• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Namma Metro: ಮೆಟ್ರೋ ಹಳದಿ ಮಾರ್ಗಕ್ಕೆ ಬಂತು ಮತ್ತೊಂದು ಹೊಸ ರೈಲು..!!

ಪ್ರತಿಧ್ವನಿ by ಪ್ರತಿಧ್ವನಿ
September 10, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ (Namma Metro Yellow Line) ಸೆಪ್ಟೆಂಬರ್ 10 ರಿಂದ ನಾಲ್ಕನೇ ರೈಲು ಸಂಚಾರ ಆರಂಭಿಸಲಿದೆ. ಇದರಿಂದ ರೈಲುಗಳ ನಡುವಿನ ಅಂತರವು 25 ನಿಮಿಷದಿಂದ 19 ನಿಮಿಷಕ್ಕೆ ಇಳಿಕೆಯಾಗಲಿದೆ. ಸೋಮವಾರದಿಂದ ಶನಿವಾರದವರೆಗೆ ಮೊದಲ ರೈಲು ಬೆಳಿಗ್ಗೆ 6 ಗಂಟೆಗೆ ಮತ್ತು ಭಾನುವಾರ 7 ಗಂಟೆಗೆ ಹೊರಡಲಿರುವ ಬಗ್ಗೆ ಬಿಎಂಆರ್​ ಸಿಎಲ್ ಪ್ರಕಟಣೆ ಹೊರಡಿಸಿದ್ದು, ಇದರಿಂದ ಈ ಮಾರ್ಗದಲ್ಲಿ ಬೆಳಗ್ಗೆ ಹೋಗುವ ಪ್ರಯಾಣಿಕರಿಗೆ ಅನುಕೂಲವಾಗಲಿದೆ.

ADVERTISEMENT

ಈ ಬಗ್ಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (ಬಿಎಂಆರ್​​ ಸಿಎಲ್) ಪ್ರಕಟಣೆ ಹೊರಡಿಸಿದ್ದು, 10ನೇ ಸೆಪ್ಟೆಂಬರ್‌ನಿಂದ ಜಾರಿಗೆ ಬರುವಂತೆ ಹಳದಿ ಮಾರ್ಗದಲ್ಲಿ 4ನೇ ರೈಲು ಸೆಟ್ ಅನ್ನು ಕಾರ್ಯಾಚರಣೆ ಆರಂಭಿಸಲಿದೆ. ಇದರಿಂದ ರೈಲುಗಳ ಟ್ರಿಪ್‌ ಅಂತರ 25 ನಿಮಿಷದಿಂದ 19 ನಿಮಿಷಕ್ಕೆ ತಗ್ಗಲಿದೆ. ಇನ್ನು ಪ್ರಯಾಣಿಕರು ಈ ವೇಳಾಪಟ್ಟಿ ಬದಲಾವಣೆಗಳನ್ನು ಗಮನಿಸಿ ಸಂಚರಿಸಬೇಕು ಎಂದು ಎಂದು ತಿಳಿಸಿದೆ.

# BMRCL ಸೆಪ್ಟೆಂಬರ್ 10, 2025 ರಿಂದ ಹಳದಿ ಮಾರ್ಗದಲ್ಲಿ 4ನೇ ರೈಲು ಸೆಟ್‌ನ್ನು ಕಾರ್ಯಾಚರಣೆಗೆ ಸೇರಿಸಿದೆ. ಎಲ್ಲಾ ದಿನಗಳಲ್ಲಿ ರೈಲುಗಳು 19 ನಿಮಿಷಗಳ ಮಧ್ಯಂತರದಲ್ಲಿ ಸಂಚರಿಸುತ್ತವೆ. ಸೋಮವಾರದಿಂದ ಶನಿವಾರದವರೆಗೆ ಮೊದಲ ವಾಣಿಜ್ಯ ಸೇವೆ ಬೆಳಿಗ್ಗೆ 6 ಗಂಟೆಗೆ ಪ್ರಾರಂಭವಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಮಾಧ್ಯಮ ಪ್ರಕಟಣೆಯನ್ನು ಪರಿಶೀಲಿಸಿ pic.twitter.com/GRS3j4yngr

— ನಮ್ಮ ಮೆಟ್ರೋ (@OfficialBMRCL) September 9, 2025

ಬೆಂಗಳೂರಿನ ಆರ್‌.ವಿ.ರಸ್ತೆಯಿಂದ ಬೊಮ್ಮಸಂದ್ರದವರೆಗೂ ಹಳದಿ ಮಾರ್ಗದಲ್ಲಿ ಇದುವರೆಗೂ 3 ಮೆಟ್ರೋ ರೈಲುಗಳು 25 ನಿಮಿಷಕ್ಕೊಂದರಂತೆ ಸಂಚರಿಸುತ್ತಿದ್ದವು. ಈಗ ನಾಳೆಯಿಂದ ಮತ್ತೊಂದು ಹೊಸ ಮೆಟ್ರೋ ರೈಲು ಸೇರ್ಪಡೆಯಾಗುತ್ತಿದೆ. ಜತೆಗೆ ಹಳದಿ ಮಾರ್ಗದ ರೈಲುಗಳ ವೇಳಾಪಟ್ಟಿಯಲ್ಲಿಯೂ ಬದಲಾವಣೆ ಮಾಡಲಾಗಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ತುಸು ಬೇಗನೇ ಸಂಚಾರ ಆರಂಭವಾಗಲಿದೆ.

ಹಳದಿ ಮಾರ್ಗದ ಹೊಸ ವೇಳಾಪಟ್ಟಿ

  • ಮೊದಲ ರೈಲು ಸಮಯ – ಸೋಮವಾರದಿಂದ ಶನಿವಾರದವರೆಗೆ ಮೊದಲ ವಾಣಿಜ್ಯ ಸೇವೆಯು ಬೆಳಿಗ್ಗೆ 6 ಗಂಟೆಗೆ ಪ್ರಾರಂಭವಾಗುತ್ತದೆ. (ಸೆಪ್ಟೆಂಬರ್‌ 9 ವರೆಗೂ 6.30 ಕ್ಕೆ ಆರಂಭವಾಗುತ್ತಿತ್ತು. ಭಾನುವಾರದಂದು ಮೊದಲ ರೈಲು ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾಗಲಿದೆ. ಕೊನೆಯ ರೈಲು ಸಮಯ – ಆ‌ರ್.ವಿ. ರಸ್ತೆಯಿಂದ ರಾತ್ರಿ 11:55 ಕ್ಕೆ, ಬೊಮ್ಮಸಂದ್ರದಿಂದ ರಾತ್ರಿ 10:42 ಕ್ಕೆ ಹೊರಡಲಿದೆ.

ಪ್ರಯಾಣಿಕರಿಗೆ ಕೊಂಚ ರಿಲೀಫ್‌

ಹಳದಿ ಮಾರ್ಗ ಆರಂಭವಾದ ದಿನದಿಂದ ಕೇವಲ 3 ರೈಲುಗಳು ಮಾತ್ರ ಸಂಚಾರ ನಡೆಸುತ್ತಿದ್ದು, ಇದರಿಂದ ಪ್ರಯಾಣಿಕರು ಮಟ್ರೋಗಾಗಿ 25 ನಿಮಿಷ ಕಾಯಬೇಕಾಗುತ್ತಿತ್ತು. ಈ ಮಾರ್ಗದಲ್ಲಿ ಪ್ರಯಾಣಿಕರ ಸಂಖ್ಯೆ ಭಾರೀ ಹೆಚ್ಚಿದ್ದ ಕಾರಣ ದಟ್ಟಣೆ ಹೆಚ್ಚಿತ್ತು. ಸದ್ಯ ಇದೀಗ ಈ ಮಾರ್ಗದಲ್ಲಿ ಮತ್ತೊಂದು ಹೊಸ ರೈಲು ಸಂಚಾರ ಮಾಡುವುದರಿಂದ ಒಂದು ರೈಲಿನಿಂದ ಇನ್ನೊಂದು ರೈಲಿನ ಅಂತರದ ಓಡಾಡ 19 ನಿಮಿಷಕ್ಕೆ ಇಳಿಕೆಯಾಗಲಿದೆ.ಇದರಿಂದ ಪ್ರಯಾಣಿಕರಿಗೆ ಕೊಂಚ ರಿಲೀಫ್‌ ಸಿಕ್ಕಂತಾಗಿದೆ.

Tags: amma metro yellow linebangalore metro yellow linebengaluru metro yellow linecrowd in yellow line metrometro yellow linenamma metro yellow linenamma metro yellow line newsyellow line bangalore metroYellow line metroyellow line metro bangaloreyellow line metro bengaluruyellow line metro delayyellow line metro frequencyyellow line metro newsyellow line metro serviceyellow line metro statusyellow line metro timingsyellow line metro trainyellow line metro trains
Previous Post

DK Shivakumar: ಜನರನ್ನು ವಿಭಜಿಸಿ, ಬೆಂಕಿ ಹಚ್ಚುವುದೇ ಬಿಜೆಪಿ ನಾಯಕರ ಕೆಲಸ: ಡಿಸಿಎಂ ಡಿ.ಕೆ. ಶಿವಕುಮಾರ್ ತರಾಟೆ

Next Post

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ..!!

Related Posts

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
0

ಥಣಿಸಂದ್ರದ ಎಸ್‌ಆರ್‌ಕೆ ನಗರದಲ್ಲಿ ನಡೆದಿರುವ ಮನೆಗಳ ಧ್ವಂಸ ಕಾರ್ಯವು, ಕೇವಲ ಒಂದು ಬಡಾವಣೆಯ ತೆರವು ಅಲ್ಲ; ಅದು ಇಂದಿನ ಆಡಳಿತ ವ್ಯವಸ್ಥೆಯ ಮಾನವೀಯ ಮುಖವನ್ನು ಪ್ರಶ್ನಿಸುವ ಗಂಭೀರ...

Read moreDetails
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

ಪೊಲೀಸರ ಮೇಲಿನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

January 13, 2026
ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?

ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?

January 13, 2026
Next Post

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ..!!

Recent News

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!
Top Story

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

by ಪ್ರತಿಧ್ವನಿ
January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ
Top Story

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 13, 2026
ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?
Top Story

ಅಕ್ರಮ ಗಣಿಗಾರಿಕೆ ಸಾಬೀತು: ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಕಾನೂನು ಸಂಕಷ್ಟ..?

by ಪ್ರತಿಧ್ವನಿ
January 13, 2026
10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?
Top Story

10 ನಿಮಿಷಗಳ ಡೆಲಿವರಿ ಕೈಬಿಟ್ಟ ಬ್ಲಿಂಕಿಟ್: ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು?

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada