• Home
  • About Us
  • ಕರ್ನಾಟಕ
Saturday, January 17, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಹೊಸ ಸಿನಿಮಾ ಘೋಷಿಸಿದ ಕೆವಿಎನ್..ಶಿವಣ್ಣನ ಜೊತೆ ಕೈ ಜೋಡಿಸಿದ ಪವನ್ ಒಡೆಯರ್

ಪ್ರತಿಧ್ವನಿ by ಪ್ರತಿಧ್ವನಿ
August 29, 2025
in Top Story, ಕರ್ನಾಟಕ, ದೇಶ, ಸಿನಿಮಾ
0
ಹೊಸ ಸಿನಿಮಾ ಘೋಷಿಸಿದ ಕೆವಿಎನ್..ಶಿವಣ್ಣನ ಜೊತೆ ಕೈ ಜೋಡಿಸಿದ ಪವನ್ ಒಡೆಯರ್
Share on WhatsAppShare on FacebookShare on Telegram

ಹ್ಯಾಟ್ರಿಕ್ ಹೀರೋ ಶಿವಣ್ಣ ಜೊತೆ ಮೊದಲ ಬಾರಿ ಕೈಜೋಡಿಸಿದ ಕೆವಿಎನ್.. ಕೆವಿಎನ್ ಹಾಗೂ ಒಡೆಯರ್ ಮೂವೀಸ್ ನಿರ್ಮಾಣ

ADVERTISEMENT

ವೆಂಕಟ್ ಕೊನಂಕಿ-ಶಿವಣ್ಣ-ಪವನ್ ಒಡೆಯರ್- ಕಾಂಬಿನೇಷನ್ ನಲ್ಲಿ ಸಿನಿಮಾ..ಸೆಪ್ಟೆಂಬರ್ 3ರಿಂದ ಶೂಟಿಂಗ್ ಶುರು

ಕೆವಿಎನ್-ಪವನ್ ಒಡೆಯರ್ ಹಾಗೂ ನಿರ್ಮಾಣದಲ್ಲಿ ಶಿವಣ್ಣ ಹೊಸ ಸಿನಿಮಾ

ಸ್ಟಾರ್ ನಟರ ಜೊತೆ ದೊಡ್ಡ ದೊಡ್ಡ ಸಿನಿಮಾಗಳ ನಿರ್ಮಾಣದಲ್ಲಿ ಕೆವಿಎನ್ ಸಂಸ್ಥೆ ಹೆಸರು ಮಾಡಿದೆ.‌‘ಟಾಕ್ಸಿಕ್’, ‘ಕೆಡಿ’, ‘ಜನ ನಾಯಗನ್’ ಮುಂತಾದ ಬಹುನಿರೀಕ್ಷಿತ ಸಿನಿಮಾಗಳು ಈ ಸಂಸ್ಥೆಯಿಂದ ಮೂಡಿಬರುತ್ತಿವೆ. ಆ ಮೂಲಕ ದಕ್ಷಿಣ ಭಾರತ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾಗಿ ‘ಕೆವಿಎನ್ ಪ್ರೊಡಕ್ಷನ್ಸ್’ ತೆಲುಗು ಚಿತ್ರರಂಗಕ್ಕೂ ಎಂಟ್ರಿ ಕೊಟ್ಟಿದೆ. ಇದೀಗ ಈ‌ ಸಂಸ್ಥೆಯ ಶಿವಣ್ಣ ಜೊತೆ ಕೈ ಜೋಡಿಸಿದೆ.

Andondittukaala :  ಸರ್ಕಾರಕ್ಕೆ ನಾಚಿಕೆ ಆಗಬೇಕು  ರೊಚ್ಚಿಗೆದ್ದ ನಿರ್ಮಾಪಕ ಸುರೇಶ್ ಗೌಡ #pratidhvani #watch

ದಕ್ಷಿಣ ಚಿತ್ರರಂಗದ ಖ್ಯಾತ ನಿರ್ಮಾಣ‌ ಸಂಸ್ಥೆ ಕೆವಿಎನ್ ಮೊದಲ ಬಾರಿಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಜೊತೆ‌ಯಾಗಿದೆ. ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಪವನ್ ಒಡೆಯರ್ ಸಾರಥಿ. ಸ್ಯಾಂಡಲ್‌ವುಡ್‌ನಲ್ಲಿ ಅನೇಕ ಸೂಪರ್‌ ಹಿಟ್‌ ಸಿನಿಮಾಗಳನ್ನು ನೀಡಿರುವ ನಿರ್ದೇಶಕ ಪವನ್‌ ಒಡೆಯರ್‌ ಪುನೀತ್‌ ರಾಜ್‌ಕುಮಾರ್‌ಗೆ ಎರಡು ಸಿನಿಮಾಗಳನ್ನು ಮಾಡಿದ್ದಾರೆ. ಶಿವರಾಜ್‌ಕುಮಾರ್‌ ಅವರಿಗೆ ಇದೇ ಮೊದಲ ಬಾರಿಗೆ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಸೆಪ್ಟೆಂಬರ್ 3ರಿಂದ ಆರಂಭವಾಗಲಿದೆ.

ಶಿವಣ್ಣ ಅವರಿಗೆ ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿರುವ ಪವನ್ ಒಡೆಯರ್ ಈ ಚಿತ್ರಕ್ಕೆ ಬಂಡವಾಳ ಕೂಡ ಹೂಡುತ್ತಿದ್ದಾರೆ. ಖ್ಯಾತ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ ಕೂಡ ಈ ಸಿನಿಮಾಗೆ ನಿರ್ಮಾಣ ಮಾಡುತ್ತಿದೆ. ವೆಂಕಟ್ ಕೊನಂಕಿ ಅವರ ಕೆವಿಎನ್ ಸಂಸ್ಥೆ ಹಾಗೂ ಪವನ್ ಒಡೆಯರ್ ಅವರ ಒಡೆಯರ್ ಮೂವೀಸ್ ಜಂಟಿಯಾಗಿ ಚಿತ್ರ ನಿರ್ಮಾಣ ಮಾಡಲಿದೆ.

ಎಲ್ಲಿ ಎಲ್ಲಿ ಚಿತ್ರೀಕರಣ

ಶಿವಣ್ಣ ಪವನ್ ಕಾಂಬಿನೇಷನ್ ಸಿನಿಮಾದ ಚಿತ್ರೀಕರಣ ದೇಶದ ನಾನಾ ಭಾಗಗಳಲ್ಲಿ ನಡೆಯಲಿದೆ. ಸೆಪ್ಟೆಂಬರ್ ‌ಮೂರರಿಂದ ಬೆಂಗಳೂರಿನಲ್ಲಿ ಮೊದಲ ಹಂತದ ಶೂಟಿಂಗ್ ಆರಂಭವಾಗಲಿದೆ. ಆ ಬಳಿಕ ಮಂಡ್ಯ , ಹಿಮಾಚಲ ಪ್ರದೇಶ, ಮುಂಬೈ ಹಾಗೂ ಹೈದರಾಬಾದ್ ನಲ್ಲಿ ಚಿತ್ರೀಕರಣ ನಡೆಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

ತಾರಾ ಬಳಗದಲ್ಲಿ ಯಾರೆಲ್ಲಾ ಇದ್ದಾರೆ?

ಶಿವವರಾಜ್ ಕುಮಾರ್ ನಾಯಕನಾಗಿ ನಟಿಸುತ್ತಿರುವ ಈ ಚಿತ್ರವನ್ನು ದೊಡ್ಡ ಮಟ್ಟದಲ್ಲಿ ತೆರೆಗೆ ತರಲು ಚಿತ್ರತಂಡ ಸಜ್ಜಾಗಿದೆ. ಅದರಂತೆ ತಾರಾ ಬಳಗದಲ್ಲಿ ಜಯರಾಮ್, ಸಾಯಿ ಕುಮಾರ್, ಗೋಪಾಲಕೃಷ್ಣ ದೇಶಪಾಂಡೆ, ಪ್ರಕಾಶ್ ಬೆಳವಾಡಿಯಂತಹ ದಿಗ್ಗಜರ ಜೊತೆ ಸಂಜನಾ ಆನಂದ್ ಹಾಗೂ ದೀಕ್ಷಿತ್ ಶೆಟ್ಟಿಯಂತ ಪ್ರತಿಭಾನ್ವಿತ ಕಲಾದಂಡು ಚಿತ್ರದಲ್ಲಿ ಇರಲಿದೆ.

ಒಂದೊಳ್ಳೆ ಕಮರ್ಷಿಯಲ್ ಎಂಟರ್ಟೈನ್ಮೆಂಟ್ ಕಥಾಹಂದರ ಹೊಂದಿರುವ ಸಿನಿಮಾಗೆ ಅಜನೀಶ್ ಲೋಕನಾಥ್ ಸಂಗೀತ, ಶಶಾಂಕ್ ನಾರಾಯಣ್ ಸಂಕಲನ ಒದಗಿಸಲಿದ್ದಾರೆ. ಶಿವಣ್ಣ , ಪವನ್ ಒಡೆಯರ್ ಹಾಗೂ ಕೆವಿಎನ್ ಮೊದಲ ಬಾರಿಗೆ ಒಂದಾಗುತ್ತಿರುವುದು ಚಿತ್ರದ ಮೇಲಿನ ನಿರೀಕ್ಷೆಯನ್ನು ಸಹಜವಾಗಿ ಹೆಚ್ಚು ಮಾಡಿದೆ.

Tags: bairagee new moviedhruva prem new moviedhruva sarja and prem new moviedhruva sarja new moviejogi prem dhruva new moviekannada new moviekannada new movieskannada new movies 2022 full moviemy movie bazaar shivannanew kannada movienew kd movie posternew kd movie trailernew movie trailer kdnew moviesnew upcoming movie trailerprem dhruva new movieshivanna 125th movieshivarajkumar new moviesyash 19 new movieyash next movie kannada newsyash19 new movie
Previous Post

ಪದವಿಗಳಲ್ಲ, ಭವಿಷ್ಯದ ಬಾಗಿಲು ತೆರೆಯುವುದು ಕೌಶಲ್ಯತೆ: ಡಾ. ಶರಣಪ್ರಕಾಶ್‌ ಪಾಟೀಲ್

Next Post

ಅಭಿಮಾನಿಗಳ ಹೃದಯ ಗೆದ್ದ ಮೆಗಾ ಸ್ಟಾರ್… ಚಿರಂಜೀವಿ ರಿಯಲ್ ಹೀರೋ ಎಂದ ಫ್ಯಾನ್ಸ್

Related Posts

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್
ಇದೀಗ

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

by ಪ್ರತಿಧ್ವನಿ
January 17, 2026
0

ಬೆಂಗಳೂರು: ಅಬಕಾರಿ ಲೈಸೆನ್ಸ್ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಬಕಾರಿ ಡಿಸಿ, ಸೂಪರಿಂಟೆಂಡೆಂಟ್, ಡ್ರೈವರ್ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಲಕ್ಷ್ಮಿ ನಾರಾಯಣ್ ಎಂಬುವರು ತಮ್ಮ ಮಗನಿಗಾಗಿ ಬಾರ್...

Read moreDetails
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

January 17, 2026
Next Post
ಅಭಿಮಾನಿಗಳ ಹೃದಯ ಗೆದ್ದ ಮೆಗಾ ಸ್ಟಾರ್… ಚಿರಂಜೀವಿ ರಿಯಲ್ ಹೀರೋ ಎಂದ ಫ್ಯಾನ್ಸ್

ಅಭಿಮಾನಿಗಳ ಹೃದಯ ಗೆದ್ದ ಮೆಗಾ ಸ್ಟಾರ್… ಚಿರಂಜೀವಿ ರಿಯಲ್ ಹೀರೋ ಎಂದ ಫ್ಯಾನ್ಸ್

Recent News

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada