• Home
  • About Us
  • ಕರ್ನಾಟಕ
Friday, August 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Apple Company: ಬೆಂಗಳೂರಿನಲ್ಲಿ ಕಚೇರಿ ತೆರೆದ ಆ್ಯಪಲ್ – ತಿಂಗಳಿಗೆ 6.3 ಕೋಟಿ ರೂ. ಬಾಡಿಗೆ

ಪ್ರತಿಧ್ವನಿ by ಪ್ರತಿಧ್ವನಿ
August 19, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ವಾಣಿಜ್ಯ, ವಿದೇಶ, ವಿಶೇಷ
0
Share on WhatsAppShare on FacebookShare on Telegram

ಆ್ಯಪಲ್ ಕಂಪನಿ (Apple Company) ಬೆಂಗಳೂರಿನ ಮಿನ್ಸ್ಕ್ ಸ್ಕ್ವೇರ್‌ನಲ್ಲಿ ಹೊಸ ಕಚೇರಿಯನ್ನು 2.7 ಲಕ್ಷ ಚದರ ಅಡಿ ಸ್ಥಳವನ್ನು 10 ವರ್ಷಗಳ ಕಾಲ ಲೀಸ್‌ಗೆ (Lease) ಪಡೆದಿದ್ದು, ತಿಂಗಳಿಗೆ 6.3 ಕೋಟಿ ರೂ. ಬಾಡಿಗೆ (Rent) ಪಾವತಿಸಲಿದೆ ಎಂದು ಡೇಟಾ ಅನಾಲಿಟಿಕ್ಸ್ ಸಂಸ್ಥೆ ಪ್ರಾಪ್‌ಸ್ಟ್ಯಾಕ್ ತಿಳಿಸಿದೆ.

ADVERTISEMENT

ಬೆಂಗಳೂರಿನ ವಸಂತ ನಗರದ ಎಂಬೆಸಿ ಜೆನಿತ್ ಕಟ್ಟಡದ 5 ರಿಂದ 13ನೇ ಮಹಡಿಯಲ್ಲಿ ನೂತನ ಆಪಲ್‌ ಕಚೇರಿಯಿದೆ(Apple Company). ಈ ಎಲ್ಲ ಮಹಡಿಗಳಿಗೆ ಕಂಪನಿಯು ಪಾರ್ಕಿಂಗ್, ನಿರ್ವಹಣಾ ಶುಲ್ಕಾ ಸೇರಿದಂತೆ ಮಾಸಿಕ 6.31 ಕೋಟಿ ರೂ.ಗಳ ಬಾಡಿಗೆಯನ್ನು ಪಾವತಿಸಬೇಕಾಗುತ್ತದೆ.

Assembly Session: ಮಾಲೆ ಹಾಕಿದ್ದ ಶಾಸಕನಿಗೆ ಎಷ್ಟು ಮರ್ಯಾದೆ ಕೊಟ್ರು.?  #pratidhvani

ಪ್ರತಿ ಚದರ ಅಡಿಗೆ 235 ರೂ. ಬಾಡಿಗೆ ಬೀಳಲಿದೆ. 2024-25ರ ಆರ್ಥಿಕ ವರ್ಷದಲ್ಲಿ ಆ್ಯಪಲ್ ಕಂಪನಿ ಸುಮಾರು 1.5 ಲಕ್ಷ ಕೋಟಿ ರೂ. ಮೌಲ್ಯದ ಐಫೋನ್‌ಗಳನ್ನು ರಫ್ತು ಮಾಡಿದೆ.

Rajya Sabha: ಮೋದಿ ಸರ್ಕಾರದ ಬಗ್ಗೆ ಸುಧಾಮೂರ್ತಿ ಹೇಳಿದ್ದೇನು..! #sudhamurthy #rajyasabha #session

ಎಂಬಸಿ ಗ್ರೂಪ್‌ನಿಂದ (Embassy Group) ಕಾರ್ ಪಾರ್ಕಿಂಗ್ ಸ್ಥಳ ಸೇರಿದಂತೆ ಬಹು ಮಹಡಿ ಕಟ್ಟಡವನ್ನು ಆ್ಯಪಲ್ ಕಂಪನಿ (Apple Company) 10 ವರ್ಷಗಳ ಕಾಲ ಗುತ್ತಿಗೆಗೆ ಪಡೆದುಕೊಂಡಿದೆ. ಆ್ಯಪಲ್ ಕಂಪನಿ (Apple Company) 31.57 ಕೋಟಿ ರೂ. ಭದ್ರತಾ ಠೇವಣಿ ಇಟ್ಟಿದೆ. ವಾರ್ಷಿಕ ಬಾಡಿಗೆ 4.5%ರಷ್ಟು ಹೆಚ್ಚಳವಾಗಲಿದೆ. ಈ ವರ್ಷದ ಏಪ್ರಿಲ್ 3ರಿಂದ ಲೀಸ್ ಪ್ರಾರಂಭವಾಗಿದ್ದು, ಜುಲೈನಲ್ಲಿ ನೋಂದಾಯಿಸಲಾಗಿದೆ. ಆಪಲ್ 1.5 ಕೋಟಿ ರೂ.ಗಳ ಸ್ಟಾಂಪ್ ಡ್ಯೂಟಿಯನ್ನು ಪಾವತಿಸಿದೆ ಎಂದು ದಾಖಲೆಗಳು ಬಹಿರಂಗಪಡಿಸಿವೆ.

Tags: 2020 apple carAppleapple aiapple carapple car conceptapple cardapple ceoapple chinaapple circleapple companyapple company historyapple cupertinoapple execsapple hqapple i0s8apple icarapple iiApple Incapple inc.apple laptopapple logoapple new techapple newsapple parkapple park costapple payapple techapple usapple usaapple vs samsung companyapple wikifirst apple computerhow to make apple logoicar applenew applethe apple circlewho made apple park
Previous Post

ಕರ್ನಾಟಕ ವೇದಿಕೆ ಆಧಾರಿತ ಗಿಗ್‌ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ

Next Post

Energy Minister KJ George: ರಾಜ್ಯದಲ್ಲಿ ನಿನ್ನೆ ದಾಖಲೆಯ 143 ಮಿಲಿಯನ್ ಯೂನಿಟ್ ನವೀಕರಿಸಬಹುದಾದ ಇಂಧನ ಉತ್ಪಾದನೆ

Related Posts

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
0

ಅಂದು ಮೈಸೂರಿನ ಮೂಡಾ ( MUDA ) ಭೂ ಹಗರಣಕ್ಕೆ ಸಿದ್ದರಾಮಯ್ಯ ಗೆ ಸಂಕಷ್ಟ ತಂದಿದ್ದ ಸ್ನೇಹಮಹಿ ಕೃಷ್ಣ ಇದೀಗ ಧರ್ಮಸ್ಥಳ ಗ್ರಾಮದ ಪ್ರಕರಣಕ್ಕೆ ಮತ್ತೆ ಎಂಟ್ರಿ...

Read moreDetails

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

August 21, 2025

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

August 21, 2025
Next Post

Energy Minister KJ George: ರಾಜ್ಯದಲ್ಲಿ ನಿನ್ನೆ ದಾಖಲೆಯ 143 ಮಿಲಿಯನ್ ಯೂನಿಟ್ ನವೀಕರಿಸಬಹುದಾದ ಇಂಧನ ಉತ್ಪಾದನೆ

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
Top Story

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

by ಪ್ರತಿಧ್ವನಿ
August 21, 2025
Top Story

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

by ಪ್ರತಿಧ್ವನಿ
August 21, 2025
Top Story

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

by ಪ್ರತಿಧ್ವನಿ
August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ
Top Story

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

by ಪ್ರತಿಧ್ವನಿ
August 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

August 21, 2025

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada