• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕೇಂದ್ರದಿಂದ ರಾಜ್ಯಕ್ಕೆ ನಿರಂತರ  ಅನ್ಯಾಯ , ಅಗತ್ಯ ಎನಿಸಿದರೆ ನ್ಯಾಯಾಲಯಕ್ಕೆ : ಸಿಎಂ!

ಪ್ರತಿಧ್ವನಿ by ಪ್ರತಿಧ್ವನಿ
October 3, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ
0
ಕೇಂದ್ರದಿಂದ ರಾಜ್ಯಕ್ಕೆ ನಿರಂತರ  ಅನ್ಯಾಯ , ಅಗತ್ಯ ಎನಿಸಿದರೆ ನ್ಯಾಯಾಲಯಕ್ಕೆ  :  ಸಿಎಂ!
Share on WhatsAppShare on FacebookShare on Telegram

ADVERTISEMENT

ಮೈಸೂರು ಪ್ರವಾಸದಲ್ಲಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ತೆರಿಗೆ ಹಂಚಿಕೆ ವಿಚಾರ ಕುರಿತು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು. ʼತೆರಿಗೆ ಪಾಲು ಹಂಚಿಕೆಯಲ್ಲಿ ಕೇಂದ್ರ ಸರ್ಕಾರವು ರಾಜ್ಯಕ್ಕೆ ಮೇಲಿಂದ ಮೇಲೆ ಅನ್ಯಾಯ ಮಾಡುತ್ತಲೇ ಬಂದಿದೆ. ಹೀಗಾಗಿ, ಕಳೆದ ಬಾರಿಯಂತೆ, ಈ ಸಲವೂ ಅಗತ್ಯ ಎನಿಸಿದರೆ ನ್ಯಾಯಾಲಯದ ಮೆಟ್ಟಿಲನ್ನು ಏರುತ್ತೇವೆ, ಈ ಮೂಲಕ ನ್ಯಾಯಾಲಯದ ನೆರವಿನಲ್ಲೇ ನಮ್ಮ ಪಾಲನ್ನು ಪಡೆದುಕೊಳ್ಳುತ್ತೇವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.


ʼ15 ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ನೀಡಲಾಗಿದ್ದ ವಿಶೇಷ ಅನುದಾನವನ್ನು ಕೇಂದ್ರದ ಹಣಕಾಸು ಸಚಿವರು ರದ್ದು ಪಡಿಸಿದರು. ಆಯೋಗದ ಶಿಫಾರಸಿನಂತೆ ರೂ 5,490 ಕೋಟಿ ಹಾಗೂ ಕೆರೆಗಳ ಅಭಿವೃದ್ಧಿಗೆ ರೂ 3 ಸಾವಿರ ಕೋಟಿ, ರಸ್ತೆ ನಿರ್ಮಾಣಕ್ಕೆ
ರೂ 3 ಸಾವಿರ ಕೋಟಿ, ಭದ್ರಾ ಮೇಲ್ದಂಡೆ ರೂ 5 ಸಾವಿರ ಕೋಟಿಯನ್ನು ನಮಗೆ ಕೊಟ್ಟೆ ಇಲ್ಲ ನಮಗೆ ಸಿಗಬೇಕಿದ್ದ ರೂ 17 ಸಾವಿರ ಕೋಟಿ ಖೋತ ಆಗಿದೆʼ ಎಂದು ಹೇಳಿದರು.

ತಮ್ಮ ಬೆನನ್ನು ತಟ್ಟಿಕೊಳ್ಳುತ್ತಿರುವ ಮೋದಿ ಸರ್ಕಾರ !

ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿದ ಸಿದ್ದರಾಮಯ್ಯ ರವರು ಜಿ ಎಸ್‌ ಟಿ ಉತ್ಸವವನ್ನು ಆಚರಿಸುವಂತೆ ಕೇಂದ್ರ ಸರ್ಕಾರ ಕರೆ ನೀಡುರುವುದ ವಿಚಾರದ ಬಗ್ಗೆ ಪ್ರತಿಕ್ರಿಯೆಸಿದ ಅವರು ʼ2017 ರಲ್ಲಿ ಕೇಂದ್ರ ಸರ್ಕಾರವೇ ಜಿಎಸ್‌ಟಿ ಜಾರಿಗೆ ತಂದು ದರ ನಿಗದಿಪಡಿಸಿತ್ತು.

ಕಳೆದ 8 ವರ್ಷಗಳಲ್ಲಿ  ಹೆಚ್ಚಿನ ತೆರಿಗೆ ಪಡೆದಿರುವ ಕೇಂದ್ರ ಆ ಹಣವನ್ನು ಮರುಳಿಸುವುದೇ? ತಾನೇ ಹೆಚ್ಚಿಸಿದ ದರವನ್ನುಈಗ ಕಡಿಮೆ ಮಾಡಿ ಬೆನ್ನು ತಟ್ಟಿಕೊಳ್ಳುತ್ತಿದೆʼಎಂದು ಟೀಕಿಸಿದರು.


ʼಕೇಂದ್ರವು ನೀಡುತ್ತಿರುವ ಕಡಿಮೆ ಅನುದಾನದ ನಡುವೆ ಗ್ಯಾರಂಟಿ ಯೋಜನೆಗಳ ವೆಚ್ಚ ಭರಿಸುವುದು ಸರ್ಕಾರಕ್ಕೆ ಸವಲಾಗಿದ್ದರೂ, ಅದನ್ನು ದಿಟ್ಟತನದಿಂದ ಎದುರಿಸಲಾಗುವುದು. ಜಿಎಸ್‌ಟಿ ಸರಳೀಕರಣದಿಂದ ರಾಜ್ಯ ಸರ್ಕಾರಗಳು ಹೆಚ್ಚಿನ ನಷ್ಟ ಎದುರಿಸಲಾಗುತ್ತಿದೆ.
ಆದರೆ, ಕರ್ನಾಟಕದ ಬಿಜೆಪಿ ಸಂಸದರಿಗೆ ನರೇಂದ್ರ ಮೋದಿ ಅವರನ್ನು ಹೊಗಳುವುದೇ ಕೆಲಸವಾಗಿದ್ದು, ನಾಡಿನ ಹಿತಚಂತನೆ ಮಾಡುತ್ತಿಲ್ಲʼ ಎಂದು ದೂರಿದರು.

Tags: #chiefministersiddaramaiah15th Finance CommissionBJP CongressDK Shiva KumarFinance MinisterGSTguarantee schemesMysuruNirmala Sitharaman Narendra ModiSuperme court
Previous Post

ಕಾಂತರ Chapter-1 ನೋಡಿದ  ರಾಕಿ ಬಾಯ್‌ ! ಚಿತ್ರದ ಬಗ್ಗೆ  ಹೇಳಿದ್ದೇನು ?

Next Post

‘ಮತಗಳವು’ ವಿರುದ್ಧ ಸಹಿ ಸಂಗ್ರಹ ಅಭಿಯಾನದಲ್ಲಿ ಭಾಗವಹಿಸಿದ ಸಚಿವ ಕೆಜೆ ಜಾರ್ಜ್.‌

Related Posts

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
0

ಸರ್ಕಾರಿ ಶಾಲಾ ಕಾಲೇಜು ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು ಎಂದು ಒತ್ತಾಯಿಸಿ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ...

Read moreDetails

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

October 12, 2025
Next Post

'ಮತಗಳವು' ವಿರುದ್ಧ ಸಹಿ ಸಂಗ್ರಹ ಅಭಿಯಾನದಲ್ಲಿ ಭಾಗವಹಿಸಿದ ಸಚಿವ ಕೆಜೆ ಜಾರ್ಜ್.‌

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada