• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

HD Kumarswamy: ಜಾತಿ ಗಣತಿ ಮುಂದಕ್ಕೆ ಹಾಕಿ ಇಲ್ಲವೇ ವಿಸ್ತರಿಸಿ: ಹೆಚ್.ಡಿ. ಕುಮಾರಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
September 20, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

15 ದಿನದಲ್ಲಿ ಆರೂವರೆ ಕೋಟಿ ಜನರ ಸಮೀಕ್ಷೆ ಹೇಗೆ ಸಾಧ್ಯ? ಸಮೀಕ್ಷೆ ನಡೆಸುವ ಸಿಬ್ಬಂದಿಗೆ ನವರಾತ್ರಿ ಹಬ್ಬ ಇಲ್ಲವೇ ಎಂದು ಪ್ರಶ್ನೆ ಪ್ರಾಮಾಣಿಕ, ವಸ್ತುನಿಷ್ಠ, ಸತ್ಯನಿಷ್ಠ ಸಮೀಕ್ಷೆ ಬೇಕು ಎಂದ ಸಚಿವರು.

ADVERTISEMENT

ಆತುರಾತುರವಾಗಿ ಸೋಮವಾರದಿಂದ ಆರಂಭಿಸಲು ಉದ್ದೇಶಿಸಿರುವ ಶೈಕ್ಷಣಿಕ-ಸಾಮಾಜಿಕ ಸಮೀಕ್ಷೆಯನ್ನು ಮುಂದಕ್ಕೆ ಹಾಕಬೇಕು ಇಲ್ಲವೇ ಕನಿಷ್ಠ ಮೂರು ತಿಂಗಳಾದರೂ ವಿಸ್ತರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಸಮೀಕ್ಷೆ ಬಗ್ಗೆ ನಮಗೇನೂ ತಕರಾರಿಲ್ಲ. ಸುಪ್ರೀಂ ಕೋರ್ಟ್ ಆದೇಶದಂತೆ ಕಾಲ ಕಾಲಕ್ಕೆ ಸಮೀಕ್ಷೆ ನಡೆಯಬೇಕು, ನಡೆಯಲಿ. ನಾನು ಬೇಡವೆನ್ನುವುದಿಲ್ಲ. ಆದರೆ, ಕೇವಲ ಹದಿನೈದೇ ದಿನದಲ್ಲಿ 6.5 ಕೋಟಿ ಜನರ ಸಮೀಕ್ಷೆ ಸಾಧ್ಯವೇ? ಈಗ ಪವಿತ್ರ ನಾಡಹಬ್ಬ, ನವರಾತ್ರಿಗಳ ಸಂದರ್ಭ. ಸಮೀಕ್ಷೆ ನಡೆಸುವ ಅಂಗವಾಡಿ ಕಾರ್ಯಕರ್ತೆಯರು, ಶಿಕ್ಷಕರು, ಸರಕಾರಿ ಅಧಿಕಾರಿ -ಸಿಬ್ಬಂದಿಗೆ ಹಬ್ಬ, ಆಚರಣೆ, ಸಂಭ್ರಮ ಇರುವುದಿಲ್ಲವೇ? ನಿಮಗೆ ಮಾತ್ರವೇ ನವರಾತ್ರಿಯೇ? ಎಂದು ತೀಕ್ಷಣವಾಗಿ ಪ್ರಶ್ನಿಸಿದ್ದಾರೆ.

ನವದುರ್ಗೆಯರನ್ನು ಪೂಜಿಸುವ ಈ ಕಾಲದಲ್ಲಿ ಮಹಿಳೆಯರಿಗೆ ತಮ್ಮ ಮನೆಗಳಲ್ಲಿ ನೆರವೇರಿಸಲೇಬೇಕಾದ ಧಾರ್ಮಿಕ ಕಾರ್ಯಗಳು ಇರುತ್ತವೆ. ಈ ಸಮಯದಲ್ಲಿ ಸಮೀಕ್ಷೆ ಹೇಗೆ ಸಾಧ್ಯ? ಹೀಗಾಗಿ ಇದು ಸಮೀಕ್ಷೆಗೆ ಸಕಾಲವಲ್ಲ. ಮುಂದಕ್ಕೆ ಹಾಕಿ ಅಥವಾ ಸಮಯ ವಿಸ್ತರಿಸಿ. ಜನರಿಗೆ ಪ್ರಾಮಾಣಿಕ, ವಸ್ತುನಿಷ್ಠ, ಸತ್ಯನಿಷ್ಠ ಸಮೀಕ್ಷೆ ಬೇಕು. ಇಲ್ಲವಾದರೆ ಇದಕ್ಕೂ ಹಿಂದಿನ ಎರಡು ಸಮೀಕ್ಷಾ ವರದಿಗಳ ಗತಿಯೇ ಆಗಲಿದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಜನರ ತೆರಿಗೆ ಹಣ ಪೋಲಾಗಬೇಕೆ? ಇನ್ನೂ ಎಷ್ಟು ಕೋಟಿ  ಖರ್ಚಾಗಬೇಕು? ಕೊನೇಪಕ್ಷ 3 ತಿಂಗಳ ಕಾಲಾವಕಾಶ ಬೇಕೇಬೇಕು. ಹಂತ ಹಂತವಾಗಿ ಸಮೀಕ್ಷೆ ನಡೆಸಿ. ಅದಕ್ಕೇನು ಸಮಸ್ಯೆ?ಆತುರಾತುರ ಸಮೀಕ್ಷೆ ಯಾರ ಆನಂದಕ್ಕೆ? ಎಲ್ಲರನ್ನೂ ಒಳಗೊಳ್ಳುವ, ಯಾವ ಸಮುದಾಯಕ್ಕೂ ಅನ್ಯಾಯ ಆಗದಂತೆ ಆದರ್ಶ ಸಮೀಕ್ಷೆ ಅಗತ್ಯ. ತಪ್ಪಿದರೆ ಈ ಸಮೀಕ್ಷೆಯ ಹಿಂದಿರುವ ಶಕ್ತಿಗಳಿಗೆ ಶಿಕ್ಷೆ ತಪ್ಪಿದ್ದಲ್ಲ ಎಂದು ಅವರು ಕಿವಿಮಾತು ಹೇಳಿದ್ದಾರೆ.

Tags: chief minister hd kumaraswamycm hd kumaraswamydk shivakumar vs hd kumaraswamydk shivakumar vs hd kumarswamyhd kumaraswam nose bleedHD Kumaraswamyhd kumaraswamy bhavani revannahd kumaraswamy dk shivakumarhd kumaraswamy newshd kumaraswamy on bjp congresshd kumaraswamy on dk shivakumarhd kumaraswamy press meet livehd kumaraswamy todays newshd kumaraswamy vs dk shivakumarhd kumarswamyhd kumarswamy vs dk shivakumarkarnataka cm hd kumaraswamymp kumarswamy
Previous Post

KJ George: ಕೌಶಲ ತರಬೇತಿ ಕೇಂದ್ರಕ್ಕೆ ಸಚಿವ ಜಾರ್ಜ್‌ ನೆರವು

Next Post

HD Kumarswamy: ಹೊಸ ಸಮೀಕ್ಷೆಯಿಂದ ರಾಜ್ಯಕ್ಕೆ ಬೆಂಕಿ ಹಾಕಲು ಹೊರಟಿದ್ದಾರೆ; ಹೆಚ್.ಡಿ. ಕುಮಾರಸ್ವಾಮಿ ಕಿಡಿ

Related Posts

Top Story

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 18, 2025
0

"ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಅನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. (Deputy Chief...

Read moreDetails

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

November 18, 2025

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

November 18, 2025

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 18, 2025
Next Post

HD Kumarswamy: ಹೊಸ ಸಮೀಕ್ಷೆಯಿಂದ ರಾಜ್ಯಕ್ಕೆ ಬೆಂಕಿ ಹಾಕಲು ಹೊರಟಿದ್ದಾರೆ; ಹೆಚ್.ಡಿ. ಕುಮಾರಸ್ವಾಮಿ ಕಿಡಿ

Recent News

Top Story

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 18, 2025
Top Story

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
November 18, 2025
Top Story

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

by ಪ್ರತಿಧ್ವನಿ
November 18, 2025
Top Story

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

by ಪ್ರತಿಧ್ವನಿ
November 18, 2025
Top Story

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

November 18, 2025

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada