ್ದೇನೆ’ ಎಂದಿದ್ದಾರೆ. ನೀವು ತಪ್ಪು ಹುಡುಕಬೇಡಿ. ನಮಗೆ ಸಹಕಾರ ಮಾಡಿ, ತಪ್ಪು ಆಗೊದಕ್ಕಿಂತ ಮುಂಚಿತವಾಗಿಯೇ ಹೇಳಿ ಬಿಡಿ.ಇಲ್ಲೇನೋ ಸರಿ ಇಲ್ಲ ಸರಿ ಮಾಡಿಕೊಳ್ಳಿ ಅಂತ ಹೇಳಿ ಬಿಡಿ.ಇದು ಜಿಲ್ಲೆಯ ಮರ್ಯಾದೆ ಪ್ರಶ್ನೆ. ಹೇಳೋದನ್ನ ಕೇಳಿಕೊಳ್ಳಿ.ಊರು ಮರ್ಯಾದೆ ಯಾಕೆ ಕಳೀತೀರಾ ಎಂದು ಮಾಧ್ಯಮದ ವಿರುದ್ಧ ಗರಂ ಆಗಿದ್ದಾರೆ.

Screenshot

ಹೀಗಾಗಿ ಈ ವಿಚಾರವನ್ನು ನಾನು ನಿಮಗೆ ಸೂಕ್ಷ್ಮವಾಗಿ ಹೇಳಿದ್ದೇನೆ. ಅದಕ್ಕೆ ವಾರ್ನಿಂಗ್ ಅಂತ ಹೇಳಿದ್ದೇನೆ.. ಯಾಕೆಂದ್ರೆ ನೀವು ಒಂದು ಸ್ಟೆಪ್ ಮುಂದಕ್ಕೆ‌ ಹೋಗ್ಬಿಡ್ತಿರಾ ಎಂದು ತುಮಕೂರು ದಸರಾ ನ್ಯೂನ್ಯತೆಗಳ ಬಗ್ಗೆ ಮಾತನಾಡಿದ್ದ ಮಾಧ್ಯಮಗಳಿಗೆ ಸಚಿವ ಪರಮೇಶ್ವರ್ ಈ ರೀತಿ ವಾರ್ನಿಂಗ್ ಕೊಟ್ಟಿದ್ದಾರೆ. 

Tags: dasaraMediaParameshwartumkurWarning
Previous Post

ಮತದಾರರ ಅಧಿಕಾರ ಯಾತ್ರೆಗೆ ಚಾಲನೆ ನೀಡಿದ ರಾಹುಲ್ ಗಾಂಧಿ

Next Post

ಆರ್.ಎಸ್.ಎಸ್ & ಬಿಜೆಪಿ ಹುಟ್ಟುವ ಮೊದಲೇ ಧರ್ಮಸ್ಥಳ ಇತ್ತು- ಈ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ ! 

Related Posts

Top Story

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

by ಪ್ರತಿಧ್ವನಿ
December 3, 2025
0

ಹಲವು ವಿಶೇಷಗಳಿಗೆ ಹೆಸರಾಗಿರುವ ಬೆಂಗಳೂರಿನಲ್ಲಿ ಜನವರಿ 20ರಂದು ಮತ್ತೊಂದು ವಿಶೇಷ ನಡೆಯಲಿದೆ. ಹೆಸರಾಂತ "JAM JUNXION" ವತಿಯಿಂದ ಶ್ರೀ ಅವರು ಬೆಂಗಳೂರಿನ ಥಣಿಸಂದ್ರದ ಭಾರತೀಯ ಮಾಲ್ ನಲ್ಲಿ...

Read moreDetails
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

December 3, 2025
ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!

ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!

December 3, 2025
ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌

ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌

December 3, 2025
Next Post
ಆರ್.ಎಸ್.ಎಸ್ & ಬಿಜೆಪಿ ಹುಟ್ಟುವ ಮೊದಲೇ ಧರ್ಮಸ್ಥಳ ಇತ್ತು- ಈ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ ! 

ಆರ್.ಎಸ್.ಎಸ್ & ಬಿಜೆಪಿ ಹುಟ್ಟುವ ಮೊದಲೇ ಧರ್ಮಸ್ಥಳ ಇತ್ತು- ಈ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ ! 

Recent News

Top Story

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

by ಪ್ರತಿಧ್ವನಿ
December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!
Top Story

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

by ಪ್ರತಿಧ್ವನಿ
December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
Top Story

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
December 3, 2025
ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!
Top Story

ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!

by ಪ್ರತಿಧ್ವನಿ
December 3, 2025
ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌
Top Story

ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌

by ಪ್ರತಿಧ್ವನಿ
December 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅದ್ದೂರಿಯಾಗಿ ನಡೆಯಲಿದೆ “JAM JUNXION” ಬೆಂಗಳೂರಿನ ಬಿಗೆಸ್ಟ್ ಮ್ಯೂಸಿಕಲ್ ನೈಟ್..!!

December 3, 2025
Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada