• Home
  • About Us
  • ಕರ್ನಾಟಕ
Thursday, November 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಪ್ರತಿಭಾ ಪುರಸ್ಕಾರ ಅಂದರೆ ಗಾಡಿ ಚಕ್ರಕ್ಕೆ ಕೀಲೆಣ್ಣೆ ಹಾಕಿದಂತೆ: ಪ್ರೋತ್ಸಾಹ ಸಿಕ್ಕಾಗ ಮಕ್ಕಳು ಅರಳುತ್ತಾರೆ: ಕೆ.ವಿ.ಪಿ

ಪ್ರತಿಧ್ವನಿ by ಪ್ರತಿಧ್ವನಿ
September 7, 2025
in Top Story, ಕರ್ನಾಟಕ, ರಾಜಕೀಯ
0
ಪ್ರತಿಭಾ ಪುರಸ್ಕಾರ ಅಂದರೆ ಗಾಡಿ ಚಕ್ರಕ್ಕೆ ಕೀಲೆಣ್ಣೆ ಹಾಕಿದಂತೆ: ಪ್ರೋತ್ಸಾಹ ಸಿಕ್ಕಾಗ ಮಕ್ಕಳು ಅರಳುತ್ತಾರೆ: ಕೆ.ವಿ.ಪಿ
Share on WhatsAppShare on FacebookShare on Telegram

ಇಲ್ಲಿ ಪುರಸ್ಕಾರಗೊಂಡ ಮಕ್ಕಳು ಮುಂದೆ ಅವಕಾಶ ವಂಚಿತ ಮಕ್ಕಳ ರಾಯಭಾರಿಗಳಾಗಬೇಕು: ಕೆ.ವಿ.ಪಿ ಕರೆ

ADVERTISEMENT

ಪ್ರತಿಭೆ ಸಮಾಜದ ಉತ್ಪತ್ತಿ: ಸಮಾಜಮುಖಿಗಳಾಗೋಣ: ಕೆವಿಪಿ ಕರೆ

ಬೆಂಗಳೂರು ಸೆ 7:
ಪ್ರತಿಭಾ ಪುರಸ್ಕಾರ ಎಂದರೆ ಗಾಡಿ ಚಕ್ರಕ್ಕೆ ಕೀಲೆಣ್ಣೆ ಹಾಕಿದಂತೆ. ಕೀಲೆಣ್ಣೆ ಹಾಕಿದರೆ ಚಕ್ರ ಚನ್ನಾಗಿ ಚಲಿಸುತ್ತದೆ. ಹಾಗೆಯೇ ಪ್ರೋತ್ಸಾಹ, ಪುರಸ್ಕಾರ ಸಿಕ್ಕರೆ ಮಕ್ಕಳ ಪ್ರತಿಭೆ ಅರಳುತ್ತದೆ. ಹೀಗೆ ಅರಳಿದ ಮಕ್ಕಳು ಸಂಸ್ಕಾರವಂತರಾಗಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಗೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.

Lawyer Jagadeesh : ಈ ನಟಿಗೂ ದಣಿಗೂ ಏನು ಸಂಬಂಧ? #pratidhvani

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೌಕರರು ಮತ್ತು ಬಳಕೆದಾರರ ಸಹಕಾರ ಸಂಘ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರತಿಯೊಬ್ಬ ಮಗುವೂ ಹುಟ್ಟುತ್ತಲೇ ಪ್ರತಿಭೆ ತುಂಬಿಕೊಂಡೇ ಜನಿಸುತ್ತದೆ. ಅವಕಾಶಗಳು, ಪ್ರೋತ್ಸಾಹ ಸಿಕ್ಕಾಗ ಪ್ರತಿಭೆ ಹೊರಗೆ ಬರುತ್ತದೆ. ಇವತ್ತು ಇಲ್ಲಿ ಪುರಸ್ಕಾರಗೊಂಡ ಮಕ್ಕಳಿಗೆ ಅವಕಾಶ ಸಿಕ್ಕಿದೆ. ಸಮಾಜ ಈ ಅವಕಾಶವನ್ನು ಒದಗಿಸಿರುವುದರ ಜೊತೆಗೆ ಪೋಷಕರು ತಮ್ಮ ವೈಯುಕ್ತಿಕ ಆಸೆ, ಆಕಾಂಕ್ಷೆಗಳನ್ನು ತ್ಯಾಗ ಮಾಡಿ ಮಕ್ಕಳಿಗೆ ಅಗತ್ಯ ಅವಕಾಶಕ್ಕೆ ನೀರು ಗೊಬ್ಬರ ಒದಗಿಸಿದ್ದಾರೆ. ಹೀಗಾಗಿ ನಿಮ್ಮೊಳಗಿನ ಪ್ರತಿಭೆಗೆ ಪುರಸ್ಕಾರ ಸಿಕ್ಕಿದೆ ಎಂದರು.

ಇಂದು ಇಲ್ಲಿ ಪುರಸ್ಕೃತಗೊಂಡ ಮಕ್ಕಳಲ್ಲಿ ನನ್ನದೊಂದು ನಿವೇದನೆ ಇದೆ. ಏನೆಂದರೆ, ನಿಮ್ಮ ಹಾಗೆಯೇ ಪ್ರತಿಭೆ ಇದ್ದೂ ಅವಕಾಶವಂಚಿತ ಮಕ್ಕಳು ಹೊರಗೆ ಸಾವಿರಾರು ಸಂಖ್ಯೆಯಲ್ಲಿದಗದಾರೆ. ಹೀಗಾಗಿ ನೀವುಗಳು ದೊಡ್ಡವರಾಗಿ ಬೇರೆ ಬೇರೆ ಒಳ್ಳೊಳ್ಳೆ ಹುದ್ದೆಗಳಿಗೆ ಹೋದಾಗ ಅವಕಾಶ ವಂಚಿತ ಮಕ್ಕಳ ರಾಯಭಾರಿಗಳಾಗಿ ಕೆಲಸ ಮಾಡಿ ಎಂದು ಕರೆ ನೀಡಿದರು.

ರಾಗಿಕಾಳಿಗೆ ಭೂಮಿಯನ್ನೇ ಸೀಳಿಕೊಂಡು ಮೇಲೆ ಬರುವ ಶಕ್ತಿ ಇರಬಹುದು. ಆದರೆ, ರಾಗಿ ಮೊಳಕೆಯೊಡೆಯಲು ಹದವಾದ ಭೂಮಿ ಸಿಗಬೇಕು. ನೀರು, ಗೊಬ್ಬರ ಬೇಕು. ಪ್ರತಿಭೆ ಕೂಡ ಹಾಗೆಯೇ. ಹದವಾದ ಅವಕಾಶ ಸಿಕ್ಕಾಗ ಪ್ರತಿಭೆ ಅನಾವರಣಗೊಳ್ಳುತ್ತದೆ. ನೀವೂ ಮತ್ತೊಬ್ಬರ ಬದುಕು ಕಟ್ಟಿಕೊಳ್ಳಲು ಹದವಾದ ಭೂಮಿಯಂತಾಗಬೇಕು. ಅಗ ಸಮಾಜ ನಿಮಗೆ ಕೊಟ್ಟಿದ್ದನ್ನು ನೀವು ಸಮಾಜಕ್ಕೇ ವಾಪಾಸ್ ಕೊಟ್ಟಂತಾಗುತ್ತದೆ, ಸಮಾಜದ ಋಣ ತೀರಿಸಿದಂತಾಗುತ್ತದೆ ಎಂದು ವಿವರಿಸಿದರು.

ನಿಮ್ಮ ಹಾಗೆಯೇ ಪ್ರತಿಭೆ ಇರುವ ಹಾಗೂ ಅವಕಾಶ ಇಲ್ಲದ ಮಕ್ಕಳು ಸಮಾಜದಲ್ಲಿ ಲಕ್ಷಾಂತರ ಇದ್ದಾರೆ. ಶಾಲೆಗೆ ಹೋಗಲು ಸಾಧ್ಯವಿಲ್ಲದೆ ಬೆಳಗ್ಗೆ ಹಾಲು ಮಾರುತ್ತಾ, ಹೂ-ತರಕಾರಿ-ಹಣ್ಣು ಮಾರುತ್ತಾ, ಗ್ಯಾರೇಜ್ ಗಳಲ್ಲಿ, ಕಾರ್ಖಾನೆಗಳಲ್ಲಿ ದಿನಗೂಲಿಗಳಾಗಿ ದುಡಿಯುತ್ತಿರುವ ಮಕ್ಕಳು ಇದ್ದಾರೆ. ಅವರ ಪಾಲಿನ ಅವಕಾಶ ಅವರಿಗೂ ಸಿಗಬೇಕು. ಅವರ ಪರವಾಗಿಯೂ ನೀವು ಅವಕಾಶ ಸೃಷ್ಟಿಸುವವರಾಗಿ ಎಂದು ಕರೆ ನೀಡಿದರು.

Tags: cm ಮಾಧ್ಯಮ ಸಲಹೆಗಾರ kv prabhakard r prabhakar raojayamala prabhakark e prabhakark e prabhakar in ycpk e prabhakar joins ycpke prabhakarkv prabhakar​​​KV Prabhakarkv prabhakar bytekv prabhakar media advisor contact numberkv prabhakar newskv prabhakar on journalistkv prabhakar presskv prabhakar specchmedia advisor kv prabhakarmlc prabhakarParakala PrabhakarPrabhakarsenior journalist kv prabhakartiger prabhakartiger prabhakar lifetiger prabhakar wife
Previous Post

ಕನ್ನಡ ನಟ ನಟಿಯರಿಗೆ ಅವಮಾನ ಆಗಿದ್ದು ಒಳ್ಳೆಯದೇ: ಭರತನಾಡು

Next Post

ಬೂತ್ ಮಟ್ಟದಲ್ಲಿ ಪಕ್ಷ‌ ಸಂಘಟಿಸಿ, ದೊಡ್ಡ ನಾಯಕರಾಗಿ ಬೆಳೆಯಿರಿ: ಯುವ ಮುಖಂಡರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಕಿವಿಮಾತು

Related Posts

Daily Horoscope: ಇಂದು ಯಾವ ರಾಶಿಗೆ ಶುಭ..? ಯಾವ ರಾಶಿಗೆ ಅಶುಭ..?
Top Story

Daily Horoscope: ಇಂದು ಯಾವ ರಾಶಿಗೆ ಶುಭ..? ಯಾವ ರಾಶಿಗೆ ಅಶುಭ..?

by ಪ್ರತಿಧ್ವನಿ
November 20, 2025
0

ಮೇಷ ರಾಶಿಯ ಈ ದಿನದ ಭವಿಷ್ಯ ಮೇಷ ರಾಶಿಯವರಿಗೆ ಕೆಲಸದ ಸ್ಥಳದಲ್ಲಿ ಬದಲಾವಣೆಯ ಸಾಧ್ಯತೆಯಿದೆ. ಬಹು ದಿನಗಳಿಂದ ಕಾದಿದ್ದ ಬಡ್ತಿ ನಿಮ್ಮದಾಗುವ ಸಮಯ ಬಂದಿದೆ. ವ್ಯವಹಾರದಲ್ಲಿ ಉತ್ತಮ...

Read moreDetails
ಮರೆವುದೆಂತು ಆ ಗಟ್ಟಿ ಜನಪರ ದನಿಯನು

ಮರೆವುದೆಂತು ಆ ಗಟ್ಟಿ ಜನಪರ ದನಿಯನು

November 20, 2025

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

November 19, 2025

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

November 19, 2025
ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

November 19, 2025
Next Post
ಬೂತ್ ಮಟ್ಟದಲ್ಲಿ ಪಕ್ಷ‌ ಸಂಘಟಿಸಿ, ದೊಡ್ಡ ನಾಯಕರಾಗಿ ಬೆಳೆಯಿರಿ: ಯುವ ಮುಖಂಡರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಕಿವಿಮಾತು

ಬೂತ್ ಮಟ್ಟದಲ್ಲಿ ಪಕ್ಷ‌ ಸಂಘಟಿಸಿ, ದೊಡ್ಡ ನಾಯಕರಾಗಿ ಬೆಳೆಯಿರಿ: ಯುವ ಮುಖಂಡರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಕಿವಿಮಾತು

Recent News

Daily Horoscope: ಇಂದು ಯಾವ ರಾಶಿಗೆ ಶುಭ..? ಯಾವ ರಾಶಿಗೆ ಅಶುಭ..?
Top Story

Daily Horoscope: ಇಂದು ಯಾವ ರಾಶಿಗೆ ಶುಭ..? ಯಾವ ರಾಶಿಗೆ ಅಶುಭ..?

by ಪ್ರತಿಧ್ವನಿ
November 20, 2025
ಮರೆವುದೆಂತು ಆ ಗಟ್ಟಿ ಜನಪರ ದನಿಯನು
Top Story

ಮರೆವುದೆಂತು ಆ ಗಟ್ಟಿ ಜನಪರ ದನಿಯನು

by ನಾ ದಿವಾಕರ
November 20, 2025
Top Story

ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಪ್ರತಿಭಟನೆ ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್..!!

by ಪ್ರತಿಧ್ವನಿ
November 19, 2025
Top Story

ಆರೋಗ್ಯ ಕ್ಷೇತ್ರಕ್ಕೆ ತಂತ್ರಜ್ಞಾನದ ಅಗತ್ಯ ಕುರಿತು ಟೆಕ್ ಸಮಿಟ್-2025ನಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್..!!

by ಪ್ರತಿಧ್ವನಿ
November 19, 2025
ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ
Top Story

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಔಷಧಿ ಟೆಂಡರ್‌ನಲ್ಲಿ ಭಾರೀ ಗೋಲ್‍ಮಾಲ್-ಸಿ.ಟಿ.ರವಿ

by ಪ್ರತಿಧ್ವನಿ
November 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಯಾವ ರಾಶಿಗೆ ಶುಭ..? ಯಾವ ರಾಶಿಗೆ ಅಶುಭ..?

Daily Horoscope: ಇಂದು ಯಾವ ರಾಶಿಗೆ ಶುಭ..? ಯಾವ ರಾಶಿಗೆ ಅಶುಭ..?

November 20, 2025
ಮರೆವುದೆಂತು ಆ ಗಟ್ಟಿ ಜನಪರ ದನಿಯನು

ಮರೆವುದೆಂತು ಆ ಗಟ್ಟಿ ಜನಪರ ದನಿಯನು

November 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada