• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Bullet Train: ಶೀಘ್ರದಲ್ಲೇ ಬುಲೆಟ್ ರೈಲಿಗೆ ಸರ್ವೆ ಭಾರತದಲ್ಲಿ 7,000 ಕಿಮೀ ಬುಲೆಟ್ ರೈಲ್​ನ ಗುರಿ..!!

ಪ್ರತಿಧ್ವನಿ by ಪ್ರತಿಧ್ವನಿ
September 1, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿದೇಶ, ವಿಶೇಷ, ಶೋಧ
0
Share on WhatsAppShare on FacebookShare on Telegram

ಭಾರತ ಈ ಹೈಸ್ಪೀಡ್ ರೈಲು ಜಾಲವನ್ನು (Indian railways) ತ್ವರಿತವಾಗಿ ಹೆಚ್ಚಿಸಲು ಯೋಜಿಸಿದೆ. ಸದ್ಯ ಅಹ್ಮದಾಬಾದ್ ಮತ್ತು ಮುಂಬೈ ಮಾರ್ಗದಲ್ಲಿ ಬುಲೆಟ್ ರೈಲಿನ ಯೋಜನೆ (Bullet train project) ವೇಗವಾಗಿ ನಡೆಯುತ್ತಿದೆ. ಈ ಮಧ್ಯೆ ಬುಲೆಟ್ ರೈಲು ವ್ಯವಸ್ಥೆ ತರಲು ವಿವಿಧ ಮಾರ್ಗಗಳನ್ನು ಅವಲೋಕಿಸಲಾಗುತ್ತಿದೆ.

ADVERTISEMENT

ಆಂಧ್ರ ಸಿಎಂ ಎನ್ ಚಂದ್ರಬಾಬು ನಾಯ್ಡುರವರು (AndraPradesh CM Chandrababu Naidu) ದಕ್ಷಿಣ ಭಾರತದಲ್ಲಿ ಹೈಸ್ಪೀಡ್ ಕಾರಿಡಾರ್ ಸ್ಥಾಪಿಸುವ ಉದ್ದೇಶ ಇರುವುದನ್ನು ತಿಳಿಸಿದ್ದಾರೆ. ಬೆಂಗಳೂರು ಸೇರಿದಂತೆ ದಕ್ಷಿಣ ಭಾರತದ ನಾಲ್ಕು ನಗರಗಳನ್ನು ಸಂಪರ್ಕಿಸುವ ಹೈಸ್ಪೀಡ್ ರೈಲು ಜಾಲಕ್ಕಾಗಿ ಸರ್ವೆ ಕಾರ್ಯಕ್ಕೆ ಆದೇಶ ಹೊರಡಿಸಿರುವುದಾಗಿ ನಾಯ್ಡು ತಿಳಿಸಿದ್ಧಾರೆ.

ಪ್ರಸ್ತಾಪಿತ ಬುಲೆಟ್ ರೈಲು ಕಾರಿಡಾರ್​ನಲ್ಲಿ ಹೈದರಾಬಾದ್(Hyderabad), ಚೆನ್ನೈ(Chennai), ಅಮರಾವತಿ (Amaravathi) ಮತ್ತು ಬೆಂಗಳೂರು ನಗರಗಳು (Bengaluru) ಹೈಸ್ಪೀಡ್ ರೈಲು ಮಾರ್ಗದಲ್ಲಿ ಒಳಗೊಳ್ಳಲಿವೆ. ಈ ಕಾರಿಡಾರ್​ನಲ್ಲಿರುವ ನಾಲ್ಕು ನಗರಗಳಲ್ಲಿ ಐದು ಕೋಟಿಗೂ ಅಧಿಕ ಜನಸಂಖ್ಯೆ ಇದ್ದು, ಹೈಸ್ಪೀಡ್ ರೈಲಿಗೆ ವಾಣಿಜ್ಯಾತ್ಮಕವಾಗಿ ಬಹಳ ಬೇಡಿಕೆಯಲ್ಲಿರುವ ಮಾರ್ಗವೆನಿಸಲಿದೆ ಎಂಬುದು ಆಂಧ್ರ ಸಿಎಂ ಅವರ ಅನಿಸಿಕೆ. ಈ ಸೌತ್ ಇಂಡಿಯಾ ಹೈಸ್ಪೀಡ್ ರೈಲು ಕಾರಿಡಾರ್ ಸಿದ್ಧವಾದಲ್ಲಿ ದಕ್ಷಿಣ ಭಾರತದಲ್ಲಿ ಆರ್ಥಿ ಬೆಳವಣಿಗೆಗೆ ಪುಷ್ಟಿ ಸಿಗುತ್ತದೆ ಎಂದಿದ್ದಾರೆ ಅವರು.

ಕಳೆದ ವಾರ ನರೇಂದ್ರ ಮೋದಿ (PM Narendra Modi) ಅವರು ಜಪಾನ್ (Japan) ದೇಶಕ್ಕೆ ಭೇಟಿ ನೀಡಿದ್ದರು. ಜಪಾನ್ ಪ್ರಧಾನಿ ಶಿಗೆರು ಇಶಿಬಾ (Japan PM Shigeru Ishebha) ಜೊತೆ ಮೋದಿ ಅವರು ಟೋಕಿಯೋದಿಂದ ಸೆಂಡೈವರೆಗೆ ಶೀನ್​ಕಾನ್ಸೆನ್ ಬುಲೆಟ್ ಟ್ರೈನ್​ನಲ್ಲಿ ಪ್ರಯಾಣಿಸಿದರು. ಈ ವೇಳೆ ಅಲ್ಲಿಯ ಸಂದರ್ಶನದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ದೇಶದಲ್ಲಿ 7,000 ಕಿಮೀ ಉದ್ದದ ಬುಲೆಟ್ ರೈಲು ಜಾಲ ನಿರ್ಮಿಸುವ ಗುರಿ ಬಗ್ಗೆ ಹೇಳಿಕೊಂಡಿದ್ದಾರೆ. ಜಪಾನ್ ದೇಶದ ತಂತ್ರಜ್ಞಾನದ ಸಹಾಯದಿಂದ ಮುಂಬೈ ಮತ್ತು ಅಹ್ಮದಾಬಾದ್ ನಡುವೆ ಹೈ ಸ್ಪೀಡ್ ರೈಲು ನೆಟ್ವರ್ಕ್ ನಿರ್ಮಿಸಲಾಗುತ್ತಿದೆ. ಈ ಮಾರ್ಗದಲ್ಲಿ ಜಪಾನ್​ನ ಶೀಂಕಾನ್ಸೆನ್ ಇ5 ಅಥವಾ ಇ10 ಟ್ರೈನ್ ಅನ್ನು ಓಡಿಸುವ ಗುರಿ ಇದೆ. ಇನ್ನು 2-3 ವರ್ಷದಲ್ಲಿ ಈ ರೈಲು ಮಾರ್ಗ ಸಿದ್ಧವಾಗಲಿದೆ.

ಬುಲೆಟ್ ರೈಲುಗಳಿಗೆ ಸಂಭಾವ್ಯ ಮಾರ್ಗಗಳು
ದೆಹಲಿ – ವಾರಾಣಸಿ (Delhi-Varanasi)
ದೆಹಲಿ – ಅಹ್ಮದಾಬಾದ್ (Delhi-Ahmedabad)
ಮುಂಬೈ – ನಾಗಪುರ್ (Mumbai-Nagpur)
ಮುಂಬೈ – ಹೈದರಾಬಾದ್ (Mumbai-Hyderabad)
ಚೆನ್ನೈ – ಮೈಸೂರು (Chennai-Mysore)
ದೆಹಲಿ – ಅಮೃತಸರ್ (Delhi-Amrithsar)
ವಾರಾಣಸಿ – ಹೌರಾ (Varanasi-Howra)

Tags: AndrapradeshBangalorebullet train in indiabullet train in india 2025bullet train in india progressbullet train indiabullet train india 2025bullet train map indiabullet train project in indiabullet train speed indiaChennaiCM Chandrababu NaiduDelhifirst bullet train in indiaHyderabadindia bullet trainindia bullet train benefitsindia bullet train progressindia bullet train projectindia bullet train routesindia first bullet trainindia japan bullet trainindian bullet trainjapan india bullet trainmake in india bullet trainModimumbaiMysoreNarendra ModiPM Narendra Modi
Previous Post

ಸಮಾಜದ ಏಳಿಗೆಗಾಗಿ ಎಲ್ಲಾ ಸಮುದಾಯವರು ಒಗ್ಗಟ್ಟಿನಿಂದ ಇರಬೇಕು – ಸಂತೋಷ್ ಎಸ್. ಲಾಡ್

Next Post

Supa Dam: ಪ್ರವಾಹದ ಅಂತಿಮ ಮುನ್ನೆಚ್ಚರಿಕೆ ನೀಡಿದ ಕೆಪಿಸಿಸಿಎಲ್

Related Posts

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
0

ಬೆಂಗಳೂರು: ಇತ್ತೀಚೆಗೆ ಹೊರಬಂದ ಡಾ.ಕೃತಿಕಾ ರೆಡ್ಡಿ ಕೊಲೆ ಪ್ರಕರಣದ ಮತ್ತಷ್ಟು ರೋಚಕ ವಿಚಾರಗಳು ಬಯಲಾಗ್ತಿದೆ. ವಿಚಾರಣೆ ವೇಳೆ ತಾನೇ ಕೊಲೆ‌ ಮಾಡಿದ್ದು ಎಂದು ಒಪ್ಪಿಕೊಂಡಿರುವ ಪತಿ ಡಾ.ಮಹೇಂದ್ರ ರೆಡ್ಡಿ...

Read moreDetails
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

October 24, 2025
ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

October 24, 2025
Next Post

Supa Dam: ಪ್ರವಾಹದ ಅಂತಿಮ ಮುನ್ನೆಚ್ಚರಿಕೆ ನೀಡಿದ ಕೆಪಿಸಿಸಿಎಲ್

Recent News

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು
Top Story

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

by ಪ್ರತಿಧ್ವನಿ
October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ
Top Story

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

by ಪ್ರತಿಧ್ವನಿ
October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ
Top Story

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

by ಪ್ರತಿಧ್ವನಿ
October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ
Top Story

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

by ಪ್ರತಿಧ್ವನಿ
October 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada