• Home
  • About Us
  • ಕರ್ನಾಟಕ
Friday, December 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಧರ್ಮಸ್ಥಳ ತಲೆಬುರುಡೆ ಕೇಸ್ – ಜನಾರ್ದನ ರೆಡ್ಡಿ ವಿರುದ್ಧ ದೂರು ನೀಡಲು ಮುಂದಾದ ಶಶಿಕಾಂತ್ ಸಿಂಥಿಲ್

Chetan by Chetan
September 6, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಧರ್ಮಸ್ಥಳ ತಲೆಬುರುಡೆ ಕೇಸ್ – ಜನಾರ್ದನ ರೆಡ್ಡಿ ವಿರುದ್ಧ ದೂರು ನೀಡಲು ಮುಂದಾದ ಶಶಿಕಾಂತ್ ಸಿಂಥಿಲ್
Share on WhatsAppShare on FacebookShare on Telegram

ಬಿಜೆಪಿ ಶಾಸಕ ಜನಾರ್ದನ ರೆಡ್ಡಿ (Janardan reddy) ವಿರುದ್ಧ ತಮಿಳುನಾಡಿನ ಕಾಂಗ್ರೆಸ್ ಎಂಪಿ ಶಶಿಕಾಂತ್ ಸಿಂಥಿಲ್ (Shashikantha senthil) ದೂರು ದಾಖಲಿಸಲು ಮುಂದಾಗಿದ್ದಾರೆ. ಹೀಗಾಗಿ ಇಂದು ಸಿಟಿ ಸಿವಿಲ್ ಕೋರ್ಟ್ ಗೆ ಶಶಿಕಾಂತ್ ಸಿಂಥಿಲ್ ಆಗಮಿಸಿದ್ದಾರೆ.ಧರ್ಮಸ್ಥಳದ ಬುರಡೆ ಗ್ಯಾಂಗ್ (Dharmasthala case) ಜೊತೆ ಸೇರಿ ಪಿತೂರಿ ನಡೆಸಿದ್ದಾರೆ ಎಂಬಾ ವಿಚಾರಕ್ಕೆ ಸಂಬಂಧಪಟ್ಟಂತೆ ಜನಾರ್ದನ ರೆಡ್ಡಿ ಹೇಳಿಕೆ ನೀಡಿದ್ದರು.ಈ ಕುರಿತು ಕ್ರಿಮಿನಲ್ ಮಾನ ನಷ್ಟ ಮೊಕದ್ದಮೆ  ದಾಖಲು ಮಾಡಲು ಸಂಸದ ಶಶಿಕಾಂತ್ ಸಿಂಥಿಲ್ ಮುಂದಾಗಿದ್ದಾರೆ. 

ADVERTISEMENT

ಈ ಬಗ್ಗೆ ಮಾತನಾಡಿದ ಶಶಿಕಾಂತ್ ಸೆಂಥಿಲ್, ಜನಾರ್ದನ ರೆಡ್ಡಿ ಅವರು ವಾಟ್ಸಪ್ ನೋಡ್ಕೊಂಡು ಹೇಳಿಕೆ ನೀಡಿದ್ದಾರೆ. ಇದಕ್ಕೆಲ್ಲ ಉತ್ತರ ಕೊಡ್ಬೇಕಾ …? ಎಂದು ಅಂದ್ಕೊಂಡಿದ್ದೆ.ಆದ್ರೆ ಈಗ ಸಾಕಷ್ಟು ಬಿಲ್ಡಪ್ ಕೊಟ್ಟು ಮಾತಾಡ್ತಿದ್ದಾರೆ. ನನ್ನ ಇಮೇಜ್ ಡ್ಯಾಮೇಜ್ ಮಾಡೋಕೆ ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ನಾನು ಕರ್ನಾಟಕದಲ್ಲಿ 10  ವರ್ಷ ಕೆಲಸ ಮಾಡಿದ್ದಾನೆ. ಈ ತರ ಆರೋಪ ಮಾಡ್ತಿರೋದು ಯಾರೂ ಅಂತ ನಿಮ್ಗೆ ಗೊತ್ತಿದೆ. ಕರ್ನಾಟಕ ಪ್ರಾಪರ್ಟಿನ ಮಿಸ್ ಯೂಸ್ ಮಾಡಿಕೊಂಡಿರೋರು, ಕರ್ನಾಟಕದ ಹೆಸರನ್ನು ದೇಶವ್ಯಾಪಿ ಕೆಟ್ಟದಾಗಿ ಬಿಂಬಿಸಿದವರು, ಕರ್ನಾಟಕ ಸ್ವತ್ತನ್ನು ದೋಚಿ ಏಳು ವರ್ಷ ಜೈಲಿನಲ್ಲಿ ಇದ್ದವರು..ಇಂತವರಿಗೆ ಏನು ಅಂತ ಹೇಳ್ಬೇಕು ಅಂತ ಗೊತ್ತಾಗ್ತಿಲ್ಲ ಎಂದಿದ್ದಾರೆ. 

ತಲೆ ಬುರುಡೆ ಎಲ್ಲಿ ಸಿಕ್ಕಿದೆ ಅಂತ ನನಗೆ ಗೊತ್ತಿಲ್ಲ. ಜನಾರ್ದನ್ ರೆಡ್ಡಿಗೆ ಗೊತ್ತಿರಬೇಕು..ಸದ್ಯ ಇನ್ವೆಷ್ಟಿಗೇಷನ್ ನಡೀತಿದೆ.. ಹೀಗಾಗಿ ಧರ್ಮಸ್ಥಳ ಪ್ರಕರಣದ ಬಗ್ಗೆ ನಾನು ಮಾತನಾಡೋದಿಲ್ಲ.ನನ್ನ ಹೆಸರು ಬಂದಿದೆ ಎಂಬ ಕಾರಣಕ್ಕೆ ದೂರು ಕೊಡ್ತಿದಿನಿ ಅಷ್ಟೇ ಎಂದಿದ್ದಾರೆ.

Tags: dharmasthala caseJanardan reddyShashikant senthil
Previous Post

ಮೋದಿ ನನ್ನ ಸದಾಕಾಲದ ಗೆಳೆಯ..ತಣ್ಣಗಾದ ಡೊನಾಲ್ಡ್ ಟ್ರಂಪ್ – ಮೋದಿ ಹೇಳಿದ್ದೇನು ..?! 

Next Post

ಎರಡೂವರೆ ವರ್ಷದಲ್ಲಿ 2,422 ರೈತರ ಆತ್ಮಹ*ತ್ಯೆ – ರಾಜ್ಯ ಸರ್ಕಾರದ ಅಸಡ್ಡೆಗೆ ಜೆಡಿಎಸ್ ಆಕ್ರೋಶ ! 

Related Posts

ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು
Top Story

ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು

by ಪ್ರತಿಧ್ವನಿ
December 19, 2025
0

ಬೆಂಗಳೂರು: ನಗರದ ಪಬ್‌ನಲ್ಲಿ ನಡೆದ ಘಟನೆಯೊಂದಕ್ಕೆ ಸಂಬಂಧಿಸಿದಂತೆ ಜ್ಞಾನಭಾರತಿ ಪೊಲೀಸ್‌ ಠಾಣೆಯಲ್ಲಿ(Jnanabharathi Police Station) ದೂರು, ಪ್ರತಿ ದೂರು ದಾಖಲಾಗಿದೆ. https://youtu.be/ZX4U-vYRoYc?si=qSmfW2bSR5XD0ZsI ಬೆಂಗಳೂರಿನ ನಾಗರಬಾವಿ ರಸ್ತೆಯಲ್ಲಿರುವ ಸೈಕಲ್...

Read moreDetails
ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

December 19, 2025
ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೆಗಾ ರೇಡ್‌‌.. ಸಿಕ್ಕಿದ್ದೇನು?

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೆಗಾ ರೇಡ್‌‌.. ಸಿಕ್ಕಿದ್ದೇನು?

December 19, 2025
ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌

December 19, 2025
Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!

Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!

December 19, 2025
Next Post
ಎರಡೂವರೆ ವರ್ಷದಲ್ಲಿ 2,422 ರೈತರ ಆತ್ಮಹ*ತ್ಯೆ – ರಾಜ್ಯ ಸರ್ಕಾರದ ಅಸಡ್ಡೆಗೆ ಜೆಡಿಎಸ್ ಆಕ್ರೋಶ ! 

ಎರಡೂವರೆ ವರ್ಷದಲ್ಲಿ 2,422 ರೈತರ ಆತ್ಮಹ*ತ್ಯೆ - ರಾಜ್ಯ ಸರ್ಕಾರದ ಅಸಡ್ಡೆಗೆ ಜೆಡಿಎಸ್ ಆಕ್ರೋಶ ! 

Recent News

ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು
Top Story

ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು

by ಪ್ರತಿಧ್ವನಿ
December 19, 2025
ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್
Top Story

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 19, 2025
ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌
Top Story

ಅನನ್ಯ ಪ್ರತಿಭೆಯ ವಿಶಿಷ್ಟ ಕಲಾವಿದ-ಮೈಮ್‌

by ನಾ ದಿವಾಕರ
December 19, 2025
Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಆರೋಗ್ಯದ ಬಗ್ಗೆ ಎಚ್ಚರವಹಿಸಬೇಕಾದ ರಾಶಿಗಳಿವು..!

by ಪ್ರತಿಧ್ವನಿ
December 19, 2025
Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌
Top Story

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
December 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು

ನಾಗರಬಾವಿ ಪಬ್‌ನಲ್ಲಿ ಗಲಾಟೆ..ಅಸಭ್ಯ ವರ್ತನೆ: ದೂರು-ಪ್ರತಿದೂರು ದಾಖಲು

December 19, 2025
ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

ಸಿಎಂ ಸಿದ್ದರಾಮಯ್ಯ ಆಪ್ತರು ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ ತಪ್ಪೇನು- ಡಿ.ಕೆ ಶಿವಕುಮಾರ್

December 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada