• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಎಸ್.ಐ.ಟಿಗೆ ರಾಜಕೀಯ ಒತ್ತಡವಿದೆ – ತನಿಖೆಯ ವರದಿ ಬಿಡುಗಡೆ ಮಾಡಿ : ಬಸವರಾಜ ಬೊಮ್ಮಾಯಿ 

Chetan by Chetan
September 14, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಎಸ್.ಐ.ಟಿಗೆ ರಾಜಕೀಯ ಒತ್ತಡವಿದೆ –  ತನಿಖೆಯ ವರದಿ ಬಿಡುಗಡೆ ಮಾಡಿ : ಬಸವರಾಜ ಬೊಮ್ಮಾಯಿ 
Share on WhatsAppShare on FacebookShare on Telegram

ಧರ್ಮಸ್ಥಳದ (Dharmasthala case) ವಿರುದ್ಧ ಆರೋಪಗಳ ಕುರಿತ ತನಿಖೆಗೆ ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ (Basavaraja bommai) ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಎಸ್ಐಟಿ (SIT) ರಚನೆ ಮಾಡಿರೋದು ದಕ್ಷತೆಯಿಂದ ಪ್ರಕರಣದ ತನಿಖೆಯನ್ನು ಶೀಘ್ರದಲ್ಲಿ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಿ ಎಂದು.. ಆದ್ರೆ ನಿರೀಕ್ಷೆಗೆ ತಕ್ಕಂತೆ ಎಸ್ಐಟಿ ತನಿಖೆ ನಡೀತಿಲ್ಲ ಎಂದಿದ್ದಾರೆ. 

ADVERTISEMENT

ಧರ್ಮಸ್ಥಳ ಆರೋಪಗಳ ತನಿಖೆ ಪೊಲೀಸ್ ಪದ್ಧತಿ ಪ್ರಕಾರ ತನಿಖೆ ನಡೆಯುತ್ತಿಲ್ಲ. ಆ ಮಾಸ್ಕ್ ಮ್ಯಾನ್ ಚಿನ್ನಯ್ಯನ ದೂರು ಹುಸಿಯಾದ ನಂತರ ಬೇರೆ ಬೇರೆ ದೂರುಗಳು ದಾಖಲಾಗ್ತಿವೆ. ಈ ಪ್ರಕರಣದಲ್ಲಿ ಎಸ್ಐಟಿಗೆ ಉತ್ತರದಾಯಿತ್ವ ಇದೆ, ಜವಾಬ್ದಾರಿಯಿಡಿಯೋ. ಹೀಗಾಗಿ ಶೀಘ್ರದಲ್ಲೇ ವರದಿ ಕೊಡಲಿ, ಇದುವರೆಗೆ ಆಗಿರುವ ತ‌ನಿಖೆ ಬಗ್ಗೆ ವರದಿ ನೀಡಲಿ ಎಂದು ಆಗ್ರಹಿಸಿದ್ದಾರೆ. 

ಎಸ್ಐಟಿ ತಂಡ ಧರ್ಮಸ್ಥಳದ ವಿರುದ್ಧ ಷಢ್ಯಂತ್ರ ಮಾಡಿದ ಮುಖ್ಯ ವ್ಯಕ್ತಿಗಳನ್ನೇ ಇನ್ನೂ ತನಿಖೆ ಮಾಡಿಲ್ಲ. ಹೀಗಾಗಿ ಪಿತೂರಿ ಮಾಡಿದವರಿಗೂ ಎಸ್ಐಟಿ ನಮ್ಮನ್ನು ಮುಟ್ಟಲ್ಲ ಎಂಬ ಧಿರ ಬಂದಿದೆ. ಅದಕ್ಕಾಗಿಯೇ ಅವರು ಹೇಳಿಕೆಗಳನ್ನು ಕೊಡ್ತಿದ್ದಾರೆ ಎಂದಿದ್ದಾರೆ. 

ಇದನ್ನೆಲ್ಲಾ ಗಮನಿಸಿದ್ರೆ ಎಸ್.ಐ.ಟಿಗೆ ರಾಜಕೀಯ ಒತ್ತಡವಿದೆ, ಷಢ್ಯಂತ್ರ ಮಾಡಿದವರನ್ನು ಮುಟ್ಟಬೇಡಿ ಎಂಬ ಒತ್ತಡವಿದೆ ಎಂಬುದು ಸ್ಪಷ್ಟವಾಗುತ್ತದೆ. ಇದುವರೆಗೂ ಎಸ್.ಐ.ಟಿ ಯಾರನ್ನೂ ಬಂಧಿಸದೇ ಕೇವಲ ವಿಚಾರಣೆ ಮಾತ್ರ ಮಾಡ್ತಿದೆ. ಹೀಗಾಗಿ ಇಲ್ಲಿವರೆಗೆ ಆಗಿರುವ ತನಿಖೆಯ ವರದಿಯನ್ನು ಎಸ್ಐಟಿ ಬಿಡುಗಡೆ ಮಾಡಲಿ ಎಂದು ಆಗ್ರಹಿಸಿದ್ದಾರೆ. 

Tags: Basavaraj Bommaidharmasthala caseSIT
Previous Post

ಭಾರತ v/s ಪಾಕ್ ಪಂದ್ಯಕ್ಕೆ ಕೌಂಟ್ ಡೌನ್ – ಕದನ ಕುತೂಹಲ ಕೆರಳಿಸಿದ ಬದ್ಧ ವೈರಿಗಳ ಕಾದಾಟ 

Next Post

ಹಿಮಾಚಲಪ್ರದೇಶ ಸಿಎಂ ಸುಖವೀಂದರ್ ಸಿಂಗ್ ಗೆ  ಸಿಎಂ ಸಿದ್ದರಾಮಯ್ಯ ಪತ್ರ – ರಾಜ್ಯದಿಂದ 5 ಕೋಟಿ ಪರಿಹಾರ 

Related Posts

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ
Top Story

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ

by ಪ್ರತಿಧ್ವನಿ
June 13, 2026
0

ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕ್ಷೇತ್ರವಾದ ಶಬರಿಮಲೆಗೆ ಆಗಮಿಸುವ ಲಕ್ಷಾಂತರ ಭಕ್ತರಿಗೆ ಉತ್ತಮ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ತಿರುವಿತಾಂಕುರ್ ದೇವಸ್ವಂ ಬೋರ್ಡ್ (ಟಿಡಿಬಿ) ಮಹತ್ವದ ನಿರ್ಧಾರ ಕೈಗೊಂಡಿದೆ....

Read moreDetails
ರಾಜಕೀಯ ಚದುರಂಗದಲ್ಲಿ ಯಾವ ಕಾಯಿ ನಡೆಸ್ತಾರೆ ಅಂತಾ ಯಾರೂ ಹೇಳಲ್ಲ: ಸಿಎಂ ಡಿಕೆಶಿ

ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸಂದೇಶ: ‘ಲಂಚಕ್ಕೆ ಬ್ರೇಕ್, ಡ್ರಗ್ಸ್‌ಗೆ ಕಡಿವಾಣ, ಜನಸೇವೆಗೆ ಆದ್ಯತೆ’

June 13, 2026
ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

June 13, 2026
‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

June 13, 2026
Priyanka Kharge: ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನೀತಿ 2025–32ಕ್ಕೆ ಅನುಮೋದನೆ

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ 50 ಕೃತಕ ಬುದ್ಧಿಮತ್ತೆ ಪ್ರಯೋಗಾಲಯ: ಭವಿಷ್ಯಕ್ಕಾಗಿ ಮಹತ್ವದ ಹೆಜ್ಜೆ

June 13, 2026
Next Post
ಹಿಮಾಚಲಪ್ರದೇಶ ಸಿಎಂ ಸುಖವೀಂದರ್ ಸಿಂಗ್ ಗೆ  ಸಿಎಂ ಸಿದ್ದರಾಮಯ್ಯ ಪತ್ರ – ರಾಜ್ಯದಿಂದ 5 ಕೋಟಿ ಪರಿಹಾರ 

ಹಿಮಾಚಲಪ್ರದೇಶ ಸಿಎಂ ಸುಖವೀಂದರ್ ಸಿಂಗ್ ಗೆ  ಸಿಎಂ ಸಿದ್ದರಾಮಯ್ಯ ಪತ್ರ - ರಾಜ್ಯದಿಂದ 5 ಕೋಟಿ ಪರಿಹಾರ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada