• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬ್ಯಾಲೆಟ್ ಪೇಪರ್ ನಿಂದ ನಿಷ್ಪಕ್ಷಪಾತ ಚುನಾವಣೆ ನಡೆಸಿ ಇಡೀ ರಾಷ್ಟ್ರಕ್ಕೆ ತೋರಿಸುತ್ತೇವೆ : ಬಿ.ಕೆ ಹರಿಪ್ರಸಾದ್ 

Chetan by Chetan
September 12, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಬ್ಯಾಲೆಟ್ ಪೇಪರ್ ನಿಂದ ನಿಷ್ಪಕ್ಷಪಾತ ಚುನಾವಣೆ ನಡೆಸಿ ಇಡೀ ರಾಷ್ಟ್ರಕ್ಕೆ ತೋರಿಸುತ್ತೇವೆ : ಬಿ.ಕೆ ಹರಿಪ್ರಸಾದ್ 
Share on WhatsAppShare on FacebookShare on Telegram

ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ (Local body election) ಬ್ಯಾಲೆಟ್ ಪೇಪರ್ (Ballet paper) ಬಳಕೆ ವಿಚಾರಕ್ಕೆ ಸಂಬಂಧಪಟ್ಟಂತೆ ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿ ಪ್ರಸಾದ್ (BK Hariprasad) ಪ್ರತಿಕ್ರಿಯಿಸಿದ್ದು, ಸ್ಥಳೀಯ ಸಂಸ್ಥೆ ಚುನಾವಣೆ ನಡಿಸೋ ಅಧಿಕಾರ ರಾಜ್ಯ ಸರ್ಕಾರಕ್ಕೆ ಇದೆ.ಸಂಪೂರ್ಣವಾಗಿ ರಾಜ್ಯ ಸರ್ಕಾರ ಈ ನಿರ್ಧಾರ ತಗೆದುಕೊಳಲಿ ಎಂದಿದ್ದಾರೆ. 

ADVERTISEMENT

ಕೆಳಮಟ್ಟದಲ್ಲಿ ಗ್ರಾಮೀಣ ಪ್ರದೇಶದಲ್ಲಿ, EVM ಎಷ್ಟು ಸರಿ ನಡೆಸೋಕೆ ಆಗುತ್ತೋ ಇಲ್ಲವೋ ಅದು ಬೇರೆ ಪ್ರಶ್ನೆನೇ..ಬ್ಯಾಲೆಟ್ ಪೇಪರ್ ನಿಂದ ನಿಷ್ಪಕ್ಷಪಾತವಾದ ಚುನಾವಣೆ ನಡಿಯತ್ತೆ ಅಂತ ಇಡೀ ರಾಷ್ಟ್ರಕ್ಕೆ ತೋರಿಸಿ ಕೊಡುತ್ತೇವೆ ಎಂದು ಬಿ.ಕೆ ಹರಿಪ್ರಸಾದ್ ಹೇಳಿದ್ದಾರೆ.

Unrecognizable male voter holds in his hand a ballot above the ballot box

ಎಲ್ಲ ರಾಜ್ಯದಲ್ಲೂ ವೋಟ್ ಚೋರಿ ನಾವೂ ನೋಡಿದ್ದೇವೆ. ಬಿಹಾರ್ ನಲ್ಲಿ ಅಯ್ತು, ಹರಿಯಾಣದಲ್ಲೂ ಇದೆ. ಮೋದಿ ನಿಲ್ಲುವ ಬನಾರಸ್ ನಲ್ಲಿ ಕೂಡ ಮಾಡಿದ್ದಾರೆ, ನಮ್ಮ ಪ್ರದೇಶ ಕಮಿಟ್ಟಿ KPCC ಅಧ್ಯಕ್ಷರು ಬಹಳ ಸ್ಪಷ್ಟವಾಗಿ ಹೇಳಿದ್ದಾರೆಬ್ಯಾಲೆಟ್ ಪೇಪರ್ ಬಂದಿರೋದು ಸ್ವಾಗತಕರ ಎಂದಿದ್ದಾರೆ. 

ಹೀಗಾಗಿ ರಾಜ್ಯ ಸರ್ಕಾರದ ಈ ನಿರ್ಧಾರ ಬಿಜೆಪಿ ಅವರಿಗೆ ನಡುಕ ಹುಟ್ಟಿದೆ, ಏಕೆಂದರೆ ಇನ್ಮುಂದೆ ಅವರ ಆಪರೇಷನ್ ನಡಿಯಲ್ಲ ಅಂತ ಹರಿಪ್ರಸಾದ್ ಹೇಳಿದ್ದಾರೆ. 

Tags: Ballet paperBK HariprasadLocal body election
Previous Post

ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7 ರ ಒಳಗೆ ಹಿಂದುಳಿದ ಆಯೋಗದಿಂದ ಸಮೀಕ್ಷೆ – ಸಿಎಂ ಘೋಷಣೆ 

Next Post

ಸರ್ಕಾರದ ಬೂಕ್ಕಸಕ್ಕೆ ಬರಲಿದ್ಯಾ 10 ಲಕ್ಷ ಕೋಟಿ ಹಣ..?

Related Posts

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 
Top Story

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

by ಪ್ರತಿಧ್ವನಿ
April 16, 2026
0

ಬಹುಕೋಟಿ ರೂಪಾಯಿ ಸಾಲ ವಂಚನೆ ಪ್ರಕರಣದಲ್ಲಿ  ಇಡಿ ಮಹತ್ವದ ಕ್ರಮ ಕೈಗೊಂಡಿದ್ದು, ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ ಐದು ದಿನಗಳ ಕಸ್ಟಡಿಯನ್ನು ನ್ಯಾಯಾಲಯ ಮಂಜೂರು ಮಾಡಿದೆ.ಈ...

Read moreDetails
114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

April 16, 2026
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
Next Post
ಸರ್ಕಾರದ ಬೂಕ್ಕಸಕ್ಕೆ ಬರಲಿದ್ಯಾ 10 ಲಕ್ಷ ಕೋಟಿ ಹಣ..?

ಸರ್ಕಾರದ ಬೂಕ್ಕಸಕ್ಕೆ ಬರಲಿದ್ಯಾ 10 ಲಕ್ಷ ಕೋಟಿ ಹಣ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada