• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

 ಮೋದಿ ಹಿಟ್ಲರ್‌ ನಂತೆ ಆಡಳಿತ !

ಪ್ರತಿಧ್ವನಿ by ಪ್ರತಿಧ್ವನಿ
October 2, 2025
in Top Story, ಇದೀಗ, ದೇಶ, ರಾಜಕೀಯ, ವಾಣಿಜ್ಯ, ವಿದೇಶ, ಸ್ಟೂಡೆಂಟ್‌ ಕಾರ್ನರ್
0
 ಮೋದಿ ಹಿಟ್ಲರ್‌ ನಂತೆ ಆಡಳಿತ !
Share on WhatsAppShare on FacebookShare on Telegram

ADVERTISEMENT

ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ರವರು ಸದ್ಯ ದಕ್ಷಿಣ ಅಮೇರಿಕಾದ ಪ್ರವಾಸದಲ್ಲಿದ್ದು, ಇಂದು EIA ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ನರೇಂದ್ರ ಮೋದಿ ಸರ್ಕಾರವು ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಾಯ ಒಡ್ಡುತ್ತಿದ್ದು, ಇದರ ಜೊತೆಗೆ ಸಾಂಸ್ಥಿಕ ಸಂಸ್ಥೆಗಳು ಕೂಡ ಅಪಾಯವನ್ನು ಎದುರಿಸುತ್ತಿದೆ ಎಂದು ರಾಹುಲ್‌ ಗಾಂಧಿ ಆತಂಕವನ್ನು ವ್ಯಕ್ತಪಡೆಸಿದರು.



“ಭಾರತದಲ್ಲಿ ಹಲವಾರು ಧರ್ಮಗಳು, ಸಂಸ್ಕೃತಿಗಳು, ಭಾಷೆಗಳಿವೆ”. ಇವುಗಳಿಗೆ ಅವಕಾಶ ಕಲ್ಪಿಸಿದೆ ಅಂದ್ರೆ ಅದು ಪ್ರಜಾಪ್ರಭುತ್ವ.  ಆದರೆ ಇಂದು ಇದೇ ಪ್ರಜಾಪ್ರಭುತ್ವ ಎಲ್ಲಾ ದಿಸೆಗಳಿಂದಲೂ ಅಪಾಯವನ್ನು ಎದುರುಸುತ್ತಿದೆ ಎಂದು ಅಲ್ಲಿನ Engineering ವಿದ್ಯಾರ್ಥಿಗಳ ಜೊತೆ ನಡೆಸಿದ ಸಂವಾದದ ವೇಳೆ ಅವರು ಅಭಿಪ್ರಾಯವನ್ನು ಹಂಚಿಕೊಂಡರು.

ವಿದ್ಯಾರ್ಥಿಗಳ ಜೊತೆ ಚರ್ಚೆ ನಡೆಸಿದ  ಸಂದರ್ಭದಲ್ಲಿ ಅವರು ಭಾರತ ಜಾಗತಿಕವಾಗಿ ಎದುರಿಸುತ್ತಿರುವ ಹಲವಾರು ಸವಾಲುಗಳ ಕುರಿತು ಸಹ ಮಾತನಾಡಿದರು.

ಇತಿಹಾಸದಲ್ಲಿ ಸಾಮ್ರಾಟರು ಬೆಳೆದು ಹೇಗೆ ಅಸ್ತಿತ್ವವನ್ನೇ ಕಳೆದುಕೊಂಡರು ಎಂಬುದರ ಬಗ್ಗೆ ರಾಹುಲ್‌ ವಿಚಾರವನ್ನು ಪ್ರಸ್ತಾಪಿಸಿದರು. ಇದೇ ವಿಚಾರದ ಬಗ್ಗೆ ಅವರು ಮಾತನಾಡುತ್ತ ಬ್ರಿಟಿಷರು ಹೇಗೆ ಕಲ್ಲಿದ್ದಲ್ಲಿಗಳನ್ನು ಸ್ವಾಧೀನ ಪಡೆಸಿಕೊಂಡರು ಎಂಬುದರ ವಿಚಾರವನ್ನು ಹಂಚಿಕೊಳ್ಳುವುದರ ಜೊತೆಗೆ ಹೇಗೆ ಅಮೇರಿಕಾ ಕಚ್ಚಾ ತೈಲ ಸೇರದಿಂತೆ internal combustion engine ಗಳ ಮೇಲೆ ಹಿಡಿತ ಸಾಧಿಸಿದರ ಬಗ್ಗೆಯೂ ಸಹ ಬೆಳಕು ಚಲ್ಲಿದರು.
 

ಪ್ರಸ್ತುತ  ವಿದ್ಯುತ್‌ ಚಾಲಿತ ವಾಹನಗಳಿಂದ ಬ್ಯಾಟ್ರಿ ಚಾಲಿತ  ವಾಹಗನಗಳ ಕಡೆ ಗಮನ ಹರಿಸುತ್ತಿದೆ.  ಈ ಬದಲಾವಣೆಗೆ ಇಡೀ ವಿಶ್ವವೇ ಸಾಕ್ಷಿಯಾಗಿದೆ. ಹಾಗೂ ಈ ತಂತ್ರಜ್ಞಾನದ ಮೇಲೆ ಚೀನಾ ಮತ್ತು ಅಮೇರಿಕಾ ಹಿಡಿತ ಸಾಧಿಸಲು ಪೈಪೋಟಿ ನಡೆಸುತ್ತಿದೆ ಎಂದು ವಿವರಿಸಿದರು.


ಸದ್ಯ ಚೀನಾ ಈ ವಿಚಾರದಲ್ಲಿ ಮೇಲೂ ಗೈ ಸಾಧಿಸಿದ್ದು,  ಭಾರತ ಮಾತ್ರ  ಈ ಎರಡು ರಾಷ್ಟ್ರಗಳ ನಡುವಿನ ಸಮರವನ್ನು ಸೂಕ್ಷ್ಮದಿಂದ ಗಮನಿಸುತ್ತಿದ್ದು, ಭಾರತದಲ್ಲಿ ಅಧಿಕಾರ ವಿಕೇಂದ್ರೀಕರಣ, ಹಲಾವರು ವೈವಿದ್ಯಮಯ ವಲಯಗಳನ್ನು ಒಳಗೊಂಡಿದ್ದು ಹಾಗೂ ಆಳವಾಗಿ ಬೇರೂರಿದ ಆಧ್ಯತ್ಮ ಭಾರತವನ್ನು ವಿಶೇಷವಾಗಿ ಕಾಣುವುದರ ಜೊತೆಗೆ  ಚೀನಾದ ಜೊತೆ ಹೊಲಿಕೆ ಮಾಡಿದರೆ. ಚೀನಾದ ಕೇಂದ್ರೀಕೃತ ಆಡಳಿತದಿಂದ ಅಲ್ಲಿನ ಜನರ ಹಿತಾಸಕ್ತಿಗಾಗಿ ಶ್ರಮಿಸದ ಸರ್ಕಾರದ, ಹಾಗೆ ಭಾರತದ ಆಡಳಿತ ವ್ಯವಸ್ಥೆ ಆ ರೀತಿಯಂತೆ ಎಂದೂ ಬಯಸುವುದಿಲ್ಲವೆಂದು ಅಭಿಪ್ರಾಯಪಟ್ಟರು.  

ಇನ್ನು ಅಮೇರಿಕಾದ ಕುರಿತು ಮಾತನಾಡಿದ ಅವರು ಅವರು ಡೋನಾಲ್ಡ್‌ ಟ್ರಂಪ್‌ ಧ್ರುವೀಕರಣದ ಆಡಳಿತದ ನೀತಿಯಿಂದ ಅತೀ ದುರ್ಬಲ ಹಾಗೂ ಹೆಚ್ಚಾಗಿ ನಿರುದ್ಯೋಗಿಗಳು ತೀವ್ರವಾದ  ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದರು.




Tags: BritainChinaDonald TrumpNarendra ModiRahul GandhiSouth AmericaUS
Previous Post

ಗಾಂಧಿ ಜಯಂತಿ ದಿನವೇ ಗಾಂಧಿವಾದಿ ನಿಧನ !

Next Post

ದಸರಾ ಪಾಸ್‌ ಹೆಸರಿನಲ್ಲಿ ಸ್ವಾರ್ಥ ಅಧಿಕಾರಿಗಳಿಂದ ಮಹಾ ವಂಚನೆ !

Related Posts

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
0

ಸರ್ಕಾರಿ ಶಾಲಾ ಕಾಲೇಜು ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು ಎಂದು ಒತ್ತಾಯಿಸಿ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ...

Read moreDetails

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

October 12, 2025
Next Post
ದಸರಾ ಪಾಸ್‌ ಹೆಸರಿನಲ್ಲಿ  ಸ್ವಾರ್ಥ ಅಧಿಕಾರಿಗಳಿಂದ  ಮಹಾ ವಂಚನೆ  !

ದಸರಾ ಪಾಸ್‌ ಹೆಸರಿನಲ್ಲಿ ಸ್ವಾರ್ಥ ಅಧಿಕಾರಿಗಳಿಂದ ಮಹಾ ವಂಚನೆ !

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada