• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Serial

ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡಿರುವ ಮಾನ್ಯ ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಲಾಡ್

ಪ್ರತಿಧ್ವನಿ by ಪ್ರತಿಧ್ವನಿ
October 10, 2025
in Serial, ಕರ್ನಾಟಕ, ರಾಜಕೀಯ
0
ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡಿರುವ ಮಾನ್ಯ ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಲಾಡ್
Share on WhatsAppShare on FacebookShare on Telegram

ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡಿರುವ ಮಾನ್ಯ ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಲಾಡ್ ರವರು ಇಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದರು.

ADVERTISEMENT

ಈ ಸಂಧರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಮಂಜುನಾಥ ಭಂಡಾರಿ, ಮಾಜಿ ಸಚಿವರಾದ ಶ್ರೀ ವಿನಯ ಕುಮಾರ್ ಸೊರಕೆ, ಮುಖಂಡರಾದ ಶ್ರೀ ಎಂ.ಎ. ಗಫೂರ್ ಸೇರಿದಂತೆ ಕಾರ್ಯಕರ್ತರು, ಮುಂಚೂಣಿ ಘಟಕಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
ಮಂಗಳೂರು ನಗರದ ಆಡ್ಯಾರ್ ಗಾರ್ಡನ್ ನಲ್ಲಿರುವ ವಿ.ಕೆ.ಶೆಟ್ಟಿ ಆಡಿಟೋರಿಯಮ್ಮಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ವಿವಿಧ ಯೋಜನೆಗಳ ಕಾರ್ಯಕ್ರಮವನ್ನು ಮಾನ್ಯ ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಲಾಡ್ ರವರುದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Brand Bengaluru : ಮಹಾಲಕ್ಷ್ಮಿ  ಲೇಔಟ್ ಜನರ ಗೋಳು ಕೇಳೋರ್ಯಾರು ಸ್ವಾಮಿ..! #pratidhvani #mahalakshmilayout

ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಭರತ್ ಶೆಟ್ಟಿ, ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ, ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಿ. ವೇದವ್ಯಾಸ ಕಾಮತ್, ಮಾಜಿ ಸಚಿವರಾದ ಶ್ರೀ ನಾಗರಾಜ ಶೆಟ್ಟಿ, ಲಿಡ್ಕರ್ ನಿಗಮದ ಅಧ್ಯಕ್ಷರಾದ ಶ್ರೀ ಮುಂಡರಗಿ ನಾಗರಾಜ್, ಮಾಜಿ ಸಚಿವರಾದ ಶ್ರೀ ಅಭಯ ಚಂದ್ರ ಜೈನ್, ವಿಧಾನ ಪರಿಷತ್ ಸದಸ್ಯರಾದ ಶ್ರೀ ಐವಾನ್ ಡಿಸೋಜಾ, ಶ್ರೀ ಮಂಜುನಾಥ ಭಂಡಾರಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಶ್ರೀ ತಾರಾನಾಥ ಗಟ್ಟಿ ,

ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಮತಾ ಡಿಎಸ್ ಗಟ್ಟಿ, ಮೆಸ್ಕಾಂ ಅಧ್ಯಕ್ಷರಾದ ಶ್ರೀ ಹರೀಶ್ ಕುಮಾರ್, ಕರ್ನಾಟಕ ರಾಜ್ಯ ಬೀಜ ಮತ್ತು ಸಾವಯವ ನಿಗಮದ ಅಧ್ಯಕ್ಷರಾದ ಶ್ರೀಮತಿ ಲಾವಣ್ಯ ಬಲ್ಲಾಳ್ , ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ದಕ್ಷಿಣ ಕನ್ನಡ ಜಿಲ್ಲೆಯ ಅಧ್ಯಕ್ಷರಾದ ಶ್ರೀ ಭರತ್ ಮುಂಡೋಡಿ, ಕರ್ನಾಟಕ ರಾಜ್ಯ ಕನಿಷ್ಠ ವೇತನ ಮಂಡಳಿ ಅಧ್ಯಕ್ಷರಾದ ಪಿ.ಎಂ. ಶಾಹಿದ್ ತೆಕ್ಕಲ್, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಶ್ರೀ ಉಮರ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಸದಾಶಿವ ಉಳ್ಳಾಲ,ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು, ಶ್ರೀ ಎಂ.ಎ.ಗಫೂರ್, ಕಾರ್ಮಿಕ ಆಯುಕ್ತರಾದ ಡಾ. ಹೆಚ್ ಎನ್ ಗೋಪಾಲಕೃಷ್ಣ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಾದ ಶ್ರೀ ದರ್ಶನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀ ನಾರ್ವಡೆ ವಿನಾಯಕ್ ಕಾರ್ಬಾರಿ, ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಅಧೀಕ್ಷಕರಾದ ಡಾ. ಅರುಣ್ ಕುಮಾರ್, ಜಂಟಿ ಕಾರ್ಮಿಕ ಆಯುಕ್ತರು ಹಾಗೂ ಜಂಟಿ ಕಾರ್ಯದರ್ಶಿಗಳು ಕರ್ನಾಟಕ ರಾಜ್ಯ ಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಡಾ ಎಸ್ ಬಿ ರವಿಕುಮಾರ್, ಉಪ ಕಾರ್ಮಿಕ ಆಯುಕ್ತರಾದ ಶ್ರೀ ಗುರುಪ್ರಸಾದ್, ಸಹಾಯಕ ಕಾರ್ಮಿಕ ಆಯುಕ್ತರಾದ ಕುಮಾರಿ ನಾಜಿಯಾ ಸುಲ್ತಾನ, ಕಾರ್ಮಿಕ ಅಧಿಕಾರಿ ಶ್ರೀ ಕುಮಾರ್.ಬಿ.ಆರ್. ಉಪ ವಿಭಾಗ -1, ವಿಲ್ಮಾ , ಕಾರ್ಮಿಕ ಅಧಿಕಾರಿ ಉಪ ವಿಭಾಗ -2, ಕಾರ್ಮಿಕ ನಿರೀಕ್ಷಕ ಶ್ರೀ ಪ್ರಸನ್ನಕುಮಾರ್, ಜೀವನ್ ಕುಮಾರ್, ರಾಜಶೇಖರ್ ಮುಂತಾದ ಗಣ್ಯರು ಪಾಲ್ಗೊಂಡಿದ್ದರು.

Tags: BJPcongress mla santhosh ladCongress Partyex minister santosh ladMinister Santhosh Ladminister santosh ladsanthosh ladsanthosh lad latest newssanthosh lad newssanthosh lad news todaysanthosh lad speechsanthosh lad takes oath as cabinet ministersanthosh lad today newsSantosh Ladsantosh lad and shriramulu friendshipsantosh lad dharwadsantosh lad ministersantosh lad mlasantosh lad newssantosh lad reactsantosh lad speechsantosh lad statussantosh lad videosantosh s ladಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ “ಚತುಷ್ಪಥ”.

Next Post

ಬಿಡಿಎಯಿಂದ ಯೋಜನಾ ಪ್ರಾಧಿಕಾರದ ಜವಾಬ್ದಾರಿ ಜಿಬಿಎಗೆ ಹಸ್ತಾಂತರ: ಡಿಸಿಎಂ ಡಿ.ಕೆ. ಶಿವಕುಮಾರ್

Related Posts

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
0

ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳಿಗೆ 78 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಹೇಳಿದರು. ಅವರು...

Read moreDetails

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

October 11, 2025

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

October 11, 2025

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

October 11, 2025
Next Post
ಬಿಡಿಎಯಿಂದ ಯೋಜನಾ ಪ್ರಾಧಿಕಾರದ ಜವಾಬ್ದಾರಿ ಜಿಬಿಎಗೆ ಹಸ್ತಾಂತರ: ಡಿಸಿಎಂ ಡಿ.ಕೆ. ಶಿವಕುಮಾರ್

ಬಿಡಿಎಯಿಂದ ಯೋಜನಾ ಪ್ರಾಧಿಕಾರದ ಜವಾಬ್ದಾರಿ ಜಿಬಿಎಗೆ ಹಸ್ತಾಂತರ: ಡಿಸಿಎಂ ಡಿ.ಕೆ. ಶಿವಕುಮಾರ್

Recent News

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
Top Story

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!
Top Story

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

by ಪ್ರತಿಧ್ವನಿ
October 11, 2025
Top Story

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

by ಪ್ರತಿಧ್ವನಿ
October 11, 2025
Top Story

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

by ಪ್ರತಿಧ್ವನಿ
October 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

October 11, 2025

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada