• Home
  • About Us
  • ಕರ್ನಾಟಕ
Saturday, January 17, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಆರ್‌. ಅಶೋಕ್‌ ಭವಿಷ್ಯ ಸುಳ್ಳಾಯಿತು !

ಪ್ರತಿಧ್ವನಿ by ಪ್ರತಿಧ್ವನಿ
October 3, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಆರ್‌. ಅಶೋಕ್‌ ಭವಿಷ್ಯ ಸುಳ್ಳಾಯಿತು !
Share on WhatsAppShare on FacebookShare on Telegram


ರಾಜ್ಯ ಮುಖ್ಯಮಂತ್ರಿಗಳಾದ ಸಿದ್ದಾರಾಮಯರವರು 2025ರ ದಸರಾ ಉದ್ಘಾಟಿನೆ ಮಾಡವುದಿಲ್ಲವೆಂದು ವಿರೋಧ ಪಕ್ಷದ ನಾಯಕ
ಅಶೋಕ್‌ ಭವಿಷ್ಯ ನುಡಿದಿದ್ದರು.

ADVERTISEMENT



ಆದರೆ ಅವರು ಹೇಳಿದ ಭವಿಷ್ಯ ಸುಳ್ಳಾಗಿದೆ. ಅವರು ಸದನದ ಕಲಾಪದ ವೇಳೆ ಅಬ್ಬರಿಸಿ, ಕಾಂಗ್ರೆಸ್‌ ಸರ್ಕಾರದ ವೈಫಲ್ಯವನ್ನು
ತೆರೆದಿಡುವ ನೆಪದಲ್ಲಿ ಅವರು ಒಂದುಷ್ಟು ಮಾತುಗಳನ್ನಾಡಿದ್ದರು. ಆ ಮಾತುಗಳು ಅವರಿಗೆ ಮುಳ್ಳಾಗಿ ಪರಿರ್ವತಿಸಿದೆ!

ವಿರೋಧ ಪಕ್ಸಷ ನಾಯಕಸ್ಥಾನವನ್ನು ಪಡೆದು ಸದನದ ಪೀಠದಲ್ಲಿ ಅಲಂಕರಿಸಿದ ಅಶೋಕ್‌ ತಮ್ಮ ಮಾತಿನ
September ನಲ್ಲಿ ಕ್ರಾಂತಿಯಾಗುತ್ತದೆ. september ಕ್ರಾಂತಿಯಲ್ಲಿ ಮುಖ್ಯಮಂತ್ರಿಗಳ ಸ್ಥಾನ ಬದಲಾಗುತ್ತದೆ. ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಕೆಳೆಗಿಳಿಯುತ್ತರೆಂದು ಭವಿಷ್ಯ ನುಡಿದಿದ್ದರು.



ವಿರೋಧ ಪಕ್ಷದ ನಾಯಕರ ಭವಿಷ್ಯ ಸುಳ್ಳಾಗಿದ್ದು, ಅವರು ಕಟ್ಟು ಕತೆ ಹೇಳಿದ september ಕ್ರಾಂತಿ ಸಂಭವಿಸಿಲ್ಲ ಹಾಗೂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಬದಲಾಗುತ್ತಾರೆಂದು ಹೇಳಿದ್ದ ಭವಿಷ್ಯ ಕೂಡ ಸುಳ್ಳಾಗಿದೆ.

ಬಿಜೆಪಿ ಅವರಿಗೆ ಸಿದ್ದರಾಮಯ್ಯ ಸಿಎಂ ಆಗಿ, ಡಿ.ಕೆ. ಶಿವಕುಮಾರ್‌ ಅವರು ಡಿಸಿಎಂ ಆಗಿ ಮುಂದುವರೆಯುವುದು ಬೇಡ!
ಕಾಂಗ್ರೆಸ್‌ ಪಕ್ಷ ಮತ್ತು ಅದರ ನಾಯಕರನ್ನು ತೀವ್ರವಾಗಿ ದ್ವೇಷಿಸುವ ಸಂಘಪರಿವಾರದರು ಮತ್ತು ಬಿಜೆಪಿಯವರಿಗೆ ಕಾಂಗ್ರೆಸ್‌ ಮತ್ತು ಅದರ ನಾಯಕರ ಬಗ್ಗೆ
ಯಾಕಿಷ್ಟು ಕಾಳಜಿ ಮತ್ತು ಅವರ ಬಗ್ಗೆ ಹೆಚ್ಚು ಗಮನ ನೀಡುತ್ತಿರುವುದು ಅವರ ಸಿದ್ದಾಂತಕ್ಕೆ ಮಾಡುತ್ತಿರುವ ದ್ರೋಹ ಅಲ್ಲವೇ!

ರಾಷ್ಟ್ರ ಹಾಗೂ ರಾಜ್ಯದ ಜನತೆಯ ಬಗ್ಗೆ ಹೆಚ್ಚಾಗಿ ಚಿಂತನೆ ಮಾಡಬೇಕಿರುವುದು ಸಂಘಪರಿವಾರ ಮತ್ತು ಬಿಜೆಪಿ ಆದರೆ ಇದನ್ನು ಮಡುವುದನ್ನು ಬಿಟ್ಟು
ಕಾಂಗ್ರೆಸ್‌ ಹಾಗೂ ಅದರ ನಾಯಕರ ಬಗ್ಗೆ ಹೆಚ್ಚಿನ ಆಸಕ್ತಿ ತೊರುತ್ತಿರುವುದರ ಹಿಂದನ ಉದ್ದೇಶವೇನು?

ಬಿಜೆಪಿ ಹಾಗೂ ಸಂಘಪರಿವಾರದೊಳಗೆ ಯಾವುದು ಸರಿಗಿಲ್ಲ. ಅವರದ್ದು ಒಂದು ಮನೆ ನೂರಲ್ಲ ಸಾವಿರ ಬಾಗಿಲುಗಳಾಗಿವೆ. ಹೀಗಿರುವಾಗ ಅವರ ಮನೆಯ ಸಮಸ್ಯೆಗಳನ್ನು ಮೊದಲು ಸರಿಪಡಿಸಿಕೊಳ್ಳಬೇಕೋ? ಅಥವಾ ಕಂಡವರ ಮನೆಯ ಸಮಸ್ಯೆಗಳ ಬಗ್ಗೆ ಹೆಚ್ಚಿನ ಆಸಕ್ತಿಹೊಂದಿರುವುದು ಕೆಟ್ಟ ಮನಸ್ಥಿತಿಗೆ ಹಿಡಿದ ಕೈನ್ನಡಿಯಾಗಿದೆ.


ಕಾಂಗ್ರೆಸ್‌ High Command ನಿರ್ಧಾರದ ಮೇರೆಗೆ ಸಿಎಂ ಮುಂದುವರೆಯುತ್ತಾರ, ಅಥವಾ ಬದಾಲಗುತ್ತಾರ ಎಂಬುದು ತೀರ್ಮಾನವಾಗುತ್ತದೆ. ಕಾಂಗ್ರೆಸ್‌ ಪಕ್ಷದ ಕಚೇರಿಗೆ
ಬಿಜೆಪಿ ನಾಯಕರ ಮೃತ ದೇಹ ಕೂಡ ಹೋಗುವುದು ಸಹ ಅಕ್ಷಮ್ಯ ಅಪರಾಧವೆಂಬಂತೆ ಭಾವಿಸುವ ಸಂಘಪರಿವಾರದ ನಾಯಕರು ಮತ್ತು ಬಿಜೆಪಿಗರು, ಆದ್ಯಾಕೆ
ಕಾಂಗ್ರೆಸ್‌ ಆಂತರಿಕ ವಿಚಾರಗಳ ಬಗ್ಗೆ ಹೆಚ್ಚಿನ ಕುತೂಹಲ ಯಾಕೆ ಅಂಥ ಅರ್ಥವಾಗುತ್ತಿಲ್ಲ?




Tags: AICCBJPcm siddaramaiah vs r ashokDK Shiva KumarKPCC CongressLeader of Oppositionr ashok about siddaramaiahr ashok and siddaramaiahr ashok criticizes siddaramaiahr ashok on cm siddaramaiahr ashok on siddaramaiahr ashok siddaramaiahr ashok slams siddaramaiahr ashok vs cm siddaramaiahr ashok vs siddaramaiahR. AshokRSSSessionsiddaramaiah and r ashoksiddaramaiah on r ashoksiddaramaiah r ashoksiddaramaiah slams r ashoksiddaramaiah vs r ashoksiddaramaiah vs r ashok in assembly 2024siddaramaiahayathindra siddaramaiah vs r ashok
Previous Post

ಮತ್ತೆ ರಾಜಕೀಯ ಅಖಾಡಕ್ಕೆ ಎಚ್.ಡಿ ಕುಮಾರಸ್ವಾಮಿ

Next Post

ಕರ್ನಾಟಕ ಎಐಸಿಸಿ ಉಸ್ತುವಾರಿ ಸುರ್ಜೆವಾಲರಿಂದ ಕಾಂಗ್ರೆಸ್‌ ಶಾಸಕರಿಗೆ ಕ್ಲಾಸ್‌ !

Related Posts

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್
ಇದೀಗ

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

by ಪ್ರತಿಧ್ವನಿ
January 17, 2026
0

ಬೆಂಗಳೂರು: ಅಬಕಾರಿ ಲೈಸೆನ್ಸ್ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಬಕಾರಿ ಡಿಸಿ, ಸೂಪರಿಂಟೆಂಡೆಂಟ್, ಡ್ರೈವರ್ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಲಕ್ಷ್ಮಿ ನಾರಾಯಣ್ ಎಂಬುವರು ತಮ್ಮ ಮಗನಿಗಾಗಿ ಬಾರ್...

Read moreDetails
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

January 17, 2026
Next Post
ಕರ್ನಾಟಕ ಎಐಸಿಸಿ ಉಸ್ತುವಾರಿ ಸುರ್ಜೆವಾಲರಿಂದ ಕಾಂಗ್ರೆಸ್‌ ಶಾಸಕರಿಗೆ ಕ್ಲಾಸ್‌ !

ಕರ್ನಾಟಕ ಎಐಸಿಸಿ ಉಸ್ತುವಾರಿ ಸುರ್ಜೆವಾಲರಿಂದ ಕಾಂಗ್ರೆಸ್‌ ಶಾಸಕರಿಗೆ ಕ್ಲಾಸ್‌ !

Recent News

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada